ಹರ್ನಿಯಾ : ಹೊಟ್ಟೆ ಭಾಗದಲ್ಲಿ ನೋವು, ತೊಡೆಸಂಧಿಯ ಉಬ್ಬು, ಹರ್ನಿಯಾ ನಡುವಿನ ವ್ಯತ್ಯಾಸ ತಿಳಿಯಿರಿ

ಹೊಟ್ಟೆಯ ಭಾಗ ಅಥವಾ ತೊಡೆಸಂಧಿ ಪ್ರದೇಶದಲ್ಲಿ ಕಂಡುಬರುವ ಉಬ್ಬುಗಳು, ನೋವಿನ ವಿಧಗಳು ಮತ್ತು ತೀವ್ರತೆಯ ಬಗ್ಗೆ ಬಹುತೇಕ ಮಂದಿ ತಿಳಿವಳಿಕೆ ಹೊಂದಿರುವುದು ತೀರಾ ಕಡಿಮೆ. ಪ್ರತಿಯೊಬ್ಬರು ಕೂಡ ವಿವಿಧ ರೀತಿಯ ಊತಗಳಿಗೆ ಸಂಬಂಧಿಸಿ ಬೇರೆ ಬೇರೆ ಅಭಿಪ್ರಾಯ ಹೊಂದಿರುತ್ತಾರೆ. WhatsApp Group Join Now ಹರ್ನಿಯಾಗಳು ನೋವುರಹಿತವಾಗಿರುವುದರಿಂದಾಗಿ ಬಹುತೇಕ ರೋಗಿಗಳು ತೀರಾ ತಡವಾಗಿ ವೈದ್ಯರ ಬಳಿಗೆ ಬರುತ್ತಾರೆ. ಹಾಗಾದರೆ ಹೊಟ್ಟೆಯ ಮತ್ತು ತೊಡೆಸಂಧಿ ಭಾಗದ ಊತಗಳು, ವಿಶೇಷವಾಗಿ ಹರ್ನಿಯಾಗಳನ್ನು ಗುರುತಿಸುವುದು ಹೇಗೆ? ಇದಕ್ಕೆ ಕೆಲವು ಸಾಮಾನ್ಯ ಲಕ್ಷಣಗಳು … Read more

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ  : ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು

ತನ್ನ ಮಗಳನ್ನು ಅಸಭ್ಯವಾಗಿ ಸ್ಪರ್ಶಿಸಿದ ಎಂಬ ಕಾರಣಕ್ಕೆ ಮಹಿಳೆಯೊಬ್ಬಳು ತನ್ನ ಲೀವ್ ಇನ್ ಪಾರ್ಟನರ್‌ನ್ನು ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ಆದರೆ ಕೊಲೆಯಾದ ಲೀವಿಂಗ್ ಪಾರ್ಟನರ್‌ನ ತಂದೆ ಬೇರೆಯದೇ ಆರೋಪ ಮಾಡಿದ್ದು, ಆತನ ಹೆಸರಿನಲ್ಲಿದ್ದ ಮನೆಯನ್ನು ವಶಕ್ಕೆ ಪಡೆದುಕೊಳ್ಳುವುದಕ್ಕಾಗಿ ಆಕೆ ಹಾಗೂ ಮಕ್ಕಳು ಸೇರಿ ನನ್ನ ಮಗನನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. WhatsApp Group Join Now 46 ವರ್ಷದ ರತ್ನ ಕೊಲೆ ಮಾಡಿದ ಮಹಿಳೆ 33 ವರ್ಷದ ಇಂಜಿನಿಯರ್ ಸೂರ್ಯ … Read more

‘ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ್ದು ಪಂಜುರ್ಲಿಯಲ್ಲ ನರ್ತಕ’ : ದೈವ ನರ್ತಕರ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ

ಕಾಂತಾರ ನಟ ರಿಷಬ್ ಶೆಟ್ಟಿ ಇತ್ತೀಚೆಗೆ ನಡೆಸಿದ ಹರಕೆಯ ನೇಮೋತ್ಸವ ಇದೀಗ ವಿವಾದಕ್ಕೆ ಕಾರಣವಾಗಿದ್ದು, ನೇಮೋತ್ಸಲದ ಸಂದರ್ಭ ದೈವ ನರ್ತಕರು ರಿಷಬ್ ಶೆಟ್ಟಿ ಮಡಿಲಲ್ಲಿ ಮಲಗಿದ್ದಕ್ಕೆ ಅಪಸ್ವರ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. WhatsApp Group Join Now ಕಾಂತಾರ ಚಾಪ್ಟರ್ 1 ಚಿತ್ರದ ಯಶಸ್ವಿನ ಬೆನ್ನಲ್ಲೇ ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ತಂಡ ಮಂಗಳೂರಿನ ಬಾರೆಬೈಲು ಜಾರಂದಾಯ ಬಂಟ ಹಾಗೂ ವಾರಾಹಿ ಪಂಜುರ್ಲಿ ದೈವಸ್ಥಾನದಲ್ಲಿ ನಡೆದ ಹರಕೆ ನೇಮೋತ್ಸವ ನಡೆಸಿದೆ. ನೇಮೋತ್ಸವ … Read more

