ಸುಹಾಸ್ ಶೆಟ್ಟಿ ಬರ್ಬರ ಹತ್ಯೆ ಕೇಸ್, NIA ತನಿಖೆಗೆ ಕೇಂದ್ರ ಸರ್ಕಾರ ಆದೇಶ

ಹಿಂದೂ ಕಾರ್ಯಕರ್ತ ಹಾಗೂ ರೌಡಿ ಶೀಟರ್‌ ಸುಹಾಸ್‌ ಶೆಟ್ಟಿ (32) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ಬೆಳವಣಿಗೆ ನಡೆದಿದೆ. WhatsApp Group Join Now ಮಂಗಳೂರಿನಲ್ಲಿ ನಡೆದಿದ್ದ ಸುಹಾಸ್ ಶೆಟ್ಟಿ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದು ಮಾತ್ರವಲ್ಲ ರಾಜಕೀಯ ಸಂಘರ್ಷಕ್ಕೂ ಕಾರಣವಾಗಿತ್ತು. ಮೇ.11ರಂದು ಬಜ್ಪೆಯಲ್ಲಿ ಈ ಕೊಲೆ ನಡೆದಿತ್ತು. ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದಂತೆ ಎನ್ಐಎ ತನಿಖೆಗೆ ವಹಿಸಿ ಆದೇಶ ಹೊರಡಿಸಲಾಗಿದೆ. ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕು ಎಂದು ಬಿಜೆಪಿ ಕಾರ್ಯಕರ್ತರು, ನಾಯಕರು ರಾಜ್ಯಾದ್ಯಂತ ಪಟ್ಟು … Read more

ಪ್ರಿಯಕರನ ಜೊತೆ ಏಕಾಂತದಲ್ಲಿದ್ದಾಗ ಸಿಕ್ಕಿಬಿದ್ದ ಪತ್ನಿಯ ತಲೆಕಡಿದು ರುಂಡ ಸಮೇತ ಠಾಣೆಗೆ ಬಂದ ಪತಿ

ಪತ್ನಿಯ ತಲೆ ಕತ್ತರಿಸಿ ರುಂಡ ಸಮೇತ ಪತಿ ಸೂರ್ಯನಗರ ಪೊಲೀಸ್‌ ಠಾಣೆಗೆ ಬಂದಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹೀಲಲಿಗೆ ಗ್ರಾಮದಲ್ಲಿ ನಡೆದಿದೆ. ಹೆನ್ನಾಗರ ನಿವಾಸಿಯಾಗಿರುವ ಶಂಕರ್ (28) ಕೊಲೆ ಮಾಡಿರುವ ಆರೋಪಿ. ಹೆಬ್ಬಗೋಡಿ ನಿವಾಸಿ ಮಾನಸ (26) ಮೃತ ದುರ್ದೈವಿ. ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. WhatsApp Group Join Now ಮೃತ ಮಾನಸ ಮತ್ತು ಆರೋಪಿ ಶಂಕರ್ ಪ್ರೀತಿಸಿ ಮದುವೆ ಆಗಿದ್ದರು. ದಂಪತಿ ಒಂದು ತಿಂಗಳ ಹಿಂದೆ ಹೀಲಲಿಗೆ ಗ್ರಾಮದ … Read more

ದೈವ ನುಡಿದಂತೆ 3 ದಿನದಲ್ಲಿ ಸಿಕ್ಕಿಬಿದ್ದ ಕಳ್ಳ – ಕರಾವಳಿಯಲ್ಲಿ ಮತ್ತೊಮ್ಮೆ ಕೊರಗಜ್ಜನ ಪವಾಡ..

