Multiple Bank a/c Updates : ನಮಸ್ಕಾರ ಸ್ನೇಹಿತರೇ, ಆರ್ ಬಿಐ (Reserve Bank of India) ಹೊಸ ನಿಯಮ ರೂಪಿಸಿದೆ. ಅದರ ಪ್ರಕಾರ, ‘ಒಂದಕ್ಕಿಂತ ಹೆಚ್ಚು ಬ್ಯಾಂಕ್ಗಳಲ್ಲಿ ನೀವು ಅಕೌಂಟ್ ತೆರೆಯುವಂತಿಲ್ಲ. ಹಾಗೊಂದು ವೇಳೆ ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆಗಳನ್ನು ಹೊಂದಿದ್ದರೆ, ಇನ್ನು ಮುಂದೆ 10,000 ರೂ. ದಂಡವನ್ನು ತೆರಬೇಕಾಗುತ್ತದೆ.!
ಇಂಥದ್ದೊಂದು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದನ್ನು ಓದಿದ ಬಹಳಷ್ಟು ಜನರು ಗೊಂದಲಕ್ಕೆ ಸಿಲುಕಿದ್ದಾರೆ. ಆದರೆ, ಈ ಬಗ್ಗೆ ಸೋಷಿಯಲ್ ಮೀಡಿಯಾ ‘X’ನಲ್ಲಿ ಪಿಐಬಿ ಸ್ಪಷ್ಟಿಕರಣವನ್ನು ನೀಡಿದ್ದು, ‘ಇಂಥ ಯಾವ ನಿಯಮವನ್ನೂ ಆರ್ಬಿಐ ರೂಪಿಸಿಲ್ಲ. ನಕಲಿ ಸುದ್ದಿಗಳ ಬಗೆಗೆ ಜನರು ಎಚ್ಚರದಿಂದ ಇರಬೇಕು. ಯಾರೂ ವೈರಲ್ ಸುದ್ದಿಗಳನ್ನು ನಂಬಬೇಡಿ’ ಎಂದು ಹೇಳಿದೆ.
Aadhaar Card Updates : ನವೀಕರಣ ಮಾಡದ 10 ವರ್ಷ ಮೇಲ್ಪಟ್ಟ `ಆಧಾರ್ ಕಾರ್ಡ್’ ನಿಷ್ಕ್ರಿಯ ನವೀಕರಿಸುವುದು ಹೇಗೆ.?
ಉಳಿತಾಯ ಖಾತೆಯ ನಿಯಮವೇನು?
ಭಾರತದಲ್ಲಿ ಒಬ್ಬ ವ್ಯಕ್ತಿಯು ಎಷ್ಟು ಉಳಿತಾಯ ಖಾತೆಗಳನ್ನು ಹೊಂದಿರಬೇಕು ಎನ್ನುವ ಕುರಿತು ಯಾವುದೇ ನಿಯಮವಿಲ್ಲ. ಆದರೆ ಒಂದು ಬ್ಯಾಂಕ್ನಲ್ಲಿ ಒಂದಕ್ಕಿಂತ ಹೆಚ್ಚು ಖಾತೆಗಳನ್ನು ತೆರೆಯುವಂತಿಲ್ಲ, ತೆರೆಯಲು ಆಗುವುದೂ ಇಲ್ಲ ಕೂಡ. ಆದರೆ, ನೀವು ಬೇರೆ ಬೇರೆ ಬ್ಯಾಂಕ್ಗಳಲ್ಲಿ ಬೇಕಾದರೆ ಖಾತೆಗಳನ್ನು ತೆರೆಯಬಹುದು.
