Mini Tractor : ನಮಸ್ಕಾರ ಸ್ನೇಹಿತರೇ, ತೋಟಗಾರಿಕೆ ಇಲಾಖೆಯಿಂದ ಮಿನಿ ಟ್ಯಾಕ್ಟರ್ ಖರೀದಿ ಮಾಡಲು ಒಂದು ಲಕ್ಷ ರೂಪಾಯಿ ತನಕ ಸಬ್ಸಿಡಿ ನೀಡಲು ಅರ್ಹ ಫಲಾನುಭವಿ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹೌದು, 2024-25 ನೇ ಸಾಲಿನ ತೋಟಗಾರಿಕೆ ಯಾಂತ್ರಿಕೀಕರಣ ಸಂರಕ್ಷಿತ ಬೇಸಾಯದ ಅಡಿಯಲ್ಲಿ ಅರ್ಹ ಫಲಾನುಭವಿ ರೈತರಿಗೆ ಟ್ರಾಕ್ಟರ್(Tractor) ಖರೀದಿ ಮಾಡಲು ಸಬ್ಸಿಡಿಯನ್ನು ನೀಡಲಾಗುತ್ತದೆ. ಯಾವೆಲ್ಲಾ ರೈತರಿಗೆ ಟ್ರಾಕ್ಟರ್ ಖರೀದಿಗೆ ಎಷ್ಟು ಸಬ್ಸಿಡಿ ನೀಡಲಾಗುತ್ತದೆ.? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು.? ಬೇಕಾಗುವ ದಾಖಲೆಗಳೇನು.? ಹಾಗು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : PM Surya Ghar Yojana : ಕರೆಂಟ್ ಬಿಲ್ ಕಟ್ಟುತ್ತಿರುವ ಎಲ್ಲರಿಗು ಸಿಗುತ್ತೆ 78000 ರೂಪಾಯಿ.! ಹೀಗೆ ಅರ್ಜಿ ಸಲ್ಲಿಸಿ – ಬೇಕಾಗುವ ದಾಖಲೆಗಳೇನು.?
ಮಿನಿ ಟ್ರ್ಯಾಕ್ಟರ್ ಬಂದ ನಂತರ ತೋಟಗಾರಿಕಾ ಬೆಳೆಗಳನ್ನು ಬೆಳೆಯುವ ರೈತರ ಆದಾಯ ಹೆಚ್ಚಿದ್ದು, ಅವರ ಇನ್ನಿತರ ಕೆಲಸದ ಆಳುಗಳ ಸಮಸ್ಯೆಗೂ ಇದರಿಂದ ಪರಿಹಾರ ಸಿಕ್ಕಿದೆ. ಈ ಕಾರಣದಿಂದ ಸರ್ಕಾರವೂ ರೈತರಿಗೆ ಹೆಚ್ಚು ಹೆಚ್ಚು ಮಿನಿ ಟ್ರ್ಯಾಕ್ಟರ್(Mini Tractor) ಬಳಸುವಂತೆ ಪ್ರೇರೇಪಣೆ ನೀಡಲು ಅರ್ಹ ರೈತರಿಗೆ ಸಬ್ಸಿಡಿ ನೀಡುತ್ತಿದೆ. ಇದೀಗ ರಾಜ್ಯ ಸರ್ಕಾರದ ತೋಟಗಾರಿಕಾ ಇಲಾಖೆಯ ಅಡಿಯಲ್ಲಿ ಮಿನಿ ಟ್ರ್ಯಾಕ್ಟರ್ ಖರೀದಿಸಲು ಬಯಸುವ ಅರ್ಹ ಫಲಾನುಭವಿ ರೈತರಿಂದ ಅರ್ಜಿಯನ್ನ ಆಹ್ವಾನಿಸಿದೆ. ರೈತರಿಗೆ ಶೇಕಡಾ 50% ರಷ್ಟು ಸಬ್ಸಿಡಿ ಆಧಾರದಲ್ಲಿ ಮಿನಿ ಟ್ರ್ಯಾಕ್ಟರ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಯೋಜನೆಯ ಅಡಿಯಲ್ಲಿ ರೈತರು ಮಿನಿ ಟ್ಯಾಕ್ಟರ್ ಗಳನ್ನು ಖರೀದಿಸಿ ತಮ್ಮ ಹೊಲಗಳಲ್ಲಿ ಕೃಷಿ ಚಟುವಟಿಕೆಯನ್ನು ತುಂಬಾ ಸುಲಭವಾಗಿ ನಡೆಸಿಕೊಂಡು ಹೋಗಬಹುದು.
ಬೇಕಾಗುವ ದಾಖಲೆಗಳೇನು.?
ಅರ್ಹತೆ ಹೊಂದಿರುವ ರೈತರು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಗಿದ್ದರೆ, ಮಿನಿ ಟ್ಯಾಕ್ಟರ್ ಖರೀದಿ ಮಾಡಲು ನಿಗದಿತ ಅರ್ಜಿ ನಮೂನೆಯ ಜೊತೆಗೆ ಈ ದಾಖಲೆಗಳನ್ನು ನೀಡಬೇಕು.
- ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ (ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಮಾತ್ರ)
- ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಪಾಸ್ ಬುಕ್
- ಜಮೀನಿನ ಪಹಣಿ
- ಹೊಲದ ಉತಾರಿ
- ಇತ್ತೀಚಿನ ಭಾವಚಿತ್ರ
ಇದನ್ನೂ ಕೂಡ ಓದಿ : Kisan Credit Card Scheme : ಇನ್ನು ಮುಂದೆ ಎಲ್ಲ ರೈತರಿಗೂ ಪಶು ಕಿಸಾನ್ ಕಾರ್ಡ್ ನಲ್ಲಿ 3 ಲಕ್ಷದವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸುವುದು ಹೇಗೆ.?
