ವಡಗೇರಾ ಸರಕಾರಿ ಶಾಲೆ ಆವರಣದಲ್ಲಿಯೇ ವಿದ್ಯಾರ್ಥಿ ಆತ್ಯಹತ್ಯೆ; ಮುಗಿಲು ಮುಟ್ಟಿದ ಕುಟುಂಸ್ಥರ ಆಕ್ರಂದನ
ಯಾದಗಿರಿ : ಜಿಲ್ಲೆಯ ವಡಗೇರಾ ಪಟ್ಟಣದ ಸರಕಾರಿ ಶಾಲೆಯ ಆವರಣದಲ್ಲಿಯೇ ನೇಣು ಬಿಗಿದುಕೊಂಡು ಸ್ಥಿತಿಯಲ್ಲಿ ವಿದ್ಯಾರ್ಥಿಯೊಬ್ಬನ ಶವ ಬುಧವಾರ ಪತ್ತೆಯಾಗಿದೆ. ವಿದ್ಯಾರ್ಥಿ ಪವನ್ ಪೂಜಾರಿ (15) ಮೃತ ದುರ್ದೈವಿ. ಶಾಲೆಯ ಆವರಣದಲ್ಲಿ ಹಿಂದುಗಡೆಯ ಮರಕ್ಕೆ ನೇಣು ಬಿಗಿದುಕೊಂಡು ಸ್ಥಿತಿಯಲ್ಲಿ ಈತನ ಶವ ಪತ್ತೆಯಾಗಿದೆ. WhatsApp Group Join Now ಘಟನೆ ವಿವರ ಶಾಲೆಯಲ್ಲಿ ಓದುತ್ತಿದ್ದ ಪವನ್, ಬೆಳಗ್ಗೆ ಶಾಲೆಯಲ್ಲಿ ಆಯೋಜಿಸಿದ್ದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿಯಲ್ಲಿ ಭಾಗವಹಿಸಿದ್ದ. ಅಲ್ಲದೇ ತರಗತಿಗಳಿಗೂ ಹಾಜರಾಗಿ ಶಾಲೆಯಲ್ಲಿ ಆಯೋಜಿಸಿದ್ದ ಕಿರು ಪರೀಕ್ಷೆಯನ್ನು … Read more