ಬ್ಯಾಂಕ್ ಖಾತೆಗಳಲ್ಲಿ ನೀವು ಕನಿಷ್ಟ ಬ್ಯಾಲೆನ್ಸ್ ಅನ್ನು ನಿರ್ವಹಿಸಬೇಕಾಗುತ್ತದೆ. ಇಲ್ಲದಿದ್ದರೆ ಬ್ಯಾಂಕ್ ದಂಡವನ್ನು ವಿಧಿಸುತ್ತದೆ. ಆದ್ದರಿಂದ ಬ್ಯಾಂಕ್ ನಿಯಮಗಳ ಪ್ರಕಾರ ಕನಿಷ್ಠ ಬ್ಯಾಲೆನ್ಸ್ ಅನ್ನು ನಿರ್ವಹಿಸಬೇಕಾಗುತ್ತದೆ. ಹೀಗಾಗಿ ಅಗತ್ಯವಿದ್ದರಷ್ಟೇ ಹೆಚ್ಚುವರಿ ಖಾತೆಗಳನ್ನು ತೆರೆಯಿರಿ ಎನ್ನುವುದು ತಜ್ಞರ ಸಲಹೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಹೆಚ್ಚಿನ ಅಕೌಂಟ್ ಇದ್ದರೆ ಆಗುವ ಕಷ್ಟ- ನಷ್ಟಗಳು
ಮೇಲುನೋಟಕ್ಕೆ ಹಲವು ಬ್ಯಾಂಕ್ ಖಾತೆಗಳನ್ನು ಹೊಂದುವುದು ಅನುಕೂಲ ಅನ್ನಿಸಿದರೂ, ಒಟ್ಟಾರೆಯಾಗಿ ಅವುಗಳ ನಿರ್ವಹಣೆ ಅಷ್ಟು ಸುಲಭಲ್ಲ. ಈ ಅಕೌಂಟ್ಗಳಿಗೆ ವಿವಿಧ ಪೆನಾಲ್ಟಿ, ಶುಲ್ಕ ಇತ್ಯಾದಿ ವಿಧಿಸುವುದರಿಂದ ಕೆಲವು ಸವಾಲು, ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.
ಇಂದು ಹೆಚ್ಚಿನ ಬ್ಯಾಂಕುಗಳು ಸ್ಯಾಲರಿ ಅಕೌಂಟ್ ಅಲ್ಲದ ಸೇವಿಂಗ್ ಬ್ಯಾಂಕ್ ಖಾತೆಗಳಿಗೆ 10,000 ರೂ. ವರೆಗೂ ಮಿನಿಮಮ್ ಬ್ಯಾಲನ್ಸ್ ಮೊತ್ತ ಇರಿಸಬೇಕು ಎಂಬ ನಿಯಮವಿದೆ. ಅಂದರೆ, ತಿಂಗಳಲ್ಲಿ ಒಮ್ಮೆಯಾದರೂ ಖಾತೆಯಲ್ಲಿ ಬ್ಯಾಲನ್ಸ್ ಅಮೌಂಟ್ 10,000 ಇರಬೇಕು.
ಬೇರೆ ಬೇರೆ ಬ್ಯಾಂಕ್ಗಳಲ್ಲಿ ಬೇರೆ ಬೇರೆ ಮಿನಿಮಮ್ ಬ್ಯಾಲನ್ಸ್ ನಿಗದಿಯಾಗಿರುತ್ತದೆ. ಅಷ್ಟು ಹಣ ಬ್ಯಾಂಕ್ ಖಾತೆಯಲ್ಲಿ ಇರದೇ ಹೋದರೆ ಆಗ ಬ್ಯಾಂಕ್ ಪೆನಾಲ್ಟಿ ಹಾಕುತ್ತದೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಹೆಚ್ಚುವರಿ ಶುಲ್ಕದ ತಾಪತ್ರಯ
ಒಂದು ಬ್ಯಾಂಕ್ ಖಾತೆಯಿಂದ ನೀವು ಸತತ ಮೂರು ತಿಂಗಳು ಯಾವುದೇ ವಹಿವಾಟು ನಡೆಸದೇ ಇದ್ದರೆ ಅದು ನಿಷ್ಕ್ರಿಯಗೊಳ್ಳುತ್ತದೆ. ಅದನ್ನು ಮತ್ತೆ ಸಕ್ರಿಯಗೊಳಿಸಬಹುದು. ಆದರೆ, ಹೆಚ್ಚುವರಿ ಶುಲ್ಕ ಇತ್ಯಾದಿ ರಗಳೆಗಳು ಎದುರಾಗುತ್ತವೆ. ಹೀಗಾಗಿ ಹೆಚ್ಚಿನ ಬ್ಯಾಂಕ್ ಅಕೌಂಟ್ಗಳನ್ನು ನಿಭಾಯಿಸುವುದು ಕಷ್ಟವೆ.
