ಡಿಕೆ ಶಿವಕುಮಾರ್ ಗೆ ಅಧಿಕಾರ ಕೊಡದಿದ್ದಲ್ಲಿ ಮುಂದೇನು ಎಂದು ನಮ್ಮ ನಿಲುವು ಪ್ರಕಟಿಸುತ್ತೇವೆ : ಖಡಕ್ ಹೇಳಿಕೆ ನೀಡಿದ ನಂಜಾವಧೂತ ಶ್ರೀ
ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಸಾಲಿನ ಮೊದಲ ಅವಧಿ ಮುಗಿಸಿದ್ದು ಎರಡನೇ ಅವಧಿಯನ್ನು ಡಿಕೆ ಶಿವಕುಮಾರ್ ಅವರಿಗೆ ಕೊಡುತ್ತಾರೆ ಎನ್ನುವ ವಿಶ್ವಾಸ ಇದೆ ಒಂದು ವೇಳೆ ಕಾಂಗ್ರೆಸ್ ಹೈಕಮಾಂಡ್ ಅವಕಾಶ ನೀಡದೇ ಇದ್ದರೆ ಆಗ ನಾವು ನಮ್ಮ ಮುಂದಿನ ನಿರ್ಧಾರ ,ನಿಲುವು ಏನು ಎನ್ನುವುದನ್ನು ಹೇಳುತ್ತೇವೆ ಎಂದು ತುಮಕೂರು ಜಿಲ್ಲೆ ಶಿರಾದ ಸ್ಫಟಿಕಪುರಿ ಮಠಾಧೀಶ ನಂಜಾವಧೂತ ಸ್ವಾಮೀಜಿ ಖಡಕ್ ಸಂದೇಶ ನೀಡಿದ್ದಾರೆ. WhatsApp Group Join Now ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಭೇಟಿ … Read more