Microfinance Harassment : ಮೈಕ್ರೋಫೈನಾನ್ಸ್ ಕಂಪನಿಗಳ (Microfinance) ಹಾವಳಿ ಹೆಚ್ಚಾಗಿದ್ದು ಕೆಲವು ಊರುಗಳಲ್ಲಿ ಜನರು ಮನೆಯನ್ನೇ ಬಿಟ್ಟು ಓಡಿ ಹೋಗುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯನವರು ಮೈಕ್ರೋಫೈನಾನ್ಸ್ಗಳ ಕಿರುಕುಳ ಸಹಿಸುವುದಿಲ್ಲ. ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದರು. ಅದರ ಹೊರತಾಗಿಯೂ ರಾಜ್ಯದ ಹಲವೆಡೆ ಮೈಕ್ರೋಫೈನಾನ್ಸ್ ಸಿಬ್ಬಂದಿ ಕಿರುಕುಳ ಮುಂದುವರೆದಿತ್ತು. ಈ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ (Ordinance) ಮೂಲಕ ಕಠಿಣ ಕಾನೂನು (Law) ತರಲು ಸರ್ಕಾರ ಮುಂದಾಗಿದೆ.
ಪತ್ನಿಯ ದೇಹವನ್ನು ಪೀಸ್ ಪೀಸ್ ಮಾಡಿ ಕುಕ್ಕರ್ನಲ್ಲಿ ಬೇಯಿಸಿದ ಕೇಸ್ : ತನಿಖೆಯಲ್ಲಿ ಸ್ಫೋಟಕ ಸಂಗತಿ ಬಯಲು!
ಹೌದು, ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ಸಂಬಂಧಿಸಿದಂತೆ ಕನ್ನಡ ಸುದ್ಧಿ ಮಾಧ್ಯಮಗಳು ನಿರಂತರವಾಗಿ ಸುದ್ದಿ ಪ್ರಸಾರ ಮಾಡುತ್ತಾ ಬಂದಿದೆ. ಈ ಹಿನ್ನೆಲೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲು ಮುಂದಾಗಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ, ನಾಳೆ (ಜನವರಿ 25) ಮೈಕ್ರೋಫೈನಾನ್ಸ್ ಕಿರುಕುಳ ತಡೆಯಲು ಯಾವ ರೀತಿ ಕಾನೂನು ಕ್ರಮ ಕೈಗೊಳ್ಳಬೇಕು ಎಂಬುದನ್ನು ಚರ್ಚಿಸಲು ಸಭೆ ನಡೆಸಲು ಮುಂದಾಗಿದೆ. ಸರ್ಕಾರ ಕೆಲವೇ ದಿನಗಳಲ್ಲಿ ಮೈಕ್ರೋಫೈನಾನ್ಸ್ ಕಿರುಕುಳ ತಪ್ಪಿಸಲು ಕಾನೂನು ಜಾರಿ ಮಾಡಲು ನಿರ್ಧರಿಸಿದೆ ಎನ್ನಲಾಗಿದೆ.
ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ
ಈ ಕುರಿತು ಪ್ರತಿಕ್ರಿಯೆ ನೀಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ನಾಳೆ ಸಿಎಂ ನೇತೃತ್ವದಲ್ಲಿ ಸಭೆ ಇದೆ. ಈ ಸಭೆಯಲ್ಲಿ ಯಾವ ರೀತಿಯ ಕಾನೂನು ತರಬೇಕು ಎಂಬುದರ ಕುರಿತು ಕಂದಾಯ ಇಲಾಖೆ ಹಾಗೂ ಗೃಹ ಸಚಿವರು ಚರ್ಚೆ ಮಾಡುತ್ತಾರೆ. ಹಿಂದಿನಿಂದಲೂ ಈ ವಿಚಾರದ ಬಗ್ಗೆ ಅಧ್ಯಯನ ಮಾಡ್ತಿದ್ದೇವೆ. ಸದ್ಯದಲ್ಲೇ ಒಂದು ತೀರ್ಮಾನ ಮಾಡ್ತೇವೆ ಎಂದರು.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಕಂದಾಯ ಸಚಿವ ಕೃಷ್ಣಬೈರೇಗೌಡ ಏನಂದ್ರು?