ಕುಡಿದ ಮತ್ತಿನಲ್ಲಿ ‘ಬೈಕ್ ಟ್ಯಾಕ್ಸಿ’ ಹತ್ತಿದ ಯುವತಿ ರಂಪಾಟ : ವಿಡಿಯೋ ವೈರಲ್

ಇತ್ತೀಚಿನ ದಿನಗಳಲ್ಲಿ ಪುರುಷರು ಮತ್ತು ಮಹಿಳೆಯರು ಇಬ್ಬರೂ ಮದ್ಯದ ವ್ಯಸನಿಗಳಾಗುತ್ತಿದ್ದಾರೆ. ಕೆಲವು ಮಹಿಳೆಯರು ಕುಡಿದು ರಸ್ತೆಯಲ್ಲಿ ಜಗಳವಾಡುತ್ತಿರುವ ಪ್ರಕರಣಗಳು ಹೆಚ್ಚಾಗಿವೆ. WhatsApp Group Join Now ಇತ್ತೀಚೆಗೆ, ಯುವತಿಯೊಬ್ಬಳು ಕುಡಿದು ಬೈಕ್ ಟ್ಯಾಕ್ಸಿ ಹತ್ತಿದಳು. ರಾಪಿಡೋ ಬೈಕ್ ಸವಾರನಿಗೆ ದೌರ್ಜನ್ಯದ ಲಕ್ಷಣಗಳು ಕಂಡುಬಂದವು. ಇದನ್ನು ಗಮನಿಸಿದ ಜನರು ಯುವತಿಯ ಮೇಲೆ ಕೋಪ ವ್ಯಕ್ತಪಡಿಸಿದರು. ಯುವತಿಯೊಬ್ಬಳು ಕ್ಲಬ್ ನಿಂದ ಕುಡಿದು ಹೊರಬಂದಳು. ತನ್ನ ಸ್ಥಳಕ್ಕೆ ಹೋಗಲು ಬೈಕ್ ಟ್ಯಾಕ್ಸಿ ಬುಕ್ ಮಾಡಿದಳು. ಸ್ವಲ್ಪ ಸಮಯದ ನಂತರ ಬೈಕ್ ಟ್ಯಾಕ್ಸಿ … Read more

ಕೆಕೆಆರ್‌ಟಿಸಿ ಬಸ್ ಪಲ್ಟಿ : ಶಾಲಾ ವಿದ್ಯಾರ್ಥಿಗಳು ಸೇರಿದಂತೆ 15 ಜನರಿಗೆ ಗಾಯ : ಕಂಡಕ್ಟರ್ ಸ್ಥಿತಿ ಗಂಭೀರ.!

ರಾಯಚೂರು ಜಿಲ್ಲೆಯ ದೇವದುರ್ಗ ಬಳಿ ಕೆಕೆಆರ್‌ಟಿಸಿ ಬಸ್ ಅತಿವೇಗದಿಂದಾಗಿ ಪಲ್ಟಿಯಾಗಿದ್ದು, 15 ವಿದ್ಯಾರ್ಥಿಗಳು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಈ ದುರ್ಘಟನೆಯಲ್ಲಿ ಬಸ್ ನಿರ್ವಾಹಕನ ಸ್ಥಿತಿ ಚಿಂತಾಜನಕವಾಗಿದ್ದು, ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. WhatsApp Group Join Now ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಅಂಚೆಸುಗೂರು ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೆಕೆಆರ್‌ಟಿಸಿ (ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ) ಬಸ್ಸೊಂದು ಪಲ್ಟಿಯಾಗಿದ್ದು, ವಿದ್ಯಾರ್ಥಿಗಳು ಸೇರಿದಂತೆ ಸುಮಾರು 15 ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಘಟನೆಯಲ್ಲಿ ಬಸ್‌ನ … Read more

