Multiple Bank a/c Updates : ನಮಸ್ಕಾರ ಸ್ನೇಹಿತರೇ, ಆರ್ ಬಿಐ (Reserve Bank of India) ಹೊಸ ನಿಯಮ ರೂಪಿಸಿದೆ. ಅದರ ಪ್ರಕಾರ, ‘ಒಂದಕ್ಕಿಂತ ಹೆಚ್ಚು ಬ್ಯಾಂಕ್ಗಳಲ್ಲಿ ನೀವು ಅಕೌಂಟ್ ತೆರೆಯುವಂತಿಲ್ಲ. ಹಾಗೊಂದು ವೇಳೆ ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆಗಳನ್ನು ಹೊಂದಿದ್ದರೆ, ಇನ್ನು ಮುಂದೆ 10,000 ರೂ. ದಂಡವನ್ನು ತೆರಬೇಕಾಗುತ್ತದೆ.!
ಇಂಥದ್ದೊಂದು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದನ್ನು ಓದಿದ ಬಹಳಷ್ಟು ಜನರು ಗೊಂದಲಕ್ಕೆ ಸಿಲುಕಿದ್ದಾರೆ. ಆದರೆ, ಈ ಬಗ್ಗೆ ಸೋಷಿಯಲ್ ಮೀಡಿಯಾ ‘X’ನಲ್ಲಿ ಪಿಐಬಿ ಸ್ಪಷ್ಟಿಕರಣವನ್ನು ನೀಡಿದ್ದು, ‘ಇಂಥ ಯಾವ ನಿಯಮವನ್ನೂ ಆರ್ಬಿಐ ರೂಪಿಸಿಲ್ಲ. ನಕಲಿ ಸುದ್ದಿಗಳ ಬಗೆಗೆ ಜನರು ಎಚ್ಚರದಿಂದ ಇರಬೇಕು. ಯಾರೂ ವೈರಲ್ ಸುದ್ದಿಗಳನ್ನು ನಂಬಬೇಡಿ’ ಎಂದು ಹೇಳಿದೆ.
Aadhaar Card Updates : ನವೀಕರಣ ಮಾಡದ 10 ವರ್ಷ ಮೇಲ್ಪಟ್ಟ `ಆಧಾರ್ ಕಾರ್ಡ್’ ನಿಷ್ಕ್ರಿಯ ನವೀಕರಿಸುವುದು ಹೇಗೆ.?
ಉಳಿತಾಯ ಖಾತೆಯ ನಿಯಮವೇನು?
ಭಾರತದಲ್ಲಿ ಒಬ್ಬ ವ್ಯಕ್ತಿಯು ಎಷ್ಟು ಉಳಿತಾಯ ಖಾತೆಗಳನ್ನು ಹೊಂದಿರಬೇಕು ಎನ್ನುವ ಕುರಿತು ಯಾವುದೇ ನಿಯಮವಿಲ್ಲ. ಆದರೆ ಒಂದು ಬ್ಯಾಂಕ್ನಲ್ಲಿ ಒಂದಕ್ಕಿಂತ ಹೆಚ್ಚು ಖಾತೆಗಳನ್ನು ತೆರೆಯುವಂತಿಲ್ಲ, ತೆರೆಯಲು ಆಗುವುದೂ ಇಲ್ಲ ಕೂಡ. ಆದರೆ, ನೀವು ಬೇರೆ ಬೇರೆ ಬ್ಯಾಂಕ್ಗಳಲ್ಲಿ ಬೇಕಾದರೆ ಖಾತೆಗಳನ್ನು ತೆರೆಯಬಹುದು.
