Nekar Samman Scheme : ನಮಸ್ಕಾರ ಸ್ನೇಹಿತರೇ, 2024- 25 ನೇ ಸಾಲಿನ ನೇಕಾರ ಸಮ್ಮಾನ್ ಯೋಜನೆಯಡಿ 5000 ಆರ್ಥಿಕ ನೆರವು ರಾಜ್ಯ ಸರ್ಕಾರ ನೀಡುತ್ತಿದ್ದು, ಅರ್ಹ ಹಾಗೂ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಎಲ್ಲಿ ಅರ್ಜಿ ಸಲ್ಲಿಸುವುದು.? ಕೊನೆಯ ದಿನಾಂಕ ಯಾವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Post Office FD : ಸ್ಥಿರ ಠೇವಣಿದಾರರಿಗೆ ಭರ್ಜರಿ ಸಿಹಿ ಸುದ್ದಿ, ಪೋಸ್ಟ್ ಆಫೀಸ್ನಲ್ಲಿ ಅದ್ಭುತ ಸ್ಕೀಮ್
ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2024- 25 ನೇ ಸಾಲಿನ ನೇಕಾರ ಸಮ್ಮಾನ್ ಯೋಜನೆಯಡಿ ರಾಜ್ಯದಲ್ಲಿರುವ ಪ್ರತಿ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಗೆ ವಾರ್ಷಿಕ ರೂ.5000/-ಗಳ ಆರ್ಥಿಕ ನೇರವನ್ನು ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಿದೆ.
ಎಲ್ಲಿ ಅರ್ಜಿ ಸಲ್ಲಿಸುವುದು.?
ಆಸಕ್ತ ಹಾಗೂ ಅರ್ಹರು ಸೇವಾ ಸಿಂಧು ಪೋರ್ಟಲ್ ನಲ್ಲಿ ಕೈಮಗ್ಗ, ವಿದ್ಯುತ್ ಮಗ್ಗ ಮತ್ತು ಮಗ್ಗ ಪೂರ್ವ ಘಟಕಗಳ ನೇಕಾರರ ಮಾಹಿತಿಯನ್ನು ಆಪ್ ಲೋಡ್ ಮಾಡಲು ಅನುಕೂಲವಾಗುವಂತೆ ಬೆಂಗಳೂರು ನಗರ ಜಿಲ್ಲೆಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಕೂಡ ಓದಿ : Pension Scheme : ವಿಧವಾ ಪಿಂಚಣಿ’ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.! ಹೇಗೆ ಅರ್ಜಿ ಸಲ್ಲಿಸುವುದು.?
ಆಸಕ್ತ ಕೈಮಗ, ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವ ಘಟಕಗಳ ಮಾಲೀಕರು, ನೇಕಾರರು ಹಾಗೂ ಕಾರ್ಮಿಕರು ಉಪ ನಿರ್ದೇಶಕರ ಕಛೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಎಸ್.ಜೆ.ಪಿ ಕಾಲೇಜು ಆವರಣ, ಐ.ಟಿ. ಬ್ಲಾಕ್ ಹತ್ತಿರ, ಕೆ.ಆರ್. ಸರ್ಕಲ್, ಬೆಂಗಳೂರು ಇಲ್ಲಿ ಅರ್ಜಿ ಪಡೆದು ಸೂಕ್ತ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 30 ಅಕ್ಟೋಬರ್ 2024
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಕಾಂಗ್ರೆಸ್ ಮುನ್ನಡೆಸಲು ಸಿದ್ದನಿದ್ದೆ, ಆದರೆ ಪಿತೂರಿ ಮಾಡಿ ನನಗೆ ಹುದ್ದೆ ಸಿಗದಂತೆ ಮಾಡಿದರು: ಅಶೋಕ್ ಗೆಹ್ಲೋಟ್
- ಜಮೀರ್ ಬಗ್ಗೆ ಕೋಡಿಮಠ ಶ್ರೀಗಳಿಂದ ಸ್ಫೋಟಕ ಭವಿಷ್ಯ! ಸಚಿವ ಸ್ಥಾನದ ಸಿಗುವುದರ ಬಗ್ಗೆ ಹೇಳಿದ್ದೇನು?
- ದಿನಕ್ಕೆ 333 ರೂಪಾಯಿ ಉಳಿಸಿದರೆ ಸಿಗಲಿದೆ ಬರೋಬ್ಬರಿ 17 ಲಕ್ಷ : ಇದು ಪೋಸ್ಟ್ ಆಫೀಸ್ ಆರ್ಡಿ ಮ್ಯಾಜಿಕ್.!
- ಹವಾಮಾನ ಬದಲಾವಣೆ ಕೀಲು ನೋವಿನ ಹೆಚ್ಚಳಕ್ಕೆ ಕಾರಣವಾಗುತ್ತಾ.? ತಡೆಗಟ್ಟಲು ಏನು ಮಾಡಬಹುದು.?
- ಪ್ರೀತಿಸಿ ಮದುವೆಯಾಗಿದ್ದವಳ ಮಾರ್ಯಾದಾ ಹತ್ಯೆ! ಲವರ್ ಹುಟ್ಟುಹಬ್ಬದಂದೇ ನೇಣಿಗೇರಿದ ಭಗ್ನ ಪ್ರೇಮಿ!
