ಅತಿ ನಿದ್ದೆಯೂ ಅಪಾಯಕಾರಿ ; ನಿಮ್ಮ ವಯಸ್ಸಿಗೆ ತಕ್ಕಂತೆ ಯಾರು ಎಷ್ಟು ಹೊತ್ತು ಮಲಗ್ಬೇಕು ಗೊತ್ತಾ.?

ಆರೋಗ್ಯಕರ ಮನಸ್ಸು ಮತ್ತು ದೇಹಕ್ಕೆ ಉತ್ತಮ ಆಹಾರ ಮತ್ತು ವ್ಯಾಯಾಮ ಎಷ್ಟು ಮುಖ್ಯವೋ, ಸಾಕಷ್ಟು ನಿದ್ರೆ ಪಡೆಯುವುದು ಅಷ್ಟೇ ಮುಖ್ಯ. ಸಾಕಷ್ಟು ನಿದ್ರೆ ಇಲ್ಲದೆ, ದೇಹವು ಸರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ. ಸರಿಯಾದ ನಿದ್ರೆ ಇಲ್ಲದೆ, ನೀವು ದಿನವಿಡೀ ಆಲಸ್ಯ ಮತ್ತು ಕಿರಿಕಿರಿಯನ್ನ ಅನುಭವಿಸುವಿರಿ. WhatsApp Group Join Now ಏಕಾಗ್ರತೆಯೂ ತೊಂದರೆಗೊಳಗಾಗುತ್ತದೆ. ಈ ಸಮಸ್ಯೆಗಳನ್ನು ತಪ್ಪಿಸಲು ನೀವು ಎಷ್ಟು ಸಮಯ ಮಲಗಬೇಕು? ಇದಕ್ಕೆ ಉತ್ತರವೆಂದರೆ ನೀವು ಪಡೆಯುವ ನಿದ್ರೆಯ ಪ್ರಮಾಣವು ನಿಮ್ಮ ವಯಸ್ಸನ್ನು ಅವಲಂಬಿಸಿ ಬದಲಾಗುತ್ತದೆ. ವಯಸ್ಸಿನ … Read more

ಕುಟುಂಬ ನ್ಯಾಯಾಲಯದ ಆವರಣದಲ್ಲಿಯೇ ಮಹಿಳೆಗೆ ಅಮಲು ನೀಡಿ ಸಾಮೂಹಿಕ ಅತ್ಯಾಚಾರ : ಓರ್ವನ ಬಂಧನ

ಥಾಣೆ ಜಿಲ್ಲಾ ಸೆಷನ್ಸ್ ಮತ್ತು ಕೌಟುಂಬಿಕ ನ್ಯಾಯಾಲಯದ ಆವರಣದಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಇಬ್ಬರು ಪುರುಷರು ಮಹಿಳೆಯ ಮೇಲೆ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಈ ಘಟನೆ ಆಗಸ್ಟ್ 2024 ರಲ್ಲಿ ನಡೆದಿದೆ. WhatsApp Group Join Now ಆದಾಗ್ಯೂ, ಇಬ್ಬರು ಆರೋಪಿಗಳು ತಾವು ರೆಕಾರ್ಡ್ ಮಾಡಿದ ವೀಡಿಯೊವನ್ನು ಬಳಸಿಕೊಂಡು ತಿಂಗಳುಗಳ ಕಾಲ ಪದೇ ಪದೇ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ನಂತರ ಮಹಿಳೆ ಡಿಸೆಂಬರ್ 5, 2025 ರಂದು ದೂರು … Read more

ದೇವರ ದರುಶನಕ್ಕೆ ಬಂದಿದ್ದ ಭಕ್ತನ ದಾರುಣ ಅಂತ್ಯ : ಬೆಟ್ಟ ಹತ್ತುವ ವೇಳೆ ಕಾಲು ಜಾರಿ ಬಿದ್ದು ವೃದ್ಧ ಸಾವು

