ಕ್ರಮ ತೆಗೆದುಕೊಳ್ಳಲಿ ನಾನು ಬೆಂಬಲಿಸುವುದಿಲ್ಲ; ಕಾಂಗ್ರೆಸ್ ಶಾಸಕರ ಮೇಲೆ ಇಡಿ ದಾಳಿ ಬಗ್ಗೆ ಸಿದ್ದು ಶಾಕಿಂಗ್ ರಿಯಾಕ್ಷನ್
ಇಂದು (ಜೂನ್ 11) ಬೆಳ್ಳಂಬೆಳಗ್ಗೆಯೇ ಇಡಿ ಅಧಿಕಾರಿಗಳು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯದ 8 ಕಡೆ ದಾಳಿ ನಡೆಸಿದ್ದು, ಸಂಸದ ಇ. ತುಕಾರಾಂ ಸೇರಿದಂತೆ ನಾಲ್ವರು ಶಾಸಕರ ಮನೆಯಲ್ಲೂ ಪರಿಶೀಲನೆ ನಡೆಸಿದ್ದಾರೆ. WhatsApp Group Join Now ಬಳ್ಳಾರಿಯ ಐದು ಕಡೆ ಹಾಗೂ ಬೆಂಗಳೂರಿನ ಮೂರು ಕಡೆ ಸೇರಿದಂತೆ ರಾಜ್ಯದ ಒಟ್ಟು 8 ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದು, ಚುನಾವಣೆ ಸಮಯದಲ್ಲಿ ನಿಗಮದ ಹಣ ದುರ್ಬಳಕೆಯಾಗಿರುವುದರ ಕುರಿತು ಪರಿಶೀಲನೆ ಮಾಡಲಾಗುತ್ತಿದೆ. ಸಂಡೂರಿನಲ್ಲಿರುವ … Read more