ಬಾಡಿಗೆ ಮನೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ!! ನಿಮ್ಮ ಕನಸು ನನಸಾಗುತ್ತದೆ!!

ಈ ಬಾರಿ ಕರ್ನಾಟಕ ರಾಜ್ಯ ಸರ್ಕಾರದಿಂದ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವವರು ಅಥವಾ ಸ್ವಂತ ಜಮೀನು ಇಲ್ಲದೆ ಬೇರೆಯವರ ಜಮೀನಿನಲ್ಲಿ ವಾಸಮಾಡುತ್ತಿರುವವರಿಗೆ ಬಹು ದೊಡ್ಡ ಗುಡ್ ನ್ಯೂಸ್ ಬಂದಿದೆ. ಸರ್ಕಾರವು ಸ್ವಂತ ಮನೆ ಇಲ್ಲದವರಿಗೆ ಉಚಿತವಾಗಿ ಮನೆ ನೀಡುವ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಈ ಯೋಜನೆಯಡಿ ಅರ್ಜಿ ಸಲ್ಲಿಸಿ, ಸರ್ಕಾರದಿಂದಲೇ ಹೊಸ ಮನೆ ಪಡೆಯುವ ಅವಕಾಶವನ್ನು ನೀವು ಪಡೆಯಬಹುದು. WhatsApp Group Join Now ಈ ಯೋಜನೆಯು ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಕಾರ್ಯಗತವಾಗುತ್ತಿದೆ. ಈ ಯೋಜನೆಯಡಿಯಲ್ಲಿ ಕರ್ನಾಟಕ … Read more

ಜಾತಿಗಣತಿಯಲ್ಲಿ ಕೆಲಸ ಮಾಡಿದ ಎಲ್ಲಾ ಶಿಕ್ಷಕರಿಗೂ ಗುಡ್ ನ್ಯೂಸ್ | Karnataka Caste Census 2025

ಕರ್ನಾಟಕ ರಾಜ್ಯದಲ್ಲಿ ಬಹುನಿರೀಕ್ಷಿತ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಕಾರ್ಯವು ಬರದಿಂದ ಸಾಗ್ತಾ ಇದೆ. ಈ ಪ್ರಮುಖ ಸಮೀಕ್ಷೆಯಲ್ಲಿ ಶ್ರಮಿಸುತ್ತಾ ಇರುವಂತಹ ಸಮೀಕ್ಷೆದಾರರು ಮತ್ತು ಮೇಲ್ವಿಚಾರಕರಿಗೆ ರಾಜ್ಯ ಸರ್ಕಾರ ಇದೀಗ ಗುಡ್ ನ್ಯೂಸ್ ನೀಡಿದೆ. WhatsApp Group Join Now ಸಮೀಕ್ಷೆಗಾಗಿ ಗೌರವ ಧನವನ್ನ ನಿಗದಿಪಡಿಸಿ ಸರ್ಕಾರವು ಅಧೀಕೃತವಾಗಿ ಇದೀಗ ಆದೇಶವನ್ನು ಕೂಡ ಹೊರಡಿಸಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಕಾರ್ಯದರ್ಶಿಗಳು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರವನ್ನ ಬರೆದಿದ್ದಾರೆ. ಪತ್ರದಲ್ಲಿ ಆಯೋಗದಿಂದ … Read more

ಅಕ್ಟೋಬರ್ 21 ರವರೆಗೆ ಮಳೆ.! ಮಳೆ.! || 12 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ | Rain Update

ಈಗಾಗಲೇ ಮುಂಗಾರು ಪ್ರವೇಶ ಮುಗಿದಿದ್ದರೂ ಸಹ ರಾಜ್ಯದಲ್ಲಿ ಈಗ ಹಿಂಗಾರು ಅವಧಿಯ ಮಳೆ ಆರಂಭಗೊಂಡಿದೆ. ಈಗಾಗಲೇ ರಾಜ್ಯದಲ್ಲಿ ಅಕ್ಟೋಬರ್ 15ರಂದು ಮುಂಗಾರು ಅವಧಿ ಮುಗಿದಿದೆ. ಇದೆ ಅಕ್ಟೋಬರ್ 16 ರಿಂದ ರಾಜ್ಯದಲ್ಲಿ ಹಿಂಗಾರು ಮಳೆ ಪ್ರವೇಶಿಸಿದೆ. ಮತ್ತೆ ಬಿಟ್ಟು ಬಿಡದೆ ಭಯಂಕರವಾಗಿ ಮಳೆ ಸುರಿಯಲಿದ್ದು, ಹವಾಮಾನ ಇಲಾಖೆಯಿಂದ 12 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ನೀಡಲಾಗಿದೆ. WhatsApp Group Join Now ರಾಜ್ಯದಲ್ಲಿ ಇದೇ ಅಕ್ಟೋಬರ್ 21ರವರೆಗೆ ಬಿಟ್ಟುಬಿಡದೆ ಸತತವಾಗಿ ಮಿಂಚು ಗುಡುಗು ಭಯಂಕರ ರಬಸದಿಂದ ಬೀಸುವ ಗಾಳಿ … Read more