ಕೊರಗಜ್ಜನ ಪವಾಡ ಮತ್ತೊಮ್ಮೆ ಕರಾವಳಿಯಲ್ಲಿ ನಡೆದಿದೆ. ಎರಡನೇ ಬಾರಿ ಹುಂಡಿ ಕದಿಯುವಾಗ ಕಳ್ಳ ಸಿಕ್ಕಿಬಿದ್ದ ಘಟನೆ ಜಿಲ್ಲೆಯಲ್ಲಿ ನಡೆದಿದೆ. WhatsApp Group Join Now ಹೆಬ್ರಿ ತಾಲೂಕು ಮುದ್ರಾಡಿಯ ಆದಿಶಕ್ತಿ ದೇಗುಲದ ಕಲ್ಲುರ್ಟಿ, ಕೊರಗಜ್ಜ ಸನ್ನಿದಾನದಲ್ಲಿ ಮೇ 25 ರಂದು ಕಳ್ಳತನ ನಡೆದಿತ್ತು. ಬೇಸರದಿಂದ ಧರ್ಮದರ್ಶಿ ಸುಕುಮಾರ್ ಮೋಹನ್ ದೈವದ ಮೊರೆ ಹೋಗಿದ್ದರು. ಹುಂಡಿ ಕಳ್ಳತನ ಮಾಡುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವೇಳೆ ಕಳ್ಳ ಮತ್ತೆ ಬಂದು ಸಿಕ್ಕಿ ಬೀಳುತ್ತಾನೆ. ಹತ್ತು ದಿನಗಳಲ್ಲಿ ಕಳ್ಳನನನ್ನು … Read more

ಮಂಟಪದಲ್ಲೇ ಗಂಡನಿಗೆ ಚಪ್ಪಲಿ ಪೂಜೆ : ಸೈಲೆಂಟಾಗಿ 2ನೇ ಮದುವೆ ಆಗ್ತಿದ್ದವ ಹೆಂಡ್ತಿ ಕೈಗೆ ಸಿಕ್ಕಿಬಿದ್ದ!

ಚಿತ್ರದುರ್ಗದಲ್ಲಿ ವರದಕ್ಷಿಣೆಗಾಗಿ 2ನೇ ಮದುವೆಯಾಗಲು ಹೋದ ಗಂಡನಿಗೆ ಪತ್ನಿ ಚಪ್ಪಲಿ ಏಟು ಕೊಟ್ಟ ಘಟನೆ ನಡೆದಿದೆ. ತನುಜಾ ಎಂಬ ಮಹಿಳೆ ತನ್ನ ಗಂಡ ಕಾರ್ತಿಕ್ 2ನೇ ಮದುವೆಗೆ ಮುಂದಾಗುತ್ತಿರುವುದನ್ನು ತಿಳಿದು ಮಂಟಪಕ್ಕೆ ನುಗ್ಗಿ ಚಪ್ಪಲಿಯಿಂದ ಹೊಡೆದಿದ್ದಾರೆ. WhatsApp Group Join Now ಚಿತ್ರದುರ್ಗದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಒಂದು ವಿಚಿತ್ರ ಘಟನೆ ಶನಿವಾರ ನಡೆದಿದೆ. ತಮ್ಮ ಗಂಡ ಕಾರ್ತಿಕ್ ಅವರು ವರದಕ್ಷಿಣೆಯ ದುರಾಸೆಯಿಂದ ಬೇರೆ ಯುವತಿಯೊಂದಿಗೆ 2ನೇ ಮದುವೆಗೆ ಮುಂದಾಗುತ್ತಿರುವ ಮಾಹಿತಿ ತಿಳಿದ ತನುಜಾ ಎಂಬ ಮಹಿಳೆ … Read more

ವಿರಾಟ್ ಕೊಹ್ಲಿ ಇಲ್ಲದ ಟೀಂ ಇಂಡಿಯಾಗೆ ಇಂಗ್ಲೆಂಡ್ನಲ್ಲಿ ಬೆಲೆಯೇ ಇಲ್ಲ.! ಅಭಿಮಾನಿಗಳಿಲ್ಲದ ಸ್ವಾಗತ!

