ಚಾಮುಂಡಿ ಬೆಟ್ಟ ಹಿಂದೂಗಳದ್ದು, ರಾಜಕೀಯಕ್ಕೆ ಚಾಮುಂಡಿ ತಾಯಿ ಹೆಸರು ಎಳೆದು ತಂದಿದ್ದು ಬೇಸರ ತರಿಸಿದೆ ಎಂದ ರಾಜಮಾತೆ ಪ್ರಮೋದಾದೇವಿ ಒಡೆಯರ್

ಮೈಸೂರು : ಚಾಮುಂಡಿ ಬೆಟ್ಟ ಹಿಂದೂಗಳ ಸ್ವತ್ತಲ್ಲ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ಬಗ್ಗೆ ಮೈಸೂರಿನಲ್ಲಿ ರಾಜಮಾತೆ ಪ್ರಮೋದಾದೇವಿ ಒಡೆಯರ್ (Pramoda Devi Wadiyar) ಪ್ರತಿಕ್ರಿಯಿಸಿದ್ದಾರೆ. WhatsApp Group Join Now ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದು. ಚಾಮುಂಡಿ ಹಿಂದು ದೇವರು. ಯದುವಂಶಕ್ಕೆ ಮನೆ ದೇವರು. ಚಾಮುಂಡಿ ದೇವಿ ಯದುವಂಶಕ್ಕೆ ಧಾರ್ಮಿಕ ತಾಯಿ ಇದ್ದಂತೆ ಎಂದು ಸ್ಪಷ್ಟಪಡಿಸಿದ್ದಾರೆ. Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ! … Read more

ಹಣೆಗೆ ಅರಿಶಿಣ, ಕುಂಕುಮವಿಟ್ಟು, ಹೂ ಮುಡಿದು ದಸರಾ ಉದ್ಘಾಟನೆ ಮಾಡೋದಾದ್ರೆ ಬನ್ನಿ ಎಂದ ಪ್ರತಾಪ್ ಸಿಂಹ

ಹುಬ್ಬಳ್ಳಿ : ಬಾನು ಮುಷ್ತಾಕ್ ಅವರೇ ನಿಮ್ಮನ್ನ ಅಲ್ಲಾನೇ ಮಸೀದಿ ಒಳಗೆ ಬಿಟ್ಟಿಲ್ಲ. ಇನ್ನು ಅರಿಶಿಣ ಕುಂಕುವಿಟ್ಟ ತಾಯಿ ಚಾಮುಂಡೇಶ್ವರಿ ನಿಮ್ಮನ್ನು ಕರೆಸಿಕೊಳ್ತಾಳಾ? ಎಂದು ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ಟಾಂಗ್ ಕೊಟ್ಟಿದ್ದಾರೆ. WhatsApp Group Join Now ಹುಬ್ಬಳ್ಳಿಯ (Hubballi) ಈದ್ಗಾ ಮೈದಾನದಲ್ಲಿ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ರಿಗೆ (Banu Mushtaq) ಆಹ್ವಾನ ನೀಡಲಾಗಿದೆ. ಅವರ ಮೇಲೆ ನಮಗೆಲ್ಲ ಗೌರವ ಇದೆ. ಆದರೆ ಹಿಂದೂ ಧಾರ್ಮಿಕ … Read more

ಇಂದೇ ಲೋಕಸಭೆ ಚುನಾವಣೆ ನಡೆದರೆ ಎನ್‌ಡಿಎ‌ 324 ಸ್ಥಾನ ಗೆಲ್ಲುವ ಸಾಧ್ಯತೆ – ಇಂಡಿಯಾ ಮೈತ್ರಿಕೂಟಕ್ಕೆ ಆಘಾತ!

ಮೂರು ಪ್ರಮುಖ ವಿಧಾನಸಭಾ ಚುನಾವಣೆಗಳಲ್ಲಿ ಸತತ ಜಯಗಳಿಸಿದ ನಂತರ ಬಿಜೆಪಿ ಚೇತರಿಸಿಕೊಂಡಿದೆ. ಇಂದು ಲೋಕಸಭಾ ಚುನಾವಣೆ ನಡೆದರೆ ಎನ್‌ಡಿಎ (NDA) ಪ್ರಬಲ ಪ್ರದರ್ಶನ ನೀಡುವ ಮೂಲಕ 324 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಎಂದು ಇಂಡಿಯಾ ಟುಡೇ-ಸಿ ವೋಟರ್, ಮೂಡ್ ಆಫ್ ದಿ ನೇಷನ್ ಸಮೀಕ್ಷೆ ತಿಳಿಸಿದೆ. WhatsApp Group Join Now ಮತ್ತೊಂದೆಡೆ 2024 ರಲ್ಲಿ 234 ಸ್ಥಾನಗಳನ್ನು ಗೆದ್ದು ಎನ್‌ಡಿಎಗೆ ಆಘಾತ ನೀಡಿದ್ದ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳ ಮೈತ್ರಿಕೂಟ ಇಂದು ಚುನಾವಣೆ ನಡೆದರೆ 208 … Read more

