ಗಂಡ ವಿದೇಶದಲ್ಲಿ, ಪತ್ನಿ ಪ್ರಿಯಕರನ ತೋಳಿನಲ್ಲಿ, ಇಬ್ಬರಿಗೂ ಮದುವೆ ಮಾಡಿಸಿದ ಅತ್ತೆ-ಮಾವ

ವಿದೇಶದಲ್ಲಿದ್ದ ಪತಿಗೆ ವಂಚಿಸಿ ಬೇರೊಬ್ಬ ವ್ಯಕ್ತಿಯ ಜತೆ ಸಂಬಂಧ ಹೊಂದಿದ್ದ ಮಹಿಳೆಗೆ ಆಕೆಯ ಪ್ರಿಯಕರನೊಟ್ಟಿಗೆ ಅತ್ತೆ-ಮಾವ ಮದುವೆ ಮಾಡಿಸಿರುವ ಘಟನೆ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆದಿದೆ. ಪತಿ ವಿದೇಶದಲ್ಲಿದ್ದ, ಮನೆಯವರಿಗೆ ತಿಳಿಯದಂತೆ ಪ್ರಿಯಕರನನ್ನು ಆಕೆ ಮನೆಗೆ ಆಹ್ವಾನಿಸಿದ್ದಳು. WhatsApp Group Join Now ಕೋಣೆಯಲ್ಲಿ ಮಾತನಾಡುವ ಶಬ್ದ ಕೇಳಿ ಆಕೆ ಅತ್ತೆ-ಮಾವ ರೂಮಿಗೆ ಬಂದು ಹುಡುಕಾಡಿದ್ದರು. ಕೊನೆಗೆ ಮಂಚದ ಪೆಟ್ಟಿಗೆಯೊಳಗೆ ಆತನನ್ನು ಅಡಗಿಸಿಟ್ಟಿರುವುದು ಕಂಡು ಎಲ್ಲರೂ ಬೆಚ್ಚಿಬಿದ್ದಿದ್ದರು. ತನ್ನ ಮಗನಿಗೆ ಮೋಸವಾಗುತ್ತಿದೆ ಎಂದು ತಿಳಿದು ಆತನ ಪೋಷಕರು … Read more

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು

ಗೀಸರ್ ಬಳಸುವ ಮಂದಿ ಅತೀವ ಎಚ್ಚರಿಕೆ ವಹಿಸಬೇಕು. ಬಿಸಿ ನೀರಿಗಾಗಿ ಬಹುತೇಕರು ಗೀಸರ್ ಬಳಕೆ ಮಾಡುತ್ತಾರೆ. ಆದರೆ ಗೀಸರ್ ಸೋರಿಕೆ ಅತ್ಯಂತ ಅಪಾಯಾಕಾರಿಯಾಗಿದೆ. ಇದೀಗ ಬೆಂಗಳೂರಿನ ಗೋವಿಂದರಾಜನಗರದ ಬಳಿ ಇರುವ ಪಂಚಶೀಲನಗರದ ಗೀಸರ್ ಸೋರಿಕೆಯಿಂದ ತಾಯಿ ಹಾಗೂ 4 ವರ್ಷದ ಮಗು ಮೃತಪಟ್ಟ ಘಟನ ನಡೆದಿದೆ. WhatsApp Group Join Now ಮಗುವನ್ನು ಸ್ನಾನ ಮಾಡಿಸಲು ತೆರಳಿದಾಗ ಗೀಸರ್ ಸೋರಿಕೆಯಾಗಿರುವುದು ಅರಿವಿಗೆ ಬಂದಿಲ್ಲ. ಇಬ್ಬರು ಕಾರ್ಬನ್ ಡೈಆಕ್ಸೈಡ್ ಗಾಳಿ ಸೇವಿಸಿ ಅಸ್ವಸ್ಥರಾಗಿ ಮೃತಪಟ್ಟಿದ್ದಾರೆ. ಮಗುವಿನ ಸ್ನಾಕ್ಕೆ ಗೀಸರ್ … Read more

ಟೊಮೆಟೋ ತಿಂದರೆ ಕಿಡ್ನಿ ಸ್ಟೋನ್‌ ಆಗುತ್ತಾ? ವೈದ್ಯರೇ ಬಿಚ್ಚಿಟ್ಟ ಸತ್ಯವಿದು..