‘ಇಂಡಸ್ಟ್ರಿಗೆ ಎಲ್ಲಾ ಫ್ರೀ ಕೊಡ್ತಾರೆ..’ ಗೂಗಲ್‌ಗೆ ಆಂಧ್ರಪ್ರದೇಶ ನೀಡಿರುವ ಪ್ಯಾಕೇಜ್‌ ಆರ್ಥಿಕ ವಿಪತ್ತು ಎಂದ ಪ್ರಿಯಾಂಕ್‌ ಖರ್ಗೆ!

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ 15 ಬಿಲಿಯನ್ ಡಾಲರ್‌ಗಳ ಬೃಹತ್ AI ಡೇಟಾ ಸೆಂಟರ್ ಯೋಜನೆಯನ್ನು ಘೋಷಿಸಿರುವ ತಂತ್ರಜ್ಞಾನ ದೈತ್ಯ ಗೂಗಲ್‌ಗೆ ಆಂಧ್ರಪ್ರದೇಶದ ಪ್ರೋತ್ಸಾಹಕ ಪ್ಯಾಕೇಜ್‌ “ಆರ್ಥಿಕ ವಿಪತ್ತು” ಎಂದು ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. WhatsApp Group Join Now ಕರ್ನಾಟಕವು ಗೂಗಲ್ ಯೋಜನೆಯನ್ನು ತಪ್ಪಿಸಿಕೊಂಡಿರುವುದಕ್ಕೆ ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್‌ಗೆ ಪ್ರತಿಕ್ರಿಯಿಸುತ್ತಾ ಪ್ರಿಯಾಂಕ್ ಈ ವಿಷಯ ಹೇಳಿದರು. “ಆಂಧ್ರಪ್ರದೇಶವು (ಗೂಗಲ್) 22,000 ಕೋಟಿ ರೂ. ಮೌಲ್ಯದ ಪ್ರೋತ್ಸಾಹ ಧನ, ಭೂಮಿಗೆ 25% … Read more

Canara Bank : ಕೆನರಾ ಬ್ಯಾಂಕ್ ನಲ್ಲಿ ಖಾತೆ ಇರುವ 60 ವರ್ಷದ ದಾಟಿದವರಿಗೆ ಗುಡ್ ನ್ಯೂಸ್

ದೇಶದ ಅತೀ ದೊಡ್ಡ ಸಾರ್ವಜನಿಕ ಬ್ಯಾಂಕುಗಳಲ್ಲಿ ಒಂದಾಗಿರುವ ಕೆನರಾ ಬ್ಯಾಂಕ್ ಈಗ ತನ್ನ ಎಲ್ಲಾ ಗ್ರಾಹಕರಿಗೆ ಸಿಹಿ ಸುದ್ದಿಯನ್ನು ಕೊಟ್ಟಿದೆ. ಸಾಮಾನ್ಯವಾಗಿ ಬ್ಯಾಂಕ್ ಖಾತೆಯನ್ನು ಹೊಂದಿರುವವರು ತಮ್ಮ ಬ್ಯಾಂಕ್ ಖಾತೆಯಲ್ಲಿ ಹಣವನ್ನ ಠೇವಣಿ ಇಡುತ್ತಾರೆ. ಅದೇ ರೀತಿಯಲ್ಲಿ ಯಾವುದೇ ಬ್ಯಾಂಕಿನಲ್ಲಿ ಉಳಿತಾಯ ಖಾತೆಯನ್ನು ಹೊಂದಿದ್ರೆ ನೀವು ಆ ಉಳಿತಾಯ ಖಾತೆಯ ಮೇಲೆ ಶೇಕಡ 3.25ರಷ್ಟು ಬಡ್ಡಿಯನ್ನ ಪಡೆದುಕೊಳ್ಳಬಹುದು. ಅಂದರೆ ಬ್ಯಾಂಕಿನ ಉಳಿತಾಯ ಖಾತೆಯಲ್ಲಿ ನೀವು ಇಟ್ಟ ಹಣಕ್ಕೆ ಶೇಕಡ 3.25ರಷ್ಟು ಬಡ್ಡಿಯನ್ನ ಪಡೆದುಕೊಳ್ಳಬಹುದು. WhatsApp Group Join … Read more