ಬ್ಯಾಂಕ್ ಖಾತೆಗಳಲ್ಲಿ ನೀವು ಕನಿಷ್ಟ ಬ್ಯಾಲೆನ್ಸ್ ಅನ್ನು ನಿರ್ವಹಿಸಬೇಕಾಗುತ್ತದೆ. ಇಲ್ಲದಿದ್ದರೆ ಬ್ಯಾಂಕ್ ದಂಡವನ್ನು ವಿಧಿಸುತ್ತದೆ. ಆದ್ದರಿಂದ ಬ್ಯಾಂಕ್ ನಿಯಮಗಳ ಪ್ರಕಾರ ಕನಿಷ್ಠ ಬ್ಯಾಲೆನ್ಸ್ ಅನ್ನು ನಿರ್ವಹಿಸಬೇಕಾಗುತ್ತದೆ. ಹೀಗಾಗಿ ಅಗತ್ಯವಿದ್ದರಷ್ಟೇ ಹೆಚ್ಚುವರಿ ಖಾತೆಗಳನ್ನು ತೆರೆಯಿರಿ ಎನ್ನುವುದು ತಜ್ಞರ ಸಲಹೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಹೆಚ್ಚಿನ ಅಕೌಂಟ್ ಇದ್ದರೆ ಆಗುವ ಕಷ್ಟ- ನಷ್ಟಗಳು
ಮೇಲುನೋಟಕ್ಕೆ ಹಲವು ಬ್ಯಾಂಕ್ ಖಾತೆಗಳನ್ನು ಹೊಂದುವುದು ಅನುಕೂಲ ಅನ್ನಿಸಿದರೂ, ಒಟ್ಟಾರೆಯಾಗಿ ಅವುಗಳ ನಿರ್ವಹಣೆ ಅಷ್ಟು ಸುಲಭಲ್ಲ. ಈ ಅಕೌಂಟ್ಗಳಿಗೆ ವಿವಿಧ ಪೆನಾಲ್ಟಿ, ಶುಲ್ಕ ಇತ್ಯಾದಿ ವಿಧಿಸುವುದರಿಂದ ಕೆಲವು ಸವಾಲು, ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.
ಇಂದು ಹೆಚ್ಚಿನ ಬ್ಯಾಂಕುಗಳು ಸ್ಯಾಲರಿ ಅಕೌಂಟ್ ಅಲ್ಲದ ಸೇವಿಂಗ್ ಬ್ಯಾಂಕ್ ಖಾತೆಗಳಿಗೆ 10,000 ರೂ. ವರೆಗೂ ಮಿನಿಮಮ್ ಬ್ಯಾಲನ್ಸ್ ಮೊತ್ತ ಇರಿಸಬೇಕು ಎಂಬ ನಿಯಮವಿದೆ. ಅಂದರೆ, ತಿಂಗಳಲ್ಲಿ ಒಮ್ಮೆಯಾದರೂ ಖಾತೆಯಲ್ಲಿ ಬ್ಯಾಲನ್ಸ್ ಅಮೌಂಟ್ 10,000 ಇರಬೇಕು.
ಬೇರೆ ಬೇರೆ ಬ್ಯಾಂಕ್ಗಳಲ್ಲಿ ಬೇರೆ ಬೇರೆ ಮಿನಿಮಮ್ ಬ್ಯಾಲನ್ಸ್ ನಿಗದಿಯಾಗಿರುತ್ತದೆ. ಅಷ್ಟು ಹಣ ಬ್ಯಾಂಕ್ ಖಾತೆಯಲ್ಲಿ ಇರದೇ ಹೋದರೆ ಆಗ ಬ್ಯಾಂಕ್ ಪೆನಾಲ್ಟಿ ಹಾಕುತ್ತದೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಹೆಚ್ಚುವರಿ ಶುಲ್ಕದ ತಾಪತ್ರಯ
ಒಂದು ಬ್ಯಾಂಕ್ ಖಾತೆಯಿಂದ ನೀವು ಸತತ ಮೂರು ತಿಂಗಳು ಯಾವುದೇ ವಹಿವಾಟು ನಡೆಸದೇ ಇದ್ದರೆ ಅದು ನಿಷ್ಕ್ರಿಯಗೊಳ್ಳುತ್ತದೆ. ಅದನ್ನು ಮತ್ತೆ ಸಕ್ರಿಯಗೊಳಿಸಬಹುದು. ಆದರೆ, ಹೆಚ್ಚುವರಿ ಶುಲ್ಕ ಇತ್ಯಾದಿ ರಗಳೆಗಳು ಎದುರಾಗುತ್ತವೆ. ಹೀಗಾಗಿ ಹೆಚ್ಚಿನ ಬ್ಯಾಂಕ್ ಅಕೌಂಟ್ಗಳನ್ನು ನಿಭಾಯಿಸುವುದು ಕಷ್ಟವೆ.