ಇತ್ತೀಚಿನ ವರ್ಷಗಳಲ್ಲಿ, ಮಕ್ಕಳು ಮತ್ತು ವಯಸ್ಕರಲ್ಲಿ ಮೂತ್ರಪಿಂಡದ ಕಲ್ಲಿನ ಸಮಸ್ಯೆಗಳು ಹೆಚ್ಚುತ್ತಿವೆ. ಹಠಾತ್ ಮೂತ್ರಪಿಂಡದ ನೋವು, ಮೂತ್ರ ವಿಸರ್ಜನೆಯ ಸಮಯದಲ್ಲಿ ಉರಿ, ಮತ್ತು ಕಿರಿಕಿರಿಯಂತಹ ಲಕ್ಷಣಗಳು ಕಾಣಿಸಿಕೊಂಡಾಗ, ಅನೇಕ ಜನರು ಸ್ಟೋನ್ ಇವೆ ಎಂದು ಅನುಮಾನಿಸುತ್ತಾರೆ. WhatsApp Group Join Now ಹೆಚ್ಚು ಟೊಮೆಟೊ ತಿಂದರೆ ಮೂತ್ರಪಿಂಡದ ಕಲ್ಲುಗಳು ಬರುತ್ತವೆ ಎಂಬ ನಂಬಿಕೆ ಹಲವರಲ್ಲಿದೆ. ಅದಕ್ಕಾಗಿಯೇ ಕಿಡ್ನಿಸ್ಟೋನ್ ಭಯದಿಂದ ಟೊಮೆಟೊವನ್ನು ಸಂಪೂರ್ಣವಾಗಿ ತಪ್ಪಿಸುವುದನ್ನು ನಾವು ಹೆಚ್ಚಾಗಿ ನೋಡುತ್ತೇವೆ. ಆದರೆ ಟೊಮೆಟೊ ತಿನ್ನುವುದರಿಂದ ನಿಜವಾಗಿಯೂ ಕಿಡ್ನಿ ಸ್ಟೋನ್ ಬರುತ್ತವೆಯೇ? … Read more

ಬೆಂಗಳೂರು ಜನರಿಗೆ ಹೊಟ್ಟೆತುಂಬಾ ಬಿರಿಯಾನಿ ಬಾಡೂಟ ಕೊಟ್ಟ ಕುಟುಂಬ ಸಾಲದ ಸುಳಿಗೆ ಸಿಲುಕಿ ಆತ್ಮ*ಹತ್ಯೆ!

ತೀವ್ರ ಸಾಲದ ಸುಳಿಗೆ ಸಿಲುಕಿದ್ದ ಒಂದೇ ಕುಟುಂಬದ ಮೂವರು ಸದಸ್ಯರು ವಿಷ ಸೇವಿಸಿ ಆತ್ಮ*ಹತ್ಯೆ ಮಾಡಿಕೊಂಡಿರುವ ಮನ ಕಲಕುವ ಘಟನೆ ಬೆಂಗಳೂರಿನ ಕೋರಮಂಗಲ ಸಮೀಪದ ತಾವರೇಕೆರೆ 2ನೇ ಕ್ರಾಸ್‌ನಲ್ಲಿ ಸೋಮವಾರ ವರದಿಯಾಗಿದೆ. ಅಜ್ಜಿ, ಮಗಳು ಮತ್ತು ಮೊಮ್ಮಗ ಹೀಗೆ ಮೂವರು ಏಕಕಾಲಕ್ಕೆ ಸಾವಿಗೆ ಶರಣಾಗಿರುವುದು ಸ್ಥಳೀಯರಲ್ಲಿ ಆಘಾತ ಮೂಡಿಸಿದೆ. WhatsApp Group Join Now ಮೃತರನ್ನು ಮಾದಮ್ಮ (68), ಆಕೆಯ ಮಗಳು ಸುಧಾ (38), ಮತ್ತು ಮೊಮ್ಮಗ ಮೋನಿಷ್ (14) ಎಂದು ಗುರುತಿಸಲಾಗಿದೆ. ಬೆಳಗ್ಗೆ 9 ಗಂಟೆಯ … Read more

ಸಿದ್ದರಾಮಯ್ಯ ಉತ್ತರಾಧಿಕಾರಿ ಸತೀಶ್ ಜಾರಕಿಹೊಳಿ? : ಮಹತ್ವ ಪಡೆದ ಬಿ.ಕೆ. ಹರಿಪ್ರಸಾದ್ ಹೇಳಿಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಂತರ ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ಉತ್ತರಾಧಿಕಾರಿ ಯಾರು ಎಂಬ ಪ್ರಶ್ನೆಗೆ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಪರೋಕ್ಷವಾಗಿ ಉತ್ತರ ನೀಡಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಅವರ ಪರವಾಗಿ ಬಹಿರಂಗವಾಗಿಯೇ ಬ್ಯಾಟಿಂಗ್ ಬೀಸಿರುವ ಅವರು, ” ಸಿದ್ದರಾಮಯ್ಯ ಅವರ ನಂತರ ಸತೀಶ್ ಜಾರಕಿಹೊಳಿ ಅವರು ಉತ್ತರಾಧಿಕಾರಿಯಾದರೆ ನನಗೆ ಬಹಳ ಸಂತೋಷ,” ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ. WhatsApp Group Join Now ಸತೀಶ್ ಜಾರಕಿಹೊಳಿ ಅವರ ನಾಯಕತ್ವದ ಗುಣಗಳನ್ನು ಕೊಂಡಾಡಿದ … Read more

