Multiple Bank a/c Updates : ನಮಸ್ಕಾರ ಸ್ನೇಹಿತರೇ, ಆರ್ ಬಿಐ (Reserve Bank of India) ಹೊಸ ನಿಯಮ ರೂಪಿಸಿದೆ. ಅದರ ಪ್ರಕಾರ, ‘ಒಂದಕ್ಕಿಂತ ಹೆಚ್ಚು ಬ್ಯಾಂಕ್ಗಳಲ್ಲಿ ನೀವು ಅಕೌಂಟ್ ತೆರೆಯುವಂತಿಲ್ಲ. ಹಾಗೊಂದು ವೇಳೆ ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆಗಳನ್ನು ಹೊಂದಿದ್ದರೆ, ಇನ್ನು ಮುಂದೆ 10,000 ರೂ. ದಂಡವನ್ನು ತೆರಬೇಕಾಗುತ್ತದೆ.!
ಇಂಥದ್ದೊಂದು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದನ್ನು ಓದಿದ ಬಹಳಷ್ಟು ಜನರು ಗೊಂದಲಕ್ಕೆ ಸಿಲುಕಿದ್ದಾರೆ. ಆದರೆ, ಈ ಬಗ್ಗೆ ಸೋಷಿಯಲ್ ಮೀಡಿಯಾ ‘X’ನಲ್ಲಿ ಪಿಐಬಿ ಸ್ಪಷ್ಟಿಕರಣವನ್ನು ನೀಡಿದ್ದು, ‘ಇಂಥ ಯಾವ ನಿಯಮವನ್ನೂ ಆರ್ಬಿಐ ರೂಪಿಸಿಲ್ಲ. ನಕಲಿ ಸುದ್ದಿಗಳ ಬಗೆಗೆ ಜನರು ಎಚ್ಚರದಿಂದ ಇರಬೇಕು. ಯಾರೂ ವೈರಲ್ ಸುದ್ದಿಗಳನ್ನು ನಂಬಬೇಡಿ’ ಎಂದು ಹೇಳಿದೆ.
Aadhaar Card Updates : ನವೀಕರಣ ಮಾಡದ 10 ವರ್ಷ ಮೇಲ್ಪಟ್ಟ `ಆಧಾರ್ ಕಾರ್ಡ್’ ನಿಷ್ಕ್ರಿಯ ನವೀಕರಿಸುವುದು ಹೇಗೆ.?
ಉಳಿತಾಯ ಖಾತೆಯ ನಿಯಮವೇನು?
ಭಾರತದಲ್ಲಿ ಒಬ್ಬ ವ್ಯಕ್ತಿಯು ಎಷ್ಟು ಉಳಿತಾಯ ಖಾತೆಗಳನ್ನು ಹೊಂದಿರಬೇಕು ಎನ್ನುವ ಕುರಿತು ಯಾವುದೇ ನಿಯಮವಿಲ್ಲ. ಆದರೆ ಒಂದು ಬ್ಯಾಂಕ್ನಲ್ಲಿ ಒಂದಕ್ಕಿಂತ ಹೆಚ್ಚು ಖಾತೆಗಳನ್ನು ತೆರೆಯುವಂತಿಲ್ಲ, ತೆರೆಯಲು ಆಗುವುದೂ ಇಲ್ಲ ಕೂಡ. ಆದರೆ, ನೀವು ಬೇರೆ ಬೇರೆ ಬ್ಯಾಂಕ್ಗಳಲ್ಲಿ ಬೇಕಾದರೆ ಖಾತೆಗಳನ್ನು ತೆರೆಯಬಹುದು.
ಬ್ಯಾಂಕ್ ಖಾತೆಗಳಲ್ಲಿ ನೀವು ಕನಿಷ್ಟ ಬ್ಯಾಲೆನ್ಸ್ ಅನ್ನು ನಿರ್ವಹಿಸಬೇಕಾಗುತ್ತದೆ. ಇಲ್ಲದಿದ್ದರೆ ಬ್ಯಾಂಕ್ ದಂಡವನ್ನು ವಿಧಿಸುತ್ತದೆ. ಆದ್ದರಿಂದ ಬ್ಯಾಂಕ್ ನಿಯಮಗಳ ಪ್ರಕಾರ ಕನಿಷ್ಠ ಬ್ಯಾಲೆನ್ಸ್ ಅನ್ನು ನಿರ್ವಹಿಸಬೇಕಾಗುತ್ತದೆ. ಹೀಗಾಗಿ ಅಗತ್ಯವಿದ್ದರಷ್ಟೇ ಹೆಚ್ಚುವರಿ ಖಾತೆಗಳನ್ನು ತೆರೆಯಿರಿ ಎನ್ನುವುದು ತಜ್ಞರ ಸಲಹೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಹೆಚ್ಚಿನ ಅಕೌಂಟ್ ಇದ್ದರೆ ಆಗುವ ಕಷ್ಟ- ನಷ್ಟಗಳು
ಮೇಲುನೋಟಕ್ಕೆ ಹಲವು ಬ್ಯಾಂಕ್ ಖಾತೆಗಳನ್ನು ಹೊಂದುವುದು ಅನುಕೂಲ ಅನ್ನಿಸಿದರೂ, ಒಟ್ಟಾರೆಯಾಗಿ ಅವುಗಳ ನಿರ್ವಹಣೆ ಅಷ್ಟು ಸುಲಭಲ್ಲ. ಈ ಅಕೌಂಟ್ಗಳಿಗೆ ವಿವಿಧ ಪೆನಾಲ್ಟಿ, ಶುಲ್ಕ ಇತ್ಯಾದಿ ವಿಧಿಸುವುದರಿಂದ ಕೆಲವು ಸವಾಲು, ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.