ವಿಷ್ಣುವರ್ಧನ್ ಜೊತೆ ನಟಿಸಿದ್ದ ಖ್ಯಾತ ನಟ ಇನ್ನಿಲ್ಲ.! ಭಾರತೀಯ ಚಿತ್ರರಂಗಕ್ಕೆ ತುಂಬಲಾರದ ನಷ್ಟ

ಭಾರತೀಯ ಚಿತ್ರರಂಗಕ್ಕೆ ಇದೊಂದು ಆಘಾತಕಾರಿ ಸುದ್ದಿ ಅಂತ ಹೇಳಬಹುದು. ಕನ್ನಡ ಸೇರಿದಂತೆ ಹಲವು ಭಾಷೆಯ ಚಿತ್ರಗಳಲ್ಲಿ ನಟನೆಯನ್ನ ಮಾಡುವುದರ ಮೂಲಕ ಸಾಕಷ್ಟು ಜನಪ್ರಿಯತೆಯನ್ನು ಗಳಿಸಿಕೊಂಡಿದ್ದ ಖ್ಯಾತ ನಟ ಈ ಲೋಕವನ್ನ ತ್ಯಜಿಸಿದ್ದಾರೆ. ವಿಷ್ಣುವರ್ಧನ್ ಅವರ ಜೊತೆ ನಟನೆಯನ್ನ ಮಾಡಿದ್ದ ಖ್ಯಾತ ನಟ ಈ ಲೋಕವನ್ನ ತ್ಯಜಿಸಿದ್ದಾರೆ. WhatsApp Group Join Now ನೀವೆಲ್ಲರೂ ಕೂಡ ಡಾಕ್ಟರ್ ವಿಷ್ಣುವರ್ಧನ್ ಅವರ ವಿಷ್ಣುಸೇನಾ ಸಿನಿಮಾವನ್ನ ನೋಡೇ ಇರ್ತೀರಾ. ವಿಷ್ಣುವರ್ಧನ್ ಅವರ ವಿಷ್ಣುಸೇನಾ ಸಿನಿಮಾದಲ್ಲಿ ಡಿಸಿಪಿ ಸಮರ್ಜಿತ್ ಸಿಂಗ್ ಪಾತ್ರವನ್ನ ಬಾಲಿವುಡ್ನ … Read more

ರಾಜ್ಯದಲ್ಲಿ ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಭಾಗಿಯಾದ ಸರ್ಕಾರಿ ನೌಕರರ ಅಮಾನತು ಎಂದ ಸಚಿವ ಪ್ರಿಯಾಂಕ್ ಖರ್ಗೆ

ರಾಜ್ಯದಲ್ಲಿ ಕೆಲವು ಸರ್ಕಾರಿ ನೌಕರರು ರಾಜಕೀಯ ಚಟುವಟಿಕೆಗಳಲ್ಲಿ, ವಿಶೇಷವಾಗಿ ಆರ್‌ಎಸ್‌ಎಸ್‌ನಂತಹ ಸಂಸ್ಥೆಗಳ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ನಿಯಮ ಉಲ್ಲಂಘಿಸಿದವರನ್ನು ತಕ್ಷಣವೇ ಅಮಾನತು ಮಾಡುವುದಾಗಿ ಖಡಕ್ ಎಚ್ಚರಿಕೆ ನೀಡಿದ್ದಾರೆ. WhatsApp Group Join Now ವಿಧಾನಸೌಧದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ರಾಜ್ಯದಲ್ಲಿ ಕರ್ನಾಟಕ ಸಿವಿಲ್ ಸರ್ವೀಸ್ ರೂಲ್ಸ್ ಜಾರಿಯಲ್ಲಿದೆ. ಸರ್ಕಾರಿ ನೌಕರರು ಹೆಚ್ಚು ರಾಜಕೀಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬಾರದು ಎಂದು ಸ್ಪಷ್ಟ ನಿಯಮವಿದೆ. ಆದರೂ ನಿನ್ನೆ ಮೊನ್ನೆ … Read more

ಕೊನೆಗೂ ಕ್ಯಾನ್ಸರೇ ಗೆದ್ದುಬಿಡ್ತು… ಕ್ಯಾನ್ಸರ್ ಪೀಡಿತ 21ರ ಹರೆಯದ ಯುವಕನ ಕೊನೆಯ ಪೋಸ್ಟ್ ಭಾರೀ ವೈರಲ್