ರೇವಣಸಿದ್ದೇಶ್ವರ ಬೆಟ್ಟದಲ್ಲಿ ದೇವರ ದರುಶನಕ್ಕಾಗಿ ಬಂದಿದ್ದ ವೃದ್ಧನೊಬ್ಬರು ಬೆಟ್ಟ ಹತ್ತುವ ವೇಳೆ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಬಿಡದಿ ಹೋಬಳಿಯ ಕೆಂಪನಹಳ್ಳಿ ನಿವಾಸಿ ರೇವಣ್ಣ (65) ಮೃತ ವ್ಯಕ್ತಿ. WhatsApp Group Join Now ಕುಟುಂಬದವರ ಜೊತೆಗೂಡಿ ಪೂಜಾ ಕಾರ್ಯಕ್ಕಾಗಿ ರೇವಣಸಿದ್ದೇಶ್ವರ ಬೆಟ್ಟಕ್ಕೆ ಆಗಮಿಸಿದ್ದ ಅವರು, ಮೆಟ್ಟಿಲು ಮೂಲಕ ಮೇಲಕ್ಕೆ ತೆರಳುತ್ತಿದ್ದ ವೇಳೆ ಕಾಲು ಜಾರಿ ಆಳವಾದ ಕಂದಕಕ್ಕೆ ಬಿದ್ದಿದ್ದಾರೆ. ಎತ್ತರದಿಂದ ಬಿದ್ದ ಪರಿಣಾಮವಾಗಿ ಅವರಿಗೆ ಗಂಭೀರ ಗಾಯಗಳಾಗಿದ್ದು, ರಕ್ಷಿಸುವಷ್ಟರಲ್ಲಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ … Read more

ಮಹಿಳೆಯನ್ನ ಕೊಂದಿದ್ದ ರಾಟ್ವೀಲರ್ ನಾಯಿಗಳೂ ಸಾವು : ಶ್ವಾನದ ಮಾಲೀಕ ಅರೆಸ್ಟ್

ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ರಾಟ್‌ವೀಲರ್ ನಾಯಿಗಳ ದಾಳಿಗೆ ಮಹಿಳೆಯೊಬ್ಬರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಯಿಗಳನ್ನು ಸಾರ್ವಜನಿಕ ಸ್ಥಳದಲ್ಲಿ ನಿರ್ದಯವಾಗಿ ಬಿಟ್ಟು ಹೋಗಿದ್ದ ಆರೋಪಿಯನ್ನು ದಾವಣಗೆರೆ ಗ್ರಾಮಾಂತರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. WhatsApp Group Join Now ಆದರೆ, ಈ ದಾಳಿಯಲ್ಲಿ ಪಾಲ್ಗೊಂಡಿದ್ದ ಎರಡೂ ರಾಟ್‌ವೀಲರ್ ನಾಯಿಗಳು ಸೆರೆ ಕಾರ್ಯಾಚರಣೆಯ ವೇಳೆ ಮೃತಪಟ್ಟಿರುವ ದುರಂತ ಘಟನೆಯೂ ನಡೆದಿದೆ. ನಾಯಿಗಳನ್ನು ಬಿಟ್ಟುಹೋಗಿದ್ದ ಆರೋಪಿ ಬಂಧನ ಪೊಲೀಸರಿಂದ ಬಂಧಿತನಾದ ಆರೋಪಿಯು ದಾವಣಗೆರೆಯ ದೇವರಾಜ ಅರಸು ಬಡಾವಣೆ ನಿವಾಸಿ ಶೈಲೇಶಕುಮಾರ್ ಎಂದು … Read more