ಕೆಲವು ಬ್ಯಾಂಕಿಂಗ್ ಸೇವೆಗಳನ್ನು ಉಚಿತವಾಗಿ ಪಡೆಯಬಹುದು. ಮತ್ತೆ ಕೆಲವಕ್ಕೆ ಶುಲ್ಕ ಇರುತ್ತದೆ. ಒಂದೊಂದು ಬ್ಯಾಂಕಿನಲ್ಲೂ ಈ ಶುಲ್ಕ ನೀತಿ ಬೇರೆ ಬೇರೆ ರೀತಿ ಇರುತ್ತದೆ. ನೀವು ಹಲವು ಬ್ಯಾಂಕ್ ಖಾತೆಗಳನ್ನು ಹೊಂದಿದ್ದರೆ ಈ ಶುಲ್ಕವನ್ನು ತೆರಬೇಕಾಗುತ್ತದೆ.
- ಬಾಡಿಗೆ ಮನೆಯಲ್ಲಿದ್ದವರಿಗೆ ಕೋರ್ಟ್ ಐತಿಹಾಸಿಕ ತೀರ್ಪು – ಪದೇ ಪದೇ ಮನೆ ಬಾಡಿಗೆ ಹೆಚ್ಚಳ ಆಗುತ್ತಿದೆಯಾ.?
- ಮೃತ ಪತಿಯ ಕೆಲಸ ಗಿಟ್ಟಿಸಿ ತವರು ಸೇರಿದ ಸೊಸೆ : ಮಾವನಿಗೆ ವೇತನದಲ್ಲಿ ಪಾಲು ನೀಡಲು ಹೈಕೋರ್ಟ್ ಸೂಚನೆ
- 2ನೇ ಮದುವೆ ಆದರೆ 7 ವರ್ಷದ ಜೈಲು, ಕೋರ್ಟ್ ಆದೇಶ | Special Marriage Act
- ಇಂತಹ ಭೂಮಿ ಮಾರಲು ಅವಕಾಶ ಇಲ್ಲ | ಮಾರಾಟ ಮಾಡಿದರೆ ಕಾನೂನು ಕ್ರಮ – ಕೋರ್ಟ್ ಹೊಸ ಆದೇಶ
- 5 ವರ್ಷದ ಆಧಾರ್ ಕಾರ್ಡ್ ಇದ್ದವರಿಗೆ ದೊಡ್ಡ ಸಿಹಿಸುದ್ದಿ – Aadhaar Card Updates
- ಜಿಯೋ ಸಿಮ್ ಇದ್ದವರಿಗೆ 18 ತಿಂಗಳು ಈ ಸೇವೆ ಉಚಿತ ಘೋಷಣೆ | Jio Sim News
- BSNL Plan : ಬರೋಬ್ಬರಿ 150 ದಿನಗಳಿಗೆ ಅನ್ಲಿಮಿಟೆಡ್ ಕರೆ ಮತ್ತು ಡೇಟಾ ನೀಡುವ ಅತ್ಯುತ್ತಮ ರಿಚಾರ್ಜ್ ಪ್ಲಾನ್!
- ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರ.! ಪೋಷಕರ ತೀರ್ಮಾನವೇನು ಗೊತ್ತಾ.?
- 5 ದಿನಗಳಲ್ಲಿ ಈ ಕೆಲಸ ಮಾಡದವರ ಪಿಂಚಣಿ ಬಂದ್.! ಸರ್ಕಾರದ ಹೊಸ ಆದೇಶ.! Pension New Updates
- ಒಂದು EMI ಮಿಸ್ ಆದವರಿಗೆ ಇನ್ಮೇಲೆ ಹೊಸ ರೂಲ್ಸ್ | Missed EMI & CIBIL Score
- ಬ್ಯಾಂಕ್ ಖಾತೆ ಇದ್ದು ಈ ತಪ್ಪು ಮಾಡಿದವರಿಗೆ 2 ವರ್ಷ ಜೈಲು ಹಾಗು ದಂಡ – ಸಂಪೂರ್ಣ ಮಾಹಿತಿ
- ಎಲ್ಲಾ ಗೃಹಲಕ್ಷ್ಮಿ ಯರಿಗೆ ಬಿಗ್ ಶಾಕ್.! ರಾತ್ರೋರಾತ್ರಿ ಹೊಸ ಲಿಸ್ಟ್ ಬಿಡುಗಡೆ | ಹೆಸರು ಇದ್ದವರಿಗೆ ಮಾತ್ರ ಹಣ.!
