Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ

Pension Scheme : ನಮಸ್ಕಾರ ಸ್ನೇಹಿತರೇ, ನಿವೃತ್ತಿಯ ನಂತರ ಆರ್ಥಿಕ ಭದ್ರತೆಗಾಗಿ ಸರಿಯಾದ ಯೋಜನೆಯನ್ನು ಆಯ್ಕೆ ಮಾಡುವುದು ಬಹಳ ಮುಖ್ಯ. ಈ ದಿಕ್ಕಿನಲ್ಲಿ, ಭಾರತ ಸರ್ಕಾರವು ಪ್ರಾರಂಭಿಸಿರುವ ಅಟಲ್ ಪಿಂಚಣಿ ಯೋಜನೆ (APY) ನಿವೃತ್ತಿಯ ನಂತರ ನಿಮಗೆ ಆರ್ಥಿಕ ಭದ್ರತೆಯನ್ನು ಒದಗಿಸುವ ಪರಿಣಾಮಕಾರಿ ಯೋಜನೆಯಾಗಿದೆ. WhatsApp Group Join Now ಇದನ್ನೂ ಕೂಡ ಓದಿ : Free Sewing Machine : ಉಚಿತ ‘ಹೊಲಿಗೆ ಯಂತ್ರ’ ಪಡೆಯಲು ಈ ದಾಖಲೆಗಳು ಕಡ್ಡಾಯ.! ಹೇಗೆ ಅರ್ಜಿ ಸಲ್ಲಿಸುವುದು.? ಅಸಂಘಟಿತ … Read more

ಅಮ್ಮ ಸತ್ತ ಮಗುವಿಗೆ ಆಸರೆಯಾಗದೇ, 3ನೇ ಮಹಡಿಯಿಂದ ತಳ್ಳಿದ ಮಲತಾಯಿ.! ಸಿಸಿಟಿವಿಯಿಂದ ಸಾವಿನ ರಹಸ್ಯ ಬಯಲು.!

ತಾಯಿಯ ಪ್ರೀತಿಯಿಂದ ವಂಚಿತಳಾದ ಪುಟ್ಟ ಬಾಲಕಿ, ತನ್ನ ಮಲತಾಯಿಯ ಕ್ರೂರ ಕೃತ್ಯಕ್ಕೆ ಬಲಿಯಾದ ದುರಂತ ಘಟನೆಯೊಂದು ಬೆಳಕಿಗೆ ಬಂದಿದೆ. ಕೇವಲ ಒಂದು ವಾರದಲ್ಲಿ ಸಿಸಿಟಿವಿ ದೃಶ್ಯಾವಳಿಯಿಂದ ಈ ಘೋರ ಅಪರಾಧದ ಸತ್ಯ ಬಯಲಾಗಿದೆ. WhatsApp Group Join Now ಪ್ರಕರಣದಲ್ಲಿ ಮಲತಾಯಿಯೇ ತನ್ನ 5 ವರ್ಷದ ಮಲಗಳನ್ನು ಮನೆಯ ಮೂರನೇ ಮಹಡಿಯಿಂದ ತಳ್ಳಿ ಕೊಲೆ ಮಾಡಿರುವುದು ದೃಢಪಟ್ಟಿದೆ. ಮೃತ ಬಾಲಕಿ ಶಾನವಿ, ಕೇವಲ ಒಂದು ವರ್ಷದವಳಿದ್ದಾಗ ತನ್ನ ತಾಯಿಯನ್ನು ಕಳೆದುಕೊಂಡಿದ್ದಳು. ಆಕೆಯ ತಂದೆ, ಅಜ್ಜ ಮತ್ತು ಅಜ್ಜಿಯ … Read more

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಮತ್ತೆರಡು ಜಾಗದಲ್ಲಿ SIT ಗೆ ಮೂಳೆಗಳು ಪತ್ತೆ.!

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸೌಜನ್ಯಾ ಮಾವ ವಿಠಲಗೌಡ ಹೇಳಿದ್ದ ಬಂಗ್ಲಗುಡ್ಡ ಪ್ರದೇಶದಲ್ಲಿ ಎಸ್‌ಐಟಿ(SIT) ನಡೆಸಿದ ಶೋಧ ಕಾರ್ಯಾಚರಣೆ ವೇಳೆ ರಾಶಿ ರಾಶಿ ಮಾನವನ ಮೂಳೆಗಳು ಪತ್ತೆಯಾಗಿದ್ದು, ಇದೀಗ ಮತ್ತಷ್ಟು ಮೂಳೆಗಳು ಪತ್ತೆಯಾಗಿದೆ ಎಂದು ತಿಳಿದುಬಂದಿದೆ. WhatsApp Group Join Now ನೇತ್ರಾವತಿ ನದಿ ತೀರದ ಬಂಗ್ಲಗುಡ್ಡದ ದಟ್ಟ ಅರಣ್ಯದೊಳಗೆ ಎಸ್ಐಟಿ(SIT) ಅಧಿಕಾರಿಗಳು ಮಹಜರು ನಡೆಸಿದ್ದು, ಬೆಳಿಗ್ಗೆ ನಡೆಸಿದ ಶೋಧದ ವೇಳೆ ಒಂದು ಸ್ಥಳದಲ್ಲಿ ಮಾನವನ ಹಲವು ಮೂಳೆಗಳು ಪತ್ತೆಯಾಗಿತ್ತು. ಇದರ ಬೆನ್ನಲ್ಲೇ ಎಸ್ ಐಟಿ … Read more

