“ನಮಗೆ ಬ್ರೇಕ್‌ಫಾಸ್ಟ್‌ ಇಲ್ಲ, ಏನೂ ಇಲ್ಲ” : ಗೃಹ ಸಚಿವ ಜಿ. ಪರಮೇಶ್ವರ್‌ ಮಾರ್ಮಿಕ ಹೇಳಿಕೆ

ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರು ಉಪಾಹಾರ ತೆಗೆದುಕೊಳ್ಳುತ್ತಾರೆ. ನಮಗೆ ಉಪಾಹಾರವೂ ಇಲ್ಲ, ಏನೂ ಇಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಮಾರ್ಮಿಕವಾಗಿ ಹೇಳಿದ್ದಾರೆ.ಅಧಿಕಾರ ಹಂಚಿಕೆಯ ಬಗ್ಗೆ ಉಂಟಾಗಿದ್ದ ಗೊಂದಲಗಳನ್ನು ಬಗೆ ಹರಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಉಪಾಹಾರ ಕೂಟ ನಡೆಸಿದ ಬಗ್ಗೆ ಸುದ್ದಿಗಾರರು ಪ್ರತಿಕ್ರಿಯೆ ಕೇಳಿದಾಗ ಸಚಿವ ಪರಮೇಶ್ವರ್‌, ಅವರಿಬ್ಬರು ಬ್ರೇಕ್‌ಫಾಸ್ಟ್‌ ತೆಗೆದುಕೊಳ್ಳುತ್ತಾರೆ. WhatsApp Group Join Now ನೀವು ಏನೂ ಹೇಳುತ್ತೀರಾ? ಎಂದು ನಮನ್ನು ಕೇಳಿದರೆ, ನಮಗೆ ಬ್ರೇಕ್‌ಫಾಸ್ಟ್‌ ಇಲ್ಲ, ಏನೂ ಇಲ್ಲ. ಅವರು ನಮನ್ನು ಕರೆದಿಲ್ಲ … Read more

‘ಅಪಾರ್ಥ ಮಾಡ್ಕೋಬೇಡಿ’ ಡೈಲಾಗ್ ಖ್ಯಾತಿಯ ಸ್ಯಾಂಡಲ್ ವುಡ್ ಹಿರಿಯ ನಟ ಉಮೇಶ್ ವಿಧಿವಶ

ಸ್ಯಾಂಡಲ್ ವುಡ್ ಹಿರಿಯ ನಟ M.S. ಉಮೇಶ್(80) ವಿಧಿವಶರಾಗಿದ್ದಾರೆ. ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ಉಮೇಶ್ ನಿಧನರಾಗಿದ್ದಾರೆ. WhatsApp Group Join Now ಹಲವು ದಿನಗಳಿಂದ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕಿದ್ವಾಯಿ ಆಸ್ಪತ್ರೆಯಲ್ಲಿ ಉಮೇಶ್ ಕೊನೆಯುಸಿರೆಳೆದಿದ್ದಾರೆ. ಎಂ. ಎಸ್. ಉಮೇಶ್ ಮೈಸೂರಿನಲ್ಲಿ ಏಪ್ರಿಲ್ 22, 1945ರಲ್ಲಿ ಜನಿಸಿದರು. ವೃತ್ತಿ ರಂಗಭೂಮಿ ಮತ್ತು ಚಲನಚಿತ್ರ ನಟರಾಗಿ 1948ರಿಂದ ಸಕ್ರಿಯರಾಗಿದ್ದರು. ಮಕ್ಕಳ ರಾಜ್ಯ, ಭಾಗ್ಯವಂತರು, ಕಿಲಾಡಿ ಜೋಡಿ, ಗುರು ಶಿಷ್ಯರು, ಭೂಮಿಗೆ ಬಂದ ಭಗವಂತ, ಹಾಲು … Read more

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಉಪನ್ಯಾಸಕಿ ಮೃತ್ಯು.. ಕಂಬನಿ ಮಿಡಿದ ವಿದ್ಯಾರ್ಥಿಗಳು

