Taxi Car Subsidy : ಕಾರು, ಆಟೋ, ಗೂಡ್ಸ್ ವಾಹನ ಖರೀದಿಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ – ಡೈರೆಕ್ಟ್ ಲಿಂಕ್ ಇಲ್ಲಿದೆ

Taxi Car Subsidy : ಕಾರು, ಆಟೋ, ಗೂಡ್ಸ್ ವಾಹನ ಖರೀದಿಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ - ಡೈರೆಕ್ಟ್ ಲಿಂಕ್ ಇಲ್ಲಿದೆ

Taxi Car Subsidy : ನಮಸ್ಕಾರ ಸ್ನೇಹಿತರೇ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿಯಲ್ಲಿ ಸಾಲ ಸೌಲಭ್ಯ ಹಾಗು ಸ್ವಾವಲಂಬಿ ಸಾರಥಿ ಯೋಜನೆಯಡಿ ಕಾರು, ಆಟೋ, ಗೂಡ್ಸ್ ವಾಹನ ಖರೀದಿಗೆ ಹಾಗೂ ಸ್ವಯಂ ಉದ್ಯೋಗ ಯೋಜನೆ ಅಡಿಯಲ್ಲಿ ನೇರ ಸಾಲ ಸಬ್ಸಿಡಿ ಸೌಲಭ್ಯ ಪಡೆಯಲು ಅರ್ಜಿಯನ್ನ ಆಹ್ವಾನಿಸಲಾಗಿದೆ. ಈ ಯೋಜನೆಗೆ ಏನೆಲ್ಲಾ ಅರ್ಹತೆಗಳಿರಬೇಕು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಇದನ್ನೂ ಕೂಡ ಓದಿ : … Read more

Business Loan : ಸ್ವ-ಉದ್ಯೋಗ ಆರಂಭಿಸಲು 2 ಲಕ್ಷ ರೂಪಾಯಿವರೆಗೆ ಸಾಲ ಹಾಗು ಸಹಾಯಧನ.! ಬೇಕಾಗುವ ದಾಖಲೆಗಳೇನು.?

Business Loan : ಸ್ವ-ಉದ್ಯೋಗ ಆರಂಭಿಸಲು 2 ಲಕ್ಷ ರೂಪಾಯಿವರೆಗೆ ಸಾಲ ಹಾಗು ಸಹಾಯಧನ.! ಬೇಕಾಗುವ ದಾಖಲೆಗಳೇನು.?

Business Loan : ನಮಸ್ಕಾರ ಸ್ನೇಹಿತರೇ, ನಿರುದ್ಯೋಗಿ ಯುವಕರಿಗೆ ಸ್ವಯಂ ಉದ್ಯೋಗ ಆರಂಭಿಸಲು ಸಾಲ ಸೌಲಭ್ಯದ ಜೊತೆಗೆ ಸಹಾಯಧನ ನೀಡಲು ಹಿಂದುಳಿದ ವರ್ಗಗಳ ಅಡಿಯಲ್ಲಿ ಬರುವಂತಹ ವಿವಿಧ ನಿಗಮಗಳಿಂದ ಸಾಲ ಹಾಗೂ ಸಹಾಯಧನ ಸೌಲಭ್ಯವನ್ನು ನೀಡಲು ಅರ್ಜಿಯನ್ನ ಆಹ್ವಾನಿಸಲಾಗಿದೆ. ಯಾವ ಯಾವ ನಿಗಮಗಳಿಂದ ನೇರ ಸಾಲಕ್ಕೆ ಅರ್ಜಿ ಆಹ್ವಾನಿಸಲಾಗಿದೆ.? ಬೇಕಾಗುವ ದಾಖಲೆಗಳೇನು.? ಏನೆಲ್ಲಾ ಅರ್ಹತೆಗಳಿರಬೇಕು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಇದನ್ನೂ ಕೂಡ ಓದಿ : Borewell Subsidy : ಬೋರ್ … Read more

