Multiple Bank a/c Updates : ನಮಸ್ಕಾರ ಸ್ನೇಹಿತರೇ, ಆರ್ ಬಿಐ (Reserve Bank of India) ಹೊಸ ನಿಯಮ ರೂಪಿಸಿದೆ. ಅದರ ಪ್ರಕಾರ, ‘ಒಂದಕ್ಕಿಂತ ಹೆಚ್ಚು ಬ್ಯಾಂಕ್ಗಳಲ್ಲಿ ನೀವು ಅಕೌಂಟ್ ತೆರೆಯುವಂತಿಲ್ಲ. ಹಾಗೊಂದು ವೇಳೆ ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆಗಳನ್ನು ಹೊಂದಿದ್ದರೆ, ಇನ್ನು ಮುಂದೆ 10,000 ರೂ. ದಂಡವನ್ನು ತೆರಬೇಕಾಗುತ್ತದೆ.!
ಇಂಥದ್ದೊಂದು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದನ್ನು ಓದಿದ ಬಹಳಷ್ಟು ಜನರು ಗೊಂದಲಕ್ಕೆ ಸಿಲುಕಿದ್ದಾರೆ. ಆದರೆ, ಈ ಬಗ್ಗೆ ಸೋಷಿಯಲ್ ಮೀಡಿಯಾ ‘X’ನಲ್ಲಿ ಪಿಐಬಿ ಸ್ಪಷ್ಟಿಕರಣವನ್ನು ನೀಡಿದ್ದು, ‘ಇಂಥ ಯಾವ ನಿಯಮವನ್ನೂ ಆರ್ಬಿಐ ರೂಪಿಸಿಲ್ಲ. ನಕಲಿ ಸುದ್ದಿಗಳ ಬಗೆಗೆ ಜನರು ಎಚ್ಚರದಿಂದ ಇರಬೇಕು. ಯಾರೂ ವೈರಲ್ ಸುದ್ದಿಗಳನ್ನು ನಂಬಬೇಡಿ’ ಎಂದು ಹೇಳಿದೆ.
Aadhaar Card Updates : ನವೀಕರಣ ಮಾಡದ 10 ವರ್ಷ ಮೇಲ್ಪಟ್ಟ `ಆಧಾರ್ ಕಾರ್ಡ್’ ನಿಷ್ಕ್ರಿಯ ನವೀಕರಿಸುವುದು ಹೇಗೆ.?
ಉಳಿತಾಯ ಖಾತೆಯ ನಿಯಮವೇನು?
ಭಾರತದಲ್ಲಿ ಒಬ್ಬ ವ್ಯಕ್ತಿಯು ಎಷ್ಟು ಉಳಿತಾಯ ಖಾತೆಗಳನ್ನು ಹೊಂದಿರಬೇಕು ಎನ್ನುವ ಕುರಿತು ಯಾವುದೇ ನಿಯಮವಿಲ್ಲ. ಆದರೆ ಒಂದು ಬ್ಯಾಂಕ್ನಲ್ಲಿ ಒಂದಕ್ಕಿಂತ ಹೆಚ್ಚು ಖಾತೆಗಳನ್ನು ತೆರೆಯುವಂತಿಲ್ಲ, ತೆರೆಯಲು ಆಗುವುದೂ ಇಲ್ಲ ಕೂಡ. ಆದರೆ, ನೀವು ಬೇರೆ ಬೇರೆ ಬ್ಯಾಂಕ್ಗಳಲ್ಲಿ ಬೇಕಾದರೆ ಖಾತೆಗಳನ್ನು ತೆರೆಯಬಹುದು.
ಬ್ಯಾಂಕ್ ಖಾತೆಗಳಲ್ಲಿ ನೀವು ಕನಿಷ್ಟ ಬ್ಯಾಲೆನ್ಸ್ ಅನ್ನು ನಿರ್ವಹಿಸಬೇಕಾಗುತ್ತದೆ. ಇಲ್ಲದಿದ್ದರೆ ಬ್ಯಾಂಕ್ ದಂಡವನ್ನು ವಿಧಿಸುತ್ತದೆ. ಆದ್ದರಿಂದ ಬ್ಯಾಂಕ್ ನಿಯಮಗಳ ಪ್ರಕಾರ ಕನಿಷ್ಠ ಬ್ಯಾಲೆನ್ಸ್ ಅನ್ನು ನಿರ್ವಹಿಸಬೇಕಾಗುತ್ತದೆ. ಹೀಗಾಗಿ ಅಗತ್ಯವಿದ್ದರಷ್ಟೇ ಹೆಚ್ಚುವರಿ ಖಾತೆಗಳನ್ನು ತೆರೆಯಿರಿ ಎನ್ನುವುದು ತಜ್ಞರ ಸಲಹೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಹೆಚ್ಚಿನ ಅಕೌಂಟ್ ಇದ್ದರೆ ಆಗುವ ಕಷ್ಟ- ನಷ್ಟಗಳು
ಮೇಲುನೋಟಕ್ಕೆ ಹಲವು ಬ್ಯಾಂಕ್ ಖಾತೆಗಳನ್ನು ಹೊಂದುವುದು ಅನುಕೂಲ ಅನ್ನಿಸಿದರೂ, ಒಟ್ಟಾರೆಯಾಗಿ ಅವುಗಳ ನಿರ್ವಹಣೆ ಅಷ್ಟು ಸುಲಭಲ್ಲ. ಈ ಅಕೌಂಟ್ಗಳಿಗೆ ವಿವಿಧ ಪೆನಾಲ್ಟಿ, ಶುಲ್ಕ ಇತ್ಯಾದಿ ವಿಧಿಸುವುದರಿಂದ ಕೆಲವು ಸವಾಲು, ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.
