12 ವೋಟ್ ಪಡೆದಿದ್ದು ಸರ್ದಾರ್ ವಲ್ಲಭಾಯಿ ಪಟೇಲ್, ಆದ್ರೆ ನೆಹರೂ ಹೇಗೆ ಪ್ರಧಾನಿಯಾದ್ರು

ಸ್ವಾತಂತ್ರ್ಯಾ ನಂತರ ಪ್ರಧಾನಿ ಯಾರಾಗಬೇಕು ಎಂದು ಮತದಾನವಾದಾಗ ಸರ್ದಾರ್ ವಲ್ಲಭಾಯಿ ಪಟೇಲ್ ಗೆ 12 ಮತಗಳು ಬಂದಿತ್ತು. ನೆಹರೂಗೆ ಕೇವಲ 2 ಮತ ಬಂದಿದ್ದು. ಆದರೆ ಕೊನೆಗೆ ಪ್ರಧಾನಿಯಾಗಿದ್ದು ನೆಹರೂ. ಇಲ್ಲಿಯೇ ಮತಗಳ್ಳತನ ಆರಂಭವಾಗಿತ್ತು ಎಂದು ಗೃಹಸಚಿವ ಅಮಿತ್ ಶಾ ಲೋಕಸಭೆಯಲ್ಲಿ ಪ್ರಶ್ನೆ ಮಾಡಿದ್ದಾರೆ. WhatsApp Group Join Now ವಿಪಕ್ಷ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ಮೇಲೆ ಮತಗಳ್ಳತನದ ಆರೋಪ ಮಾಡಿದ್ದರು. ಈ ಆರೋಪಗಳಿಗೆ ಉತ್ತರಿಸುತ್ತಿದ್ದ ಅಮಿತ್ ಶಾ ಮೊದಲು … Read more

‘BJP- RSS ಭಿನ್ನಾಭಿಪ್ರಾಯದಿಂದ ಪಿತೂರಿ: ವೀರೇಂದ್ರ ಹೆಗ್ಗಡೆ ಅವರ ಮೇಲೆ ಷಡ್ಯಂತ್ರ ; ನನ್ನ ನಿರ್ಧಾರಕ್ಕೆ ಜೈನ ಸಮುದಾಯದಿಂದ ಮೆಚ್ಚುಗೆ’

ವೀರೇಂದ್ರ ಹೆಗ್ಗಡೆ ಅವರ ಕಷ್ಟಕಾಲದಲ್ಲಿ ನಾನು ತೆಗೆದುಕೊಂಡ ಒಂದು ನಿರ್ಧಾರದಿಂದ ಇಡೀ ದೇಶದ ಜೈನ ಸಮುದಾಯದವರು ನೀವು ಒಳ್ಳೆ ಕೆಲಸ ಮಾಡಿದ್ದೀರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಹೇಳಿದರು. WhatsApp Group Join Now ಆಚಾರ್ಯರತ್ನ ಶ್ರೀ 108 ಬಾಹುಬಲಿ ಮುನಿಮಹಾರಾಜರ 94 ನೇ ಜನ್ಮಜಯಂತಿ ಮಹೋತ್ಸವದಲ್ಲಿ ಬುಧವಾರ ಭಾಗವಹಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಾತನಾಡಿದರು. ವೀರೇಂದ್ರ ಹೆಗಡೆ ಅವರ ಮೇಲೆ ಯಾವ ರೀತಿ ಷಡ್ಯಂತ್ರ ಆಯಿತು. ಆಗ ಅವರ ಕಷ್ಟಕಾಲದಲ್ಲಿ ನಾವು … Read more

ಮಂಡ್ಯದಲ್ಲಿ 9 ನೇ ತರಗತಿ ವಿದ್ಯಾರ್ಥಿನಿಗೆ ‘ಲೈನ್’ : ಶಾಲಾ ಬಸ್ ಅಡ್ಡಗಟ್ಟಿದ ಪುಂಡರು ಅರೆಸ್ಟ್

ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ವಡ್ಡರಹಳ್ಳಿಯಲ್ಲಿ ಪುಂಡರು ಶಾಲಾ ಬಸ್ ತಡೆದ ಘಟನೆ ನಡೆದಿದೆ. ಬಸ್ ತಡೆದ ಪುಂಡರು ಚಾಲಕನಿಗೆ ಆವಾಜ್ ಹಾಕಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. WhatsApp Group Join Now ವಡ್ಡರಹಳ್ಳಿ ಗ್ರಾಮದ ಕಿರಣ್ ಮತ್ತು ಗಿರೀಶ್ ಎಂಬ ಯುವಕರು 9 ನೇ ತರಗತಿ ವಿದ್ಯಾರ್ಥಿನಿಗೆ ಲೈನ್ ಹೊಡೆಯುತ್ತಿರುತ್ತಾರೆ. ಬಾಲಕಿಯನ್ನ ಬಸ್ ನಿಂದ ಕೆಳಗೆ ಇಳಿಸುವಂತೆ ಆಗ್ರಹಿಸಿ ಚಾಲಕನಿಗೆ ಆವಾಜ್ ಹಾಕಿದ್ದಾರೆ ಎನ್ನಲಾಗಿದೆ. ಪುಂಡರ ಕೃತ್ಯವನ್ನ ಚಾಲಕ ತನ್ನ … Read more

