ಬೆಂಗಳೂರು ಫ್ಲ್ಯಾಟ್‌ನಲ್ಲಿ ಇಬ್ಬರು ಯುವತಿಯರ ಜೊತೆ ವಾಸವಾಗಿದ್ದ ಯುವಕ ಶವವಾಗಿ ಪತ್ತೆ

ಇಬ್ಬರು ಯುವತಿಯರ ಜೊತೆ ಬೆಂಗಳೂರಿನ ಫ್ಲ್ಯಾಟ್ ಒಂದರಲ್ಲಿ ವಾಸವಾಗಿದ್ದ ಯುವಕ ದುರಂತ ಅಂತ್ಯಕಂಡಿದ್ದಾನೆ. ಕೆಲಸದ ಕಾರಣದಿಂದ ಕೆಳೆದ ಕೆಲ ವರ್ಷಗಳಿಂದ ಯುವಕ ಹಾಗೂ ಇಬ್ಬರು ಯುವತಿಯರು ಬೆಂಗಳೂರಿನ ಯಲ್ಲನೇಹಳ್ಳಿಯ ಫ್ಲ್ಯಾಟ್‌ನಲ್ಲಿ ವಾಸವಿದ್ದರು. WhatsApp Group Join Now ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಈ ಮೂವರು ಮೂಲತಃ ಕೇರಳದ ತಿರುವನಂತಪುರಂದವರು. ಹೀಗಾಗಿ ಬೆಂಗಳೂರಿನಲ್ಲಿ ಜೊತೆಯಾಗಿ ಒಂದೇ ಫ್ಲ್ಯಾಟ್‌ನಲ್ಲಿ ವಾಸವಿದ್ದರು. ಈ ಪೈಕಿ ಒಬ್ಬಳ ಜೊತೆ ಪ್ರೀತಿಯಲ್ಲಿ ಬಿದ್ದಿದ್ದೆ, ಮೂವರ ಜಗಳಕ್ಕೆ ಕಾರಣವಾಗಿದೆ ಎಂಬ ಆರೋಪ ಕೇಳಿಬಂದಿದೆ. ಪರಿಣಾಮ … Read more

ಬೆಂಗಳೂರಿನ ಹೃದಯಭಾಗದಲ್ಲೇ ಇದೆ ಪಾಕಿಸ್ತಾನ, ಚೀನಾ ಪ್ರಜೆಗಳ ಸಾವಿರಾರು ಕೋಟಿ ರೂ. ಮೌಲ್ಯದ ಆಸ್ತಿ.!

ಒಂದೆಡೆ ಭಾರತ ಪಾಕಿಸ್ತಾನ ನಡುವಣ ಉದ್ವಿಗ್ನ ಪರಿಸ್ಥಿತಿ ತುಸು ನಿಯಂತ್ರಣಕ್ಕೆ ಬಂದಿದೆ ಎನ್ನುವಾಗಲೇ ದೆಹಲಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ. ಇದರ ಹಿಂದೆ ಪಾಕ್ ಉಗ್ರರ ಕೈವಾಡ ಇರುವ ಬಗ್ಗೆ ಬಲವಾದ ಶಂಕೆಯೂ ವ್ಯಕ್ತವಾಗಿದೆ. WhatsApp Group Join Now ಇಂಥ ಸಂದರ್ಭದಲ್ಲೇ ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ (Bengaluru), ಅದರಲ್ಲೂ ನಗರದ ಹೃದಯ ಭಾಗದಲ್ಲೇ ನಾಲ್ಕು ಕಡೆಗಳಲ್ಲಿ ಪಾಕಿಸ್ತಾನಿ ಹಾಗೂ ಚೀನಾ ಪ್ರಜೆಗಳ ಆಸ್ತಿ ಇರುವುದು ಗೊತ್ತಾಗಿದೆ. ಪಾಕಿಸ್ತಾನ ಹಾಗೂ ಚೀನಾ ರಾಷ್ಟ್ರಗಳ ಪ್ರಜೆಗಳ ಹೆಸರಲ್ಲಿ ದಾಖಲಾಗಿರುವ ಸಾವಿರಾರು … Read more

ವಿಶ್ವಕರ್ಮ ಸಮುದಾಯದ ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ 1 ಲಕ್ಷ ರೂ. ಆರ್ಥಿಕ ನೆರವು – ಶೇ.20ರಷ್ಟು ಸಬ್ಸಿಡಿ.!

ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ವಿಶ್ವಕರ್ಮ ಸಮುದಾಯದ ಸಾಂಪ್ರದಾಯಿಕ ಕುಶಲಕರ್ಮಿಗಳ ಆರ್ಥಿಕ ಮತ್ತು ವೃತ್ತಿ ಅಭಿವೃದ್ಧಿಗಾಗಿ ವಿಶೇಷ ಯೋಜನೆಯೊಂದನ್ನು ಜಾರಿಗೆ ತಂದಿದೆ. ಅದೇ “ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ ಆರ್ಥಿಕ ನೆರವು” ಯೋಜನೆ. ಈ ಯೋಜನೆ ಪಂಚವೃತ್ತಿ ಯೋಜನೆ ಎಂದೇ ಜನಜನಿತವಾಗಿದೆ. ಈ ಯೋಜನೆಯನ್ನು ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ. WhatsApp Group Join Now ಕುಶಲಕರ್ಮಿಗಳು ತಮ್ಮ ವೃತ್ತಿಯನ್ನು ಆಧುನೀಕರಿಸಲು, ಹೊಸ ಉಪಕರಣಗಳನ್ನು ಖರೀದಿಸಲು ಮತ್ತು ಕೌಶಲ್ಯಗಳನ್ನು ಹೆಚ್ಚಿಸಿಕೊಳ್ಳಲು ಈ ಯೋಜನೆ … Read more

ರಾಜ್ಯದ ರೈತರಿಗೆ ಸಿಹಿಸುದ್ಧಿ : ಮೃತರ ಹೆಸರಲ್ಲಿನ ಜಮೀನು ವಾರಸುದಾರರಿಗೆ ಬದಲಿಸಲು ಪೌತಿ ಖಾತೆ, ಪೋಡಿಗೆ ಡಿಸೆಂಬರ್ ಗಡುವು

ರಾಜ್ಯದಲ್ಲಿ ಪೌತಿ ಖಾತೆ, ಪೋಡಿ ಕಾರ್ಯ ಪೂರ್ಣಗೊಳಿಸಲು ಡಿಸೆಂಬರ್ ಗಡುವು ನೀಡಲಾಗಿದೆ. ಎರಡೂ ಕಾರ್ಯಕ್ಕೆ ವೇಗ ನೀಡುವಂತೆ ತಹಸಿಲ್ದಾರ್ ಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. WhatsApp Group Join Now ಸೋಮವಾರ ವಿಕಾಸಸೌಧದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ತಹಶೀದ್ಧಾರ್ ಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವರು ಈ ಕುರಿತಾಗಿ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಪೌತಿ ಖಾತೆ ಅಭಿಯಾನದಡಿ ಇದುವರೆಗೆ ಕೇವಲ ಶೇಕಡ 5ರಷ್ಟು ಗುರಿ ಸಾಧನೆ ಮಾಡಲಾಗಿದೆ. ಸಾಮಾಜಿಕ, ಶೈಕ್ಷಣಿಕ … Read more

ರಜೆ ಬಳಿಕ ಇದೀಗ 8 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ರೂಲ್ಸ್.! ಏನಿದು ಹೊಸ ನಿಯಮ!

ಕರ್ನಾಟಕ ಶಾಲಾ ಮಕ್ಕಳು ಹೆಚ್ಚುವರಿಯಾಗಿ ದಸರಾ ಹಬ್ಬದ ರಜೆಯನ್ನ ಪಡೆದುಕೊಂಡ ಕಾರಣ ಈಗ ಎಂಟರಿಂದ 10ನೇ ತರಗತಿ ಮಕ್ಕಳಿಗೆ ರಾಜ್ಯಾದ್ಯಂತ ಹೊಸ ನಿಯಮವನ್ನ ಜಾರಿಗೆ ತರಲಾಗಿದೆ. ಎಂಟರಿಂದ 10ನೇ ತರಗತಿ ಮಕ್ಕಳಿಗೆ ಹೊಸ ನಿಯಮವನ್ನ ಜಾರಿಗೆ ತರುವುದರ ಮೂಲಕ ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆ ಈಗ ಅಧಿಕೃತ ಆದೇಶವನ್ನ ಹೊರಡಿಸಿದೆ. WhatsApp Group Join Now ಕರ್ನಾಟಕದಲ್ಲಿ ಶಾಲಾ ಮಕ್ಕಳಿಗೆ ಹೆಚ್ಚುವರಿಯಾಗಿ 10 ದಿನಗಳ ಕಾಲ ದಸರಾ ರಜೆಯನ್ನ ವಿಸ್ತರಣೆ ಮಾಡಲಾಗಿತ್ತು. ಸದ್ಯ ಎಂಟರಿಂದ 10ನೇ ತರಗತಿ … Read more

ಬೆಳೆ ಸಮೀಕ್ಷೆ 2025 : AI ತಂತ್ರಜ್ಞಾನದೊಂದಿಗೆ ರೈತರಿಗೆ ಬಂಗಾರದ ಅವಕಾಶ! ನೀವು ಇನ್ನೂ ಮಾಡದೇ ಇದ್ದರೆ ಈ ಕ್ಷಣವೇ ಆರಂಭಿಸಿ!