ಇನ್ನೂ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕಂದಾಯ ಸಚಿವ ಕೃಷ್ಣಭೈರೇಗೌಡ ಪ್ರತಿಕ್ರಿಯೆ ನೀಡಿದ್ದು, ಹಳ್ಳಿಗಳಲ್ಲಿ ಸಣ್ಣಪುಟ್ಟ ಸಾಲಗಳನ್ನು ಜನ ಮಾಡಿದ್ದಾರೆ. ಸಾಲ ಮರುಪಾವತಿ ಶಕ್ತಿಗಿಂತ ಮಿರಿ ಮಾಡಿದ್ದಾರೆ, ಇವರಿಗೆ ಸಾಲ ಮರುಪಾವತಿ ಮಾಡೋಕೆ ಶಕ್ತಿ ಇಲ್ಲದೆ ಇರೋ ವಿಚಾರ ಗೊತ್ತಿದ್ರು ಕಂಪನಿಗಳು ಸಾಲ ಕೊಟ್ಟಿದೆ. ಇವತ್ತು ಜನರ ಬಳಿ ವಸೂಲಿ ಮಾಡೋಕೆ ಹೋದಾಗ ಕೆಲ ಊರುಗಳಲ್ಲಿ ಜನ ಊರು ಬಿಟ್ಟು ಹೋಗ್ತಿದ್ದಾರೆ. ಕೆಲವರು ದುಡಿಕಿನ ಹೆಜ್ಜೆ ಇಡುತ್ತಿದ್ದು, ಸರ್ಕಾರ ಇದನ್ನ ಗಂಭೀರವಾಗಿ ಪರಿಗಣಿಸಿದೆ ಹಾಗಾಗಿ ನಾಳೆ ಇದರ ಬಗ್ಗೆ ಸಿಎಂ ಜೊತೆ ಸಭೆ ಕರೆದಿದ್ದೇವೆ ಎಂದರು.
ಮೈಕ್ರೋಫೈನಾನ್ಸ್ ಕೇಂದ್ರ ಹಾಗೂ ಆರ್ಬಿಐ ಅಡಿಯಲ್ಲಿ ಬರುತ್ತೆ
ಸಭೆಗೆ ಪೈನಾನ್ಸ್ ಕೊಡುವವರನ್ನು ಕರೆಸಿ ಬಲವಂತವಾಗಿ ವಸೂಲಿ ಮಾಡುವ ಕ್ರಮ ಮಾಡದಂತೆ ಸೂಚನೆ ಕೊಡಲಿದ್ದೇವೆ, ಆದ್ರೆ ಮೈಕ್ರೋಪೈನಾನ್ಸ್ ಕೇಂದ್ರ ಸರ್ಕಾರ ಹಾಗೂ ಆರ್ಬಿಐ ಕೆಳಗಡೆ ಬರುವಂತದ್ದು, ಆದರೂ ಕೂಡ ಕೇಂದ್ರ, ಆರ್ಬಿಐ ಏನೂ ಮಾಡ್ತಿಲ್ಲ, ಕೇಂದ್ರ ಸರ್ಕಾರ ಇದಕ್ಕೊಂದು ಕಾನೂನು ತರಬೇಕು ಅಂತಾ ಒತ್ತಾಯ ಮಾಡ್ತೀವಿ ಎಂದರು.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ರಾಜ್ಯ ಸರ್ಕಾರ ಕೈಚೆಲ್ಲಿ ಕೂರಬಾರದು ಎನ್ನುವ ಉದ್ದೇಶದಿಂದ ಸಿಎಂ ಜೊತೆ ಸಭೆ ಮಾಡ್ತೀವಿ, ಎಲ್ಲಾ ಕಂಪನಿಗಳಿಗೆ ಈ ರೀತಿಯಲ್ಲಿ ಅತ್ಯಾಧಿಕ ಸಾಲ ಕೊಟ್ಟು ಸಾಲದ ಸುಳಿಗೆ ಅಮಾಯಕ ಜನರನ್ನು ಸಿಲುಕಿಸದಂತೆ ಕಟ್ಟು ನಿಟ್ಟಿನ ಎಚ್ಚರಿಕೆ ಕೊಡ್ತಿವಿ, ವಸೂಲಾತಿಯಲ್ಲಿ ಕೂಡ ಈ ರೀತಿಯಾಗಿ ಅತಿರೇಕದ ಕ್ರಮಗಳನ್ನ ಕೈಗೊಳ್ಳದಂತೆ ಸೂಚನೆ ಕೊಡ್ತಿವಿ ಎಂದರು.