ಕೆಲವು ಬ್ಯಾಂಕಿಂಗ್ ಸೇವೆಗಳನ್ನು ಉಚಿತವಾಗಿ ಪಡೆಯಬಹುದು. ಮತ್ತೆ ಕೆಲವಕ್ಕೆ ಶುಲ್ಕ ಇರುತ್ತದೆ. ಒಂದೊಂದು ಬ್ಯಾಂಕಿನಲ್ಲೂ ಈ ಶುಲ್ಕ ನೀತಿ ಬೇರೆ ಬೇರೆ ರೀತಿ ಇರುತ್ತದೆ. ನೀವು ಹಲವು ಬ್ಯಾಂಕ್ ಖಾತೆಗಳನ್ನು ಹೊಂದಿದ್ದರೆ ಈ ಶುಲ್ಕವನ್ನು ತೆರಬೇಕಾಗುತ್ತದೆ.
- Horoscope Today : 12 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಸಿಎಂ ಬದಲಾವಣೆ: ತಡವಾದರೂ ಸಿದ್ದರಾಮಯ್ಯ ಮಾತು ಉಳಿಸಿಕೊಳ್ಳುತ್ತಾರೆ: ಡಿಕೆ ಸುರೇಶ್ ಮಾತಿಗೆ ಸಿದ್ದು ಸಿಡಿಮಿಡಿ!
- ಸಾರಿ ಮಮ್ಮಿ, ಪಾಪ ಐ ಲವ್ ಯು, ನವೋದಯ ಹಾಸ್ಟೆಲ್ನಲ್ಲಿ ವಿದ್ಯಾರ್ಥಿ ಸಾವಿಗೆ ಶರಣು, ಹೆತ್ತವರ ಕಣ್ಣೀರಲ್ಲಿ ಮುಳುಗಿಸಿದ!
- ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ : ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು
- 25 ವರ್ಷ ಮೇಲ್ಪಟ್ಟವರು ಪ್ರತಿ ವರ್ಷ ಈ 5 ‘ರಕ್ತ ಪರೀಕ್ಷೆ’ಗಳನ್ನು ತಪ್ಪದೇ ಮಾಡಿಸಿಕೊಳ್ಳಿ!
- ಸ್ಕೂಲ್ ಬಸ್ ಹರಿದು ಇಬ್ಬರು ಮಕ್ಕಳು ದಾರುಣ ಸಾವು; ಅಪ್ಪ ಹಾಲು ತರಲು ಮಕ್ಕಳ ಕರೆದೊಯ್ದರೆ, ರಕ್ತದ ಹೊಳೆ ಹರಿಯಿತು!
- Gold Rate : ಚಿನ್ನದ ಬೆಲೆಯಲ್ಲಿ ಮತ್ತೆ ದಿಢೀರ್ ಇಳಿಕೆ! ಇಂದಿನ ದರ ಪಟ್ಟಿ ಇಲ್ಲಿದೆ.