ನಿಮ್ಮ ಜಮೀನಿನಲ್ಲಿ ಬೆಳೆದ ರಾಗಿ, ತೊಗರಿ, ಮಾವು, ತೆಂಗು – ಇವೆಲ್ಲದರ ಮಾಹಿತಿ ಈಗ ನಿಮ್ಮ ಕೈಗೆ ಬರುವ ಬೆಂಬಲ ಬೆಲೆ, ಬೆಳೆ ವಿಮೆ, ಹಾನಿ ಪರಿಹಾರಕ್ಕೆ ನೇರ ಟಿಕೆಟ್! ಕರ್ನಾಟಕ ಕೃಷಿ ಇಲಾಖೆಯಿಂದ 2025ರ ಮುಂಗಾರು ಋತುವಿನ ಬೆಳೆ ಸಮೀಕ್ಷೆ ಈಗಾಗಲೇ ಆರಂಭವಾಗಿದೆ. ಈ ಬಾರಿ ದೊಡ್ಡ ಬದಲಾವಣೆ – ಮೊಬೈಲ್ ಆಪ್‌ಗೆ AI ತಂತ್ರಜ್ಞಾನ ಸೇರ್ಪಡೆ! ಇದರಿಂದ ಯಾವುದೇ ಗೊಂದಲ, ಯಾವುದೇ ತಪ್ಪು ಮಾಹಿತಿ ಸಾಧ್ಯವಿಲ್ಲ. ನಿಮ್ಮ ಒಂದು ಕ್ಲಿಕ್‌ನಲ್ಲಿ RTCಯಲ್ಲಿ ಬೆಳೆ ಹೆಸರು … Read more

Gruhalakshmi Loan Scheme – ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಂಪರ್‌ ಗುಡ್‌ ನ್ಯೂಸ್‌.! ಸೊಸೈಟಿಯಿಂದ ₹3 ಲಕ್ಷ ರೂ.ವರೆಗೆ ಸಾಲ ಸೌಲಭ್ಯ.!

Gruhalakshmi Loan Scheme : ಕರ್ನಾಟಕದ ಮಹಿಳೆಯರ ಬದುಕಿನಲ್ಲಿ ಮತ್ತೊಂದು ಸುವರ್ಣ ಅಧ್ಯಾಯ ಆರಂಭವಾಗಲಿದೆ. ಗೃಹಲಕ್ಷ್ಮಿ ಯೋಜನೆಯ ಮೂಲಕ ಪ್ರತಿ ತಿಂಗಳು ₹2000 ಸಹಾಯಧನ ಪಡೆಯುತ್ತಿರುವ ಕೋಟ್ಯಂತರ ಮಹಿಳೆಯರಿಗೆ ಇದೀಗ ತಮ್ಮದೇ ಆದ ಬ್ಯಾಂಕ್ ಸಿದ್ಧವಾಗುತ್ತಿದೆ. WhatsApp Group Join Now ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಘೋಷಣೆ ಮಾಡಿರುವಂತೆ ನವೆಂಬರ್ 19ರಂದು ಗೃಹಲಕ್ಷ್ಮಿ ಬ್ಯಾಂಕ್ ಉದ್ಘಾಟನೆಯಾಗಲಿದೆ. ಈ ಮೂಲಕ ಫಲಾನುಭವಿಗಳು ₹3 ಲಕ್ಷದವರೆಗೆ ಕೇವಲ 4-5% ಬಡ್ಡಿ ದರದಲ್ಲಿ ಸಾಲ … Read more

ಬಡ ಜನರಿಗೆ ಸ್ವಂತ ಮನೆ ಕಟ್ಟಿಕೊಳ್ಳಲು 2.5 ಲಕ್ಷ ಸರ್ಕಾರದಿಂದ ಸಹಾಯಧನ! Rajiv Gandhi Vasati Yojana