- ಕನಸ್ಸಿನಲ್ಲಿ ಬಂದ ಆಂಜನೇಯ : ಕ್ರೈಸ್ತ ಧರ್ಮ ತೊರೆದು ಹಿಂದೂ ಧರ್ಮಕ್ಕೆ ಮತಾಂತರಗೊಂಡ ಇಡೀ ಕುಟುಂಬ!
- ಮದುವೆ ಮನೆಯಲ್ಲಿ ಮೈಮೇಲೆ ಬಿದ್ದಿದ್ದ ಸುಡುವ ಸಾಂಬಾರು : ಹತ್ತಾರು ದೇವರಿಗೆ ಹರಕೆ ಹೊತ್ತ ಬಳಿಕ ಹುಟ್ಟಿದ ಮಗಳು ಸಾವು
- ನಾವು ಮೈ ಮಾರಿಕೊಂಡು ಬದುಕುತ್ತಿಲ್ಲ : ಡಿಕೆಶಿಯ ನಟ್ಟು ಬೋಲ್ಟ್ ಟೈಟ್ ಹೇಳಿಕೆಗೆ ಕಿಚ್ಚ ಸುದೀಪ್ ತಿರುಗೇಟು
- Gold Rate Today : ಮತ್ತೆ ಭರ್ಜರಿ ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಬೆಂಗಳೂರಿನ ಅಪಾರ್ಟ್ಮೆಂಟ್ ಚರಂಡಿಯಲ್ಲಿ ತಲೆಬುರುಡೆ, ಅಸ್ತಿಪಂಜರಗಳ ರಾಶಿ: ಆತಂಕದಲ್ಲಿ ನಿವಾಸಿಗಳು
- ಗಂಡನ ಬಿಟ್ಟು ದಾರಿ ತಪ್ಪಿದ ಮಹಿಳೆ.. ಮನನೊಂದು ಮೊಮ್ಮಕಳನ್ನು ಕೊಂದು ಒಂದೇ ಕುಟುಂಬದ ನಾಲ್ವರು ಸಾವು!
- ಆರ್ ಸಿಬಿ ಗೆದ್ರೆ ಪತಿಗೆ ಇನ್ನೊಂದು ಮದ್ವೆ ಮಾಡಿಸುವೆ ಎಂದಿದ್ದ ಬೀದರ್ ಪತ್ನಿಗೆ ಈಗ ಸಂಕಷ್ಟ! ಏನಾಗಿದೆ ನೋಡಿ
- Gold Rate Today : ಮತ್ತೆ ಇಳಿಕೆಯತ್ತ ಸಾಗಿದ ಬಂಗಾರದ ರೇಟ್.? ಇಂದಿನ ಚಿನ್ನದ ದರ ಎಷ್ಟಾಗಿದೆ ಗೊತ್ತಾ.? ಸಿಹಿಸುದ್ಧಿ ಇದೆಯಾ.?
