ದೇಶಾದ್ಯಂತ ಬಾಡಿಗೆ ಮನೆಯಲ್ಲಿದ್ದವರಿಗೆ ಹೊಸ ರೂಲ್ಸ್ ಘೋಷಣೆ – Property & Tenant Laws 2025

Property & Tenant Laws 2025 : ಸೆಪ್ಟೆಂಬರ್ ಒಂದರಿಂದ ಹೊಸ ಬಾಡಿಗೆ ನಿಯಮಗಳು ಜಾರಿಯಾಗಿದ್ದು, ಒಂದುವೇಳೆ ನೀವು ನಿಯಮವನ್ನ ಫಾಲೋ ಮಾಡದಿದ್ರೆ ಮನೆ ಬಾಡಿಗೆ ನೀಡುವವರಿಗೆ ₹5000 ರೂಪಾಯಿ ದಂಡ ಬೀಳಲಿದೆ. ಹಾಗಾಗಿ ಮನೆ ಮಾಲೀಕರು, ಬಾಡಿಗೆದಾರರು, ಮತ್ತೆ ರಿಯಲ್ ಎಸ್ಟೇಟ್ ಏಜೆಂಟರು ಸೇರಿದಂತೆ ಎಲ್ಲರಿಗೂ ಈ ಹೊಸ ನಿಯಮಗಳ ಬಗ್ಗೆ ಮಾಹಿತಿ ತಿಳಿಯುವುದು ಬಹಳ ಮುಖ್ಯವಾಗಿರುತ್ತದೆ. ಹಾಗಿದ್ರೆ ಯಾವುದು ಆ ಹೊಸ ನಿಯಮ ನೋಡೋಣ. WhatsApp Group Join Now ಡಿಜಿಟಲ್ ಸ್ಟ್ಯಾಂಪಿಂಗ್ ಕಡ್ಡಾಯ … Read more

ಮುಕಳೆಪ್ಪಾಗೆ ಇನ್ನೊಂದು ಹೊಡೆತ – ಅಸಲಿ ಸತ್ಯ ಹೊರಹಾಕಿದ ಯುವಕರು

ಸಾಮಾಜಿಕ ಜಾಲತಾಣಗಳಲ್ಲಿ ಕಾಮಿಡಿ ವಿಡಿಯೋಗಳನ್ನ ಮಾಡ್ತಾ ಇದ್ದಂತ ಯೂಟ್ಯೂಬರ್ ಮುಕಳೆಪ್ಪಾ ವಿರುದ್ಧ ಬಜರಂಗದಳ ಗಂಭೀರ ಆರೋಪಗಳನ್ನ ಮಾಡಿದೆ. ಈತನ ವಿರುದ್ಧ ಕ್ರಮವನ್ನ ಕೈಗೊಳ್ಳಬೇಕು ಹಾಗೂ YouTube ಚಾನೆಲ್ ಅನ್ನ ನಿಷೇಧ ಮಾಡಬೇಕು ಅಂತ ಹೇಳಿ ಆಗ್ರಹಿಸಿದೆ. ಹಾಗಿದ್ರೆ ಇದಕ್ಕೆ ಕಾರಣ ಏನು ಅಂತ ತಿಳಿಯೋಣ. WhatsApp Group Join Now ಮುಕಳೆಪ್ಪಾ ಹಿಂದೂ ಮಹಿಳೆಯನ್ನ ಬಳಸಿಕೊಂಡು ಮೂರು ಮಂದಿ ಜೊತೆ ಫಸ್ಟ್ ನೈಟ್ ಎಂಬಂತ ಅಸಭ್ಯ ವಿಡಿಯೋಗಳನ್ನ ಮಾಡ್ತಾ ಇದ್ದಾನೆ ಅಂತ ಹೇಳಿ ಬಜರಂಗದಳ ಧಾರವಾಡ ಜಿಲ್ಲಾ … Read more

ಮನೆ ಮನೆಗೆ UHID ಸ್ಟಿಕ್ಕರ್ ಯಾಕೆ.? ಸರ್ಕಾರಕ್ಕೆ ಏನು ಲಾಭ.? ಅಂಟಿಸಿದರೆ ನಿಮಗೇನು ಲಾಭ?