ಇಂದು ಹೆಚ್ಚಿನ ಬ್ಯಾಂಕುಗಳು ಸ್ಯಾಲರಿ ಅಕೌಂಟ್ ಅಲ್ಲದ ಸೇವಿಂಗ್ ಬ್ಯಾಂಕ್ ಖಾತೆಗಳಿಗೆ 10,000 ರೂ. ವರೆಗೂ ಮಿನಿಮಮ್ ಬ್ಯಾಲನ್ಸ್ ಮೊತ್ತ ಇರಿಸಬೇಕು ಎಂಬ ನಿಯಮವಿದೆ. ಅಂದರೆ, ತಿಂಗಳಲ್ಲಿ ಒಮ್ಮೆಯಾದರೂ ಖಾತೆಯಲ್ಲಿ ಬ್ಯಾಲನ್ಸ್ ಅಮೌಂಟ್ 10,000 ಇರಬೇಕು.
ಬೇರೆ ಬೇರೆ ಬ್ಯಾಂಕ್ಗಳಲ್ಲಿ ಬೇರೆ ಬೇರೆ ಮಿನಿಮಮ್ ಬ್ಯಾಲನ್ಸ್ ನಿಗದಿಯಾಗಿರುತ್ತದೆ. ಅಷ್ಟು ಹಣ ಬ್ಯಾಂಕ್ ಖಾತೆಯಲ್ಲಿ ಇರದೇ ಹೋದರೆ ಆಗ ಬ್ಯಾಂಕ್ ಪೆನಾಲ್ಟಿ ಹಾಕುತ್ತದೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಹೆಚ್ಚುವರಿ ಶುಲ್ಕದ ತಾಪತ್ರಯ
ಒಂದು ಬ್ಯಾಂಕ್ ಖಾತೆಯಿಂದ ನೀವು ಸತತ ಮೂರು ತಿಂಗಳು ಯಾವುದೇ ವಹಿವಾಟು ನಡೆಸದೇ ಇದ್ದರೆ ಅದು ನಿಷ್ಕ್ರಿಯಗೊಳ್ಳುತ್ತದೆ. ಅದನ್ನು ಮತ್ತೆ ಸಕ್ರಿಯಗೊಳಿಸಬಹುದು. ಆದರೆ, ಹೆಚ್ಚುವರಿ ಶುಲ್ಕ ಇತ್ಯಾದಿ ರಗಳೆಗಳು ಎದುರಾಗುತ್ತವೆ. ಹೀಗಾಗಿ ಹೆಚ್ಚಿನ ಬ್ಯಾಂಕ್ ಅಕೌಂಟ್ಗಳನ್ನು ನಿಭಾಯಿಸುವುದು ಕಷ್ಟವೆ.
ಕೆಲವು ಬ್ಯಾಂಕಿಂಗ್ ಸೇವೆಗಳನ್ನು ಉಚಿತವಾಗಿ ಪಡೆಯಬಹುದು. ಮತ್ತೆ ಕೆಲವಕ್ಕೆ ಶುಲ್ಕ ಇರುತ್ತದೆ. ಒಂದೊಂದು ಬ್ಯಾಂಕಿನಲ್ಲೂ ಈ ಶುಲ್ಕ ನೀತಿ ಬೇರೆ ಬೇರೆ ರೀತಿ ಇರುತ್ತದೆ. ನೀವು ಹಲವು ಬ್ಯಾಂಕ್ ಖಾತೆಗಳನ್ನು ಹೊಂದಿದ್ದರೆ ಈ ಶುಲ್ಕವನ್ನು ತೆರಬೇಕಾಗುತ್ತದೆ.
- ನಿಶ್ಶಬ್ದವಾಗಿ ನಿಮ್ಮ ‘ಲಿವರ್’ ಕೊಲ್ಲುವ 3 ಆಹಾರಗಳಿವು ; ವೈದ್ಯರ ಎಚ್ಚರಿಕೆ!
- ಯಾರ ಮಾತು ಕೇಳಿ ಹಿಂದಿ ಭಾಷೆಯನ್ನು ತೆಗೆದ್ರಿ? : ರಾಜ್ಯ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ
- ಮಕ್ಕಳ ಪಾಲಿಗೆ ಮೃತ್ಯು ಕೂಪವಾದ ಕೃಷಿ ಹೊಂಡ: ನಾಲ್ವರು ಪುಟ್ಟ ಕಂದಮ್ಮಗಳ ಬದುಕು ದಾರುಣ ಅಂತ್ಯ
- ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ: ಎದುರು ಮನೆಯವರಿಂದಲೇ ನಡೀತಾ ಭೀಕರ ಕೊಲೆ.?