ಐದು ಟೆಸ್ಟ್ ಪಂದ್ಯಗಳ ಸರಣಿಯನ್ನು ಆಡಲು ಭಾರತ ತಂಡ ಇಂಗ್ಲೆಂಡ್ ತಲುಪಿದೆ. ಶುಭ್ಮನ್ ಗಿಲ್ ನೇತೃತ್ವದ ಯುವ ತಂಡ ಈ ಬಾರಿ ಇತಿಹಾಸ ಸೃಷ್ಟಿಸುವ ಉದ್ದೇಶದಿಂದ ಇಂಗ್ಲೆಂಡ್‌ಗೆ ಕಾಲಿಟ್ಟಿದೆ. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತರಾದ ನಂತರ, ಟೀಂ ಇಂಡಿಯಾ ಇಂಗ್ಲಿಷ್ ನೆಲದಲ್ಲಿ ಅಗ್ನಿ ಪರೀಕ್ಷೆಯನ್ನು ಎದುರಿಸಲಿದೆ. WhatsApp Group Join Now ಏಕೆಂದರೆ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುವ ಮೊದಲ ಟೆಸ್ಟ್ ಪಂದ್ಯದಿಂದಲೇ 2025-27 ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ … Read more

‘ಐಪಿಎಲ್ ಆಡುತ್ತಿದ್ದ ವೇಳೆ ಅರ್ಹತೆಗಿಂತ ಹೆಚ್ಚಿನ ಸಂಭಾವನೆ ಸಿಕ್ಕಿದೆ’ : ಆರ್ ಸಿಬಿ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್‌

ಐಪಿಎಲ್ 2025ರ ಆರ್‌ಸಿಬಿಯ ಗೆಲುವನ್ನು ಆಚರಿಸಲು ಗೇಲ್ ಮತ್ತು ಡಿವಿಲಿಯರ್ಸ್ ಕೂಡ ಅಹಮದಾಬಾದ್‌ನಲ್ಲಿ ಹಾಜರಿದ್ದರು. ಭಾರತದ ಮಾಜಿ ಕ್ರಿಕೆಟಿಗ-ಬ್ರಾಡ್‌ಕಾಸ್ಟರ್ ಅಭಿನವ್ ಮುಕುಂದ್, ಡಿವಿಲಿಯರ್ಸ್ ನೀಡಿದ ಹೇಳಿಕೆಯೊಂದನ್ನು ಬಹಿರಂಗಪಡಿಸಿದ್ದಾರೆ. WhatsApp Group Join Now ಐಪಿಎಲ್ 2025ರ ಫೈನಲ್‌ನಲ್ಲಿ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ತಂಡವನ್ನು ಸೋಲಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಚೊಚ್ಚಲ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪ್ರಶಸ್ತಿಯನ್ನು ಗೆದ್ದುಕೊಂಡಿತು. ಈ ಹಿಂದೆ ಕ್ರಿಸ್ ಗೇಲ್ ಮತ್ತು ಎಬಿ ಡಿವಿಲಿಯರ್ಸ್‌ ಅವರಂತಹ ಅಸಾಧಾರಣ ಟಿ20 ಕ್ರಿಕೆಟಿಗರನ್ನು … Read more

Virat Kohli : ಕಾಲ್ತುಳಿತಕ್ಕೆ 11 ಆರ್‌ಸಿಬಿ ಅಭಿಮಾನಿಗಳ ಸಾವು : ಮೌನ ಮುರಿದ ವಿರಾಟ್ ಕೊಹ್ಲಿ ಫ್ಯಾನ್ಸ್‌ಗೆ ಹೇಳಿದ್ದಿಷ್ಟು.