ಪ್ರಧಾನಿ ಮೋದಿ ಕೂಡ ವಿದೇಶ ಪ್ರವಾಸದಲ್ಲೇ ಇರುತ್ತಾರಲ್ಲ; ರಾಹುಲ್ ಕುರಿತ ಬಿಜೆಪಿ ಟೀಕೆಗೆ ಪ್ರಿಯಾಂಕಾ ಗಾಂಧಿ ತಿರುಗೇಟು

ಲೋಕಸಭಾ ಅಧಿವೇಶನ ನಡೆಯುತ್ತಿರುವಾಗಲೇ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಜರ್ಮನಿ ಪ್ರವಾಸಕ್ಕೆ ತೆರಳುತ್ತಿದ್ದಾರೆ. ಈ ಬಗ್ಗೆ ಬಿಜೆಪಿ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದು, ರಾಹುಲ್ ಗಾಂಧಿಯನ್ನು ಪ್ರವಾಸದ ನಾಯಕ, ಅರೆಕಾಲಿಕ ನಾಯಕ ಎಂದೆಲ್ಲ ಲೇವಡಿ ಮಾಡಿದ್ದರು. WhatsApp Group Join Now ಬಿಜೆಪಿಯ ಟೀಕೆಗೆ ಕಾಂಗ್ರೆಸ್‌ನ ಹಿರಿಯ ನಾಯಕಿ ಮತ್ತು ರಾಹುಲ್ ಗಾಂಧಿಯವರ ಸಹೋದರಿ ಪ್ರಿಯಾಂಕಾ ಗಾಂಧಿ ತಿರುಗೇಟು ನೀಡಿದ್ದಾರೆ. ‘ಪ್ರಧಾನಿ ಮೋದಿ ತಮ್ಮ ಕೆಲಸದ ಸಮಯದ ಅರ್ಧದಷ್ಟು ಭಾಗವನ್ನು ದೇಶದ … Read more

Horoscope Today : ಇಂದು ಈ ರಾಶಿಯವರಿಂದ ನಿಮ್ಮ ಮೇಲೆ ತಪ್ಪು ಕಲ್ಪನೆ ಆರೋಪಗಳು ಬರಲಿವೆ

ಮೇಷ ರಾಶಿ : WhatsApp Group Join Now ಪ್ರೇಮ ಸಂಬಂಧಗಳಲ್ಲಿ ವಿಶ್ವಾಸ ಹೆಚ್ಚಾಗಿ ಬಂಧ ಬಲವಾಗುತ್ತದೆ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗವಹಿಸಲು ಸಮಯ ಸೂಕ್ತ. ವಿದೇಶದಲ್ಲಿ ಇರವ ವಿದ್ಯಾರ್ಥಿಗಳು ತಮ್ಮ ಕ್ಷೇತ್ರದಲ್ಲಿ ಯಶಸ್ಸನ್ನು ಗಳಿಸುವರು. ನಿಮ್ಮದಾದ ಸ್ವತಂತ್ರ ಆದಾಯವನ್ನು ಇಟ್ಟುಕೊಳ್ಳಿ. ಖಾಸಗಿ ವೃತ್ತಿಯಲ್ಲಿ ಆದಾಯವನ್ನು ಹೆಚ್ಚಿಸಿಕೊಳ್ಳಲು ಮಾತನಾಡುವಿರಿ. ಶತ್ರುಗಳಿಗೆ ನೀವೇ ಕೇಂದ್ರಬಿಂದು ಆಗಿರಬಹುದು. ಸ್ಪರ್ಧಾತ್ಮಕವಾಗಿ ಚಟುವಟಿಕೆಗಳನ್ನು ಮಾಡಲು ಮನಸ್ಸು ಒಪ್ಪುವುದು. ವಿದ್ಯಾರ್ಥಿಗಳು ತಮ್ಮ ಕ್ಷೇತ್ರದಲ್ಲಿ ಯಶಸ್ಸನ್ನು ಗಳಿಸಲು ಬಹಳ ಪ್ರಯತ್ನಶೀಲರಾಗುವರು. ನಿಮಗೆ ತಾಳ್ಮೆಯೂ ಬಹಳ ಮುಖ್ಯವಾಗುವುದು. ನಿಮ್ಮ … Read more