- ಟೆನ್ಷನ್ ಎಂದು ನೀವೇನಾದ್ರೂ ಮದ್ಯಪಾನ ಮಾಡೋ ಅಭ್ಯಾಸ ಶುರು ಮಾಡಿದ್ರೆ ಕ್ರಮೇಣ ಮೆದುಳು ದುರ್ಬಲವಾಗುತ್ತಂತೆ
- ಬೆಳಗ್ಗೆ ನಿದ್ರೆಯಿಂದ ಎದ್ದ ತಕ್ಷಣ ಕೀಲುಗಳು ಬಿಗಿಯಾದಂತೆ ಅನಿಸುತ್ತದೆಯೇ..! ಹಾಗಾದ್ರೆ ಎಚ್ಚರ
- Horoscope Today : 29 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ತನ್ನ ಕಾಮದಾಟಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪತ್ನಿ!
- ನಾಯಿ ಕಚ್ಚೋದ್ರಿಂದ ಮಾತ್ರವಲ್ಲ, ನೆಕ್ಕೋದ್ರಿಂದಲೂ ಸೋಂಕು ಹರಡುತ್ತಂತೆ.! ನಾಯಿ ನೆಕ್ಕಿದಾಗ ಏನಾಗುತ್ತದೆ.?
- ನೀವು SBI ನಲ್ಲಿ ಖಾತೆ ಹೊಂದಿದ್ದೀರಾ.? ‘SBI’ ಖಾತೆದಾರರಿಗೆ ಸರ್ಕಾರ ಗಂಭೀರ ಎಚ್ಚರಿಕೆ ; ಯಾಕೆ.?
- ತಂದೆಗೆ ವಿಷದ ಮಿಲ್ಕ್ಶೇಕ್ ಕುಡಿಸಿ ಕೊಂದ ಪೊಲೀಸ್ ಪುತ್ರಿ! 3 ವರ್ಷಗಳ ಬಳಿಕ ಬಯಲಾಯ್ತು ಘೋರ ಕೃತ್ಯ
- Arecanut Price : ಇಂದಿನ ಅಡಿಕೆ ಧಾರಣೆ – 28 ಮಾರ್ಚ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 28 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮದುವೆಗೆ ಹೋಗಿದ್ದ ನಾಲ್ವರು ಮಸಣ ಸೇರಿದರು; ಈಜಾಡುವ ಮೋಜು ಮೃತ್ಯುವಾಗಿದ್ದೇಗೆ? ಇಲ್ಲಿದೆ ವಿವರ
- ಹೂವಿನಂತಹ ಮೂವರು ಮಕ್ಕಳನ್ನು ಬಾವಿಗೆ ಎಸೆದು ತಾನೂ ಪ್ರಾಣಬಿಟ್ಟ ತಾಯಿ; ವಿಜಯಪುರದಲ್ಲಿ ಘೋರ ದುರಂತ
- ಆಂಧ್ರಪ್ರದೇಶ ಬಸ್ ದುರಂತ : ಮಗನನ್ನು ಕಿಟಕಿಯಿಂದ ಹೊರದೂಡಿ ಸಜೀವ ದಹನವಾದ ತಾಯಿ.!
- ಸ್ಟ್ರೋಕ್ ಆಗೋ ಮುಂಚೆ ಈ ಎಲ್ಲಾ ಲಕ್ಷಣಗಳು ಕಾಣಿಸುತ್ತಂತೆ! ನೀವೂ ಜಾಗ್ರತೆಯಾಗಿರಿ
- ರಾತ್ರಿ ಈ ಪದಾರ್ಥವನ್ನು ಬಾಯಲ್ಲಿಟ್ಟುಕೊಂಡು ಮಲಗಿದ್ರೆ ಹಾರ್ಟ್ಅಟ್ಯಾಕ್ ಆಗಲ್ಲ.! ನಿದ್ರಾಹೀನತೆಗೂ ಇದೇ ಪರಮೌಷಧ..
- Horoscope Today : 27 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅಕ್ರಮ ಸಂಬಂಧದಿಂದಾಗಿ ತಾಯಿಯನ್ನು ನಿಂದಿಸಿದ ಕಾರಣ ಬಾಲಕನಿಂದ ಡಬಲ್ ಮರ್ಡರ್!
- ಮದುವೆಯಾದ ತಂಗಿಯ ಮೇಲೆ ಕಣ್ಣುಹಾಕಿದ ಬಾಮೈದನ ಕಥೆ ಮುಗಿಸಿದ ಭಾವ!
- ಲವರ್ ಜೊತೆ ಸೇರಿ ಅಮ್ಮನನ್ನೇ ಕೊಂದು ಮನೆಯಲ್ಲೇ ಹೂತು ಹಾಕಿದ ಮಗಳು: ತಾಯಿಯ ಸ್ಕೂಟಿ ನೀಡಿತು ರೋಚಕ ಸುಳಿವು





