- ಶುಗರ್ ಇರುವವರು ರಾತ್ರಿ ‘ಜೋಳದ ರೊಟ್ಟಿ’ ತಿಂದ್ರೆ ಏನಾಗುತ್ತೆ ಗೊತ್ತಾ.? ಇಲ್ಲಿದೆ ಸಂಪೂರ್ಣ ಮಾಹಿತಿ
- ಜೀವವನ್ನೇ ಕಸಿದುಕೊಂಡ ತಲೆಯಲ್ಲಿನ ಹೇನು; ರಕ್ತ ವಾಂತಿ ಮಾಡಿ ದಾರುಣ ಸಾವನ್ನಪ್ಪಿದ 6ನೇ ತರಗತಿ ವಿದ್ಯಾರ್ಥಿನಿ
- ಮಂಡ್ಯದಲ್ಲಿ ಬೆಚ್ಚಿಬಿಳಿಸುವ ಕೃತ್ಯ : ಗೃಹಪ್ರವೇಶಕ್ಕೆ ಹೋದವನು ಹೆಣವಾದ, ತೊಟ್ಟಿದ್ದ ಬಟ್ಟೆ ಚೆಲ್ಲಾಪಿಲ್ಲಿ.!
- Arecanut Price : ಇಂದಿನ ಅಡಿಕೆ ಧಾರಣೆ – 11 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ‘ನಿಮ್ಮ ಮಗಳು ಶಿವನ ಪಾದ ಸೇರಿದ್ದಾಳೆ ಬಂದು ನೋಡಿ’ ಎಂದ ಅಳಿಯ : ಇದಕ್ಕೆಲ್ಲ ಇವನೇ ಕಾರಣ
- ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ : 17 ವರ್ಷದ ಬಾಲಕಿ ಸಾವಿನ ಸುತ್ತ ಅನುಮಾನದ ಹುತ್ತ
- Horoscope Today : 11 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯುವಕರೇ ಎಚ್ಚರ.! ಬ್ರೋಕರ್ನ ನಂಬಿ ಹೋದವನಿಗೆ 2 ಮಕ್ಕಳ ತಾಯಿ ಜೊತೆ ಮದುವೆ
- ಬ್ರಾಹ್ಮಣ ಯುವತಿ ಮತಾಂತರ: ಮಗು ಕೊಟ್ಟು ಮುಸ್ಲಿಂ ಯುವಕ ಪರಾರಿ; ನನಗೆ ನ್ಯಾಯ ಕೊಡಿಸಿ ಮಹಿಳೆ ಅಳಲು!
- ಆನ್ಲೈನ್ ರೂಮ್ ಬುಕ್ಕಿಂಗ್ ಮಾಡುವಾಗ ಎಚ್ಚರವಾಗಿರಿ ಎಂದು ಧರ್ಮಸ್ಥಳ ಭಕ್ತರಿಗೆ ದೇವಾಲಯದ ಪ್ರಕಟಣೆ
- 19 ವರ್ಷದ ಯುವತಿ ಮೂರು ಮಕ್ಕಳ ತಂದೆಯೊಬ್ಬನ ಜೊತೆಗೆ ಲವ್ : ಅಂಕಲ್ ಪ್ರೇಮ ಪಾಶಕ್ಕೆ ಬಿದ್ದು ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ-ಮಗಳು
- ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ : ಪ್ರತಾಪ್ ಸಿಂಹ ಕಿಡಿ
- ಕರೆಂಟ್ ಬಿಲ್’ ನಲ್ಲಿ ಹೆಸರು ಬದಲಾಯಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ
- Gold Loan : ಇನ್ಮುಂದೆ 10 ಗ್ರಾಂ ಚಿನ್ನಕ್ಕೆ 85% ಸಾಲ : ಗೋಲ್ಡ್ ಲೋನ್ ಗೆ ‘RBI’ನಿಂದ ಹೊಸ ರೂಲ್ಸ್.!
- Arecanut Price : ಇಂದಿನ ಅಡಿಕೆ ಧಾರಣೆ – 10 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?





