Goat Farming Subsidy : ಕುರಿ ಸಾಕಣಿಕೆ ಮಾಡಲು ಸಿಗಲಿದೆ ₹50,000/- ಸಹಾಯಧನ.! ರೈತರು ಈ ಕೂಡಲೇ ಅರ್ಜಿ ಸಲ್ಲಿಸಿ

Goat Farming Subsidy : ಕುರಿ ಸಾಕಣಿಕೆ ಮಾಡಲು ಸಿಗಲಿದೆ ₹50,000/- ಸಹಾಯಧನ.! ರೈತರು ಈ ಕೂಡಲೇ ಅರ್ಜಿ ಸಲ್ಲಿಸಿ

Goat Farming Subsidy : ನಮಸ್ಕಾರ ಸ್ನೇಹಿತರೇ, ಕುರಿ ಅಥವಾ ಮೇಕೆಗಳನ್ನು ಖರೀದಿಸಲು ನಿಮಗೆ ಸರ್ಕಾರದ ಸಹಾಯಧನವೂ ಬೇಕೇ.? ಕುರಿ ಮತ್ತು ಮೇಕೆಗಳನ್ನು ಸಾಕಲು ಜನರು ಸರ್ಕಾರದಿಂದ ಸಹಾಯಧನ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಆದ್ದರಿಂದ ಈ ಸವಲತ್ತುಗಳ ಸಲುವಾಗಿ ಕರ್ನಾಟಕ ಸರ್ಕಾರವು ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಮೂಲಕ ಕುರಿ ಮತ್ತು ಮೇಕೆ ಸಾಕಾಣಿಕೆಯಲ್ಲಿ ತೊಡಗಿಸಿಕೊಳ್ಳಲು ಬಯಸುವ ಅರ್ಹ ಮತ್ತು ಆಸಕ್ತ ವ್ಯಕ್ತಿಗಳಿಂದ ಹಾಗೂ ರೈತರಿಂದ ಸಹಾಯಧಾನಕ್ಕೆ ಅರ್ಜಿಗಳನ್ನು ಆಹ್ವಾನಿದೆ. ಇದನ್ನೂ ಕೂಡ ಓದಿ : Anugraha … Read more

PM Usha Scholership : ಕೇಂದ್ರದ ಪಿಎಂ ಉಷಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿದರೆ ₹20,000/- ಸಿಗುತ್ತೆ.! ಬೇಕಾಗುವ ದಾಖಲೆಗಳೇನು.?

PM Usha Scholership : ಕೇಂದ್ರದ ಪಿಎಂ ಉಷಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿದರೆ ₹20,000/- ಸಿಗುತ್ತೆ.! ಬೇಕಾಗುವ ದಾಖಲೆಗಳೇನು.?

PM Usha Scholership : ನಮಸ್ಕಾರ ಸ್ನೇಹಿತರೇ, ನೀವೇನಾದರೂ ಪಿಯುಸಿ ಮುಗಿಸಿ ಕಾಲೇಜಿನ ಕನಸು ಕಾಣುತ್ತಿದ್ದೀರಾ ನಿಮ್ಮ ಕನಸುಗಳನ್ನು ನನಸು ಮಾಡಿಕೊಳ್ಳಲು ಅದ್ಭುತ ಅವಕಾಶವನ್ನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಸಹಾಯ ಮಾಡಲು ಮುಂದಾಗಿದೆ. ಅಂದರೆ ಆಸಕ್ತ ಹಾಗು ಅರ್ಹ ವಿದ್ಯಾರ್ಥಿಗಳು ಪಿಎಂ ಉಷಾ ವಿದ್ಯಾರ್ಥಿವೇತನ ಯೋಜನೆ ಅರ್ಜಿ ಸಲ್ಲಿಸಿ ₹20,000/- ರೂಪಾಯಿಯವರೆಗೆ ಸಹಾಯಧನ ಪಡೆದುಕೊಳ್ಳಬಹುದಾಗಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಇದನ್ನೂ ಕೂಡ ಓದಿ : Scholarship … Read more

Borewell Subsidy : ಬೋರ್ ವೆಲ್ ಕೊರೆಸಲು ಅರ್ಜಿ ಆಹ್ವಾನ – ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?