7 ದಿನದ ಮಗು ಬಿಟ್ಟು ದಂಪತಿ ಆತ್ಮಹತ್ಯೆ: ಈಗ ತಾನೇ ಕಣ್ಬಿಟ್ಟು ನೋಡುತ್ತಿರುವಾಗಲೇ ಅನಾಥವಾದ ಮಗು

ಕೇವಲ ಏಳು ದಿನದ ಹಸುಗೂಸನ್ನು ಬಿಟ್ಟು ದಂಪತಿ (Couple) ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಕೋಲಾರ (Kolar) ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಉಪ್ಪಾರಪಲ್ಲಿಯಲ್ಲಿ ನಡೆದಿದೆ. ಅಸ್ಸಾಂ ಮೂಲದ ಫರಿಜಾ(22), ರೆಹಮಾನ್(28) ಆತ್ಮಹತ್ಯೆಗೆ ಶರಣಾದ ದಂಪತಿ. WhatsApp Group Join Now ಮೃತ ದಂಪತಿ 15 ದಿನಗಳಿಂದಷ್ಟೇ ಶ್ರೀನಿವಾಸರೆಡ್ಡಿ ಎಂಬುವರ ಕೋಳಿ ಫಾರಂನಲ್ಲಿ ಕೆಲಸಕ್ಕೆ ಸೇರಿಕೊಂಡಿತ್ತು.ಏಳು ದಿನಗಳ ಹಿಂದಷ್ಟೇ ರೆಹಮಾನ್, ಫರಿಜಾ ದಂಪತಿಗೆ ಹೆಣ್ಣು ಹುಟ್ಟಿತ್ತು. ಆದ್ರೆ, ಇದೀಗ ಚಿಕ್ಕ ಹಸುಳೆಯನ್ನು ಬಿಟ್ಟು ದಂಪತಿ ಏಕಾಏಕಿ ವಿಷ ಸೇವಿಸಿ … Read more

ಇನ್ಮುಂದೆ ಅಪಘಾತವಾದ್ರೆ ಪೊಲೀಸ್ ಠಾಣೆಗೆ ಹೋಗೋ ಅವಶ್ಯಕತೆ ಇಲ್ಲ, ಜಸ್ಟ್ ಹೀಗೆ ಮಾಡಿ

ಬೆಂಗಳೂರು ನಗರದಲ್ಲಿ ದಿನೇದಿನೇ ವಾಹನಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಇದರ ಪರಿಣಾಮವಾಗಿ (Tech Tips) ರಸ್ತೆ ಅಪಘಾತಗಳ (Accident) ಪ್ರಮಾಣವೂ ಏರಿಕೆಯಾಗಿದ್ದು, ಸಣ್ಣಪುಟ್ಟ ಗುದ್ದಾಟಗಳು ಸಾಮಾನ್ಯವಾಗಿವೆ. ಇಂತಹ ಸಂದರ್ಭಗಳಲ್ಲಿ ಪೊಲೀಸ್ ಠಾಣೆಗೆ (Police Station) ಹೋಗಿ ಅಪಘಾತ ದಾಖಲಿಸುವುದು ಜನರಿಗೆ ಸಮಯ ಖರ್ಚು ಮತ್ತು ತೊಂದರೆ. WhatsApp Group Join Now ಈ ಸಮಸ್ಯೆಯನ್ನು ಪರಿಹರಿಸಲು ಪೊಲೀಸ್ ಇಲಾಖೆ ಹೊಸ ಸುಲಭ ವಿಧಾನವನ್ನು ಪರಿಚಯಿಸಿದೆ. ಇದೀಗ, ಇ-ಆಕ್ಸಿಡೆಂಟ್ ರಿಪೋರ್ಟ್ ಮೂಲಕ ಸಣ್ಣ ಅಪಘಾತಗಳನ್ನು ನೀವು ಸ್ವತಃ ಆನ್‌ಲೈನ್‌ನಲ್ಲಿ … Read more

ರಾತ್ರಿ ಮಲಗುವ ಮುನ್ನ ಇದೊಂದು ಕೆಲಸ ಮಾಡಿದ್ರೆ ಸಾಕು ಹೃದಯಾಘಾತವಾಗಲ್ಲ! ಹಾರ್ಟ್‌ಅಟ್ಯಾಕ್‌ ತಡೆಯಲು ಇದುವೇ ಸುಲಭ ಮಾರ್ಗ..