ಸದ್ಯ ರಾಜ್ಯದ ಮನೆಗಳ ಮುಂದೆ ಈ ರೀತಿಯಾದಂತಹ ಒಂದು ಸ್ಟಿಕ್ಕರ್ ರಾರಾಜಿಸ್ತಾ ಇದೆ. ಹಲವರಿಗೆ ಈ ಸ್ಟಿಕ್ಕರ್ ಯಾಕೆ ಅಂಟಿಸಿ ಹೋಗಿದ್ದಾರೆ ಅನ್ನೋದೇ ಗೊತ್ತಿಲ್ಲ. ಇನ್ನು ಕೆಲವರಿಗೆ ಸ್ಟಿಕ್ಕರ್ ಹೇಗೆ ಬಂತು ಅನ್ನೋದೇ ಪ್ರಶ್ನೆ ಆಗಿದೆ. ಇದ್ದಕ್ಕಿದ್ದಂತೆ ಹೇಗೆ ಬಂತು.? ಯಾರು ಅಂಟಿಸಿ ಹೋದ್ರು ಅಂತ ಅಚ್ಚರಿಗೊಂಡಿದ್ದಾರೆ. ಈ ಸ್ಟಿಕ್ಕರ್ ತೆಗೆಯಬೇಡಿ ಅಂತಲೂ ಕೂಡ ಸ್ಟಿಕ್ಕರ್ ಮೇಲೆ ಒಂದು ವಾರ್ನಿಂಗ್ ಹಾಕಿದ್ದಾರೆ. ಇನ್ನು ಸ್ಟಿಕ್ಕರ್ ಅಂಟಿಸಲು ಬಂದಂತಹ ಎಸ್ಕಾಮ್ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡಂತಹ ಘಟನೆಗಳು ಸಹ ಬೆಳಕಿಗೆ … Read more

ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women

Business loan for women : ದೇಶದ ಮಹಿಳೆಯರನ್ನು ಸ್ವಾವಲಂಬಿ ಮತ್ತು ಸಬಲರನ್ನಾಗಿಸಲು ಸ್ತ್ರೀಶಕ್ತಿ ಯೋಜನೆಯಡಿ ಅತ್ಯಂತ ಕಡಿಮೆ ಬಡ್ಡಿದರದಲ್ಲಿ ಇಪ್ಪತೈದು ಲಕ್ಷಕ್ಕೂ ಹೆಚ್ಚು ಸಾಲವನ್ನು ನೀಡಲಾಗುತ್ತದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕೇಂದ್ರ ಸರ್ಕಾರದೊಂದಿಗೆ ಯೋಜನೆಯನ್ನು ಪ್ರಾರಂಭಿಸಲಾಗಿದ್ದು, ಇದರ ಮುಖ್ಯ ಉದ್ದೇಶ ಮಹಿಳೆಯರನ್ನು ಸ್ವಾವಲಂಬಿ ಮತ್ತು ಸಬಲರನ್ನಾಗಿ ಮಾಡುವುದು. ಇದರ ಮೂಲಕ ಮಹಿಳೆಯರು ಸ್ವಂತ ಉದ್ಯೋಗ ವ್ಯಾಪಾರ ಮಾಡಲು ಪ್ರೋತ್ಸಾಹಿಸಲಾಗುತ್ತದೆ. WhatsApp Group Join Now ಸ್ವಂತ ಉದ್ಯೋಗ ನಡೆಸುವ ಮಹಿಳೆಯರು ಈ ಯೋಜನೆಯಡಿ ಐದು … Read more

