Murder Case : 28 ವರ್ಷದ ಬಾಂಗ್ಲಾದೇಶದ ಮಹಿಳೆಯೊಬ್ಬರು ಶುಕ್ರವಾರ ಬೆಳಗ್ಗೆ ಬೆಂಗಳೂರಿನ ಕಲ್ಕೆರೆ ಕೆರೆದಂಡೆ ಮೇಲೆ ಶವವಾಗಿ ಪತ್ತೆಯಾಗಿದ್ದು, ಆಕೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.
ಮಾಧ್ಯಮ ವರದಿಯ ಪ್ರಕಾರ, ಸಂತ್ರಸ್ತೆಗೆ ಮೂವರು ಮಕ್ಕಳಿದ್ದು, ಮನೆಕೆಲಸ ಮಾಡುತ್ತಿದ್ದರು. ಗುರುವಾರ ಮಧ್ಯಾಹ್ನದಿಂದ ಅವರು ಕಾಣೆಯಾಗಿದ್ದರು. ಮಹಿಳೆಯನ್ನು ಆಕೆಯ ದುಪಟ್ಟಾದಿಂದ ಕತ್ತು ಹಿಸುಕಿ ಕೊಲೆ ಮಾಡಿರುವುದು ಮತ್ತು ಕಲ್ಲಿನಿಂದ ಹೊಡೆದಿರುವುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.
FCI Recruitment : SSLC-PUC ಪಾಸಾದವರಿಗೆ `ಆಹಾರ ನಿಗಮ’ದಲ್ಲಿ 30,000 ಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ – ಸಂಪೂರ್ಣ ಮಾಹಿತಿ
ಹೊಯ್ಸಳ ಸಿಬ್ಬಂದಿಯೊಬ್ಬರು ಮಹಿಳೆಯ ಶವವನ್ನು ಗಮನಿಸಿದ್ದಾರೆ. ಮಹಿಳೆಯ ಮೃತದೇಹದ ಪಕ್ಕದಲ್ಲಿಯೇ ಆಕೆಯ ವ್ಯಾನಿಟಿ ಬ್ಯಾಗ್, ಚಪ್ಪಲಿ, ಚೂಡಿದಾರ್ ಮತ್ತು ಮೊಬೈಲ್ ಫೋನ್ ಬಿದ್ದಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯ ಪತಿ, ಬಿಬಿಎಂಪಿಯಲ್ಲಿ ಪೌರಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದಾರೆ. ಗುರುವಾರ ಸಂಜೆ ಎಷ್ಟೊತ್ತಾದರೂ ಮನೆಗೆ ಬಾರದಿದ್ದರಿಂದ ಆಕೆಯ ಪತಿ ಹುಡುಕಲು ಆರಂಭಿಸಿದ್ದಾರೆ. ನಂತರ ಪೊಲೀಸರಿಗೆ ದೂರು ನೀಡಿದ್ದಾರೆ.
ಮಹಿಳೆಯನ್ನು ಆಕೆಗೆ ತಿಳಿದಿರುವ ಯಾರೋ ಕೊಲೆ ಮಾಡಿರಬಹುದು. ದಾಳಿಯ ನಂತರ ದುಷ್ಕರ್ಮಿಯು ಆಕೆ ಬ್ಯಾಗ್ನಲ್ಲಿದ್ದ ಹಣವನ್ನು ತೆಗೆದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಶಂಕಿಸಲಾಗಿದೆ. ಸಾಂದರ್ಭಿಕ ಪುರಾವೆಗಳ ಆಧಾರದ ಮೇಲೆ, ಪೊಲೀಸರು ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಮಹಿಳೆಯ ಪತಿ ಬಳಿ ಪಾಸ್ಪೋರ್ಟ್ ಇದ್ದು, ಮಹಿಳೆಯ ಬಳಿ ಇರಲಿಲ್ಲ. ಹೀಗಾಗಿ, ಆಕೆ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿರಬಹುದು ಎಂದು ಶಂಕಿಸಲಾಗಿದ್ದು, ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.
- ರೈತರಿಗೆ ಭರ್ಜರಿ ಗುಡ್ ನ್ಯೂಸ್ : ಗಂಗಾ ಕಲ್ಯಾಣ ಯೋಜನೆಯಡಿ ಬೋರ್ವೆಲ್ ಕೊರೆಸಲು 4 ಲಕ್ಷ ರೂ. ಸಬ್ಸಿಡಿ
- ಅನ್ನ ತಿಂದರೆ ತೂಕ ಹೆಚ್ಚುತ್ತಾ.? ಬಿಯರ್ನಿಂದ ಹೊಟ್ಟೆ ಉಬ್ಬುತ್ತಾ.? ಸತ್ಯವೇನು ಗೊತ್ತಾ.?