Borewell Subsidy : ಬೋರ್ ವೆಲ್ ಕೊರೆಸಲು ಅರ್ಜಿ ಆಹ್ವಾನ - ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?

Borewell Subsidy : ನಮಸ್ಕಾರ ಸ್ನೇಹಿತರೇ, ಗ್ರಾಮೀಣ ಹಾಗೂ ನಗರದ ಕೆಲವು ಪ್ರದೇಶಗಳಲ್ಲಿ ಬೋರ್ ವೆಲ್ ಕುಡಿಯುವ ನೀರಿನ ಮುಖ್ಯ ಮೂಲವಾಗಿದೆ. ಅಲ್ಲದೇ ಗ್ರಾಮೀಣ ಭಾಗದಲ್ಲಿ ಕೃಷಿ ಚಟುವಟಿಕೆಗೆ ಕೆಲ ರೈತರು ಬೋರ್ವೆಲ್ ಅನ್ನೇ ಅವಲಂಬಿಸಿದ್ದಾರೆ. ಹೀಗಾಗಿ ಈ ಯೋಜನೆಯ ಮೂಲಕ ಬೋರ್ವೆಲ್ ಕೊರೆಸಲು ಸಾಲ ಕೂಡ ನೀಡಲಾಗುತ್ತದೆ. ಯಾವ ಯೋಜನೆ ಮೂಲಕ ಬೋರ್ ವೆಲ್ ಕೊರೆಸಲು ಸಾಲ ನೀಡಲಾಗುತ್ತದೆ.? ಯಾರೆಲ್ಲಾ ಈ ಯೋಜನೆಗೆ ಅರ್ಹರು.? ಬೇಕಾಗುವ ದಾಖಲೆಗಳೇನು.? ಹಾಗು ಹೇಗೆ ಅರ್ಜಿ ಸಲ್ಲಿಸುವುದು.? ಎನ್ನುವ ಬಗ್ಗೆ … Read more

ಈ ಉದ್ಯಮ ಮಾಡಿದರೆ ಕೇಂದ್ರ ಸರ್ಕಾರದಿಂದ ದೊರೆಯಲಿದೆ ಭರ್ಜರಿ ಹಣ.! ಹೇಗೆ ಏನು ಈಗಲೇ ತಿಳಿದುಕೊಳ್ಳಿ – PMFME

ಈ ಉದ್ಯಮ ಮಾಡಿದರೆ ಕೇಂದ್ರ ಸರ್ಕಾರದಿಂದ ದೊರೆಯಲಿದೆ ಭರ್ಜರಿ ಹಣ.! ಹೇಗೆ ಏನು ಈಗಲೇ ತಿಳಿದುಕೊಳ್ಳಿ - PMFME

PMFME ಪೂರ್ಣ ಹೆಸರು ಮೈಕ್ರೋ ಫುಡ್ ಪ್ರೊಸೆಸಿಂಗ್ ಎಂಟರ್‌ಪ್ರೈಸಸ್ ಯೋಜನೆ. ಇದು ಕೇಂದ್ರ ಪ್ರಾಯೋಜಿತ ಯೋಜನೆಯಾಗಿದ್ದು, 5 ವರ್ಷಗಳವರೆಗೆ ₹10,000 ಕೋಟಿಗಳ ವೆಚ್ಚವನ್ನು ಹೊಂದಿದೆ. ವೆಚ್ಚವನ್ನು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು 60:40 ಅನುಪಾತದಲ್ಲಿ ಹಂಚಿಕೊಳ್ಳುತ್ತವೆ. ಇದನ್ನೂ ಕೂಡ ಓದಿ : PM Kisan Maandhan : ಪಿಎಂ ಕಿಸಾನ್ ರೈತರ ಖಾತೆಗೆ ಪ್ರತೀ ವರ್ಷ ₹36,000/- ಜಮೆ – ಪಡೆಯುವುದು ಹೇಗೆ.? ಡೈರೆಕ್ಟ್ ಲಿಂಕ್ ಸೂಕ್ಷ್ಮ, ಸಣ್ಣ ಆಹಾರ ಸಂಸ್ಕರಣ ಉದ್ದಿಮೆಗಳನ್ನು ಪ್ರೋತ್ಸಾಹಿಸಿ ಅವುಗಳ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುವುದು ಮತ್ತು … Read more