Krishi Bhagya Scheme : ಕೃಷಿ ಭಾಗ್ಯ ಯೋಜನೆ 2025-26 : ಅರ್ಹ ರೈತರಿಂದ ಅರ್ಜಿ ಆಹ್ವಾನ

Krishi Bhagya Scheme : 2025-26 ನೇ ಸಾಲಿನಲ್ಲಿ ಕೃಷಿ ಇಲಾಖೆಯಿಂದ ಕೃಷಿ ಭಾಗ್ಯ ಯೋಜನೆಗೆ (Krishi Bhagya Scheme) ಅರ್ಜಿ ಆಹ್ವಾನಿಸಿದೆ. ಈ ಯೋಜನೆಯಡಿ ಎಲ್ಲಾ ವರ್ಗದ ಅರ್ಹ ರೈತರು ಕೃಷಿ ಹೊಂಡ, ತಂತಿಬೇಲಿ, ಟಾರ್ಪಲ್ ಹೊದಿಕೆ, ಕ್ಷೇತ್ರ ಬದು, ಡೀಸೆಲ್ ಇಂಜಿನ್ ಹಾಗೂ ತುಂತುರು ನೀರಾವರಿ ಘಟಕಗಳನ್ನು ಪ್ಯಾಕೇಜ್ ಮಾದರಿಯಲ್ಲಿ ಸಹಾಯಧನ ನೀಡುತ್ತಾರೆ. ಅರ್ಹ ರೈತರು ಅರ್ಜಿ ಸಲ್ಲಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕ ಸೋಮಸುಂದರ್ ಪ್ರಕಟಣೆಯಲ್ಲಿ ಈ ಮಾಹಿತಿಯನ್ನು ನೀಡಿದ್ದಾರೆ. WhatsApp Group … Read more

Minimum Balance : ನಿಮ್ಮ ಬ್ಯಾಂಕ್ ಖಾತೆಯಲ್ಲಿ ಮಿನಿಮಮ್ ಬ್ಯಾಲೆನ್ಸ್ ಎಷ್ಟಿರಬೇಕು..? ತಪ್ಪಿದರೆ ದಂಡ ಎಷ್ಟು..? ಸಂಪೂರ್ಣ ಮಾಹಿತಿ

Minimum Balance : ನಮಸ್ಕಾರ ಸ್ನೇಹಿತರೇ, ಅನೇಕ ಜನರು ಒಂದಕ್ಕಿಂತ ಹೆಚ್ಚು ಖಾತೆಗಳನ್ನು ಹೊಂದಿರುತ್ತಾರೆ. ಅವರು ಕೆಲವು ಖಾತೆಗಳಲ್ಲಿ ಕನಿಷ್ಠ ಬ್ಯಾಲೆನ್ಸ್ ಅನ್ನು ಸಹ ನಿರ್ವಹಿಸುವುದಿಲ್ಲ. ಇದರಿಂದಾಗಿ ಅವರ ಖಾತೆ ಮೈನಸ್ ಬ್ಯಾಲೆನ್ಸ್ ಆಗುತ್ತದೆ. ಆದರೆ ಶೂನ್ಯ ಬ್ಯಾಲೆನ್ಸ್ ಖಾತೆಯಲ್ಲಿ ಸಾಮಾನ್ಯವಾಗಿ ಕನಿಷ್ಠ ಬ್ಯಾಲೆನ್ಸ್ ಇರುವುದಿಲ್ಲ. ಕೆಲವೊಮ್ಮೆ ಮಾತ್ರ ಮೈನಸ್ ಬ್ಯಾಲೆನ್ಸ್ ತೋರುತ್ತದೆ. ಅದು ಹೆಚ್ಚಾದಷ್ಟೂ ಬ್ಯಾಂಕ್ ದಂಡ ಹಾಕುತ್ತಿರುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಕೆಲವು ಅಂತಹ ಖಾತೆಯನ್ನು ಮುಚ್ಚಲು ಬ್ಯಾಂಕ್‌ಗೆ ಕೇಳಿದಾಗ, ಮೈನಸ್‌ ಇರುವ ಮೊತ್ತವನ್ನು ಮರುಪಾವತಿಸಲು … Read more