- Dina Bhavishya : ಡಿಸೆಂಬರ್ 24 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಸಿನಿಮಾ ಸ್ಟೈಲ್ನಲ್ಲಿ ಪತ್ನಿಯನ್ನು ಕೊಂದ ಗಂಡ; ಆತನಿಂದಲೇ ಆಸ್ಪತ್ರೆಗೆ ಸಾಗಿಸುವ ನಾಟಕ! ಆದರೆ ಕಟ್ಟಿದ ಕಥೆ ಕೇಳಿದ್ರೆ ಶಾಕ್!
- ಮಗುವಿಗೆ ಜನ್ಮ ನೀಡಿದ 10ನೇ ಕ್ಲಾಸ್ ವಿದ್ಯಾರ್ಥಿನಿ: ಶಾಲಾ ಬಸ್ ಡ್ರೈವರ್ನಿಂದಲೇ ನೀಚ ಕೃತ್ಯ
- ಹುಬ್ಬಳ್ಳಿ ಮರ್ಯಾದಾ ಹತ್ಯೆ ಮಾಸುವ ಮುನ್ನವೇ, ಚಿತ್ರದುರ್ಗದಲ್ಲಿ ಮತ್ತೊಬ್ಬ ಗರ್ಭಿಣಿ ಜಾತಿ ದ್ವೇಷಕ್ಕೆ ಬಲಿ!
- ಲಿವರ್ ಭಾಗದಲ್ಲಿ ಸೇರಿಕೊಂಡಿರುವ ಕೊಬ್ಬಿನಾಂಶವನ್ನು ಹೊರಹಾಕುವ ಪಾನೀಯವಿದು
- ಪತ್ನಿ ಕಸ್ಟಡಿಗೆ ಮಕ್ಕಳನ್ನು ಬಿಡಲು ಕೋರ್ಟ್ ಆದೇಶ : ಇಬ್ಬರು ಕಂದಮ್ಮಗಳಿಗೆ ವಿಷವುಣಿಸಿ ತಾಯಿ ಜೊತೆ ಪತಿ ಆತ್ಮಹತ್ಯೆ!
- ಲವರ್ ಜೊತೆ ಸೇರಿ ಗಂಡನನ್ನು ಕೊಂದು, ಮೃತದೇಹವನ್ನು ‘ಗ್ರೈಂಡರ್’ ನಲ್ಲಿ ರುಬ್ಬಿ, ಚರಂಡಿಗೆ ಎಸೆದ ಪತ್ನಿ!
- ಹಿಂದೂ ಮಹಿಳೆಯ ಸೆರಗು ಎಳೆಯುವ ಧೈರ್ಯ ನಿಮಗಿದೆಯೇ? : ನಿತೀಶ್ ಕುಮಾರ್ಗೆ ಜಾವೇದ್ ಅಖ್ತರ್ ಪ್ರಶ್ನೆ
- Arecanut Price : ಇಂದಿನ ಅಡಿಕೆ ಧಾರಣೆ : ಚೇತರಿಕೆ ಕಂಡಿತಾ ಅಡಿಕೆ ದರ : ಇಲ್ಲಿದೆ ಡಿಸೆಂಬರ್ 23ರ ದರಪಟ್ಟಿ
- ರಕ್ತನಾಳಗಳಲ್ಲಿ ಬ್ಲಾಕೇಜ್ ಇಲ್ಲದಿದ್ದರೂ ಕಾಡಬಹುದು ಹೃದಯಾಘಾತ! ಏನಿದು MINOCA? 2025ರಲ್ಲಿ ಈ ಪ್ರಕರಣಗಳು ಹೆಚ್ಚುತ್ತಿರುವುದು ಏಕೆ?
- ‘ಲವರ್’ ಜೊತೆ ಸೇರಿ ಪತಿಗೆ ನೇಣು ಬಿಗಿದು ಕೊಂದು ‘ಹೃದಯಾಘಾತ’ ಎಂದು ಬಿಂಬಿಸಿದ ಪಾಪಿ ಪತ್ನಿ.!
