Multiple Bank a/c Updates : ನಮಸ್ಕಾರ ಸ್ನೇಹಿತರೇ, ಆರ್ ಬಿಐ (Reserve Bank of India) ಹೊಸ ನಿಯಮ ರೂಪಿಸಿದೆ. ಅದರ ಪ್ರಕಾರ, ‘ಒಂದಕ್ಕಿಂತ ಹೆಚ್ಚು ಬ್ಯಾಂಕ್ಗಳಲ್ಲಿ ನೀವು ಅಕೌಂಟ್ ತೆರೆಯುವಂತಿಲ್ಲ. ಹಾಗೊಂದು ವೇಳೆ ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆಗಳನ್ನು ಹೊಂದಿದ್ದರೆ, ಇನ್ನು ಮುಂದೆ 10,000 ರೂ. ದಂಡವನ್ನು ತೆರಬೇಕಾಗುತ್ತದೆ.!
ಇಂಥದ್ದೊಂದು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದನ್ನು ಓದಿದ ಬಹಳಷ್ಟು ಜನರು ಗೊಂದಲಕ್ಕೆ ಸಿಲುಕಿದ್ದಾರೆ. ಆದರೆ, ಈ ಬಗ್ಗೆ ಸೋಷಿಯಲ್ ಮೀಡಿಯಾ ‘X’ನಲ್ಲಿ ಪಿಐಬಿ ಸ್ಪಷ್ಟಿಕರಣವನ್ನು ನೀಡಿದ್ದು, ‘ಇಂಥ ಯಾವ ನಿಯಮವನ್ನೂ ಆರ್ಬಿಐ ರೂಪಿಸಿಲ್ಲ. ನಕಲಿ ಸುದ್ದಿಗಳ ಬಗೆಗೆ ಜನರು ಎಚ್ಚರದಿಂದ ಇರಬೇಕು. ಯಾರೂ ವೈರಲ್ ಸುದ್ದಿಗಳನ್ನು ನಂಬಬೇಡಿ’ ಎಂದು ಹೇಳಿದೆ.
Aadhaar Card Updates : ನವೀಕರಣ ಮಾಡದ 10 ವರ್ಷ ಮೇಲ್ಪಟ್ಟ `ಆಧಾರ್ ಕಾರ್ಡ್’ ನಿಷ್ಕ್ರಿಯ ನವೀಕರಿಸುವುದು ಹೇಗೆ.?
ಉಳಿತಾಯ ಖಾತೆಯ ನಿಯಮವೇನು?
ಭಾರತದಲ್ಲಿ ಒಬ್ಬ ವ್ಯಕ್ತಿಯು ಎಷ್ಟು ಉಳಿತಾಯ ಖಾತೆಗಳನ್ನು ಹೊಂದಿರಬೇಕು ಎನ್ನುವ ಕುರಿತು ಯಾವುದೇ ನಿಯಮವಿಲ್ಲ. ಆದರೆ ಒಂದು ಬ್ಯಾಂಕ್ನಲ್ಲಿ ಒಂದಕ್ಕಿಂತ ಹೆಚ್ಚು ಖಾತೆಗಳನ್ನು ತೆರೆಯುವಂತಿಲ್ಲ, ತೆರೆಯಲು ಆಗುವುದೂ ಇಲ್ಲ ಕೂಡ. ಆದರೆ, ನೀವು ಬೇರೆ ಬೇರೆ ಬ್ಯಾಂಕ್ಗಳಲ್ಲಿ ಬೇಕಾದರೆ ಖಾತೆಗಳನ್ನು ತೆರೆಯಬಹುದು.