- ವಿದೇಶದಿಂದ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರಿಗೆ ವಾಪಸ್ – ಬರ್ತಿದ್ದಂತೆ ಕೇಂದ್ರದ ವಿರುದ್ಧ ವಾಗ್ದಾಳಿ
- Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ
- ಸಚಿವ ಪ್ರಿಯಾಂಕ್ ಖರ್ಗೆ ಅಮೆರಿಕ ಪ್ರವಾಸಕ್ಕೆ ಕೇಂದ್ರ ನಿರ್ಬಂಧ : ಕಾರಣ..!
- ರಚಿತಾ ರಾಮ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ : ನಿರ್ದೇಶಕ ನಾಗಶೇಖರ್ ಒತ್ತಾಯ
- ಇಷ್ಟ ಇಲ್ಲದಿದ್ರೆ ಸಿನಿಮಾ ನೋಡಬೇಡಿ : ಕರ್ನಾಟಕದಲ್ಲಿ ‘ಥಗ್ ಲೈಫ್’ ಸಿನಿಮಾ ರಿಲೀಸ್ಗೆ ಸುಪ್ರೀಂ ಸೂಚನೆ
- Gold Rate Today : ಭಾರೀ ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಇಂದಿನ ಚಿನ್ನದ ದರ ಎಷ್ಟಾಗಿದೆ ಗೊತ್ತಾ.?
- ಮಂಗಳೂರಿನಲ್ಲಿ ಘೋರ ಘಟನೆ : ಬೀಡಿಯ ತುಂಡು ನುಂಗಿ 10 ತಿಂಗಳ ಮಗು ಸಾವು.!
- ನನ್ನ ಮಾತು ಸುಳ್ಳಾದರೆ, ನಾನು ಮತ್ತೆ ವೇದಿಕೆ ಹತ್ತಲ್ಲ, ಭಾಷಣ ಮಾಡಲ್ಲ -ದಾವಣಗೆರೆಯಲ್ಲಿ ಸಿದ್ದರಾಮಯ್ಯ ಸವಾಲು
- ಬೆಂಗಳೂರಲ್ಲಿ ಮರದ ಕೊಂಬೆ ಬಿದ್ದು ಯುವಕನ ತಲೆ ಚಿಪ್ಪು 12 ಚೂರು : ತಂದೆಯ ಹುಟ್ಟುಹಬ್ಬಕ್ಕೆ ಮಟನ್ ತರಲು ಹೋಗಿದ್ದ ಮಗ.!
- ನಮಗೆ BJP ಅನಿವಾರ್ಯ, ಸ್ವಲ್ಪ ತಗ್ಗಿಬಗ್ಗಿ ನಡೆದುಕೊಂಡು ಹೋಗೋಣ ಎಂದ ಎಚ್ಡಿ ಕುಮಾರಸ್ವಾಮಿ! ಹೀಗೆ ಹೇಳಿದ್ದೇಕೆ?
- Gold Rate : ಇಳಿಕೆಯತ್ತ ಸಾಗಿದ ಬಂಗಾರದ ಬೆಲೆ.?ಇಂದಿನಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಸಿದ್ದರಾಮಯ್ಯ ಜೆಡಿಎಸ್ನಲ್ಲಿದ್ದಾಗ ಗೆದ್ದಷ್ಟು ಸೀಟನ್ನು ಕುಮಾರಸ್ವಾಮಿಗೆ ಇನ್ನೂ ಮುಟ್ಟೋಕಾಗಿಲ್ಲ ಎಂದು ಸಚಿವ ಜಮೀರ್ ಭರ್ಜರಿ ಟಾಂಗ್!
