IAS ಅಧಿಕಾರಿ ಮಹಾಂತೇಶ ಬೀಳಗಿ ಕಾರು ಅಪಘಾತ ಪ್ರಕರಣ… ಗಾಯಗೊಂಡಿದ್ದ ಮತ್ತೋರ್ವ ಮೃತ್ಯು
ಜಿಲ್ಲೆಯ ಜೇವರ್ಗಿ ಪಟ್ಟಣದ ಬೈಪಾಸ್ ರಸ್ತೆಯಲ್ಲಿ ಮಂಗಳವಾರ ಸಂಜೆ ಸಂಭವಿಸಿದ ಕಾರು ಪಲ್ಟಿ ಅಪಘಾತದಲ್ಲಿ ಎಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಸೇರಿ ಮೂವರು ಮೃತಪಟ್ಟಿದ್ದರೆ, ಇವರ ಜತೆ ತೀವ್ರವಾಗಿ ಗಾಯಗೊಂಡಿದ್ದ ಮತ್ತೊಬ್ಬರು ಸಾವನ್ನಪ್ಪಿದ್ದಾರೆ. ಈ ಮೂಲಕ ನಾಲ್ವರು ಮೃತಪಟ್ಟಂತಾಗಿದೆ. WhatsApp Group Join Now ಈರಣ್ಣ ಶಂಕ್ರಪ್ಪ ಸಿರಸಂಗಿ (47) ಎನ್ನುವರೇ ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಕೊನೆಯುಸಿರೆಳೆದಿದ್ದಾರೆ. ಅಪಘಾತದಲ್ಲಿ ಸಣ್ಣ ಪುಟ್ಟ ಗಾಯಕ್ಕೊಳಗಾದ ಕಾರಿನ ಚಾಲಕ ಅರೋಕಿಯಾ ಅಂಥೋನಿರಾಜ್ ಗೆ ಚಿಕಿತ್ಸೆ ಮುಂದುವರೆದಿದೆ. ಚಾಲಕನ ವಿರುದ್ಧ ಪ್ರಕರಣ … Read more