Microfinance Harassment : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಪ್ರಾಣ ಕಳೆದುಕೊಳ್ಳುತ್ತಿರುವವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಬೀದರ್ನಲ್ಲಿ ಸಾಲ ತೀರಿಸಲಾಗದೇ ಮಹಿಳೆಯೊಬ್ಬಳು ಉಸಿರು ನಿಲ್ಲಿಸಿದ್ದಾಳೆ.
ರೇಷ್ಮಾ ಸುನಿಲ್ ಸೂರ್ಯವಂಶಿ (25) ಬದುಕು ಮುಗಿಸಿದವಳು. ಹುಲಸೂರು ತಾಲೂಕಿನ ಗಡಿಗೌಡಗಾಂವ್ ಗ್ರಾಮದಲ್ಲಿ ಘಟನೆ ನಡೆದಿದೆ. 6ಕ್ಕೂ ಅಧಿಕ ವಿವಿಧ ಸಂಘಗಳಲ್ಲಿ ಸುಮಾರು 3 ಲಕ್ಷಗಳಷ್ಟು ಸಾಲ ಮಾಡಿದ್ದಳು. ಸಂಘಗಳಲ್ಲಿ ಸಾಲ ಪಡೆದು ಮನೆಗೆ ಶೆಡ್ ಹಾಕಿಸಿದ್ದಳು. ಸಾಲ ತೀರಿಸಲಾಗದೇ ಇದೀಗ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾಳೆ. ಹುಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದಲ್ಲಿ ಇಂಥ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂಬ ಆಗ್ರಹ ಜೋರಾಗಿದೆ. ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಮಾತನಾಡಿ.. ಒಂದು ತಿಂಗಳಿನಿಂದ ರಾಜ್ಯದಲ್ಲಿ ಈ ಸಮಸ್ಯೆ ಇದೆ. ಜನ ಹಳ್ಳಿ ಹಳ್ಳಿಯನ್ನ ಬಿಟ್ಟು ಹೋಗುತ್ತಿದ್ದಾರೆ. ಸರ್ಕಾರ ಕ್ರಮ ತೆಗೆದುಕೊಳ್ಳುತ್ತಿಲ್ಲ. ಜನರಿಗೆ ಮಾನಸಿಕ ಸ್ಥೈರ್ಯ ತುಂಬುವ ಕೆಲಸ ಮಾಡುತ್ತಿಲ್ಲ. ಏನು ಕ್ರಮ ಆಗಿದೆ? ಮೈಕ್ರೋ ಫೈನಾನ್ಸ್ ಯಾವುದೇ ಅನುಮತಿ ಪಡೆಯದೇ ಅಣಬೆ ರೀತಿ ಹುಟ್ಟಿಕೊಂಡಿವೆ ಎಂದು ವಾಗ್ದಾಳಿ ನಡೆಸಿದ್ದಾರೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಸಭೆ ಕರೆದ ಸರ್ಕಾರ..
ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ಮೂಗುದಾರ ಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ಕರೆದಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಯಲಿದೆ. ಸಭೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್, ಕಂದಾಯ ಸಚಿವ ಕೃಷ್ಣ ಭೈರೇಗೌಡ, ಗೃಹ ಸಚಿವ ಪರಮೇಶ್ವರ್ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.
ಇಂದು ಮಾತನಾಡಿರುವ ಗೃಹ ಸಚಿವ ಪರಮೇಶ್ವರ್ ಅವರು ಈ ಸಂಬಂಧ ಈಗಾಗಲೇ ಸಾಕಷ್ಟು ದೂರುಗಳು ಬಂದಿವೆ. ಕಾನೂನು ಇಬ್ಬರಿಗೂ ಇದೆ. ಬ್ಯಾಂಕ್ ನಿಯಮದ ಪ್ರಕಾರ ರಿಕವರಿ ಮಾಡೋಕೆ ಕಾನೂನು ಇದೆ. ಅವರ ರಕ್ಷಣೆ ಮಾಡೋಕೂ ಕಾನೂನು ಇದೆ. ಆ ಕಾನೂನು ಕಠಿಣವಾಗಿಲ್ಲ ಅಂತಾ ವರದಿ ಬಂದಿದೆ. ಮುಂದಿನ ದಿನಗಳಲ್ಲಿ ಕಠಿಣ ಕಾನೂನು ಮಾಡುವ ಅಗತ್ಯ ಇದೆ, ಸರ್ಕಾರ ಅದನ್ನ ಮಾಡುತ್ತದೆ ಎಂದಿದ್ದಾರೆ.