Virat Kohli : ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಟ್ರೋಫಿ ಜಯಿಸಿದ್ದು ಗೊತ್ತೇ ಇದೆ. 18 ವರ್ಷದ ಬಳಿಕ ಮೊದಲ ಬಾರಿಗೆ ಟ್ರೋಫಿಗೆ ಮುತ್ತಿಟ್ಟಿದೆ. ಇದರ ಸಂಭ್ರಮಾಚರಣೆಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರಿ ಸಿದ್ಧತೆ ಸಹ ಮಾಡಿಕೊಳ್ಳಲಾಗಿತ್ತು. WhatsApp Group Join Now ಆದರೆ, ಅಭಿಮಾನಿಗಳ ಅತಿರೇಕದ ವರ್ತನೆಯಿಂದ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದು, ಸಂಭ್ರಮದ ಮನೆಯಲ್ಲಿ ಸೂತಕ ಛಾಯೆ ಆವರಿಸಿತು. ಹೀಗಾಗಿ ಸಂಭ್ರಮಾಚರಣೆಯನ್ನು ರದ್ದು ಮಾಡಲಾಯಿತು. ಇದೀಗ ಈ ಘಟನೆಯ ಬಗ್ಗೆ … Read more

Gold Rate Today : ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ಗೊತ್ತಾ.? ಕರ್ನಾಟದಲ್ಲಿ ಇವತ್ತಿನ ಚಿನ್ನದ ದರ ಎಷ್ಟಾಗಿದೆ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. WhatsApp Group Join Now ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹9,130/- ರೂಪಾಯಿ ಆಗಿದೆ. 10 ಗ್ರಾಂ ಗೆ ₹91,300/- ರೂಪಾಯಿ. 100 ಗ್ರಾಂ ಗೆ ₹9,13,000/- ರೂಪಾಯಿ … Read more

Gold Rate Today : ಇಳಿಕೆಯ ಹಾದಿ ಮರೆತ ಬಂಗಾರ.! ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. WhatsApp Group Join Now ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹9,090/- ರೂಪಾಯಿ ಆಗಿದೆ. 10 ಗ್ರಾಂ ಗೆ ₹90,900/- ರೂಪಾಯಿ. 100 ಗ್ರಾಂ ಗೆ ₹9,09,000/- ರೂಪಾಯಿ … Read more

IPL 2025 : ಇಂದು ಬೆಂಗಳೂರಿನಲ್ಲಿ ಆರ್ ಸಿಬಿಯ ವಿಜಯ ಯಾತ್ರೆ : ಎಲ್ಲಿಂದ ಎಲ್ಲಿಗೆ.?

IPL 2025 : 18 ವರ್ಷಗಳ ಪ್ರಶಸ್ತಿ ಬರವನ್ನು ಕೊನೆಗೊಳಿಸಿದ ಭಾವನಾತ್ಮಕ ವಿಜಯದ ನಂತರ ಆರ್ ಸಿಬಿ ಅಭಿಮಾನಿಗಳು ಬುಧವಾರ(ಜೂನ್ 4) ಮಧ್ಯಾಹ್ನ ಬೆಂಗಳೂರಿನಲ್ಲಿ ವಿಜಯೋತ್ಸವ ಮೆರವಣಿಗೆ ನಡೆಸಲಿದ್ದಾರೆ. ರಾಜ್ಯ ರಾಜಧಾನಿ ಕ್ರಿಕೆಟ್ ವೀರರನ್ನು ಭರ್ಜರಿಯಾಗಿ ಸ್ವಾಗತಿಸಲು ಸಜ್ಜಾಗಿದೆ. WhatsApp Group Join Now ವರದಿಗಳ ಪ್ರಕಾರ, ಆರ್‌ಸಿಬಿ ವಿಜಯ ಯಾತ್ರೆ ಮಧ್ಯಾಹ್ನ 3.30 ಕ್ಕೆ ವಿಧಾನಸೌಧದಿಂದ ಪ್ರಾರಂಭವಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೊನೆಗೊಳ್ಳಲಿದೆ. ತಂಡವು ಅಹಮದಾಬಾದ್‌ನಿಂದ ಬೆಳಗ್ಗೆ 4:30 ರ ಸುಮಾರಿಗೆ ಬೆಂಗಳೂರಿಗೆ ಬಂದಿಳಿದಿದ್ದು, ಬೃಹತ್ ಆಚರಣೆಗಳೊಂದಿಗೆ … Read more