ಕೇವಲ ಒಂದು ಶೋಗಾಗಿ ಬೆಡ್ ಮೇಲೆ ಪುರುಷನೊಂದಿಗೆ ಮಲಗುವಷ್ಟು ನಾನು ಚೀಪ್ ಅಲ್ಲ – 1.65 ಕೋಟಿ ರೂ ಬಿಗ್ ಬಾಸ್ ಆಫರ್ ತಿರಸ್ಕರಿಸಿದ್ದೇನೆ ಎಂದ ನಟಿ

ಎರಡು ತಿಂಗಳ ಹಿಂದೆ ಅಳುವ ವಿಡಿಯೋ ಮೂಲಕ ಸುದ್ದಿಯಾಗಿದ್ದ ಬಾಲಿವುಡ್ ನಟಿ ತನುಶ್ರೀ ದತ್ತಾ, ಕಳೆದ 11 ವರ್ಷಗಳಿಂದಲೂ ನನಗೆ ಬಿಗ್ ಬಾಸ್ ಆಫರ್ ಬಂದಿದೆ ಎಂದು ಇತ್ತೀಚಿನ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಈ ಬಾರಿ ಬಿಗ್‌ಬಾಸ್‌ಗಾಗಿ ರೂ. 1.65 ಕೋಟಿ ಆಫರ್ ಅನ್ನು ತಿರಸ್ಕರಿಸಿರುವುದಾಗಿ ಬಹಿರಂಗಪಡಿಸಿದ್ದಾರೆ. WhatsApp Group Join Now ಈ ನಿರಾಕರಣೆಗೆ ಕಾರಣ ತಿಳಿಸಿರುವ ತನುಶ್ರೀ, ಕೇವಲ ಒಂದು ರಿಯಾಲಿಟಿ ಶೋಗಾಗಿ ಒಂದೇ ಹಾಸಿಗೆ ಮೇಲೆ ವ್ಯಕ್ತಿಯೊಂದಿಗೆ ಮಲಗುವಷ್ಟು ನಾನು ಚೀಪ್ ಅಲ್ಲ ಎಂದಿದ್ದಾರೆ. … Read more

Gold Rate Today : ಚಿನ್ನ ಖರೀದಿಗೆ ಇದೇ ಸರಿಯಾದ ಸಮಯಾನಾ.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. WhatsApp Group Join Now ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹9,795/- ರೂಪಾಯಿ ಆಗಿದೆ. 10 ಗ್ರಾಂ ಗೆ ₹97,950/- ರೂಪಾಯಿ. 100 ಗ್ರಾಂ ಗೆ ₹9,79,500/- ರೂಪಾಯಿ … Read more

Gold Rate : ಇಳಿಕೆಯತ್ತ ಮುಖ ಮಾಡಿದ ಚಿನ್ನ.! ಇವತ್ತಿನ ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. WhatsApp Group Join Now ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹9,795/- ರೂಪಾಯಿ ಆಗಿದೆ. 10 ಗ್ರಾಂ ಗೆ ₹97,950/- ರೂಪಾಯಿ. 100 ಗ್ರಾಂ ಗೆ ₹9,79,500/- ರೂಪಾಯಿ … Read more

Gold Rate Today : ಭಾರೀ ಏರಿಕೆಯತ್ತ ಸಾಗಿದ ಚಿನ್ನದ ಬೆಲೆ.! ಹೆಣ್ಣುಮಕ್ಕಳ ಮುಖದಲ್ಲಿ ಮಂದಹಾಸ ಮೂಡುತ್ತಾ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. WhatsApp Group Join Now ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹9,805/- ರೂಪಾಯಿ ಆಗಿದೆ. 10 ಗ್ರಾಂ ಗೆ ₹98,050/- ರೂಪಾಯಿ. 100 ಗ್ರಾಂ ಗೆ ₹9,80,500/- ರೂಪಾಯಿ … Read more

ಪತಿಯ ಬಂಧನ ಭೀತಿ : ಮಗುವಿಗೆ ನೇಣು ಬಿಗಿದು ತಾಯಿಯೂ ಆತ್ಮಹತ್ಯೆ – ಪೊಲೀಸರ ನೋಟಿಸ್, ಬೆದರಿಕೆಯಿಂದ ನೊಂದ ಮಹಿಳೆ

