‘ಗಂಡನ ಬಿಟ್ಟು ಇರಲಾರೆ, ತವರಿನಲ್ಲೂ ಉಳಿಯಲಾರೆ..’ ಅತ್ತೆಯ ಕಿರುಕುಳಕ್ಕೆ ಬೇಸತ್ತು ಸಾವು ಕಂಡ ಗೃಹಿಣಿ
ಪತಿ ಹಾಗೂ ಅತ್ತೆಯ ಅತಿಯಾದ ಮಾನಸಿಕ ಕಿರುಕುಳಕ್ಕೆ ಬೇಸತ್ತ ಗೃಹಿಣಿಯೊಬ್ಬರು ತವರು ಮನೆಯಲ್ಲಿ ಮನನೊಂದು ನೇಣಿಗೆ ಶರಣಾಗಿರುವ ದಾರುಣ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ಪಟ್ಟಣದಲ್ಲಿ ನಡೆದಿದೆ. ಕಂಪ್ಲಿಯ ನಿವಾಸಿ ಐಶ್ವರ್ಯ (24) ಆ*ತ್ಮಹ*ತ್ಯೆ ಮಾಡಿಕೊಂಡ ದುರ್ದೈವಿ ಗೃಹಿಣಿ. WhatsApp Group Join Now ಘಟನೆಗೆ ಸಂಬಂಧಿಸಿದಂತೆ ಕಂಪ್ಲಿ ಠಾಣೆಯ ಪೊಲೀಸರು ಪತಿ ಪ್ರದೀಪ್ ಕುಮಾರ್ ಹಾಗೂ ಆತನ ತಾಯಿಯನ್ನು ತಕ್ಷಣವೇ ಬಂಧಿಸಿದ್ದಾರೆ. ಪ್ರೀತಿಸಿ ಮದುವೆಯಾಗಿದ್ದ ಪಶುವೈದ್ಯ ಪ್ರದೀಪ್ ಮೃತ ಐಶ್ವರ್ಯಳನ್ನು ಕಂಪ್ಲಿ ಪಟ್ಟಣದ ನಿವಾಸಿಯಾದ ಪ್ರದೀಪ್ … Read more