Mini Tractor : ನಮಸ್ಕಾರ ಸ್ನೇಹಿತರೇ, ತೋಟಗಾರಿಕೆ ಇಲಾಖೆಯಿಂದ ಮಿನಿ ಟ್ಯಾಕ್ಟರ್ ಖರೀದಿ ಮಾಡಲು ಒಂದು ಲಕ್ಷ ರೂಪಾಯಿ ತನಕ ಸಬ್ಸಿಡಿ ನೀಡಲು ಅರ್ಹ ಫಲಾನುಭವಿ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹೌದು, 2024-25 ನೇ ಸಾಲಿನ ತೋಟಗಾರಿಕೆ ಯಾಂತ್ರಿಕೀಕರಣ ಸಂರಕ್ಷಿತ ಬೇಸಾಯದ ಅಡಿಯಲ್ಲಿ ಅರ್ಹ ಫಲಾನುಭವಿ ರೈತರಿಗೆ ಟ್ರಾಕ್ಟರ್(Tractor) ಖರೀದಿ ಮಾಡಲು ಸಬ್ಸಿಡಿಯನ್ನು ನೀಡಲಾಗುತ್ತದೆ. ಯಾವೆಲ್ಲಾ ರೈತರಿಗೆ ಟ್ರಾಕ್ಟರ್ ಖರೀದಿಗೆ ಎಷ್ಟು ಸಬ್ಸಿಡಿ ನೀಡಲಾಗುತ್ತದೆ.? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು.? ಬೇಕಾಗುವ ದಾಖಲೆಗಳೇನು.? ಹಾಗು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : PM Surya Ghar Yojana : ಕರೆಂಟ್ ಬಿಲ್ ಕಟ್ಟುತ್ತಿರುವ ಎಲ್ಲರಿಗು ಸಿಗುತ್ತೆ 78000 ರೂಪಾಯಿ.! ಹೀಗೆ ಅರ್ಜಿ ಸಲ್ಲಿಸಿ – ಬೇಕಾಗುವ ದಾಖಲೆಗಳೇನು.?
ಮಿನಿ ಟ್ರ್ಯಾಕ್ಟರ್ ಬಂದ ನಂತರ ತೋಟಗಾರಿಕಾ ಬೆಳೆಗಳನ್ನು ಬೆಳೆಯುವ ರೈತರ ಆದಾಯ ಹೆಚ್ಚಿದ್ದು, ಅವರ ಇನ್ನಿತರ ಕೆಲಸದ ಆಳುಗಳ ಸಮಸ್ಯೆಗೂ ಇದರಿಂದ ಪರಿಹಾರ ಸಿಕ್ಕಿದೆ. ಈ ಕಾರಣದಿಂದ ಸರ್ಕಾರವೂ ರೈತರಿಗೆ ಹೆಚ್ಚು ಹೆಚ್ಚು ಮಿನಿ ಟ್ರ್ಯಾಕ್ಟರ್(Mini Tractor) ಬಳಸುವಂತೆ ಪ್ರೇರೇಪಣೆ ನೀಡಲು ಅರ್ಹ ರೈತರಿಗೆ ಸಬ್ಸಿಡಿ ನೀಡುತ್ತಿದೆ. ಇದೀಗ ರಾಜ್ಯ ಸರ್ಕಾರದ ತೋಟಗಾರಿಕಾ ಇಲಾಖೆಯ ಅಡಿಯಲ್ಲಿ ಮಿನಿ ಟ್ರ್ಯಾಕ್ಟರ್ ಖರೀದಿಸಲು ಬಯಸುವ ಅರ್ಹ ಫಲಾನುಭವಿ ರೈತರಿಂದ ಅರ್ಜಿಯನ್ನ ಆಹ್ವಾನಿಸಿದೆ. ರೈತರಿಗೆ ಶೇಕಡಾ 50% ರಷ್ಟು ಸಬ್ಸಿಡಿ ಆಧಾರದಲ್ಲಿ ಮಿನಿ ಟ್ರ್ಯಾಕ್ಟರ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಯೋಜನೆಯ ಅಡಿಯಲ್ಲಿ ರೈತರು ಮಿನಿ ಟ್ಯಾಕ್ಟರ್ ಗಳನ್ನು ಖರೀದಿಸಿ ತಮ್ಮ ಹೊಲಗಳಲ್ಲಿ ಕೃಷಿ ಚಟುವಟಿಕೆಯನ್ನು ತುಂಬಾ ಸುಲಭವಾಗಿ ನಡೆಸಿಕೊಂಡು ಹೋಗಬಹುದು.