ಬ್ಯಾಂಕ್ ಖಾತೆಗಳಲ್ಲಿ ನೀವು ಕನಿಷ್ಟ ಬ್ಯಾಲೆನ್ಸ್ ಅನ್ನು ನಿರ್ವಹಿಸಬೇಕಾಗುತ್ತದೆ. ಇಲ್ಲದಿದ್ದರೆ ಬ್ಯಾಂಕ್ ದಂಡವನ್ನು ವಿಧಿಸುತ್ತದೆ. ಆದ್ದರಿಂದ ಬ್ಯಾಂಕ್ ನಿಯಮಗಳ ಪ್ರಕಾರ ಕನಿಷ್ಠ ಬ್ಯಾಲೆನ್ಸ್ ಅನ್ನು ನಿರ್ವಹಿಸಬೇಕಾಗುತ್ತದೆ. ಹೀಗಾಗಿ ಅಗತ್ಯವಿದ್ದರಷ್ಟೇ ಹೆಚ್ಚುವರಿ ಖಾತೆಗಳನ್ನು ತೆರೆಯಿರಿ ಎನ್ನುವುದು ತಜ್ಞರ ಸಲಹೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಹೆಚ್ಚಿನ ಅಕೌಂಟ್ ಇದ್ದರೆ ಆಗುವ ಕಷ್ಟ- ನಷ್ಟಗಳು
ಮೇಲುನೋಟಕ್ಕೆ ಹಲವು ಬ್ಯಾಂಕ್ ಖಾತೆಗಳನ್ನು ಹೊಂದುವುದು ಅನುಕೂಲ ಅನ್ನಿಸಿದರೂ, ಒಟ್ಟಾರೆಯಾಗಿ ಅವುಗಳ ನಿರ್ವಹಣೆ ಅಷ್ಟು ಸುಲಭಲ್ಲ. ಈ ಅಕೌಂಟ್ಗಳಿಗೆ ವಿವಿಧ ಪೆನಾಲ್ಟಿ, ಶುಲ್ಕ ಇತ್ಯಾದಿ ವಿಧಿಸುವುದರಿಂದ ಕೆಲವು ಸವಾಲು, ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.
ಇಂದು ಹೆಚ್ಚಿನ ಬ್ಯಾಂಕುಗಳು ಸ್ಯಾಲರಿ ಅಕೌಂಟ್ ಅಲ್ಲದ ಸೇವಿಂಗ್ ಬ್ಯಾಂಕ್ ಖಾತೆಗಳಿಗೆ 10,000 ರೂ. ವರೆಗೂ ಮಿನಿಮಮ್ ಬ್ಯಾಲನ್ಸ್ ಮೊತ್ತ ಇರಿಸಬೇಕು ಎಂಬ ನಿಯಮವಿದೆ. ಅಂದರೆ, ತಿಂಗಳಲ್ಲಿ ಒಮ್ಮೆಯಾದರೂ ಖಾತೆಯಲ್ಲಿ ಬ್ಯಾಲನ್ಸ್ ಅಮೌಂಟ್ 10,000 ಇರಬೇಕು.
ಬೇರೆ ಬೇರೆ ಬ್ಯಾಂಕ್ಗಳಲ್ಲಿ ಬೇರೆ ಬೇರೆ ಮಿನಿಮಮ್ ಬ್ಯಾಲನ್ಸ್ ನಿಗದಿಯಾಗಿರುತ್ತದೆ. ಅಷ್ಟು ಹಣ ಬ್ಯಾಂಕ್ ಖಾತೆಯಲ್ಲಿ ಇರದೇ ಹೋದರೆ ಆಗ ಬ್ಯಾಂಕ್ ಪೆನಾಲ್ಟಿ ಹಾಕುತ್ತದೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಹೆಚ್ಚುವರಿ ಶುಲ್ಕದ ತಾಪತ್ರಯ
ಒಂದು ಬ್ಯಾಂಕ್ ಖಾತೆಯಿಂದ ನೀವು ಸತತ ಮೂರು ತಿಂಗಳು ಯಾವುದೇ ವಹಿವಾಟು ನಡೆಸದೇ ಇದ್ದರೆ ಅದು ನಿಷ್ಕ್ರಿಯಗೊಳ್ಳುತ್ತದೆ. ಅದನ್ನು ಮತ್ತೆ ಸಕ್ರಿಯಗೊಳಿಸಬಹುದು. ಆದರೆ, ಹೆಚ್ಚುವರಿ ಶುಲ್ಕ ಇತ್ಯಾದಿ ರಗಳೆಗಳು ಎದುರಾಗುತ್ತವೆ. ಹೀಗಾಗಿ ಹೆಚ್ಚಿನ ಬ್ಯಾಂಕ್ ಅಕೌಂಟ್ಗಳನ್ನು ನಿಭಾಯಿಸುವುದು ಕಷ್ಟವೆ.