ನೀರಾವರಿ ಸೌಲಭ್ಯ ಹೊಂದಿರುವ ರೈತರು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಅಗತ್ಯವಾದ ದಾಖಲೆಗಳೊಂದಿಗೆ ಜುಲೈ 20 ರೊಳಗಾಗಿ ಮಿನಿ ಟ್ರ್ಯಾಕ್ಟರ್(Mini Tractor) ಗಾಗಿ ಅರ್ಜಿ ಸಲ್ಲಿಸಬೇಕು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಮಧ್ಯರಾತ್ರಿ ನವಜಾತ ಶಿಶುಗಳ ಅಸ್ಥಿಪಂಜರ ಹಿಡಿದು ಠಾಣೆಗೆ ಬಂದ ಯುವಕ.! ಮಗು ಹುಟ್ಟಿಸಿ ಸ್ಮಶಾನದಲ್ಲಿ ಹೂತು ಹಾಕಿದ್ದೇಕೆ ಪ್ರೇಮಿಗಳು.?
- ಶಿವಮೊಗ್ಗದಲ್ಲಿ ಅಮಾನವೀಯ ಕೃತ್ಯ : 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ.!
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡಿದ ಬಂಗಾರದ ಬೆಲೆ – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮದುವೆ ಆಗದೇ ಗರ್ಭಿಣಿಯಾದ ಮಗಳನ್ನು ಕಾಡಿನಲ್ಲಿ ಕುತ್ತಿಗೆ ಹಿಸಕಿದ ತಂದೆ – ಪ್ರಜ್ಞೆ ತಪ್ಪಿದ ಮಗಳು ಬದುಕಿದ್ದೇ ದೊಡ್ಡ ಪವಾಡ!
- Gold Rate Today : ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಎರಡ್ಮೂರು ಪಟ್ಟು ಹಣ ಕೇಳೋ ಆಟೋ ಚಾಲಕರ ನಟ್ಟು-ಬೋಲ್ಟು ಟೈಟ್ಗೆ ಮುಂದಾದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
- ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿಸಿದ್ದು ವಿಜಯೇಂದ್ರ : ಯತ್ನಾಳ್ ಹೊಸ ಬಾಂಬ್!
- Gold Rate : ಕುಸಿತದತ್ತ ಮುಖ ಮಾಡಿದ ಚಿನ್ನದ ರೇಟ್.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.?
- ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧದ ಕೇಸ್ ರದ್ದು
- Gold Rate Today : ಪಾತಾಳಕ್ಕೆ ಕುಸಿತ ಕಂಡಿದೆಯಾ ಚಿನ್ನ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ರಾಜ್ಯ ಸರ್ಕಾರದಿಂದ ರೈತರಿಗೆ `ಬೋರ್ ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಜೂ.30 ಲಾಸ್ಟ್ ಡೇಟ್.!
- Gold Rate Today : ಇಂದಿನ ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ ಕಂಡಿದೆಯಾ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ಕುತ್ತಿಗೆ ಮೇಲೆ ಗಾಯಗಳ ಗುರುತು, ಶರ್ಟ್ ಹರಿತ, ತಳ್ಳಾಟ, ನೂಕಾಟ, ವಾಗ್ವಾದ, ‘ಭದ್ರಾ ಜ್ವಾಲೆ’ ಹೇಗಿತ್ತು?
- ದಿನ ಭವಿಷ್ಯ 26-6-2025 : ಈ ದಿನ ಇವರಿಗೆಲ್ಲ ದೈವ ಬಲ, ಭವಿಷ್ಯ ತಂದಿದೆ ಚಮತ್ಕಾರ
- EMERGENCY 50 : ಸಂವಿಧಾನ ಹತ್ಯಾ ದಿವಸ್ ಆಚರಿಸುವುದು ಸರಿಯಲ್ಲ, ಅದೆಲ್ಲಾ ಹಿಂದಿನ ಕಥೆ – ಪ್ರಧಾನಿ ವಿರುದ್ಧ ಖರ್ಗೆ ಕಿಡಿ!
- ಅತೃಪ್ತ ಶಾಸಕರ ಮನವೊಲಿಕೆ ಸಿಎಂ ಮಾಸ್ಟರ್ ಪ್ಲ್ಯಾನ್! ಸಿದ್ದರಾಮಯ್ಯ ಯೋಜನೆ ಏನು ಗೊತ್ತಾ.?
- ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತ ದಿಂದ ಸಾವು.!
- ಇಂಗ್ಲೆಂಡ್ ವಿರುದ್ಧ ಸೋತ ಟೀಮ್ ಇಂಡಿಯಾವನ್ನು ನಾಯಿಗೆ ಹೋಲಿಸಿದ ದಿನೇಶ್ ಕಾರ್ತಿಕ್
- Gold Rate Today : ಭಾರೀ ಇಳಿಕೆ ಕಂಡಿತಾ ಗೋಲ್ಡ್ ರೇಟ್.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?
- ದಿನಸಿ ತರಲು ಹೋದ ಯುವತಿಗೆ ಲೈಂಗಿಕ ಕಿರುಕುಳ! ಪೈಶಾಚಿಕತೆಯ ಮತ್ತೊಂದು Video, 5 ಮಂದಿ ಬಂಧನ