Rajiv Gandhi Vasati Yojana : ಬಡ ಮತ್ತು ಮಧ್ಯಮ ಕುಟುಂಬಗಳಿಗೆ ಉಚಿತ ಮನೆ ಕನಸು ಸಾಕಾರಗೊಳಿಸುವ ಮಹತ್ವದ ಸರ್ಕಾರದ ಯೋಜನೆ! WhatsApp Group Join Now ರಾಜೀವ ಗಾಂಧಿ ವಸತಿ ಯೋಜನೆ ಕರ್ನಾಟಕ ಸರ್ಕಾರದ ಅತ್ಯಂತ ಜನಪರ ಹಾಗೂ ಪರಿಣಾಮಕಾರಿ ವಸತಿ ಯೋಜನೆಗಳಲ್ಲಿ ಒಂದಾದ ರಾಜೀವ ಗಾಂಧಿ ವಸತಿ ಯೋಜನೆ (Rajiv Gandhi Vasati Yojana) ಬಡ ಮತ್ತು ಮಧ್ಯಮ ವರ್ಗದ ಮನೆ ಇಲ್ಲದ ಕುಟುಂಬಗಳಿಗೆ ಹೊಸ ಭರವಸೆಯಾಗಿದೆ. ಈ ಯೋಜನೆಯಡಿ ಮನೆ ಇಲ್ಲದವರು ಅಥವಾ … Read more

Bele Parihara : ಬೆಳೆ ಪರಿಹಾರ ಹಣ – ಪರಿಹಾರ ಪಡೆಯಲು ಕಡ್ಡಾಯವಾಗಿ ಈ ಕೆಲಸ ಮಾಡಿ

Bele Parihara : ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಅನೇಕ ಜಿಲ್ಲೆಗಳ ರೈತರು ಬೆಳೆ ನಾಶದಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ನಷ್ಟದಿಂದ ರೈತರ ಆರ್ಥಿಕ ಸ್ಥಿತಿ ಕಷ್ಟಕರವಾಗಿರುವ ಹಿನ್ನೆಲೆಯಲ್ಲಿ, ಸರ್ಕಾರವು ರೈತರಿಗೆ ಪರಿಹಾರ ಹಣ ನೀಡಲು ನಿರ್ಧರಿಸಿದೆ. 2025–26 ಸಾಲಿನ ಬೆಳೆ ಪರಿಹಾರ ಯೋಜನೆಯಡಿ ರೈತರು ಕಡ್ಡಾಯವಾಗಿ ಕೆಲವು ಕ್ರಮಗಳನ್ನು ಕೈಗೊಳ್ಳಬೇಕು. WhatsApp Group Join Now ಸರ್ಕಾರದ ಪರಿಹಾರ ಯೋಜನೆಯ ಉದ್ದೇಶಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೇರಿ, ಪ್ರಕೃತಿ ವಿಕೋಪಗಳಿಂದ ನಷ್ಟ ಅನುಭವಿಸಿದ ರೈತರಿಗೆ … Read more

ದೇಶದ ಎಲ್ಲಾ ಬ್ಯಾಂಕ್ ನೌಕರರಿಗೆ ಇದೀಗ ಹೊಸ ರೂಲ್ಸ್ | ಸ್ಥಳೀಯ ಭಾಷೆ ಬಳಕೆ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ.!

ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಸ್ಥಳೀಯ ಗ್ರಾಹಕರು ಮತ್ತು ಬ್ಯಾಂಕ್ ನ ಅನ್ಯ ಭಾಷಿಕ ಸಿಬ್ಬಂದಿಯ ನಡುವೆ ಭಾಷಾ ವಿಚಾರವಾಗಿ ಸಂಘರ್ಷಗಳು ಹೆಚ್ಚಾಗ್ತಾ ಇದೆ. ಇದೀಗ ಈ ನಡುವೆ ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನವರು ಬ್ಯಾಂಕುಗಳ ನೇಮಕಾತಿ ನೀತಿಯಲ್ಲಿ ಮಹತ್ವದ ಬದಲಾವಣೆ ಮಾಡುವಂತೆ ಸೂಚನೆ ನೀಡಿದ್ದಾರೆ.  WhatsApp Group Join Now ಬ್ಯಾಂಕ್ ಗಳು ಸ್ಥಳೀಯ ಭಾಷೆ ಬಲ್ಲವರನ್ನೇ ನೇಮಕ ಮಾಡಿಕೊಳ್ಳಬೇಕು. ಅಲ್ಲದೇ ಅವರ ಸ್ಥಳೀಯ ಭಾಷಾ ಜ್ಞಾನದ ಆಧಾರದಲ್ಲಿ ಅವರ ವೃತ್ತಿ ಪರಿಧಿಯನ್ನ … Read more