- ಇನ್ಮುಂದೆ ಕಾಲ್ತುಳಿತ ಘಟನೆ ನಡೆದರೆ 3 ವರ್ಷ ಜೈಲು ಫಿಕ್ಸ್ : ಹೊಸ ಕಾನೂನು ಜಾರಿಗೆ ರಾಜ್ಯ ಸರ್ಕಾರ ನಿರ್ಧಾರ
- ಪುನೀತ 60 ಕೋಟಿ ವ್ಯವಹಾರ ಮಾಡ್ತಾ ಇದ್ದೀನಿ ಅಂದ ಒಂದು ಚಿಟಿಕೆಗೆ ಹೊರಟುಹೋದ ಎಂದ ನಟ ಜಗ್ಗೇಶ್
- Gold Rate : ಅಲ್ಪ ಇಳಿಕೆ ಕಂಡ ಬಂಗಾರದ ದರ.! ಇವತ್ತಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಪ್ರೀತಿಸಿ ಮದುವೆಯಾದ ಯುವತಿಯನ್ನು ಗಂಡನ ಮನೆಯಿಂದ ಗೋಣಿ ಚೀಲದಲ್ಲಿ ತುಂಬಿ ಹೊತ್ತೊಯ್ದ ಪೋಷಕರು!
- ಕಾಲ್ತುಳಿತ ಕೇಸ್ : ದುರಂತಕ್ಕೆ ಸಿಎಂ, ಡಿಸಿಎಂ ಹೊಣೆ ಅನ್ನೋದು ಸರಿಯಲ್ಲ – ಸಚಿವ HC ಮಹದೇವಪ್ಪ!
- ಮೊಬೈಲ್ ಕದ್ದ ಆರೋಪ : ಯುವಕನ ಮೇಲೆ ಪೊಲೀಸರ ಎದುರಲ್ಲೇ ಮನಸೋ ಇಚ್ಛೆ ಲಾಠಿಯಿಂದ ಥಳಿಸಿದ ಸೆಕ್ಯೂರಿಟಿ ಗಾರ್ಡ್!
- ಎರಡು ಮಕ್ಕಳ ತಾಯಿಯ ಗುಪ್ತಾಂಗಕ್ಕೆ ಕಾದ ಕಬ್ಬಿಣ ಇಟ್ಟು ಕೊಂದ ಪಾಪಿಗಳು : ಗಂಡನ ಮನೆಯವರ ಕಿರುಕುಳ
- ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು : ಮಧು ಬಂಗಾರಪ್ಪ
- ಬೆಂಗಳೂರನ್ನು ಸಿಂಗಾಪುರ ಮಾಡಿ, ಆದ್ರೆ ನಮ್ಮ ಭಾಗವನ್ನೂ ಮರೀಬೇಡಿ ಎಂದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
- Gold Rate : ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ನೀಡುತ್ತಾ ಬಂಗಾರ.?
- SBI Bank Rules : ಗ್ರಾಹಕರಿಗೆ ಗುಡ್ ನ್ಯೂಸ್ ನೀಡಿದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ : ಇಂದಿನಿಂದಲೇ ಹೊಸ ನಿಯಮ.!
- AI Plane Crash : ದುರಂತ ಸ್ಥಳ ಪರಿಶೀಲಿಸಿದ ಮಲ್ಲಿಕಾರ್ಜುನ ಖರ್ಗೆ, ಡಿ.ಕೆ ಶಿವಕುಮಾರ್
- ನವೆಂಬರ್ ತಿಂಗಳಲ್ಲಿ ಸಿಎಂ ಬದಲಾವಣೆ : ಈ ಇಬ್ಬರಲ್ಲಿ ಒಬ್ಬರು ಸಿಎಂ ಆಗೋದು ಗ್ಯಾರಂಟಿ ಎಂದು ಭವಿಷ್ಯ ನುಡಿದ ಹೆಚ್ ವಿಶ್ವನಾಥ್
- Gold Rate : ಕರ್ನಾಟಕದಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಹೆಣ್ಣುಮಕ್ಕಳಿಗೆ ಖುಷಿ ಸುದ್ದಿ ನೀಡುತ್ತಾ ಬಂಗಾರ.?
- ನಿಜವಾಯ್ತು ದುರಂತದ ಬಗ್ಗೆ ಕೋಡಿಶ್ರೀ ಸ್ವಾಮೀಜಿಗಳು ನುಡಿದಿದ್ದ ಭವಿಷ್ಯ! ಸಾಕ್ಷಿಯಾದ ಎರಡು ಘಟನೆಗಳು!