ಯಾದಗಿರಿ ಹಾಸ್ಟೆಲ್‌ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಹೈಸ್ಕೂಲ್ ವಿದ್ಯಾರ್ಥಿನಿ : ಗರ್ಭಿಣಿಯಾಗಿದ್ದೇ ಗೊತ್ತಿಲ್ಲ ಎಂದ ವಾರ್ಡನ್

ಯಾದಗಿರಿ: ಜಿಲ್ಲೆಯ ಶಹಪುರ ಪಟ್ಟಣದ ವಸತಿ ನಿಲಯವೊಂದರ ವಿದ್ಯಾರ್ಥಿನಿಗೆ ಶೌಚಾಲಯದಲ್ಲಿಯೇ ಹೆರಿಗೆಯಾದ ಘಟನೆ ನಡೆದಿದೆ.ಶಹಪುರದಲ್ಲಿರುವ ವಸತಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಬುಧವಾರ ಶೌಚಕ್ಕೆ ಹೋದಾಗ 2:30ಕ್ಕೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. WhatsApp Group Join Now ಅಲ್ಲದೆ, ಇದು ಶಿಕ್ಷಣ ಇಲಾಖೆ ಸೇರಿದಂತೆ ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದೆ. ಜೊತಗೆ ವಸತಿ ನಿಲಯದಲ್ಲಿರುವ ಇನ್ನಷ್ಟು ವಿದ್ಯಾರ್ಥಿನಿಯರ ಪಾಲಕರಲ್ಲಿ ಆತಂಕ ಹೆಚ್ಚಿಸಿದೆ. ತಾಯಿ-ಮಗು ಆರೋಗ್ಯವಾಗಿದೆ ವಿದ್ಯಾರ್ಥಿನಿಗೆ ಹೆರಿಗೆಯಾದ ಸುದ್ದಿ … Read more

ಬೆಳ್ಳಂಬೆಳಗ್ಗೆ 5 ಗಂಟೆಗೆ ಆಗಮಿಸಿ ಎಸ್‌ಐಟಿ ಅಧಿಕಾರಿಗಳಿಗೆ ಶಾಕ್‌ ಕೊಟ್ಟ ಸುಜಾತ ಭಟ್‌! ಅನನ್ಯಾ ಭಟ್‌ ನಾಪತ್ತೆ ಪ್ರಕರಣ!

ಮಂಗಳೂರು : ಅನನ್ಯಾ ಭಟ್‌ ನಾಪತ್ತೆ ಪ್ರಕರಣದ (Ananya Bhat Missing Case) ಸೃಷ್ಟಿಕರ್ತೆ ಸುಜಾತ ಭಟ್‌ (Sujatha Bhat) ಬೆಳ್ಳಂಬೆಳಗ್ಗೆ ವಿಶೇಷ ತನಿಖಾ ತಂಡದ (SIT) ಕಚೇರಿಗೆ ಆಗಮಿಸಿ ಅಧಿಕಾರಿಗಳಿಗೆ ಶಾಕ್‌ ನೀಡಿದ್ದಾರೆ. WhatsApp Group Join Now ಅನನ್ಯಾ ಭಟ್‌ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಪೊಲೀಸರು ಆ.29 ರಂದು ವಿಚಾರಣೆಗೆ ಹಾಜರಾಗುವಂತೆ ಸುಜಾತ ಭಟ್‌ಗೆ ನೋಟಿಸ್‌ ನೀಡಿದ್ದರು. ಶುಕ್ರವಾರ ವಿಚಾರಣೆ ನಿಗದಿಯಾಗಿದ್ದರೂ ಇಂದು ಬೆಳಗ್ಗೆ 5 ಗಂಟೆಗೆ ಬೆಳ್ತಂಗಡಿಯಲ್ಲಿರುವ ಎಸ್‌ಐಟಿ ಕಚೇರಿಗೆ ಇಬ್ಬರು … Read more

Gold Rate Today : ಏರಿಳಿತ ಕಾಣುತ್ತಿರುವ ಬಂಗಾರದ ಬೆಲೆ.? ಇವತ್ತಿನ ಚಿನ್ನದ ರೇಟ್ ಎಷ್ಟಿದೆ ಗೊತ್ತಾ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. WhatsApp Group Join Now ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹9,295/- ರೂಪಾಯಿ ಆಗಿದೆ. 10 ಗ್ರಾಂ ಗೆ ₹92,950/- ರೂಪಾಯಿ. 100 ಗ್ರಾಂ ಗೆ ₹9,29,500/- ರೂಪಾಯಿ … Read more