Scholarship : ₹50,000/- ಸ್ಕಾಲರ್ಶಿಪ್.! ಅರ್ಹ ವಿದ್ಯಾರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ – ಡೈರೆಕ್ಟ್ ಲಿಂಕ್ ಇಲ್ಲಿದೆ

Scholarship : ₹50,000/- ಸ್ಕಾಲರ್ಶಿಪ್.! ಅರ್ಹ ವಿದ್ಯಾರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ - ಡೈರೆಕ್ಟ್ ಲಿಂಕ್ ಇಲ್ಲಿದೆ

Scholarship : ನಮಸ್ಕಾರ ಸ್ನೇಹಿತರೇ, ಸರ್ಕಾರಿ ಅಥವಾ ಖಾಸಗಿ ಸಂಸ್ಥೆಗಳಲ್ಲಿ ವೃತ್ತಿಪರ ಕೋರ್ಸ್ ಅಥವಾ ಪದವಿಪೂರ್ವ ಕಾರ್ಯಕ್ರಮಗಳನ್ನು ಅನುಸರಿಸುವ ವಿದ್ಯಾರ್ಥಿಗಳಿಗೆ 2024-25 ನೇ ಸಾಲಿನ ಸ್ವಾಮಿ ದಯಾನಂದ ಎಜುಕೇಶನ್ ಫೌಂಡೇಶನ್ ಮೆರಿಟ್-ಕಂ ಮೀನ್ಸ್ (Swami Dayanand Education Foundation Merit-cum-Means Scholarship 2024-25) ವಿದ್ಯಾರ್ಥಿವೇತನ ನೀಡುತ್ತಿದ್ದು, ಅರ್ಹ ಹಾಗು ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ಏನೆಲ್ಲಾ ಅರ್ಹತೆಗಳಿರಬೇಕು.? ಕೊನೆಯ ದಿನಾಂಕ ಯಾವಾಗ.? ಹೇಗೆ ಅರ್ಜಿ ಸಲ್ಲಿಸುವುದು? ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಯಾವುದು.? … Read more

PM Surya Ghar Yojana : ಕರೆಂಟ್ ಬಿಲ್ ಕಟ್ಟುತ್ತಿರುವ ಎಲ್ಲರಿಗು ಸಿಗುತ್ತೆ 78000 ರೂಪಾಯಿ.! ಹೀಗೆ ಅರ್ಜಿ ಸಲ್ಲಿಸಿ – ಬೇಕಾಗುವ ದಾಖಲೆಗಳೇನು.?

PM Surya Ghar Yojana : ಕರೆಂಟ್ ಬಿಲ್ ಕಟ್ಟುತ್ತಿರುವ ಎಲ್ಲರಿಗು ಸಿಗುತ್ತೆ 78000 ರೂಪಾಯಿ.! ಹೀಗೆ ಅರ್ಜಿ ಸಲ್ಲಿಸಿ - ಬೇಕಾಗುವ ದಾಖಲೆಗಳೇನು.?

PM Surya Ghar Yojana : ನಮಸ್ಕಾರ ಸ್ನೇಹಿತರೇ, ರಾಜ್ಯ ಕಾಂಗ್ರೆಸ್ ಸರ್ಕಾರವು ಗೃಹಜ್ಯೋತಿ ಯೋಜನೆಯಡಿ ರಾಜ್ಯದ ಅರ್ಹ ಫಲಾನುಭವಿಗಳಿಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವಂತಹ ಕೆಲಸವನ್ನು ಮಾಡುತ್ತಿದೆ. ಆದರೆ ಕೇಂದ್ರ ಸರ್ಕಾರವು ಒಂದು ಹೆಜ್ಜೆ ಮುಂದೆ ಹೋಗಿ ಪಿಎಂ ಸೂರ್ಯ ಘರ್(PM Surya Ghar Yojana) ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಈ ಪಿಎಂ ಸೂರ್ಯ ಘರ್(PM Surya Ghar Yojana) … Read more