- ಪೋಕ್ಸೋ ಕೇಸ್ ಡೀಲ್ ವೇಳೆ ಲಂಚ ಪಡೆಯುವಾಗ ಎಎಸ್ಐ, ಮಹಿಳಾ ಕಾನ್ಸ್ಟೇಬಲ್ ಲೋಕಾಯುಕ್ತ ಬಲೆಗೆ!
- ಪ್ರಧಾನಿ ಮೋದಿ 8 PMಗೆ ಮತ್ತೊಮ್ಮೆ ಟಿವಿಯಲ್ಲಿ ಕುಳಿತು ಜನರಿಗೆ ‘ಕಡಿಮೆ ಊಟ ಮಾಡಿ’ ಎಂದು ಹೇಳ್ತಾರಾ.? ಪ್ರಿಯಾಂಕ್ ಖರ್ಗೆ ಹೇಳಿದ್ದೇನು ಗೊತ್ತಾ.?
- ಜಮೀರ್ ಅಹ್ಮದ್ ಇಲ್ಲದ ಸರಕಾರ ಸರಕಾರವೇ ಅಲ್ಲ : ಕೋಡಿಮಠ ಶ್ರೀ
- ಸಿಎಂ ಡಿ.ಕೆ. ಶಿವಕುಮಾರ್ ಮನೆಯ ಪಕ್ಕದಲ್ಲೇ ವಾಮಾಚಾರ – ಕೋಳಿ ಕುಯ್ದು ರಕ್ತದ ವೃತ್ತ ರಚನೆ.!
- ಹೆಂಡತಿಯ ಅನೈತಿಕ ಸಂಬಂಧಕ್ಕೆ ಬಲಿಯಾಯ್ತು ಸುಂದರ ಸಂಸಾರ : ನಡೆದ ಘೋರ ದುರಂತ.!
- ಅಕ್ರಮ ಸಂಬಂಧಕ್ಕೆ ಹೆತ್ತ ಮಗಳೇ ಬಲಿ.? 3 ತಿಂಗಳ ಬಳಿಕ ಪೋಸ್ಟ್ಮಾರ್ಟಂ ವರದಿಯಿಂದ ಬಯಲಾಯ್ತು ತಾಯಿಯ ಕ್ರೌರ್ಯ!
- ಪಾಕ್ ಉಗ್ರನೊಂದಿಗೆ ಸಂಪರ್ಕ ಆರೋಪ : ತುಮಕೂರು – ದಾವಣಗೆರೆಯಲ್ಲಿ ಇಬ್ಬರು ಯುವಕರು ಅರೆಸ್ಟ್.!
- ಧಾರವಾಡ ವಿವಿಯಲ್ಲೊಬ್ಬ ಕಾಮುಕ ಪ್ರೊಫೆಸರ್ , ವಿದ್ಯಾರ್ಥಿನಿ ಜೊತೆ ಲವ್ವಿಡವ್ವಿ , 3 ಬಾರಿ ಅಬಾಷನ್.!
- ‘ನೀವು ಸೀನಿಯರ್, ಸ್ವಲ್ಪ ಅನುಸರಿಸಿಕೊಂಡು ಹೋಗಿ!’ ಮುನಿಯಪ್ಪಗೆ ರಾಹುಲ್ ಗಾಂಧಿ ಬುದ್ಧಿಮಾತು
- ಯಾವುದೇ ಕಾರಣಕ್ಕೂ ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಮಾಡಬೇಡಿ ; ಡಿಕೆಗೆ ಖಡಕ್ ಆಗಿ ಹೇಳಿ ಕೈತೊಳೆದುಕೊಂಡ ಹೈಕಮಾಂಡ್.!
- 19 ವರ್ಷದ ಯುವತಿಯೊಂದಿಗೆ ಹೋಟೆಲ್ ರೋಮಿನಲ್ಲಿ ಸಿಕ್ಕಿಬಿದ್ದ 60 ವರ್ಷದ ಗ್ರಾಮ ಸರಪಂಚ್.
- ಅಣ್ಣಾಮಲೈ ರಾಜೀನಾಮೆಯಿಂದ ನಮಗೇನೂ ನಷ್ಟವಿಲ್ಲ, ನಮ್ಮದು ವಿಶ್ವದ ಅತಿದೊಡ್ಡ ಪಕ್ಷ ಎಂದ ಬಿಜೆಪಿ
- ಕಾನೂನು ಎಲ್ಲರಿಗೂ ಒಂದೇ, ಮೀರಿದರೆ ಕ್ರಮ: ಸಭೆ ಬಳಿಕೆ ಎಚ್ಚರಿಕೆ ಕೊಟ್ಟ ಗೃಹ ಸಚಿವ ಖರ್ಗೆ
- ರಾಮಲಿಂಗಾರೆಡ್ಡಿ ಮೊಬೈಲ್ ಸ್ವಿಚ್ ಆಫ್.. ರಾಜೀನಾಮೆ ಕೊಟ್ಟು ರಾಜ್ಯದ ಗಡಿ ದಾಟಿದ ‘ಕೈ’ ನಾಯಕ.?
- ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ; ಸಿಕ್ಕಿಬಿದ್ದ ಯುವಕನಿಗೆ ಅಲ್ಲೇ ಮದುವೆ ಮಾಡಿಸಿದ ಗ್ರಾಮಸ್ಥರು



