ಬೇಕಾಗುವ ದಾಖಲೆಗಳೇನು.?
ಅರ್ಹತೆ ಹೊಂದಿರುವ ರೈತರು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಗಿದ್ದರೆ, ಮಿನಿ ಟ್ಯಾಕ್ಟರ್ ಖರೀದಿ ಮಾಡಲು ನಿಗದಿತ ಅರ್ಜಿ ನಮೂನೆಯ ಜೊತೆಗೆ ಈ ದಾಖಲೆಗಳನ್ನು ನೀಡಬೇಕು.
- ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ (ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಮಾತ್ರ)
- ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಪಾಸ್ ಬುಕ್
- ಜಮೀನಿನ ಪಹಣಿ
- ಹೊಲದ ಉತಾರಿ
- ಇತ್ತೀಚಿನ ಭಾವಚಿತ್ರ
ಇದನ್ನೂ ಕೂಡ ಓದಿ : Kisan Credit Card Scheme : ಇನ್ನು ಮುಂದೆ ಎಲ್ಲ ರೈತರಿಗೂ ಪಶು ಕಿಸಾನ್ ಕಾರ್ಡ್ ನಲ್ಲಿ 3 ಲಕ್ಷದವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸುವುದು ಹೇಗೆ.?
ನೀರಾವರಿ ಸೌಲಭ್ಯ ಹೊಂದಿರುವ ರೈತರು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಅಗತ್ಯವಾದ ದಾಖಲೆಗಳೊಂದಿಗೆ ಜುಲೈ 20 ರೊಳಗಾಗಿ ಮಿನಿ ಟ್ರ್ಯಾಕ್ಟರ್(Mini Tractor) ಗಾಗಿ ಅರ್ಜಿ ಸಲ್ಲಿಸಬೇಕು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gold Rate Today : ಚಿನ್ನ ಖರೀದಿಗೆ ಇದೇ ಸರಿಯಾದ ಸಮಯಾನಾ.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?
- Gold Rate : ಇಳಿಕೆಯತ್ತ ಮುಖ ಮಾಡಿದ ಚಿನ್ನ.! ಇವತ್ತಿನ ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
- Gold Rate Today : ಭಾರೀ ಏರಿಕೆಯತ್ತ ಸಾಗಿದ ಚಿನ್ನದ ಬೆಲೆ.! ಹೆಣ್ಣುಮಕ್ಕಳ ಮುಖದಲ್ಲಿ ಮಂದಹಾಸ ಮೂಡುತ್ತಾ.?
- ಪತಿಯ ಬಂಧನ ಭೀತಿ : ಮಗುವಿಗೆ ನೇಣು ಬಿಗಿದು ತಾಯಿಯೂ ಆತ್ಮಹತ್ಯೆ – ಪೊಲೀಸರ ನೋಟಿಸ್, ಬೆದರಿಕೆಯಿಂದ ನೊಂದ ಮಹಿಳೆ
- ಚಾಮುಂಡಿ ಬೆಟ್ಟ ಹಿಂದೂಗಳದ್ದು, ರಾಜಕೀಯಕ್ಕೆ ಚಾಮುಂಡಿ ತಾಯಿ ಹೆಸರು ಎಳೆದು ತಂದಿದ್ದು ಬೇಸರ ತರಿಸಿದೆ ಎಂದ ರಾಜಮಾತೆ ಪ್ರಮೋದಾದೇವಿ ಒಡೆಯರ್
- ಹಣೆಗೆ ಅರಿಶಿಣ, ಕುಂಕುಮವಿಟ್ಟು, ಹೂ ಮುಡಿದು ದಸರಾ ಉದ್ಘಾಟನೆ ಮಾಡೋದಾದ್ರೆ ಬನ್ನಿ ಎಂದ ಪ್ರತಾಪ್ ಸಿಂಹ
- ಇಂದೇ ಲೋಕಸಭೆ ಚುನಾವಣೆ ನಡೆದರೆ ಎನ್ಡಿಎ 324 ಸ್ಥಾನ ಗೆಲ್ಲುವ ಸಾಧ್ಯತೆ – ಇಂಡಿಯಾ ಮೈತ್ರಿಕೂಟಕ್ಕೆ ಆಘಾತ!