ಕೆಲವು ಬ್ಯಾಂಕಿಂಗ್ ಸೇವೆಗಳನ್ನು ಉಚಿತವಾಗಿ ಪಡೆಯಬಹುದು. ಮತ್ತೆ ಕೆಲವಕ್ಕೆ ಶುಲ್ಕ ಇರುತ್ತದೆ. ಒಂದೊಂದು ಬ್ಯಾಂಕಿನಲ್ಲೂ ಈ ಶುಲ್ಕ ನೀತಿ ಬೇರೆ ಬೇರೆ ರೀತಿ ಇರುತ್ತದೆ. ನೀವು ಹಲವು ಬ್ಯಾಂಕ್ ಖಾತೆಗಳನ್ನು ಹೊಂದಿದ್ದರೆ ಈ ಶುಲ್ಕವನ್ನು ತೆರಬೇಕಾಗುತ್ತದೆ.
- ಪುರುಷರಲ್ಲಿ ಸ್ತನ ಕ್ಯಾನ್ಸರ್.. ಮುನ್ನೆಚ್ಚರಿಕೆ ಇರಲಿ.. ಇದೆ ಸೂಕ್ತ ಚಿಕಿತ್ಸೆ
- Lemon Water Benefits : ಒಳ್ಳೇದು ಅಂತ ದಿನಾ ಲಿಂಬೆ ನೀರು ಕುಡಿದ್ರೆ ಏನಾಗುತ್ತೆ ಗೊತ್ತಾ.?
- ರಾತ್ರಿ ಪದೇ ಪದೇ ಮೂತ್ರ ವಿಸರ್ಜನೆ ಮಾಡ್ತೀರಾ? ಕಾರಣ ಬರೀ ಮಧುಮೇಹ ಮಾತ್ರವಲ್ಲ! ಈ ಕಾರಣಗಳೂ ಇವೆ
- ಬಿಗ್ ಬಾಸ್ ನಲ್ಲಿ ಗಿಲ್ಲಿ ಮೇಲೆ ಹಲ್ಲೆ ಮಾಡಿದ ರಿಷಾ ಬಗ್ಗೆ ಗಿಲ್ಲಿ ತಾಯಿ ಹೇಳಿದ್ದೇನು ಗೊತ್ತ? Gillinata! Biggboss
- ಸೆಕೆಂಡ್ ಹ್ಯಾಂಡ್ ಕಾರ್ ಇದ್ದವರಿಗೆ 5 ಹೊಸ ನಿಯಮ ಘೋಷಣೆ – ಏನಿದು ಹೊಸ ನಿಯಮ.? Second hand Car
- ಬ್ಯಾಂಕ್ ನಲ್ಲಿ ಬಂಗಾರ ಇಟ್ಟ ಎಲ್ಲರಿಗೂ ಹೊಸ ರೂಲ್ಸ್ | ಆಘಾತದ ನಿಯಮ.! ಏನಿದು ಸುದ್ಧಿ.!
- ಎದೆ ನಡುಗಿಸುವ ಸಂಚು.. 32 ಕಾರುಗಳಲ್ಲಿತ್ತು ಬಾಂಬ್.: ಸ್ಪೋಟವಾಗಿದ್ದು ಒಂದು ಮಾತ್ರ!
- ‘ವಿಜಯ್ ದೇವರಕೊಂಡ ಅಂಥವರು ಪ್ರತಿಯೊಬ್ಬರ ಜೀವನದಲ್ಲಿ ಸಿಗಬೇಕು ಎಂಬುದು ನನ್ನ ಭಾವನೆ, ಅವರು ಒಂದು ವರ’ : ರಶ್ಮಿಕಾ ಮಂದಣ್ಣ
- GOOD NEWS: ‘ಮಹಿಳಾ ಉದ್ಯೋಗಿ’ಗಳಿಗೆ ಗುಡ್ ನ್ಯೂಸ್: ಮಾಸಿಕ 1 ದಿನ ‘ಋತುಚಕ್ರ ರಜೆ’ ಮಂಜೂರು, ಸರ್ಕಾರ ಆದೇಶ.!
