ಕುರುಬ ಸಮುದಾಯ ‘ST’ ಗೆ ಸೇರ್ಪಡೆ : ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ.!
ಕುರುಬ ಸಮುದಾಯಕ್ಕೆ ಎಸ್ ಟಿ ಗೆ ಸೇರಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಳ್ಳಲಿದ್ದು, ರಾಜ್ಯ ಸರ್ಕಾರ ಈಗಾಗಲೇ ತನ್ನ ಶಿಫಾರಸ್ಸನ್ನು ಕೇಂದ್ರಕ್ಕೆ ಸಲ್ಲಿಸಿದೆ. ಜಾತಿಗಣತಿ ವರದಿ ಇನ್ನೊಂದು ತಿಂಗಳ ಅವಧಿಯಲ್ಲಿ ಸಲ್ಲಿಕೆಯಾಗಲಿದ್ದು, ಸೂಕ್ತ ಚರ್ಚೆಯ ನಂತರ ಅಂಗೀಕರಿಸಿ ಜಾರಿಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. WhatsApp Group Join Now ದೇವದುರ್ಗದ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ತಿಂಥಣಿ ಬ್ರಿಡ್ಜ್ ವತಿಯಿಂದ ಆಯೋಜಿಸಲಾಗಿದ್ದ ಪರಮಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿಯವರ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, … Read more