ನನ್ನನ್ನು ಅತಿ ಹೆಚ್ಚು ಟೀಕಿಸಿದವರು ನನ್ನ ಸಮುದಾಯದವರೇ ಆಗಿದ್ದಾರೆ – ಮಾಜಿ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ

ಪರಿಶಿಷ್ಟ ಜಾತಿಗಳ ಮೀಸಲಾತಿ (SC Reservation) ಪರಿಗಣಿಸುವಾಗ ಅವರ ಆದಾಯವನ್ನು ಪರಿಗಣಿಸಬೇಕು ಎಂಬ ತೀರ್ಪಿಗಾಗಿ (Verdict) ತಮ್ಮದೇ ಸಮುದಾಯದ ಜನರಿಂದ ವ್ಯಾಪಕವಾಗಿ ಟೀಕೆಗೆ ಒಳಗಾಗಿದ್ದಾರೆ ಎಂದು ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ (B.R. Gavai) ಹೇಳಿದ್ದಾರೆ. WhatsApp Group Join Now ಹಿಂದುಳಿದ ವರ್ಗಗಳ ವಾರ್ಷಿಕ ₹8 ಲಕ್ಷ ಮತ್ತು ಅದಕ್ಕಿಂತ ಹೆಚ್ಚು ಆದಾಯ ಇರುವವರಿಗೆ ಮೀಸಲಾತಿ ಕೋಟಾದಿಂದ ಹೊರಗಿಡಲ್ಪಡುವ ಸಂಬಂಧ ಅವರು ಈ ಹೇಳಿಕೆ ಉಲ್ಲೇಖಿಸಿದ್ದಾರೆ. ಡಿ .6 ರಂದು ಮುಂಬೈ ವಿಶ್ವವಿದ್ಯಾಲಯದಲ್ಲಿ … Read more

ನಮ್ಮನ್ನು ಗುಲಾಮರನ್ನಾಗಿಸಿ ಹಿಂದೂ ಧರ್ಮ ಸೃಷ್ಟಿಸಿದ್ದು ಬ್ರಾಹ್ಮಣರು : ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ

ಬೀದರ್: ಜಿಲ್ಲೆಯ ಬಸವಕಲ್ಯಾಣ ನಗರದಲ್ಲಿ ನಡೆದ ಸೂಫಿ-ಸಂತರ ಸಮಾವೇಶದಲ್ಲಿ ಭಾಗಿಯಾಗಿದ್ದ ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಬಿ.ಜಿ ಕೋಲ್ಸೆ ಪಾಟೀಲ್ ಅವರು ನೀಡಿದ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಭಾನುವಾರ ರಾತ್ರಿ ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಈ ಕಾರ್ಯಕ್ರಮವನ್ನು ಆಯೋಜಿಸಿದ್ದರು. WhatsApp Group Join Now ಈ ವೇಳೆ ಮಾತನಾಡಿದ ಬಿ.ಜಿ ಕೋಲ್ಸೆ ಪಾಟೀಲ್, ಹಿಂದೂ ಅನ್ನುವುದು ಧರ್ಮವೇ ಅಲ್ಲ, ಅದು ಪರ್ಷಿಯನ್ ಪದ, ಅದರ ಅರ್ಥ ಬೈಗುಳ ಇದೆ. ಬ್ರಾಹ್ಮಣರು ಅವರ ಬುದ್ಧಿಯಿಂದ … Read more

ಪ್ರಿಯಕರನೊಂದಿಗೆ ಸೇರಿ ಗಂಡನನ್ನು ಕೊಲ್ಲಲು ಹಂತಕರಿಗೆ ಸುಪಾರಿ ಕೊಟ್ಟ ಮಹಿಳೆ, ಗಂಡ ಬಚಾವ್, ಹೆಂಡತಿ ಜೈಲು ಪಾಲು