ನಾವು ವಾಸಿಸುವ ಆಧುನಿಕ ಜಗತ್ತಿನಲ್ಲಿ, ನಮಗೆ ಅರಿವಿಲ್ಲದೆಯೇ ನಾವು ಅನೇಕ ಹಾನಿಕಾರಕ ರಾಸಾಯನಿಕಗಳಿಗೆ ಒಡ್ಡಿಕೊಳ್ಳುತ್ತೇವೆ. ದಿನವಿಡೀ ನಮ್ಮ ಸುತ್ತಲಿನ ಪ್ಲಾಸ್ಟಿಕ್‌ಗಳಿಂದ ಹಿಡಿದು, ವೈಯಕ್ತಿಕ ಆರೈಕೆ ವಸ್ತುಗಳಲ್ಲಿನ ಪ್ಯಾರಾಬೆನ್‌ಗಳು ಮತ್ತು ಕೀಟನಾಶಕಗಳವರೆಗೆ, ಅನೇಕ ರೀತಿಯ ವಿಷಗಳು ನಮ್ಮ ದೇಹವನ್ನ ಪ್ರವೇಶಿಸುತ್ತವೆ. WhatsApp Group Join Now ಈ ರಾಸಾಯನಿಕಗಳು ರಕ್ತಪ್ರವಾಹಕ್ಕೆ ಸುಲಭವಾಗಿ ಪ್ರವೇಶಿಸುತ್ತವೆ, ವಿಶೇಷವಾಗಿ ಚರ್ಮದ ಮೂಲಕ. ಇವು ಒತ್ತಡವನ್ನ ಹೆಚ್ಚಿಸುತ್ತವೆ ಮತ್ತು ಹೃದಯ ಸಮಸ್ಯೆಗಳು ಸೇರಿದಂತೆ ಅನೇಕ ದೀರ್ಘಕಾಲದ ಕಾಯಿಲೆಗಳಿಗೆ ಕಾರಣವಾಗುತ್ತವೆ. ನಮ್ಮ ದೇಹದಿಂದ ಈ ವಿಷವನ್ನ … Read more

ಧ್ವಂಸಗೊಂಡಿದ್ದು ಬಾಬ್ರಿ ಮಸೀದಿಯಲ್ಲ, ಭಾರತದ ಭ್ರಾತೃತ್ವ ಭಾವನೆ : ಬಾನು ಮುಷ್ತಾಕ್

ಡಿಸೆಂಬರ್ 6 ಭಾರತವು ಬಾಬಾಸಾಹೇಬ ಅಂಬೇಡ್ಕರ್ ಮತ್ತು ಭಾತೃತ್ವವನ್ನು ಕಳೆದುಕೊಂಡ ದಿನವಾಗಿದ್ದು, ಇದು ಭಾರತೀಯರಿಗೆ ಕರಾಳ ದಿನವಾಗಿದೆ ಎಂದು ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ವಿಜೇತೆ, ವಕೀಲೆ ಮತ್ತು ಕಾರ್ಯಕರ್ತೆಯೂ ಆಗಿರುವ ಬಾನು ಮುಷ್ತಾಕ್ ಶನಿವಾರ ಹೇಳಿದರು. WhatsApp Group Join Now ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೆಂಗಳೂರು ಸಾಹಿತ್ಯ ಉತ್ಸವದ (ಬಿಎಲ್‌ಎಫ್) 14 ನೇ ಆವೃತ್ತಿಯಲ್ಲಿ ಆಶಯ ನುಡಿಗಳ ಜತೆಗೆ, ‘ಬಾನು ಬಾನುವಾಗಿ, ಬಾನು ಬಂಡಾಯವಾಗಿ’ ಗೋಷ್ಠಿಯನ್ನು ಉದ್ದೇಶಿಸಿ ಬಾನು ಮುಷ್ತಾಕ್ ಅವರು ಮಾತನಾಡಿದರು. ದೇಶದ … Read more