ಸಿಎಂ ಕುರ್ಚಿಗೆ 500 ಕೋಟಿ ರೇಟ್ ಫಿಕ್ಸ್ ಅಂದ ನವಜೋತ್ ಕೌರ್ ಗೆ ಮೆಂಟಲ್ ಆಸ್ಪತ್ರೆಗೆ ಸೇರಿ ಎಂದು ಗುಡುಗಿದ ಡಿಕೆ ಶಿವಕುಮಾರ್

ಮುಖ್ಯಮಂತ್ರಿ ಹುದ್ದೆಗೇರಬೇಕಾದರೆ ಕಾಂಗ್ರೆಸ್ ಹೈಕಮಾಂಡ್‌ಗೆ 500 ಕೋಟಿ ರೂಪಾಯಿಗಳ ಸೂಟ್‌ಕೇಸ್ ನೀಡಬೇಕು ಎಂಬ ಪಂಜಾಬ್ ಕಾಂಗ್ರೆಸ್ ನಾಯಕಿಯ ಸ್ಫೋಟಕ ಹೇಳಿಕೆ ಇದೀಗ ದೇಶಾದ್ಯಂತ ಸಂಚಲನ ಮೂಡಿಸಿದೆ. ಈ ಗಂಭೀರ ಆರೋಪಕ್ಕೆ ಕರ್ನಾಟಕದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಇಂತಹ ಹೇಳಿಕೆ ನೀಡುವವರು ಮೊದಲು ಮಾನಸಿಕ ಚಿಕಿತ್ಸೆ ಪಡೆಯಬೇಕು ಎಂದು ಕಿಡಿಕಾರಿದ್ದಾರೆ. WhatsApp Group Join Now ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರ ಪತ್ನಿ … Read more

ಮೋದಿ ಪ್ರಧಾನಿಯಾಗಿದ್ದಷ್ಟು ಅವಧಿ ನೆಹರು ಸ್ವಾತಂತ್ರ್ಯಕ್ಕಾಗಿ ಜೈಲಿನಲ್ಲಿದ್ದರು ಎಂದು ಕಿಡಿ ಕಾರಿದ ಪ್ರಿಯಾಂಕಾ ಗಾಂಧಿ

ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಜೈಲಿನಲ್ಲಿ ಕಳೆದ ಸಮಯವು ಪ್ರಧಾನಿ ನರೇಂದ್ರ ಮೋದಿ ದೇಶದ ಉನ್ನತ ಹುದ್ದೆಯಲ್ಲಿರುವ ಅವಧಿಗೆ ಹತ್ತಿರದಲ್ಲಿದೆ” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸಂಸತ್ತಿನಲ್ಲಿ ಕಿಡಿ ಕಾರಿದ್ದಾರೆ. WhatsApp Group Join Now ‘ವಂದೇ ಮಾತರಂ’ನ 150 ವರ್ಷಗಳನ್ನು ಆಚರಿಸುವ ಸಂದರ್ಭದಲ್ಲಿ ಲೋಕಸಭೆಯಲ್ಲಿ ಸೋಮವಾರ ನಡೆದ ಚರ್ಚೆಯ ಸಂದರ್ಭದಲ್ಲಿ ಸದನವನ್ನುದ್ದೇಶಿಸಿ ಮಾತನಾಡಿದ ಸಂಸದೆ ಪ್ರಿಯಾಂಕಾ ವಾದ್ರಾ , ನೆಹರು ಅವರನ್ನು ಪದೇ ಪದೇ ಟೀಕಿಸಿದ … Read more

ಜಿನ್ನಾ ಎದುರು ಮಂಡಿಯೂರಿದ್ದ ನೆಹರು, ವಂದೇ ಮಾತರಂ ತುಂಡರಿಸಿದ ಕಾಂಗ್ರೆಸ್ : ಇತಿಹಾಸದ ಕರಾಳ ಪುಟ ತೆರೆದಿಟ್ಟ ಪ್ರಧಾನಿ ಮೋದಿ

ಭಾರತದ ಸ್ವಾತಂತ್ರ್ಯ ಸಂಗ್ರಾಮಕ್ಕೆ ಕಿಚ್ಚು ಹಚ್ಚಿದ್ದ, ಕ್ರಾಂತಿಕಾರಿಗಳ ರಕ್ತದಲ್ಲಿ ಬೆರೆತು ಹೋಗಿದ್ದ ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯಲ್ಲಿ ಐತಿಹಾಸಿಕ ಹಾಗೂ ಆಕ್ರೋಶಭರಿತ ಭಾಷಣ ಮಾಡಿದ್ದಾರೆ. WhatsApp Group Join Now ಕಾಂಗ್ರೆಸ್ ಪಕ್ಷವು ಮುಸ್ಲಿಂ ಲೀಗ್ ಮತ್ತು ಮಹಮ್ಮದ್ ಅಲಿ ಜಿನ್ನಾ ಅವರ ಒತ್ತಡಕ್ಕೆ ಮಣಿದು, ರಾಷ್ಟ್ರಭಕ್ತಿಯ ಪ್ರತೀಕವಾಗಿದ್ದ ವಂದೇ ಮಾತರಂ ಗೀತೆಯನ್ನು ಹೇಗೆ ಹರಿದು ಹಾಕಿತು ಎನ್ನುವ ಇತಿಹಾಸದ ಕರಾಳ ಸತ್ಯವನ್ನು ಪ್ರಧಾನಿ ಮೋದಿ ಎಳೆಎಳೆಯಾಗಿ … Read more