ಕ್ಯಾನ್ಸರ್ ಎಂಬ ಮಾರಕ ಕಾಯಿಲೆಗೆ ಪ್ರತಿ ವರ್ಷವೂ ದೇಶದಲ್ಲಿ ಲಕ್ಷಾಂತರ ಜನ ಸಾವನ್ನಪ್ಪುತ್ತಿದ್ದಾರೆ. ಕೆಲವರು ಇದರ ವಿರುದ್ಧ ಹೋರಾಡಿ ಗೆದ್ದು ಬಂದರೆ ಮತ್ತೆ ಕೆಲವರು ನೆನಪಾಗಿ ಉಳಿಯುತ್ತಾರೆ. ಎಳೆಯ ಮಕ್ಕಲಿಮದ ಹಿಡಿದು ಯುವಕರು ಮಧ್ಯವಯಸ್ಕರು ವೃದ್ಧರವರವೆಗೆ ಕ್ಯಾನ್ಸರ್‌ ಬಹುತೇಕ ಇಡೀ ಸಮುದಾಯ ಅನೇಕರನ್ನು ಕಾಡಿದೆ. WhatsApp Group Join Now ಈ ಮಾರಕ ಕಾಯಿಲೆಯ ನೋವು ಒಂದು ಕಡೆಯಾದರೆ ಈ ಕಾಯಿಲೆ ಬಂತಲ್ಲ ಎಂಬ ಮಾನಸಿಕ ದುಃಖ ಕುಗ್ಗುವಿಕೆ ಮನುಷ್ಯನನ್ನು ಮತ್ತಷ್ಟು ನರಳುವಂತೆ ಮಾಡುತ್ತದೆ. ಅದರಲ್ಲೂ ಇನ್ನಷ್ಟೇ … Read more

ನನಗೂ ಮುಖ್ಯಮಂತ್ರಿ ಆಫರ್ ಇತ್ತು : ಡಿಸಿಎಂ ಡಿಕೆ ಶಿವಕುಮಾರ್ ಬಳಿಕ ಎಚ್ ಡಿ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ

ಸಮಿಶ್ರ ಸರ್ಕಾರ ಇದ್ದಾಗ ನನಗೆ ದೆಹಲಿ ಬಿಜೆಪಿ ನಾಯಕರಿಂದ ಕರೆ ಬಂದಿತ್ತು. ನೀವು ಜೈಲಿಗೆ ಹೋಗುತ್ತಿರೊ ಅಥವಾ ಡಿಸಿಎಂ ಆಗುತ್ತಿರೋ ಅಂದಾಗ ಪಕ್ಷ ನಿಷ್ಠೆ ಉಳ್ಳವನಾಗಿದ್ದರಿಂದ ನಾನು ಜೈಲಿಗೆ ಹೋದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದರು. WhatsApp Group Join Now ಈ ವಿಚಾರವಾಗಿ HD ಕುಮಾರಸ್ವಾಮಿ ನನಗೂ ಮುಖ್ಯಮಂತ್ರಿ ಆಫರ್ ಬಂದಿತ್ತು ಎಂದು ಸ್ಪೋಟಕ್ಕೆ ಹೇಳಿಕೆ ನೀಡಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ, ಬಿಜೆಪಿಯಿಂದ ಡಿಸಿಎಂ ಆಫರ್ … Read more

ಜಾತಿಗಣತಿಗೆ ಮಾಹಿತಿ ನಿರಾಕರಿಸಿದ ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿಗೆ, ಪ್ರದೀಪ್ ಈಶ್ವರ್ ಟೆಂಪಲ್ ಕೌಂಟರ್!

ರಾಜ್ಯದಲ್ಲಿ ಹಿಂದುಳಿದ ವರ್ಗದಿಂದ ಸಮೀಕ್ಷೆ ಮಾಡುತ್ತಾರೆಂದು ರಾಜ್ಯಸಭಾ ಸಂಸದೆ ಸುಧಾ ಮೂರ್ತಿ ಮಾಹಿತಿ ಕೊಡದೇ ವಾಪಸ್ ಕಳಿಸಿದ್ದಾರೆ. ಆದರೆ, ಇಲ್ಲಿ ಹಿಂದುಳಿದವರು ಸಮೀಕ್ಷೆ ಮಾಡುತ್ತಿದ್ದಾರೆಂದು ಮುಂದುವರೆದ, ಶ್ರೀಮಂತೆ ಸುಧಾ ಮೂರ್ತಿ ಅವರು ಮಾಹಿತಿ ಕೊಡಲು ನಿರಾಕರಿಸಿದ್ದಾರೆ. WhatsApp Group Join Now ಆದರೆ, ಮುಂದುವರೆದವರು ದೇವಸ್ಥಾನದಲ್ಲಿ ಪೂಜೆ ಮಾಡಿದರೂ, ನಾವು ಹಿಂದುಳಿದವರು ಅಲ್ಲಿಗೆ ಹೋಗಿ ಕೈ ಮುಗಿತೇವೆ ಅಲ್ವಾ? ಇವರು ಮಾಡಿದ್ದು ಸರಿಯಾಗಿಲ್ಲ ಎಂದು ಶಾಸಕ ಪ್ರದೀಪ್ ಈಶ್ವರ್ ಕಿಡಿಕಾರಿದರು. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, … Read more