ಕಿರಿಯ ವಯಸ್ಸಿನಲ್ಲಿಯೇ ಸಾವಿರಾರು ವಿದ್ಯಾರ್ಥಿಗಳ ಮನದಲ್ಲಿ ಮನೆ ಮಾಡಿದ್ದ ಉಪನ್ಯಾಸಕಿ ಅಕ್ಕಮಹಾದೇವಿ ಕೊನೆಯುಸಿರೆಳೆದಿದ್ದಾರೆ. WhatsApp Group Join Now ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದ ಶ್ರೀಶಶಿಧರಸ್ವಾಮಿ ವಿದ್ಯಾನಿಕೇತನ ಪದವಿ ಪೂರ್ವ ಕಾಲೇಜಿನಲ್ಲಿ ಆಂಗ್ಲ ಮಾಧ್ಯಮದ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅಕ್ಕಮಹಾದೇವಿ ರವರು 4 ದಿನದ ಹಿಂದೆ ಪತಿ ಜತೆ ಕಾರಿನಲ್ಲಿ ಸಿಂಧನೂರು ತಾಲೂಕಿನ ತುರವಿಹಾಳ ಬಳಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿ ಇಬ್ಬರೂ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಉಪನ್ಯಾಸಕಿ ಮೃತಪಟ್ಟಿದ್ದಾರೆ. ಅಪಘಾತಗೊಂಡು ಆಸ್ಪತ್ರೆಗೆ ದಾಖಲಾಗಿದ್ದ … Read more

ಅಧಿಕಾರ ಹೋದಾಗ ನಾನು ಮಠಾಧೀಶರ ನೆರವು ಕೇಳಿಲ್ಲ..’ ಸ್ವಾಮೀಜಿಗಳಿಗೆ ಕುಟುಕಿದ ಕುಮಾರಸ್ವಾಮಿ

ಅಧಿಕಾರ ಬದಲಾವಣೆ ವಿಚಾರದಲ್ಲಿ ನಡೆಯುತ್ತಿದ್ದ ವಾಕ್ಸಮರ ಈಗ ರಾಜಕೀಯ ನಾಯಕರ ದಾಟಿ ಹೋಗಿದೆ. ಕುರ್ಚಿ ಕದನ ಈಗ ಸಮುದಾಯಗಳ ಕದನವಾಗಿದ್ದು, ಸ್ವಾಮೀಜಿಗಳ ಮಾತಿನ ಯುದ್ಧ ಕಿಚ್ಚು ಹೆಚ್ಚಿಸಿದೆ. ಇದರ ಮಧ್ಯೆ ಸ್ವಾಮೀಜಿಗಳ ಹೇಳಿಕೆಗೆ ಎಚ್.ಡಿ ಕುಮಾರಸ್ವಾಮಿ (HD Kumararaswamy)ಕಿಡಿ ಕಾರಿದ್ದಾರೆ. WhatsApp Group Join Now ರಾಜ್ಯ ಕಾಂಗ್ರೆಸ್ನ (Congress) ಪಟ್ಟದ ಫೈಟ್ಗೆ ಈಗ ಕೆಲ ಸ್ವಾಮೀಜಿಗಳು ಮತ್ತಷ್ಟು ಕಿಚ್ಚು ಹಚ್ಚಿದ್ದಾರೆ.. ಸಿಎಂ ಪಟ್ಟದ ಮೇಲೆ ಕಣ್ಣಿಟ್ಟಿರುವ ಡಿಸಿಎಂ ಡಿಕೆಶಿ ಪರವಾಗಿ ಒಕ್ಕಲಿಗ ಮಠಾಧೀಶರು ಎಂಟ್ರಿ ಕೊಟ್ಟಿದ್ರೆ.. … Read more

ಸಿಎಂ ಕೊಟ್ಟ ಮಾತಿನಂತೆ ನಡೆಯಲಿ ಎಂದು ನಾನು ಹೇಳಿಯೇ ಇಲ್ಲ – ಡಿಕೆಸು ಫುಲ್‌ ಯೂಟರ್ನ್‌!

ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಕೊಟ್ಟ ಮಾತಿಗೆ ತಕ್ಕಂತೆ ನಡೆದುಕೊಳ್ಳಬೇಕು ಎಂದು ನಾನು ಹೇಳಿಲ್ಲ. ನಾನು ಹೇಳಿರುವುದು ಬೇರೆ ತರ, ಅದನ್ನು ತಿರುಚಲಾಗಿದೆ ಎಂದು ಮಾಜಿ ಸಂಸದ ಡಿಕೆ ಸುರೇಶ್‌ (DK Suresh) ಹೇಳಿದ್ದಾರೆ. WhatsApp Group Join Now ಸಿಎಂ ಕುರ್ಚಿ ಕಿತ್ತಾಟ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಜನರಿಗೆ ಸ್ಪಷ್ಟನೆ ಕೊಡುವುದು ಸಿಎಂ ಹಾಗೂ ಡಿಸಿಎಂ ಅವರ ಕರ್ತವ್ಯ. ಸಿಎಂ ಕೊಟ್ಟ ಮಾತಿಗೆ ತಕ್ಕಂತೆ ನಡೆದುಕೊಳ್ಳಬೇಕು ಎಂದು ನಾನು ಹೇಳಿಲ್ಲ. ನಾನು … Read more

‘ರೊಟೀನ್ ಚೆಕಪ್’ ಗಾಗಿ ಮಣಿಪಾಲ್ ಆಸ್ಪತ್ರೆಗೆ ತೆರಳಿದ ಸಿಎಂ ಸಿದ್ದರಾಮಯ್ಯ.!