ಹಣಕಾಸಿನ ವಿಚಾರಕ್ಕೆ ಗಲಾಟೆ : ದೊಡ್ಡಪ್ಪನನ್ನೇ ಕೊಲೆಗೈದ ಪಾಪಿ ಪುತ್ರ

ಮನೆ ಮಾರಾಟ ಮಾಡಿದ ಹಣಕಾಸಿನ ವಿಚಾರಕ್ಕೆ ಗಲಾಟೆಯಾಗಿ ದೊಡ್ಡಪ್ಪನನ್ನೇ ಪಾಪಿ ಪುತ್ರ ಹತ್ಯೆ ಮಾಡಿದ್ದಾನೆ. WhatsApp Group Join Now ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗುರ್ರಂಪಲ್ಲಿಯಲ್ಲಿ ಘಟನೆ ನಡೆದಿದೆ. ನಾರಾಯಣಸ್ವಾಮಿ ಕೊಲೆಯಾದವರು ಎಂದು ಹೇಳಲಾಗಿದೆ. ಮಧುಸೂದನ ದೊಡ್ಡಪ್ಪನನ್ನೇ ಕೊಲೆ ಮಾಡಿದ ಆರೋಪಿ. ಗಲಾಟೆಯ ವೇಳೆ ನಾರಾಯಣ ಸ್ವಾಮಿಯನ್ನು ಮಧುಸೂದನ್ ತಳ್ಳಿದ್ದಾನೆ. ಈ ವೇಳೆ ಮನೆಯ ಗೇಟ್ ತಗುಲಿ ನಾರಾಯಣಸ್ವಾಮಿ ಸಾವನ್ನಪ್ಪಿದ್ದಾರೆ. ಘಟನೆ ನಂತರ ಆರೋಪಿ ಮಧುಸೂಧನ ಪರಾರಿಯಾಗಿದ್ದಾನೆ. ಕೆಂಚರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

‘ಹೆಣ್ಣುಮಕ್ಕಳ ತಂಟೆಗೆ ಬಂದ್ರೆ.. ಯಮರಾಜ ಕಾಯುತ್ತಿರುತ್ತಾನೆ’: ಸಿಎಂ ಯೋಗಿ ಆದಿತ್ಯಾನಾಥ್ ಎನ್ಕೌಂಟರ್ ಎಚ್ಚರಿಕೆ!

ಹೆಣ್ಣುಮಕ್ಕಳ ತಂಟೆಗೆ ಬಂದರೆ ತಮ್ಮ ಸರ್ಕಾರ ಸಹಿಸುವುದಿಲ್ಲ.. ಮಗಳ ಸುರಕ್ಷತೆಯೊಂದಿಗೆ ಆಟವಾಡಿದರೆ, ಯಮರಾಜ ನಿಮಗಾಗಿ ಕಾಯುತ್ತಿರುತ್ತಾನೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಎಚ್ಚರಿಕೆ ನೀಡಿದ್ದಾರೆ. WhatsApp Group Join Now ಖಾಸಗಿ ಸುದ್ದಿವಾಹಿನಿಯ ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶ ಕಾನೂನು ಸುವ್ಯವಸ್ಥೆ ಕುರಿತು ಮಾತನಾಡಿದ ಯೋಗಿ ಆದಿತ್ಯಾನಾಥ್, ‘ಉತ್ತರ ಪ್ರದೇಶದಲ್ಲಿ ಅಪರಾಧ ಮತ್ತು ಅಪರಾಧಿಗಳಿಗೆ ಜಾಗವಿಲ್ಲ. ಹೆಣ್ಣುಮಕ್ಕಳ ಸುರಕ್ಷತೆಯನ್ನು ಹಾಳುಮಾಡುವ ಯಾರನ್ನಾದರೂ ನಿರ್ಮೂಲನೆ ಮಾಡಲಾಗುತ್ತದೆ’ ಎಂದು ಎನ್‌ಕೌಂಟರ್‌ಗಳು ಮತ್ತು ಬುಲ್ಡೋಜರ್‌ ಕ್ರಮಗಳ ಬಗ್ಗೆ ಬಹಿರಂಗವಾಗಿ ಮಾತನಾಡಿದರು. … Read more