ನೆಹರು, ಇಂದಿರಾ ಗಾಂಧಿ, ಸೋನಿಯಾ ಗಾಂಧಿಯಿಂದಲೂ ಮತಗಳ್ಳತನ : ಅಮಿತ್ ಶಾ ವಾಗ್ದಾಳಿ

ರಾಹುಲ್ ಗಾಂಧಿ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ವಿರುದ್ಧ ಮತ ಕಳ್ಳತನದ ಆರೋಪ ಮಾಡಿದ್ದರು. ಈ ಕುರಿತು ಚರ್ಚೆಗೆ ಅವಕಾಶ ಕೋರಿದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭಾಷಣಕ್ಕೆ ಅಡ್ಡಿಪಡಿಸಿದರು. WhatsApp Group Join Now ಇದಾದ ನಂತರ ಅಮಿತ್ ಶಾ (Amit Shah) ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡುವೆ ತೀವ್ರ ವಾಗ್ಸಮರ ಏರ್ಪಟ್ಟಿತು. ಲೋಕಸಭೆಯಲ್ಲಿ ಮಾತನಾಡಿದ ಅಮಿತ್ ಶಾ, ವಿಶೇಷ … Read more

40ರಲ್ಲೂ 25ರವರಂತೆ ಕಾಣಬೇಕೇ? ಆರೋಗ್ಯ ತಜ್ಞರು ಹೇಳಿದ ಈ 4 ಆಹಾರ ಪದ್ಧತಿ ನಿಮ್ಮನ್ನು ಸದಾ ಯಂಗ್ ಆಗಿ ಇಡುತ್ತೆ!

‘ವಯಸ್ಸಾದರೂ ಯಂಗ್ ಆಗಿರುವುದು’ ಎಂದರೆ ಕೇವಲ ಹೆಚ್ಚು ಕಾಲ ಬದುಕುವುದು ಮಾತ್ರವಲ್ಲ, ಆರೋಗ್ಯಕರ ಚರ್ಮ, ಉತ್ತಮ ಶಕ್ತಿ ಮತ್ತು ಬಲವಾದ ರೋಗನಿರೋಧಕ ಶಕ್ತಿಯ ಮೂಲಕ ಯುವಕರಂತೆ ಕಾಣುವುದು ಮತ್ತು ಅನುಭವಿಸುವುದು. ಅನೇಕರಿಗೆ, ಈ ಆರೋಗ್ಯಕರ ವಯಸ್ಸಾಗುವಿಕೆಯ ಪ್ರಯಾಣವು ಅಡುಗೆಮನೆಯಿಂದಲೇ ಪ್ರಾರಂಭವಾಗುತ್ತದೆ. WhatsApp Group Join Now ‘ಫುಡ್-ಫಸ್ಟ್’ (ಆಹಾರವೇ ಮೊದಲು) ವಿಧಾನದಿಂದ ಜನಪ್ರಿಯರಾದ ಸ್ವಾಸ್ಥ್ಯ (ವೆಲ್‌ನೆಸ್) ಪ್ರಭಾವಿ ಝರಿನಾ ಮನಯೆಂಕೋವಾ ಅವರು ಇತ್ತೀಚೆಗೆ ಇನ್‌ಸ್ಟಾಗ್ರಾಮ್ ವಿಡಿಯೋ ಒಂದರಲ್ಲಿ, ತಮ್ಮ ನಿಜವಾದ ವಯಸ್ಸು 39 ಆದರೂ ತಮ್ಮ ಜೈವಿಕ … Read more

ನಕಲಿ ಕ್ಲಿನಿಕ್‌ ಅಟ್ಟಹಾಸಕ್ಕೆ ಮತ್ತೊಂದು ಬಲಿ : ಯೂಟ್ಯೂಬ್ ನೋಡಿ ಶಸ್ತ್ರಚಿಕಿತ್ಸೆ ಮಾಡುತ್ತಿದ್ದ ವೇಳೆ ಮಹಿಳೆ ಸಾವು