ಇಂದು ಹೆಚ್ಚಿನ ಬ್ಯಾಂಕುಗಳು ಸ್ಯಾಲರಿ ಅಕೌಂಟ್ ಅಲ್ಲದ ಸೇವಿಂಗ್ ಬ್ಯಾಂಕ್ ಖಾತೆಗಳಿಗೆ 10,000 ರೂ. ವರೆಗೂ ಮಿನಿಮಮ್ ಬ್ಯಾಲನ್ಸ್ ಮೊತ್ತ ಇರಿಸಬೇಕು ಎಂಬ ನಿಯಮವಿದೆ. ಅಂದರೆ, ತಿಂಗಳಲ್ಲಿ ಒಮ್ಮೆಯಾದರೂ ಖಾತೆಯಲ್ಲಿ ಬ್ಯಾಲನ್ಸ್ ಅಮೌಂಟ್ 10,000 ಇರಬೇಕು.
ಬೇರೆ ಬೇರೆ ಬ್ಯಾಂಕ್ಗಳಲ್ಲಿ ಬೇರೆ ಬೇರೆ ಮಿನಿಮಮ್ ಬ್ಯಾಲನ್ಸ್ ನಿಗದಿಯಾಗಿರುತ್ತದೆ. ಅಷ್ಟು ಹಣ ಬ್ಯಾಂಕ್ ಖಾತೆಯಲ್ಲಿ ಇರದೇ ಹೋದರೆ ಆಗ ಬ್ಯಾಂಕ್ ಪೆನಾಲ್ಟಿ ಹಾಕುತ್ತದೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಹೆಚ್ಚುವರಿ ಶುಲ್ಕದ ತಾಪತ್ರಯ
ಒಂದು ಬ್ಯಾಂಕ್ ಖಾತೆಯಿಂದ ನೀವು ಸತತ ಮೂರು ತಿಂಗಳು ಯಾವುದೇ ವಹಿವಾಟು ನಡೆಸದೇ ಇದ್ದರೆ ಅದು ನಿಷ್ಕ್ರಿಯಗೊಳ್ಳುತ್ತದೆ. ಅದನ್ನು ಮತ್ತೆ ಸಕ್ರಿಯಗೊಳಿಸಬಹುದು. ಆದರೆ, ಹೆಚ್ಚುವರಿ ಶುಲ್ಕ ಇತ್ಯಾದಿ ರಗಳೆಗಳು ಎದುರಾಗುತ್ತವೆ. ಹೀಗಾಗಿ ಹೆಚ್ಚಿನ ಬ್ಯಾಂಕ್ ಅಕೌಂಟ್ಗಳನ್ನು ನಿಭಾಯಿಸುವುದು ಕಷ್ಟವೆ.
ಕೆಲವು ಬ್ಯಾಂಕಿಂಗ್ ಸೇವೆಗಳನ್ನು ಉಚಿತವಾಗಿ ಪಡೆಯಬಹುದು. ಮತ್ತೆ ಕೆಲವಕ್ಕೆ ಶುಲ್ಕ ಇರುತ್ತದೆ. ಒಂದೊಂದು ಬ್ಯಾಂಕಿನಲ್ಲೂ ಈ ಶುಲ್ಕ ನೀತಿ ಬೇರೆ ಬೇರೆ ರೀತಿ ಇರುತ್ತದೆ. ನೀವು ಹಲವು ಬ್ಯಾಂಕ್ ಖಾತೆಗಳನ್ನು ಹೊಂದಿದ್ದರೆ ಈ ಶುಲ್ಕವನ್ನು ತೆರಬೇಕಾಗುತ್ತದೆ.