ಸಿಎಂ ಸಿದ್ದರಾಮಯ್ಯ ಅವರು ರೊಟೀನ್ ಚೆಕಪ್ ಗಾಗಿ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದಾರೆ.ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಸುದ್ದಿಗೋಷ್ಟಿ ನಡೆಸಿದ ಬಳಿಕ ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದಾರೆ. ಅವರು ರೊಟೀನ್ ಚೆಕಪ್ ಗಾಗಿ ಸಿಎಂ ಸಿದ್ದರಾಮಯ್ಯ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದಾರೆ. WhatsApp Group Join Now ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರ ಜೊತೆ ಬೆಳಗ್ಗಿನ ಉಪಹಾರ ಸೇವಿಸುತ್ತಾ, ಸಿಎಂ ಸಿದ್ದರಾಮಯ್ಯ ಮಾತುಕತೆ ನಡೆಸಿದರು. ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಪಕ್ಷದ ವರಿಷ್ಠರು ಹೇಳಿದಂತೆ ನಡೆದುಕೊಳ್ಳುವುದಾಗಿ … Read more

ಅನಗತ್ಯ ಗೊಂದಲಕ್ಕೆ ಬ್ರೇಕ್‌ ಹಾಕಲು ಇಬ್ಬರೂ ನಿರ್ಧರಿಸಿದ್ದೇವೆ – ಸಿಎಂ , ಡಿಸಿಎಂ ಜಂಟಿ ಪತ್ರಿಕಾಗೋಷ್ಠಿ

ಸಿಎಂ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಇಬ್ಬರೂ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಬ್ರೇಕ್‌ ಫಾಸ್ಟ್‌ ಮೀಟಿಂಗ್‌ ಬಗ್ಗೆ ಮಾಹಿತಿ ನೀಡಿದ್ದಾರೆ. ಅನಗತ್ಯವಾಗಿ ಗೊಂದಲಗಳು ನಿರ್ಮಾಣವಾಗಿದ್ದು, ಇದಕ್ಕೆ ಬ್ರೇಕ್‌ ಹಾಕಲು ಇಬ್ಬರೂ ನಿರ್ಧರಿಸಿರುವುದಾಗಿ ಸಿಎಂ ಹೇಳಿದ್ದಾರೆ. WhatsApp Group Join Now ಹೈಕಮ್ಯಾಂಡ್‌ ತೀರ್ಮಾನಕ್ಕೆ ಇಬ್ಬರೂ ಬದ್ದರಾಗಿದ್ದೇವೆ. ಹೈಕಮ್ಯಾಂಡ್‌ ಅಸೆಂಬ್ಲಿ ನಡೆಯುವ ಮುಂಚೆ ಈ ಗೊಂದಲಗಳನ್ನು ತಿಳಿಗೊಳಿಸಿಕೊಳ್ಳಿ ಎಂದು ನಿರ್ದೇಶನ ನೀಡಿದ್ದರು. ಅದನ್ನು ಕೆಲವು ಮೀಡಿಯಾಗಳು ಸೃಷ್ಟಿಸಿದ್ದವೇ ಹೊರತು. ಈ ಕುರಿತು ನಮ್ಮಲ್ಲಿ ಯಾವುದೇ ಗೊಂದಲ ಇರಲಿಲ್ಲ ಎಂದು … Read more