Scholarship : ಪಿಯುಸಿ ವಿದ್ಯಾರ್ಥಿಗಳಿಗೆ ₹20,000/- ಉಚಿತ ಸ್ಕಾಲರ್ಶಿಪ್.! ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು.? ಹಾಗು ಡೈರೆಕ್ಟ್ ಲಿಂಕ್!

Scholarship : ಪಿಯುಸಿ ವಿದ್ಯಾರ್ಥಿಗಳಿಗೆ ₹20,000/- ಉಚಿತ ಸ್ಕಾಲರ್ಶಿಪ್.! ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು.? ಹಾಗು ಡೈರೆಕ್ಟ್ ಲಿಂಕ್!

Scholarship : ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಸ್ಕಾಲರ್ಷಿಪ್ ಗೆ ಅರ್ಜಿ ಸಲ್ಲಿಸಲು ಆಹ್ವಾನಿಸಿದ್ದು, ಈ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು.? ಹೇಗೆ ಅರ್ಜಿ ಸಲ್ಲಿಸುವುದು.? ಹಾಗು ಬೇಕಾಗುವ ದಾಖಲೆಗಳೇನು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಇದನ್ನೂ ಕೂಡ ಓದಿ : Canara Bank Jobs : ಕೆನರಾ ಬ್ಯಾಂಕ್‌ನಲ್ಲಿ ಬಂಪರ್ ಉದ್ಯೋಗಾವಕಾಶ.! ಆಸಕ್ತರು ಇಂದೇ ಅರ್ಜಿ … Read more

Pension Status Check : ಪಿಂಚಣಿ ಸ್ಟೇಟಸ್ ಚೆಕ್ ಮಾಡುವುದು ಹೇಗೆ.? ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿಕೊಳ್ಳಿ – ಡೈರೆಕ್ಟ್ ಲಿಂಕ್

Pension Status Check : ಪಿಂಚಣಿ ಸ್ಟೇಟಸ್ ಚೆಕ್ ಮಾಡುವುದು ಹೇಗೆ.? ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿಕೊಳ್ಳಿ - ಡೈರೆಕ್ಟ್ ಲಿಂಕ್

Pension Status Check : ನಮಸ್ಕಾರ ಸ್ನೇಹಿತರೇ, ಬಡವರಿಗೆ ಪ್ರತಿ ತಿಂಗಳು ಸರ್ಕಾರದ ವತಿಯಿಂದ ನೀಡಲಾಗುವ ಪಿಂಚಣಿಗಳಾದ ಇಂದಿರಾಗಾಂಧಿ ನ್ಯಾಶನಲ್ ಓಲ್ಡ್ ಏಜ್ ಪೆನ್ಶನ್, ಸಂಧ್ಯಾ ಸುರಕ್ಷಾ ಯೋಜನೆ, ಅಂಗವಿಕಲರ ಯೋಜನೆ, ವಿಧವೆಯರ ಪೆನ್ಶನ್, ಮನಸ್ವಿನಿ ಯೋಜನೆ ಸೇರಿದಂತೆ ಇತರ ಯೋಜನೆಗಳ ಮೂಲಕ ನೀಡಲಾಗುವ ಪಿಂಚಣಿಗಳು(Pension) ಎಷ್ಟು ಕಂತುಗಳು ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆ ಅಥವಾ ಅಂಚೆ ಕಚೇರಿ ಖಾತೆಗೆ ಜಮೆಯಾಗಿದೆ ಎಂಬುದನ್ನು ನಿಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳಬಹುದು. ಅದು ಹೇಗೆ.? ಚೆಕ್ ಮಾಡುವ ಡೈರೆಕ್ಟ್ … Read more