- ಮುಸ್ಲಿಂ ವೈದ್ಯೆಯ ನಕಾಬ್ ಎಳೆದ ಪ್ರಕರಣ : ಸಿಎಂ ನಿತೀಶ್ ಭಾವಚಿತ್ರಕ್ಕೆ ಚಪ್ಪಲಿ ಏಟು
- Horoscope Today : ಡಿಸೆಂಬರ್ 23 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಫೆಬ್ರವರಿ-ಮಾರ್ಚ್ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : ಸಿಎಂ ಸಿದ್ದರಾಮಯ್ಯ ಘೋಷಣೆ
- ಡಿ ಕೆ ಶಿವಕುಮಾರ್ ಎಷ್ಟೇ ಯತ್ನಿಸಿದರೂ ನಾನು ಸಿದ್ದರಾಮಯ್ಯ ಪರ : ಮಾಜಿ ಸಚಿವ ಕೆ.ಎನ್ ರಾಜಣ್ಣ
- ಗಂಡ ಇಷ್ಟ ಇಲ್ಲ, ಪ್ರೇಮಿಯೂ ಸೇರಿಸ್ತಿಲ್ಲ; ‘ಯಾರಿಗೆ ಬೇಕು ಈ ಲೋಕ’ವೆಂದು ಲೈವ್ನಲ್ಲಿ ನೇಣಿಗೆ ಶರಣಾದ ಗೃಹಿಣಿ!
- ನಾರ್ಮಲ್ ಕೊಲೆಸ್ಟ್ರಾಲ್ ಇದ್ದರೂ ಭಾರತೀಯರಲ್ಲಿ ಹೃದಯಾಘಾತ ಸಂಭವಿಸುವುದೇಕೆ.? ಇಲ್ಲಿದೆ ವೈದ್ಯರು ನೀಡುವ 5 ಆಘಾತಕಾರಿ ಕಾರಣಗಳು
- ಕೊಲೆಸ್ಟ್ರಾಲ್ ಹೆಚ್ಚಾಗಿದೆ ಅಂತ ಚಿಂತೆನಾ? ಈ ಒಂದು ಹಣ್ಣು ತಿಂದ್ರೆ ಸಾಕು ರಕ್ತದಲ್ಲಿರೋ LDL ಕಡಿಮೆಯಾಗುತ್ತೆ.!
- ಬೆಂಗಳೂರಲ್ಲಿ ಆಂಟಿ ಸಹವಾಸ ಬೇಡ ಅಂದ ಯುವಕನ ಮೇಲೆ ಲಾಂಗು, ಮಚ್ಚುಗಳಿಂದ ಹಲ್ಲೆ : ಮಹಿಳೆ ಅರೆಸ್ಟ್
- Horoscope Today : ಡಿಸೆಂಬರ್ 22 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : ಸೋಮವಾರದ 12 ರಾಶಿ ಭವಿಷ್ಯ ಇಲ್ಲಿದೆ
- ರಾಜ್ಯದಲ್ಲಿ ಮರ್ಯಾದಾ ಹತ್ಯೆ : ಅನ್ಯ ಜಾತಿ ಯುವಕನ ಜತೆ ಮದುವೆ : ಗರ್ಭಿಣಿ ಮಗಳನ್ನು ಕೊಂದ ಪಾಲಕರು
- ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ಗ್ಯಾಸ್ಟ್ರಿಕ್ ಎಂದು 5 ವರ್ಷ ಸುಮ್ಮನಿದ್ದ ವ್ಯಕ್ತಿಗೆ ವೈದ್ಯರ ಬಳಿ ಹೋದಾಗ ಕಾದಿತ್ತು ಶಾಕ್!
- ಇಳಿ ವಯಸ್ಸಿನಲ್ಲಿ ಮತ್ತೊಂದು ಮದುವೆಯಾದ ತಂದೆ – ಆಸ್ತಿಗಾಗಿ ಮಕ್ಕಳಿಂದ ಹಲ್ಲೆ.!
- ತಾಕತ್ತಿದ್ರೆ ನೋಟಲ್ಲಿರುವ ಮಹಾತ್ಮ ಗಾಂಧಿ ಚಿತ್ರ ತೆಗೆಯಿರಿ : ಕೇಂದ್ರಕ್ಕೆ ಡಿ.ಕೆ ಶಿವಕುಮಾರ್ ಸವಾಲು!
- ಅಸಮರ್ಥರನ್ನು ಜಗದೇಕ ವೀರ ಎನ್ನಬೇಕೆ? : ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ವಿರುದ್ಧ ಪ್ರಿಯಾಂಕ್ ಖರ್ಗೆ ಟೀಕೆ



