ಅಮ್ಮ ನನ್ನನ್ನು ಕ್ಷಮಿಸು : ಇಷ್ಟವಿಲ್ಲದಿದ್ದರೂ ಬಲವಂತಕ್ಕೆ ಮಲಗಿದೆ ತಪ್ಪಾಯ್ತು, ಈ ದೇಹ ಮಣ್ಣಾಗಲಿ : ಯುವತಿ ಆತ್ಮಹತ್ಯೆ!

ಪ್ರೀತಿ ಹೆಸರಲ್ಲಿ ಸಲುಗೆಯಿಂದ ವರ್ತಿಸಿ, ನಂತರ ನನ್ನ ಖಾಸಗಿ ಫೋಟೋಗಳನ್ನು ತೋರಿಸಿ, ಹೆದರಿಸಿ ಲೈಂಗಿಕವಾಗಿ ಬಳಸಿಕೊಂಡು ವಂಚಿಸಿದ ಹಿನ್ನಲೆ ಯುವತಿಯೊಬ್ಬಳು ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದ ವಿಭೂತಿಕೆರೆ ಗ್ರಾಮದ ಯುವತಿ 22 ವರ್ಷದ ವರ್ಷಿಣಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. WhatsApp Group Join Now ತುಮಕೂರಿನ ಕುಣಿಗಲ್ ಮೂಲದ ಅಭಿ ಎಂಬಾತನ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ. ವರ್ಷಿಣಿ ಮೈಸೂರಿನ ಖಾಸಗಿ ಕಾಲೇಜಿನಲ್ಲಿ MSC ವ್ಯಾಸಂಗ ಮಾಡುತ್ತಿದ್ದಳು. ಸಾಯುವ … Read more

ಗಂಡ ವಿದೇಶದಲ್ಲಿ, ಪತ್ನಿ ಪ್ರಿಯಕರನ ತೋಳಿನಲ್ಲಿ, ಇಬ್ಬರಿಗೂ ಮದುವೆ ಮಾಡಿಸಿದ ಅತ್ತೆ-ಮಾವ

ವಿದೇಶದಲ್ಲಿದ್ದ ಪತಿಗೆ ವಂಚಿಸಿ ಬೇರೊಬ್ಬ ವ್ಯಕ್ತಿಯ ಜತೆ ಸಂಬಂಧ ಹೊಂದಿದ್ದ ಮಹಿಳೆಗೆ ಆಕೆಯ ಪ್ರಿಯಕರನೊಟ್ಟಿಗೆ ಅತ್ತೆ-ಮಾವ ಮದುವೆ ಮಾಡಿಸಿರುವ ಘಟನೆ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆದಿದೆ. ಪತಿ ವಿದೇಶದಲ್ಲಿದ್ದ, ಮನೆಯವರಿಗೆ ತಿಳಿಯದಂತೆ ಪ್ರಿಯಕರನನ್ನು ಆಕೆ ಮನೆಗೆ ಆಹ್ವಾನಿಸಿದ್ದಳು. WhatsApp Group Join Now ಕೋಣೆಯಲ್ಲಿ ಮಾತನಾಡುವ ಶಬ್ದ ಕೇಳಿ ಆಕೆ ಅತ್ತೆ-ಮಾವ ರೂಮಿಗೆ ಬಂದು ಹುಡುಕಾಡಿದ್ದರು. ಕೊನೆಗೆ ಮಂಚದ ಪೆಟ್ಟಿಗೆಯೊಳಗೆ ಆತನನ್ನು ಅಡಗಿಸಿಟ್ಟಿರುವುದು ಕಂಡು ಎಲ್ಲರೂ ಬೆಚ್ಚಿಬಿದ್ದಿದ್ದರು. ತನ್ನ ಮಗನಿಗೆ ಮೋಸವಾಗುತ್ತಿದೆ ಎಂದು ತಿಳಿದು ಆತನ ಪೋಷಕರು … Read more