ಅಕ್ರಮ ಕ್ಲಿನಿಕ್ (Illegal clinic) ಹೊಂದಿದ್ದ ವ್ಯಕ್ತಿಯೊಬ್ಬ ತನ್ನ ಸೋದರಳಿಯನ ಜತೆ ಸೇರಿ ಮಹಿಳೆಯೊಬ್ಬಳಿಗೆ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಯೂಟ್ಯೂಬ್ ವಿಡಿಯೊ ಟ್ಯುಟೋರಿಯಲ್ ನೋಡಿ ಸರ್ಜರಿ ಮಾಡಿದ ಪರಿಣಾಮ ಮಹಿಳೆ ಮೃತಪಟ್ಟಿದ್ದಾಳೆ. ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. WhatsApp Group Join Now ಅಕ್ರಮವಾಗಿ ಕ್ಲಿನಿಕ್‌ ನಡೆಸುತ್ತಿದ್ದ ಆರೋಪಿಗಳು ಯಾವುದೇ ವೈದ್ಯಕೀಯ ಅರ್ಹತೆ ಇಲ್ಲದಿದ್ದರೂ ಶಸ್ತ್ರಚಿಕಿತ್ಸೆಗೆ ನಡೆಸಿದ್ದಾರೆ ಪೊಲೀಸರು ತಿಳಿಸಿದ್ದಾರೆ. ತೆಹಬಹಾದೂರ್ ರಾವತ್ ಎಂಬುವವರ ಪತ್ನಿ ಮುನಿಶ್ರಾ ರಾವತ್ ಕಿಡ್ನಿ ಸ್ಟೋನ್‍ಗೆ ಸಂಬಂಧಿಸಿದ ಕಾಯಿಲೆಯಿಂದ … Read more

ಲಿವರ್ ಡ್ಯಾಮೇಜ್ಗೆ ಫುಲ್ ಸ್ಟಾಪ್ : ಇಂದೇ ನಿಮ್ಮ ಆಹಾರದಲ್ಲಿ ಇರಲಿ ಈ ‘ದೇಹ ಶುದ್ಧೀಕರಿಸುವ’ ಆಹಾರಗಳು!

ಲಿವರ್ (ಯಕೃತ್ತು) ನಮ್ಮ ದೇಹದೊಳಗಿನ ಅನೇಕ ಕಾರ್ಯಗಳನ್ನು ನಿರ್ವಹಿಸುವ ಅತ್ಯಂತ ಶ್ರಮಜೀವಿ ಅಂಗಗಳಲ್ಲಿ ಒಂದು. ಯಕೃತ್ತು ಪಿತ್ತರಸವನ್ನು ಉತ್ಪಾದಿಸುತ್ತದೆ, ಇದು ನಾವು ಸೇವಿಸುವ ಕೊಬ್ಬನ್ನು ಜೀರ್ಣಿಸಿಕೊಳ್ಳಲು ನೆರವಾಗುತ್ತದೆ. ಅಷ್ಟೇ ಅಲ್ಲ, ಇದು ಹೆಚ್ಚುವರಿ ಗ್ಲೂಕೋಸ್ ಅನ್ನು ಗ್ಲೈಕೊಜೆನ್ ಆಗಿ ಸಂಗ್ರಹಿಸಿ, ಅಗತ್ಯವಿದ್ದಾಗ ಮತ್ತೆ ಶಕ್ತಿಯ ರೂಪದಲ್ಲಿ ಬಿಡುಗಡೆ ಮಾಡುತ್ತದೆ. WhatsApp Group Join Now ಯಕೃತ್ತು ಕೊಬ್ಬನ್ನು ಒಡೆಯಲು ಮತ್ತು ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕಲು ಸಹಾಯ ಮಾಡುವ ಒಂದು ಅವಿಭಾಜ್ಯ ಅಂಗವಾಗಿದೆ. ಆದರೂ, ಯಕೃತ್ತಿನ ಕಾಯಿಲೆಯು … Read more

ಹಾಸನದಲ್ಲಿ ಮೆಕ್ಯಾನಿಕ್ ಹತ್ಯೆ : ಬಳಿಕ ಶವದೊಂದಿಗೆ ವಿಡಿಯೋ ಮಾಡಿ ವಿಕೃತಿ ಮೆರೆದ ಹಂತಕರು

ಹಾಸನ  ಹೊರವಲಯದ ಬಿಟ್ಟಗೌಡನಹಳ್ಳಿ ಬಳಿ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹಾಸನ ತಾಲೂಕಿನ ಹೂವಿನಹಳ್ಳಿ ಕಾವಲು ಗ್ರಾಮದ ನಿವಾಸಿ ಮೆಕ್ಯಾನಿಕ್  ಕೀರ್ತಿ(22) ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದ್ದು, ಬಳಿಕ ಹಂತಕರು ಶವ ಮುಂದೆ ಸೆಲ್ಫಿ ವಿಡಿಯೋ ಮಾಡಿ ವಿಕೃತಿ ಮೆರೆದಿದ್ದಾರೆ. WhatsApp Group Join Now ನಾವೇ ಇವನನ್ನು ಹೊಡೆದು ಕೊಂದಿದ್ದೇವೆಂದು ಶವದೊಂದಿಗೆ ಸೆಲ್ಫಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಸದ್ಯ ಇದೇ ವಿಡಿಯೋವನ್ನು ಆಧರಿಸಿ ಸ್ಥಳಕ್ಕೆ ಶ್ವಾನದಳ, ಎ‌ಎಸ್‌ಪಿ ಭೇಟಿ ಪರಿಶೀಲನೆ … Read more