- ಯಾದಗಿರಿ ಹಾಸ್ಟೆಲ್ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಹೈಸ್ಕೂಲ್ ವಿದ್ಯಾರ್ಥಿನಿ : ಗರ್ಭಿಣಿಯಾಗಿದ್ದೇ ಗೊತ್ತಿಲ್ಲ ಎಂದ ವಾರ್ಡನ್
- ಬೆಳ್ಳಂಬೆಳಗ್ಗೆ 5 ಗಂಟೆಗೆ ಆಗಮಿಸಿ ಎಸ್ಐಟಿ ಅಧಿಕಾರಿಗಳಿಗೆ ಶಾಕ್ ಕೊಟ್ಟ ಸುಜಾತ ಭಟ್! ಅನನ್ಯಾ ಭಟ್ ನಾಪತ್ತೆ ಪ್ರಕರಣ!
- Gold Rate Today : ಏರಿಳಿತ ಕಾಣುತ್ತಿರುವ ಬಂಗಾರದ ಬೆಲೆ.? ಇವತ್ತಿನ ಚಿನ್ನದ ರೇಟ್ ಎಷ್ಟಿದೆ ಗೊತ್ತಾ.?
- ದಸರಾ ಉದ್ಘಾಟಿಸುವ ಮುನ್ನ ಭಾನು ಮುಷ್ತಾಕ್ ತಾಯಿ ಭುವನೇಶ್ವರಿ, ಚಾಮುಂಡೇಶ್ವರಿ ಬಗೆಗಿನ ಗೌರವ ಸ್ಪಷ್ಟಪಡಿಸಬೇಕು ಎಂದ ಬಿಜೆಪಿ ಸಂಸದ ಯದುವೀರ್
- ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡು 24 ಗಂಟೆಯಲ್ಲಿ ಪಡೆದ ವೀವ್ಸ್ ಎಷ್ಟು ಗೊತ್ತಾ.? ಡಿಬಾಸ್ ಅಭಿಮಾನಿಗಳಿಗೆ ಸಂತಸದ ಸುದ್ಧಿ!
- ಪ್ರಿಯತಮೆಯ ಬಾಯಿಗೆ ಜಿಲೆಟಿನ್ ಕಡ್ಡಿ ಇಟ್ಟು ಸ್ಫೋಟಿಸಿ ಹತ್ಯೆ : ಮೊಬೈಲ್ ಸ್ಫೋಟಗೊಂಡು ಸತ್ತಿದ್ದಾಳೆ ಎಂದು ಕಥೆ ಕಟ್ಟಿದ್ದ ಪ್ರಿಯಕರ ಅರೆಸ್ಟ್
- ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ಫಂಡಿಂಗ್ ಬರ್ತಿತ್ತು ಅನ್ನೋದು ಸುಳ್ಳು, ಕೂಲಿ ಮಾಡಿದ್ರಷ್ಟೇ ಜೀವನ ನಡೀತಿತ್ತು – ಚಿನ್ನಯ್ಯನ 2ನೇ ಪತ್ನಿ ಕಣ್ಣೀರು
- ಎಡಪಂಥೀಯರನ್ನ ಕೇಳಿ ತನಿಖೆಗೆ ಕೊಟ್ಟಿದ್ದಾರೆ, ಸಿಎಂ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಿಡಿ
- Gold Rate Today : ಏರಿಳಿತ ಕಾಣುತ್ತಿರುವ ಬಂಗಾರದ ಬೆಲೆ.? ಇವತ್ತಿನ ಚಿನ್ನದ ರೇಟ್ ಎಷ್ಟಿದೆ ಗೊತ್ತಾ.?
- Gold Rate : ಇಳಿಕೆಯತ್ತ ಸಾಗಿದ ಬಂಗಾರದ ಬೆಲೆ.?ಇಂದಿನಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate : ಭಾರೀ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?