- ʻಅಂತಹ ಪರಿಸ್ಥಿತಿ ಬಂದ್ರೆ ಸಿನಿಮಾ ಬಿಟ್ಟು ಹೊರ ಬರ್ತೇನೆ!ʼ ರಶ್ಮಿಕಾ ಮಂದಣ್ಣ ಹೇಳಿಕೆ ಭಾರೀ ವೈರಲ್
- Gold Rate Today : ಭಾರೀ ಏರಿಕೆ ಕಂಡ ಬಂಗಾರದ ಬೆಲೆ.! – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮತ್ತೆ ಬಿಗ್ಬಾಸ್ ನಿರೂಪಕನಾದ ಕಿಚ್ಚನನ್ನು ಕಂಡು ಇದು ಧೋನಿ ಕಥೆಯಾಯ್ತು ಎಂದು ನಕ್ಕ ನೆಟ್ಟಿಗರು!
- ಮಧ್ಯರಾತ್ರಿ ನವಜಾತ ಶಿಶುಗಳ ಅಸ್ಥಿಪಂಜರ ಹಿಡಿದು ಠಾಣೆಗೆ ಬಂದ ಯುವಕ.! ಮಗು ಹುಟ್ಟಿಸಿ ಸ್ಮಶಾನದಲ್ಲಿ ಹೂತು ಹಾಕಿದ್ದೇಕೆ ಪ್ರೇಮಿಗಳು.?
- ಶಿವಮೊಗ್ಗದಲ್ಲಿ ಅಮಾನವೀಯ ಕೃತ್ಯ : 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ.!
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡಿದ ಬಂಗಾರದ ಬೆಲೆ – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮದುವೆ ಆಗದೇ ಗರ್ಭಿಣಿಯಾದ ಮಗಳನ್ನು ಕಾಡಿನಲ್ಲಿ ಕುತ್ತಿಗೆ ಹಿಸಕಿದ ತಂದೆ – ಪ್ರಜ್ಞೆ ತಪ್ಪಿದ ಮಗಳು ಬದುಕಿದ್ದೇ ದೊಡ್ಡ ಪವಾಡ!
- Gold Rate Today : ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಎರಡ್ಮೂರು ಪಟ್ಟು ಹಣ ಕೇಳೋ ಆಟೋ ಚಾಲಕರ ನಟ್ಟು-ಬೋಲ್ಟು ಟೈಟ್ಗೆ ಮುಂದಾದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
- ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿಸಿದ್ದು ವಿಜಯೇಂದ್ರ : ಯತ್ನಾಳ್ ಹೊಸ ಬಾಂಬ್!
- Gold Rate : ಕುಸಿತದತ್ತ ಮುಖ ಮಾಡಿದ ಚಿನ್ನದ ರೇಟ್.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.?
- ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧದ ಕೇಸ್ ರದ್ದು
- Gold Rate Today : ಪಾತಾಳಕ್ಕೆ ಕುಸಿತ ಕಂಡಿದೆಯಾ ಚಿನ್ನ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ರಾಜ್ಯ ಸರ್ಕಾರದಿಂದ ರೈತರಿಗೆ `ಬೋರ್ ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಜೂ.30 ಲಾಸ್ಟ್ ಡೇಟ್.!
- Gold Rate Today : ಇಂದಿನ ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ ಕಂಡಿದೆಯಾ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ಕುತ್ತಿಗೆ ಮೇಲೆ ಗಾಯಗಳ ಗುರುತು, ಶರ್ಟ್ ಹರಿತ, ತಳ್ಳಾಟ, ನೂಕಾಟ, ವಾಗ್ವಾದ, ‘ಭದ್ರಾ ಜ್ವಾಲೆ’ ಹೇಗಿತ್ತು?
- ದಿನ ಭವಿಷ್ಯ 26-6-2025 : ಈ ದಿನ ಇವರಿಗೆಲ್ಲ ದೈವ ಬಲ, ಭವಿಷ್ಯ ತಂದಿದೆ ಚಮತ್ಕಾರ
- EMERGENCY 50 : ಸಂವಿಧಾನ ಹತ್ಯಾ ದಿವಸ್ ಆಚರಿಸುವುದು ಸರಿಯಲ್ಲ, ಅದೆಲ್ಲಾ ಹಿಂದಿನ ಕಥೆ – ಪ್ರಧಾನಿ ವಿರುದ್ಧ ಖರ್ಗೆ ಕಿಡಿ!
- ಅತೃಪ್ತ ಶಾಸಕರ ಮನವೊಲಿಕೆ ಸಿಎಂ ಮಾಸ್ಟರ್ ಪ್ಲ್ಯಾನ್! ಸಿದ್ದರಾಮಯ್ಯ ಯೋಜನೆ ಏನು ಗೊತ್ತಾ.?
- ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತ ದಿಂದ ಸಾವು.!
- ಇಂಗ್ಲೆಂಡ್ ವಿರುದ್ಧ ಸೋತ ಟೀಮ್ ಇಂಡಿಯಾವನ್ನು ನಾಯಿಗೆ ಹೋಲಿಸಿದ ದಿನೇಶ್ ಕಾರ್ತಿಕ್
- Gold Rate Today : ಭಾರೀ ಇಳಿಕೆ ಕಂಡಿತಾ ಗೋಲ್ಡ್ ರೇಟ್.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?