ಬ್ರಹ್ಮಾವರ: ಪತಿಯ ಬಂಧನ ಭೀತಿಯಿಂದ ಪತ್ನಿಯು ಒಂದೂವರೆ ವರ್ಷದ ಮಗುವನ್ನು ಹತ್ಯೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಮಧ್ಯಾಹ್ನ ಹೆರಂಜೆ ಆರೂರಿನಲ್ಲಿ ಸಂಭವಿಸಿದೆ. WhatsApp Group Join Now ಸುಶ್ಮಿತಾ (23) ಮತ್ತು ಮಗು ಶ್ರೇಷ್ಠಾ(1.6) ಮೃತಪಟ್ಟವರು. ಮನೆಯ ಚಾವಡಿಯಲ್ಲಿ ಮೊದಲು ಮಗುವಿಗೆ ನೇಣು ಬಿಗಿದು ಅನಂತರ ಸಮೀಪದಲ್ಲೇ ತಾನೂ ನೇಣು ಬಿಗಿದುಕೊಂಡಿದ್ದಾರೆ. 16 ವರ್ಷಗಳ ಹಿಂದಿನ ಪ್ರಕರಣ: 16 ವರ್ಷಗಳ ಹಿಂದೆ ಪಕ್ಕದ ಮನೆಯವರೊಂದಿಗೆ ಗಲಾಟೆ ನಡೆದಿದ್ದು, ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು. ಆ … Read more

ಚಾಮುಂಡಿ ಬೆಟ್ಟ ಹಿಂದೂಗಳದ್ದು, ರಾಜಕೀಯಕ್ಕೆ ಚಾಮುಂಡಿ ತಾಯಿ ಹೆಸರು ಎಳೆದು ತಂದಿದ್ದು ಬೇಸರ ತರಿಸಿದೆ ಎಂದ ರಾಜಮಾತೆ ಪ್ರಮೋದಾದೇವಿ ಒಡೆಯರ್

ಮೈಸೂರು : ಚಾಮುಂಡಿ ಬೆಟ್ಟ ಹಿಂದೂಗಳ ಸ್ವತ್ತಲ್ಲ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ಬಗ್ಗೆ ಮೈಸೂರಿನಲ್ಲಿ ರಾಜಮಾತೆ ಪ್ರಮೋದಾದೇವಿ ಒಡೆಯರ್ (Pramoda Devi Wadiyar) ಪ್ರತಿಕ್ರಿಯಿಸಿದ್ದಾರೆ. WhatsApp Group Join Now ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದು. ಚಾಮುಂಡಿ ಹಿಂದು ದೇವರು. ಯದುವಂಶಕ್ಕೆ ಮನೆ ದೇವರು. ಚಾಮುಂಡಿ ದೇವಿ ಯದುವಂಶಕ್ಕೆ ಧಾರ್ಮಿಕ ತಾಯಿ ಇದ್ದಂತೆ ಎಂದು ಸ್ಪಷ್ಟಪಡಿಸಿದ್ದಾರೆ. Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ! … Read more

ಹಣೆಗೆ ಅರಿಶಿಣ, ಕುಂಕುಮವಿಟ್ಟು, ಹೂ ಮುಡಿದು ದಸರಾ ಉದ್ಘಾಟನೆ ಮಾಡೋದಾದ್ರೆ ಬನ್ನಿ ಎಂದ ಪ್ರತಾಪ್ ಸಿಂಹ

ಹುಬ್ಬಳ್ಳಿ : ಬಾನು ಮುಷ್ತಾಕ್ ಅವರೇ ನಿಮ್ಮನ್ನ ಅಲ್ಲಾನೇ ಮಸೀದಿ ಒಳಗೆ ಬಿಟ್ಟಿಲ್ಲ. ಇನ್ನು ಅರಿಶಿಣ ಕುಂಕುವಿಟ್ಟ ತಾಯಿ ಚಾಮುಂಡೇಶ್ವರಿ ನಿಮ್ಮನ್ನು ಕರೆಸಿಕೊಳ್ತಾಳಾ? ಎಂದು ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ಟಾಂಗ್ ಕೊಟ್ಟಿದ್ದಾರೆ. WhatsApp Group Join Now ಹುಬ್ಬಳ್ಳಿಯ (Hubballi) ಈದ್ಗಾ ಮೈದಾನದಲ್ಲಿ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ರಿಗೆ (Banu Mushtaq) ಆಹ್ವಾನ ನೀಡಲಾಗಿದೆ. ಅವರ ಮೇಲೆ ನಮಗೆಲ್ಲ ಗೌರವ ಇದೆ. ಆದರೆ ಹಿಂದೂ ಧಾರ್ಮಿಕ … Read more