- ಮಳೆ.! ಮಳೆ.! ಅಕ್ಟೋಬರ್ 29 ರ ವರೆಗೆ | 18 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ | weather forecast
- ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರದಿಂದ ಸಿಹಿಸುದ್ಧಿ.! ಭೂ ಪರಿವರ್ತಿತ ಜಮೀನುಗಳಲ್ಲಿ ಬಡಾವಣೆ ರೂಪಿಸಲು ಅವಕಾಶ
- ತುಟ್ಟಿಭತ್ಯೆ ಶೇ. 55 ರಿಂದ 58ಕ್ಕೆ ಹೆಚ್ಚಳ, ಸರ್ಕಾರದ ಅಧಿಕೃತ ಆದೇಶ ಪ್ರಕಟ – ಯಾರೆಲ್ಲಾ ಇದರ ಪ್ರಯೋಜನ ಪಡೆಯುತ್ತಾರೆ?
- ಕ್ಷುಲಕ ಕಾರಣಕ್ಕೆ ದಂಪತಿ ನಡುವೆ ಜಗಳ, ತವರು ಮನೆ ಸೇರಿದ ಪತ್ನಿ, ಅವಳಿ ಹೆಣ್ಣು ಮಕ್ಕಳ ‘ಕತ್ತು ಸೀಳಿ’ ಕೊಂದ ಕಟುಕ ತಂದೆ!
- ಇನ್ಮೇಲೆ ಈ ಕೆಲಸ ಅಪರಾಧವಲ್ಲ ಕೋರ್ಟ್ ಹೊಸ ಆದೇಶ ಜಾರಿಗೆ | ಹೈಕೋರ್ಟ್ ಕೊಟ್ಟಿರುವ ಈ ತೀರ್ಪು ಯಾವುದು.?
- ರೈತರ ಸಾಲಮನ್ನಾ : ಗುಡ್ ನ್ಯೂಸ್ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ
- ನವೆಂಬರ್ 1 ರಿಂದ ಬ್ಯಾಂಕ್ ಖಾತೆಗೆ ಹೊಸ ರೂಲ್ಸ್ | ಬ್ಯಾಂಕ್ ಖಾತೆಯನ್ನ ಹೊಂದಿರುವವರು ತಪ್ಪದೇ ನೋಡಿ
- ನೀವು ಈ 10 ರೀತಿಯ ಕ್ಯಾಷ್ ಟ್ರಾನ್ಸಾಕ್ಷನ್ ಮಾಡ್ತಿದ್ದೀರಾ? ಐಟಿ ನೋಟಿಸ್ ಬರಬಹುದು ಎಚ್ಚರ! Income Tax
- ಪೊಲೀಸರು 5 ತಿಂಗಳಲ್ಲಿ 4 ಬಾರಿ ಅತ್ಯಾಚಾರ ಮಾಡಿದ್ರು : ಕೈಯಲ್ಲಿ ಡೆತ್ ನೋಟ್ ಬರೆದುಕೊಂಡು ವೈದ್ಯೆ ಆತ್ಮಹತ್ಯೆ
- ಪರಿಶಿಷ್ಟ ಪಂಗಡದ ಮಹಿಳೆ ಆಸ್ತಿಗೆ ಹಕ್ಕುದಾರಳಲ್ಲ : ಸಂವಿಧಾನವನ್ನು ಉಲ್ಲೇಖಿಸಿದ ಸುಪ್ರೀಂ ಕೋರ್ಟ್ ಹೇಳಿದ್ದೇನು?





