ಪ್ರಿಯಕರನೊಂದಿಗೆ ಸೇರಿ ಗಂಡನನ್ನು ಕೊಲೆ(Murder) ಮಾಡಲು ಹಂತಕರಿಗೆ ಸುಪಾರಿ ನೀಡಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಸುಪೌಲ್ನಲ್ಲಿ ಘಟನೆ ನಡೆದಿದೆ. ಪೊಲೀಸರು ಈ ಕೊಲೆ ಸಂಚನ್ನು ಬಯಲು ಮಾಡಿದ್ದಾರೆ. ಮಹಿಳೆ ಬಾಲ್ಯದ ಗೆಳೆಯ ಮತ್ತು ಪ್ರೇಮಿ ಬ್ರಜೇಶ್ ಜೊತೆ ಸೇರಿ ಈ ಕೊಲೆ ಸಂಚು ರೂಪಿಸಿದ್ದಾರೆ ಎಂದು ತಿಳಿದುಬಂದಿದೆ. WhatsApp Group Join Now 1.5 ಲಕ್ಷ ರೂ. ಕೊಟ್ಟು ಹಂತಕರನ್ನು ನೇಮಿಸಿಕೊಂಡಿದ್ದರು, ಆದರೆ ಕೊಲೆ ಪ್ರಯತ್ನ ವಿಫಲವಾಯಿತು. ಮಹಿಳೆಯ ಪತಿ ಶಶಿರಂಜನ್ ಚೌಧರಿಗೆ ಗುಂಡೇಟಿನ ಗಾಯಗಳಾಗಿದ್ದು, … Read more

ಗಂಡು ಮಗುವಿನಾಸೆಗೆ ಮಾಟಗಾತಿಯ ಮಾತು ಕೇಳಿ ಹೆಂಡತಿ ತಲೆ ಕೂದಲನ್ನೇ ಕತ್ತರಿಸಿದ ಪತಿ!

ಮಾಟಗಾತಿಯ ಮಾತು ಕೇಳಿ ಮಹಿಳೆಯ ಕೂದಲು ಕತ್ತರಿಸಿದ ಘಟನೆ ವಿಜಯಪುರ (Vijayapura) ಜಿಲ್ಲೆಯ ಹೊನ್ನುಟಗಿ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೂರು ಹೆಣ್ಣು ಮಕ್ಕಳನ್ನು ಹೆತ್ತ ಮಹಿಳೆ ನಾಲ್ಕನೇಯದಾಗಿ ಗಂಡು ಮಗುವಿಗೆ ಜನ್ಮ ನೀಡಲಿ ಎಂಬ ಕಾರಣಕ್ಕೆ ಆಕೆಯ ಪತಿ ಮತ್ತು ಅತ್ತೆ ಸೇರಿ ಈ ಕೃತ್ಯ (Black magic) ಎಸಗಿದ್ದು, ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. WhatsApp Group Join Now ಗಂಡು ಮಗು ಹೆರದ ಕಾರಣಕ್ಕೆ ಪತ್ನಿಗೆ ಕಿರುಕುಳ ಈ … Read more

ಡಿಕೆಶಿ ನನ್ನ ತಂದೆಯ ಸ್ಥಾನದಲ್ಲಿದ್ದಾರೆ, ಕ್ಷಮೆ ಕೇಳ್ತೀನಿ – ಸೋನು ಶೆಟ್ಟಿ

ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಕಂಟೆಂಟ್ ಕ್ರಿಯೇಟರ್ ಸೋನು ಶೆಟ್ಟಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆ ಸೋನು ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಬೆನ್ನಲ್ಲೇ ಕ್ಷಮೆ ಕೇಳಿದ್ದಾರೆ WhatsApp Group Join Now ಡಿಕೆ ಶಿವಕುಮಾರ್ ಒಬ್ಬ ಹೇಡಿ ಎಂದು ಸೋಶಿಯಲ್ ಮೀಡಿಯಾದಲ್ಲಿ ಸೋನುಶೇಟ್ಟಿ ಟಿಕಿಸಿದ್ದರು. ಇದರಿಂದ ಆಕ್ರೋಶಗೊಂಡ ಕೆಪಿಸಿಸಿ ಲೀಗಲ್ ಟೀಮ್, ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಸೋನು ಶೆಟ್ಟಿ ವಿರುದ್ಧ ದೂರು ನೀಡಿದ್ದಾರೆ. ದೂರಿನ ಹಿನ್ನೆಲೆ ಪೊಲೀಸರು ಸೋನು ಶೆಟ್ಟಿಯನ್ನ ವಶಕ್ಕೆ ಪಡೆದು ಹೇಳಿಕೆ … Read more