- ಮಹಿಳೆಯರಿಗಿಂತ ಪುರುಷರಲ್ಲೇ ಹೃದಯ ರೋಗದ ಅಪಾಯ ಹೆಚ್ಚು ; ಈ ಲಕ್ಷಣಗಳನ್ನು ಎಂದಿಗೂ ನಿರ್ಲಕ್ಷಿಸಬೇಡಿ..!
- ‘ಬ್ರೈನ್ ಸ್ಟ್ರೋಕ್’ ಬರುವ 24 ಗಂಟೆ ಮುನ್ನವೇ ದೇಹ ನೀಡುತ್ತೆ ಈ 6 ಎಚ್ಚರಿಕೆ ಸಂಕೇತಗಳು.!
- ದಿನ ಭವಿಷ್ಯ (21-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- 40ರಲ್ಲೂ 25ರವರಂತೆ ಕಾಣಬೇಕೇ? ಆರೋಗ್ಯ ತಜ್ಞರು ಹೇಳಿದ ಈ 4 ಆಹಾರ ಪದ್ಧತಿ ನಿಮ್ಮನ್ನು ಸದಾ ಯಂಗ್ ಆಗಿ ಇಡುತ್ತೆ!
- ಲೈಂಗಿಕ ಸಾಮರ್ಥ್ಯದ ಕೊರತೆಯ ಆತಂಕವೇ.? ಹೀಗ್ ಮಾಡಿದ್ರೆ ನಿಮ್ಮೆಲ್ಲಾ ಸಮಸ್ಯೆಗಳು ಮಾಯ..!
- ಯಾರಿಗೂ ಗೊತ್ತಾಗಲ್ಲ ಅಂತ ‘ಪೋರ್ನ್ ವಿಡಿಯೋ’ ನೋಡುವವರೇ ಇತ್ತ ಗಮನಿಸಿ!
- 110-210 ರೂ.ಗೆ ಪೆಟ್ರೋಲ್ ಹಾಕಿಸುವ ಟ್ರಿಕ್ಸ್ ಹಳೇದಾಯ್ತು : 2 ‘ಗೋಲ್ಡನ್ ಟಿಪ್ಸ್’ ಕೊಟ್ಟ ಪೆಟ್ರೋಲ್ ಬಂಕ್ ಉದ್ಯೋಗಿ
- ದಿನ ಭವಿಷ್ಯ (20-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..? ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (19-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Dina Bhavishya : ದಿನ ಭವಿಷ್ಯ (18-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಗೃಹಜ್ಯೋತಿ ಯೋಜನೆ ಅಪ್ ಡೇಟ್: ಮನೆ ಮನೆಗೆ ದಾಖಲೆ ಪರಿಶೀಲನೆ ಆರಂಭ, ಈ ದಾಖಲೆಗಳು ಕಡ್ಡಾಯ!
- ಬಂಟ್ವಾಳ ಘಟನೆ ಮಾಸುವ ಮುನ್ನ ಮತ್ತೊಬ್ಬ 16ರ ಹುಡಗಿ ಬಲಿ ; ಪ್ರೇಯಸಿ ಕೊಂದು ತೋಟದಲ್ಲಿ ಹೂತುಹಾಕಿದ ಪ್ರೇಮಿ.!
- Irregular Periods : ಪದೇ ಪದೇ ತಡವಾಗುತ್ತಿರುವ ಪಿರಿಯಡ್ಸ್. ಹಾಲಿನ ಜೊತೆ ಇದನ್ನು ಸೇವಿಸಿದ್ರೆ ಸಮಸ್ಯೆ ಮಾಯ
- ಮಹಿಳೆಯರೇ, ಎಚ್ಚರ.! ನಿಮ್ಮ ದೇಹದಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ಗರ್ಭಕಂಠದ ಕ್ಯಾನ್ಸರ್ ಬಂದಿದೆ ಎಂದರ್ಥ!
- Dina Bhavishya : ಇಂದು ಈ ರಾಶಿಯವರು ತಮ್ಮ ನಿರ್ಧಾರ ಮತ್ತು ಸ್ವಭಾವವನ್ನು ಪರರಮೇಲೆ ಹೇರುವರು.
- ಫ್ಯಾಟಿ ಲಿವರ್ ಸಮಸ್ಯೆ ಇದ್ದರೆ ಈ ಅಂಗಗಳು ಕೆಲಸ ಮಾಡುವುದನ್ನು ನಿಲ್ಲಸಬಹುದು ಹುಷಾರ್!
- Health : ನಿಮಗೆ ಕ್ಯಾನ್ಸರ್ ಉಂಟು ಮಾಡುವ ಅಡುಗೆ ಮನೆಯಲ್ಲಿರುವ ಈ ವಸ್ತುಗಳ ಬಗ್ಗೆ ಎಚ್ಚರವಿರಲಿ!