Post Office Scheme : ಪೋಸ್ಟ್ ಆಫೀಸ್ ನಲ್ಲಿ ಪ್ರತಿದಿನ ₹333 ಹೂಡಿಕೆ ಮಾಡಿ ₹17 ಲಕ್ಷ ನಿಮ್ಮದಾಗಿಸಿಕೊಳ್ಳಿ

Post Office Scheme : ನಮಸ್ಕಾರ ಸ್ನೇಹಿತರೇ, ಪೋಸ್ಟ್ ಆಫೀಸ್ ಹಲವು ಚಿಕ್ಕ ಉಳಿತಾಯ ಯೋಜನೆಗಳನ್ನು ಹೊಂದಿದೆ. ಜನಪ್ರಿಯ RD ಯೋಜನೆಯಲ್ಲಿ ಹೂಡಿಕೆ ಮಾಡುವ ಮೂಲಕ ₹17 ಲಕ್ಷಕ್ಕೂ ಹೆಚ್ಚು ಹಣವನ್ನು ಪಡೆದುಕೊಳ್ಳಬಹುದು. ಪೋಸ್ಟ್ ಆಫೀಸ್ ಹಲವು ಚಿಕ್ಕ ಉಳಿತಾಯ ಯೋಜನೆಗಳನ್ನು ಮಧ್ಯಮ ಮತ್ತು ಕೆಳ ವರ್ಗದ ಜನತೆಗೆ ನೀಡುತ್ತದೆ. WhatsApp Group Join Now ಅವುಗಳಲ್ಲಿ ಒಂದು RD (Recurring Deposit) ಯೋಜನೆ ಸಹ ಒಂದಾಗಿದೆ. ಇದರಲ್ಲಿ ಪ್ರತಿ ತಿಂಗಳು ₹100 ರಿಂದ ಹೂಡಿಕೆ ಮಾಡಬಹುದು. … Read more

Borewell Subsidy : ಬೋರ್ ವೆಲ್ ಕೊರೆಸಲು ಅರ್ಜಿ ಆಹ್ವಾನ – ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?

Borewell Subsidy : ಬೋರ್ ವೆಲ್ ಕೊರೆಸಲು ಅರ್ಜಿ ಆಹ್ವಾನ - ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?

Borewell Subsidy : ನಮಸ್ಕಾರ ಸ್ನೇಹಿತರೇ, ಗ್ರಾಮೀಣ ಹಾಗೂ ನಗರದ ಕೆಲವು ಪ್ರದೇಶಗಳಲ್ಲಿ ಬೋರ್ ವೆಲ್ ಕುಡಿಯುವ ನೀರಿನ ಮುಖ್ಯ ಮೂಲವಾಗಿದೆ. ಅಲ್ಲದೇ ಗ್ರಾಮೀಣ ಭಾಗದಲ್ಲಿ ಕೃಷಿ ಚಟುವಟಿಕೆಗೆ ಕೆಲ ರೈತರು ಬೋರ್ವೆಲ್ ಅನ್ನೇ ಅವಲಂಬಿಸಿದ್ದಾರೆ. ಹೀಗಾಗಿ ಈ ಯೋಜನೆಯ ಮೂಲಕ ಬೋರ್ವೆಲ್ ಕೊರೆಸಲು ಸಾಲ ಕೂಡ ನೀಡಲಾಗುತ್ತದೆ. ಯಾವ ಯೋಜನೆ ಮೂಲಕ ಬೋರ್ ವೆಲ್ ಕೊರೆಸಲು ಸಾಲ ನೀಡಲಾಗುತ್ತದೆ.? ಯಾರೆಲ್ಲಾ ಈ ಯೋಜನೆಗೆ ಅರ್ಹರು.? ಬೇಕಾಗುವ ದಾಖಲೆಗಳೇನು.? ಹಾಗು ಹೇಗೆ ಅರ್ಜಿ ಸಲ್ಲಿಸುವುದು.? ಎನ್ನುವ ಬಗ್ಗೆ … Read more

Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?

Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?

Anugraha Scheme : ನಮಸ್ಕಾರ ಸ್ನೇಹಿತರೇ, ಕುರಿ-ಮೇಕೆಗಳು ಆಕಸ್ಮಿಕವಾಗಿ ಸಾವನ್ನಪ್ಪಿದ್ದರೆ ಅನುಗ್ರಹ ಯೋಜನೆಯ ಅಡಿಯಲ್ಲಿ ರೈತರಿಗೆ ₹5,000/- ರೂಪಾಯಿಯವರೆಗೆ ಪರಿಹಾರ ನೀಡಲಾಗುವುದು. ಕುರಿ ಹಾಗೂ ಮೇಕೆಗಳು ಆಕಸ್ಮಿಕ ಮರಣ ಹೊಂದಿದಲ್ಲಿ ಹಾಗೂ ದೃಢೀಕೃತ ಸಾಂಕ್ರಾಮಿಕ ರೋಗಗಳಿಂದ ಮರಣ ಹೊಂದಿದರೆ ಪರಿಹಾರ ಧನ ವಿತರಿಸುವ ಅನುಗ್ರಹ ಯೋಜನೆಯನ್ನು (Anugraha Scheme) ಈ ಹಿಂದೆ 2017 ರಲ್ಲಿ ಸಿದ್ದರಾಮಯ್ಯನವವರು ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದರು. WhatsApp Group Join Now ಕುರಿಗಳಿಗೆ ಮೇಲಿಂದ ಮೇಲೆ ಆಗಮಿಸುವ ರೋಗ ಹಾಗೂ ನೈಸರ್ಗಿಕ ವಿಕೋಪಕ್ಕೆ … Read more

e-Shram Card : ಸರ್ಕಾರದ ಈ ಕಾರ್ಡ್ ಇದ್ರೆ ನಿಮಗೆ ಸಿಗಲಿದೆ 2 ಲಕ್ಷ ರೂ. ವಿಮೆ.! ಇಲ್ಲಿದೆ ಸಂಪೂರ್ಣ ಮಾಹಿತಿ

e-Shram Card : ಸರ್ಕಾರದ ಈ ಕಾರ್ಡ್ ಇದ್ರೆ ನಿಮಗೆ ಸಿಗಲಿದೆ 2 ಲಕ್ಷ ರೂ. ವಿಮೆ.! ಇಲ್ಲಿದೆ ಸಂಪೂರ್ಣ ಮಾಹಿತಿ

e-Shram Card : ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯವು ಅಸಂಘಟಿತ ಕಾರ್ಮಿಕರ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ,ಅಸಂಘಟಿತ ಕಾರ್ಮಿಕರಿಗೆ ವಿಶೇಷ ನೀತಿಗಳು ಹಾಗೂ ಯೋಜನೆಗಳನ್ನು ರೂಪಿಸಲು ಕೇಂದ್ರ ಸರ್ಕಾರವು ಇ-ಶ್ರಮ್ ಯೋಜನೆ ಜಾರಿಗೊಳಿಸಿದೆ. WhatsApp Group Join Now ಇದನ್ನೂ ಕೂಡ ಓದಿ : Traffic Rules : ಸರ್ಕಾರದಿಂದ ವಾಹನ ಸವಾರರಿಗೆ ಈ ಹೊಸ ನಿಯಮಗಳು ಜಾರಿ! ತಪ್ಪಿದರೆ ಭಾರಿ ದಂಡ ಇ-ಶ್ರಮ ಕಾರ್ಡ್‌ನೊಂದಿಗೆ, ಅಸಂಘಟಿತ ವಲಯದ ಕಾರ್ಮಿಕರು ಆರೋಗ್ಯ ಮತ್ತು ಜೀವ ವಿಮೆ, ವೃದ್ಧಾಪ್ಯ … Read more