ಮಂಗಳೂರು : ತಾಯಿಗೆ ಅಮಾನವೀಯವಾಗಿ ಹಲ್ಲೆ ನಡೆಸುತ್ತಿರುವ ಮಗಳು : ವೀಡಿಯೋ ವೈರಲ್

ನಗರ ಹೊರವಲಯದ ಮೂಡುಶೆಡ್ಡೆ ಗ್ರಾ.ಪಂ. ಆವರಣದಲ್ಲಿ ಮಗಳು ತನ್ನ ತಾಯಿಗೆ ಅಮಾನವೀಯವಾಗಿ ಹಲ್ಲೆ ನಡೆಸುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. WhatsApp Group Join Now ಮೂಡುಶೆಡ್ಡೆಯ ಶಿವನಗರ ಎಂಬಲ್ಲಿ ತಾಯಿ ಮತ್ತು ಮಗಳು ವಾಸಿಸುತ್ತಿದ್ದು, ಇವರ ಮಧ್ಯೆ ಆಗಾಗ ಜಗಳವಾಗುತ್ತಿತ್ತು ಎನ್ನಲಾಗಿದೆ. ಈ ಬಗ್ಗೆ ತಾಯಿ ಕಾವೂರು ಠಾಣೆಗೆ ತೆರಳಿ ದೂರುತ್ತಿದ್ದರು ಎಂದು ತಿಳಿದು ಬಂದಿದೆ. ಪೊಲೀಸರು ತಾಯಿ ಮತ್ತು ಮಗಳಿಗೆ ಬುದ್ಧಿ ಹೇಳಿ ಕಳುಹಿಸಿಕೊಡುತ್ತಿದ್ದರು ಎನ್ನಲಾಗಿದೆ. ಇತ್ತೀಚೆಗೆ ತಾಯಿಯು … Read more

ಹೈಕಮಾಂಡ್ ನಿಂದ ಬಂತು ಸಂದೇಶ : ಡಿಕೆಶಿ ದೆಹಲಿ ಟೂರ್ ಕ್ಯಾನ್ಸಲ್, ಸಿಎಂ ಜತೆ ಬ್ರೇಕ್ ಫಾಸ್ಟ್ ಮೀಟಿಂಗ್ ಗೆ ಹಾಜರ್

ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ(Siddaramaiah) ಹಾಗೂ ಡಿಕೆ ಶಿವಕುಮಾರ್  (DK Shivakumar) ನಡುವೆ ನಡೆಯುತ್ತಿರುವ ಮುಸುಕಿನ ಗುದ್ದಾಟ ಕ್ಲೈಮ್ಯಾಕ್ಸ್​ ಹಂತಕ್ಕೆ ಬಂದಂತಿದೆ. ನಾಳೆ(ನವೆಂಬರ್ 29) ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಸಭೆ ನಡೆಯಲಿದ್ದು, ಕರ್ನಾಟಕ ಕುರ್ಚಿ ಕಾಳಗಕ್ಕೆ ತೆರೆ ಎಳೆಯಲಿದ್ದಾರೆ ಎನ್ನಲಾಗಿತ್ತು. WhatsApp Group Join Now ಆದ್ರೆ, ದೆಹಲಿಯಲ್ಲಿ ಸಭೆ ನಡೆಯೋ ಮುನ್ನವೇ ರಾಜ್ಯದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಸಿಎಂ ಡಿಸಿಎಂ ನಾಳೆ (ನವೆಂಬರ್ 29) ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಲಿದ್ದಾರೆ. ಕೆಸಿ ವೇಣುಗೋಪಾಲ್ ಅವರು ಸಿದ್ದರಾಮಯ್ಯ ಹಾಗೂ ಡಿಕೆ … Read more

ಬೆಂಗಳೂರಿನ ರಸ್ತೆ ಗುಂಡಿಯಿಂದ ಕೈ-ಕಾಲು ಮುರಿದುಕೊಂಡ ಬೈಕ್ ಸವಾರ, 6 ಲಕ್ಷ ರೂ. ಆಸ್ಪತ್ರೆ ಬಿಲ್‌

ಬೆಂಗಳೂರಿನ ಗುಂಡಿಗಳು (Bangalore Roads Crisis) ಮತ್ತೆ ಚರ್ಚೆಗೆ ಬಂದಿವೆ. ಈ ಹಿಂದೆ ಬೆಂಗಳೂರಿನ ಹೊಂಡಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಇದೀಗ ಮತ್ತೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬೆಂಗಳೂರಿನ ಗುಂಡಿಗಳು ಮತ್ತೆ ಚರ್ಚೆಗೆ ಬರಲು ಈ ಘಟನೆ ಕಾರಣ. WhatsApp Group Join Now ಉತ್ತರ ಭಾರತದ ವ್ಯಕ್ತಿಯೊಬ್ಬರು ಬೆಂಗಳೂರಿನ ಗುಂಡಿಯಿಂದ ಕಾಲು ಮುರಿದುಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯಿಂದಲ್ಲೇ ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನನ್ನ ಈ ಸ್ಥಿತಿಗೆ ಕಳಪೆ … Read more