- ಬೆಂಗಳೂರು ಫ್ಲ್ಯಾಟ್ನಲ್ಲಿ ಇಬ್ಬರು ಯುವತಿಯರ ಜೊತೆ ವಾಸವಾಗಿದ್ದ ಯುವಕ ಶವವಾಗಿ ಪತ್ತೆ
- ಬೆಂಗಳೂರಿನ ಹೃದಯಭಾಗದಲ್ಲೇ ಇದೆ ಪಾಕಿಸ್ತಾನ, ಚೀನಾ ಪ್ರಜೆಗಳ ಸಾವಿರಾರು ಕೋಟಿ ರೂ. ಮೌಲ್ಯದ ಆಸ್ತಿ.!
- ವಿಶ್ವಕರ್ಮ ಸಮುದಾಯದ ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ 1 ಲಕ್ಷ ರೂ. ಆರ್ಥಿಕ ನೆರವು – ಶೇ.20ರಷ್ಟು ಸಬ್ಸಿಡಿ.!
- ರಾಜ್ಯದ ರೈತರಿಗೆ ಸಿಹಿಸುದ್ಧಿ : ಮೃತರ ಹೆಸರಲ್ಲಿನ ಜಮೀನು ವಾರಸುದಾರರಿಗೆ ಬದಲಿಸಲು ಪೌತಿ ಖಾತೆ, ಪೋಡಿಗೆ ಡಿಸೆಂಬರ್ ಗಡುವು
- ರಜೆ ಬಳಿಕ ಇದೀಗ 8 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ರೂಲ್ಸ್.! ಏನಿದು ಹೊಸ ನಿಯಮ!
- ಬೆಳೆ ಸಮೀಕ್ಷೆ 2025 : AI ತಂತ್ರಜ್ಞಾನದೊಂದಿಗೆ ರೈತರಿಗೆ ಬಂಗಾರದ ಅವಕಾಶ! ನೀವು ಇನ್ನೂ ಮಾಡದೇ ಇದ್ದರೆ ಈ ಕ್ಷಣವೇ ಆರಂಭಿಸಿ!
- Gruhalakshmi Loan Scheme – ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಂಪರ್ ಗುಡ್ ನ್ಯೂಸ್.! ಸೊಸೈಟಿಯಿಂದ ₹3 ಲಕ್ಷ ರೂ.ವರೆಗೆ ಸಾಲ ಸೌಲಭ್ಯ.!
- ಬಡ ಜನರಿಗೆ ಸ್ವಂತ ಮನೆ ಕಟ್ಟಿಕೊಳ್ಳಲು 2.5 ಲಕ್ಷ ಸರ್ಕಾರದಿಂದ ಸಹಾಯಧನ! Rajiv Gandhi Vasati Yojana
- Bele Parihara : ಬೆಳೆ ಪರಿಹಾರ ಹಣ – ಪರಿಹಾರ ಪಡೆಯಲು ಕಡ್ಡಾಯವಾಗಿ ಈ ಕೆಲಸ ಮಾಡಿ
- ದೇಶದ ಎಲ್ಲಾ ಬ್ಯಾಂಕ್ ನೌಕರರಿಗೆ ಇದೀಗ ಹೊಸ ರೂಲ್ಸ್ | ಸ್ಥಳೀಯ ಭಾಷೆ ಬಳಕೆ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ.!
- ಬ್ಯಾಂಕ್ FD ಗಿಂತ ಹೆಚ್ಚು ಬಡ್ಡಿ ಸಿಗುತ್ತೆ ಈ ಆರು ಯೋಜನೆಗಳಲ್ಲಿ.! ಯಾವ ಯೋಜನೆ.? ಸಂಪೂರ್ಣ ಮಾಹಿತಿ
- ರಾಜ್ಯದಲ್ಲಿ ನಿಯಮ ಉಲ್ಲಂಘಿಸಿ ಮನೆ ಕಟ್ಟಡ ನಿರ್ಮಿಸಿದವರಿಗೆ ಭರ್ಜರಿ ಗುಡ್ ನ್ಯೂಸ್ – ಸಕ್ರಮ ಮಾಡಿಕೊಳ್ಳಲು ಅರ್ಜಿ ಆಹ್ವಾನ
- ಮನೆ ಬಾಡಿಗೆದಾರ `ಮನೆಯ ಮಾಲೀಕತ್ವ’ ಹೊಂದುವುದು ಅಸಾಧ್ಯ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು





