- ಬಿಜೆಪಿ ಹೆಗಲೇರಿ 20 ಸೀಟು ಗೆಲ್ಲೋದು ಸಾಧನೆಯಲ್ಲ : ಹೆಚ್ಡಿಕೆಗೆ ಚಲುವರಾಯಸ್ವಾಮಿ ಟಾಂಗ್
- PM Vishwakarma : ಪಿಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ಹೇಗೆ ಸಾಲ ಪಡೆಯುವುದು.? ಬೇಕಾಗುವ ದಾಖಲೆಗಳೇನು.?
- Post Office Scheme : ಮಹಿಳೆಯರಿಗಾಗಿ ಪೋಸ್ಟ್ ಆಫೀಸ್ನಲ್ಲಿ ಬಂಪರ್ ಆಫರ್.! ಪೋಸ್ಟ್ ಆಫೀಸ್ ಖಾತೆ ಇದ್ದರೆ ತಪ್ಪದೇ ನೋಡಿ
- Arecanut Price : ಅಡಿಕೆ ಬೆಲೆ ಏರಿಕೆಯೇ? ಇಳಿಕೆಯೇ? ಇಂದಿನ ಲೈವ್ ಅಪ್ಡೇಟ್
- ಮಹಿಳೆಯರೇ ಎಚ್ಚರ : ಕರಿದ ಎಣ್ಣೆಯನ್ನು ಮತ್ತೆ ಅಡುಗೆಗೆ ಬಳಸಿದ್ರೆ ‘ಕ್ಯಾನ್ಸರ್’ ಬರಬಹುದು.!
- Dina Bhavishya : ಇಂದು ಈ ರಾಶಿಯವರು ದೊಡ್ಡ ವಿಚಾರದಲ್ಲಿ ಹೊಂದಾಣಿಕೆಯನ್ನು ಮಾಡಿಕೊಳ್ಳಲು ಇಚ್ಛಿಸರು.
- ಮಿಕ್ಸ್ಚರ್ನಲ್ಲಿದ್ದ ಶೇಂಗಾಬೀಜ ನುಂಗಿ ಮೂರು ವರ್ಷದ ಕಂದಮ್ಮ ದುರ್ಮರಣ
- ಅಧಿಕಾರಿಗಳಿಗೆ ಹೊಡೆಯಬೇಡಿ, ಬೇಕಾದ್ರೆ ನನಗೆ ಪೊರಕೆಯಲ್ಲಿ ಹೊಡೆಯಿರಿ: ಬಿಡದಿ ಘಟನೆಗೆ ಕಣ್ಣೀರು ಹಾಕಿದ ಸಿಎಂ ಡಿಕೆಶಿ
- ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!
- ಮಹಿಳೆಯರೇ ಎಚ್ಚರ : ‘ತಲೆ ಕೂದಲು’ ಕೊಟ್ಟು ಪಾತ್ರೆ ಖರೀದಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!
- 40 ವರ್ಷದ ನಂತರ ಮಹಿಳೆಯರಲ್ಲಿ ಕಿಡ್ನಿ ಹಾನಿ ಮಾಡುವ 5 ದೈನಂದಿನ ಅಭ್ಯಾಸಗಳು
- Dina Bhavishya : ಇಂದಿನ ದಿನ ಭವಿಷ್ಯ: ನಿಮ್ಮ ರಾಶಿಯ ಇಂದಿನ ಫಲಿತಾಂಶವನ್ನು ಈಗಲೇ ತಿಳಿಯಿರಿ
- ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರೂಲ್ಸ್ ತಿರುಪತಿಯಲ್ಲಿ ನಡೆಯಲ್ಲ, ಮೊದಲ ಆರತಿ ವಿಚಾರವಾಗಿ ಸಿಡಿದೆದ್ದ ಟಿಟಿಡಿ
- Arecanut Rate : ಇಂದಿನ ಅಡಿಕೆ ಬೆಲೆ ಲೈವ್ ಅಪ್ಡೇಟ್ – ಪ್ರಮುಖ ಮಾರುಕಟ್ಟೆಗಳ ದರಗಳು
- ವರದಕ್ಷಿಣೆ ಎಂಬ ರಕ್ಕಸನಿಗೆ ಬಲಿಯಾದ ನವವಿವಾಹಿತೆ: ಅವರನ್ನು ಸುಮ್ಮನೆ ಬಿಡಬೇಡಿ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ
- Dina Bhavishya : ಇಂದು ಈ ರಾಶಿಗೆ ವೈಯಕ್ತಿಕ ವಿಚಾರದ ನಿರ್ಧಾರದಲ್ಲಿ ಗೊಂದಲ ಏರ್ಪಡುವ ಸಾಧ್ಯತೆ!
