ದಸರಾ ಉದ್ಘಾಟಿಸುವ ಮುನ್ನ ಭಾನು ಮುಷ್ತಾಕ್ ತಾಯಿ ಭುವನೇಶ್ವರಿ, ಚಾಮುಂಡೇಶ್ವರಿ ಬಗೆಗಿನ ಗೌರವ ಸ್ಪಷ್ಟಪಡಿಸಬೇಕು ಎಂದ ಬಿಜೆಪಿ ಸಂಸದ ಯದುವೀರ್‌

ಭಾನು ಮುಷ್ತಾಕ್ (Banu Mushtaq) ಅವರು ದಸರಾ ಉತ್ಸವ ಉದ್ಘಾಟಿಸುವ ಮುನ್ನ ತಾಯಿ ಭುವನೇಶ್ವರಿ ಹಾಗೂ ತಾಯಿ ಚಾಮುಂಡೇಶ್ವರಿ ಬಗೆಗಿನ ಗೌರವ ಸ್ಪಷ್ಟಪಡಿಸಬೇಕು ಎಂದು ಸಂಸದ ಹಾಗೂ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ (Yaduveer Wadiyar) ತಿಳಿಸಿದ್ದಾರೆ. WhatsApp Group Join Now ಇದಕ್ಕೂ ಮುನ್ನ ಕೊಡಗಿನಲ್ಲಿ ಸುದ್ಧಿಗಾರರ ಜೊತೆಗೆ ಮಾತನಾಡಿದ್ದ ಯದುವೀರ್‌, ಭಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಸ್ವಾಗತ ಮಾಡಿದ್ದರು. ಯದುವೀರ್‌ ಎಕ್ಸ್‌ ಪೋಸ್ಟ್‌ನಲ್ಲಿ ಏನಿದೆ?ಭಾನು ಮುಷ್ತಾಕ್ ಅವರು … Read more

‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡು 24 ಗಂಟೆಯಲ್ಲಿ ಪಡೆದ ವೀವ್ಸ್ ಎಷ್ಟು ಗೊತ್ತಾ.? ಡಿಬಾಸ್ ಅಭಿಮಾನಿಗಳಿಗೆ ಸಂತಸದ ಸುದ್ಧಿ!

ನಟ ದರ್ಶನ್ ಅವರ ಅಭಿಮಾನಿಗಳೆಲ್ಲರೂ ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಎಂದು ಗುನುಗುತ್ತಿದ್ದಾರೆ. ಅಷ್ಟರಮಟ್ಟಿಗೆ ಈ ಹಾಡು ಟ್ರೆಂಡ್ ಆಗುತ್ತಿದೆ. ಒಂದೇ ದಿನದಲ್ಲಿ ಕೋಟ್ಯಂತರ ಬಾರಿ ವೀವ್ಸ್ ಆಗಿದೆ. ಈ ಗೀತೆಯ ಮೂಲಕ ‘ದಿ ಡೆವಿಲ್’ ಸಿನಿಮಾದ ಮೇಲಿನ ಹೈಪ್ ಹೆಚ್ಚುವಂತಾಗಿದೆ. ಆ ಕುರಿತು ಇಲ್ಲಿದೆ ಇನ್ನಷ್ಟು ಮಾಹಿತಿ.. WhatsApp Group Join Now ಭಾರಿ ನಿರೀಕ್ಷೆ ಮೂಡಿಸಿದ್ದ ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡು ಆಗಸ್ಟ್ 24ರಂದು ಬಿಡುಗಡೆ ಆಯಿತು. ನಟ ದರ್ಶನ್ ಅವರ ಅಭಿಮಾನಿಗಳು ‘ದಿ ಡೆವಿಲ್’ … Read more

ಪ್ರಿಯತಮೆಯ ಬಾಯಿಗೆ ಜಿಲೆಟಿನ್ ಕಡ್ಡಿ ಇಟ್ಟು ಸ್ಫೋಟಿಸಿ ಹತ್ಯೆ : ಮೊಬೈಲ್‌ ಸ್ಫೋಟಗೊಂಡು ಸತ್ತಿದ್ದಾಳೆ ಎಂದು ಕಥೆ ಕಟ್ಟಿದ್ದ ಪ್ರಿಯಕರ ಅರೆಸ್ಟ್‌

ಮೈಸೂರು: ವ್ಯಕ್ತಿಯೊಬ್ಬ ತನ್ನ ಪ್ರಿಯತಮೆಯ (Lover) ಬಾಯಿಗೆ ಜಿಲೆಟಿನ್ (Gelatin) ಕಡ್ಡಿ ಇಟ್ಟು ಸ್ಫೋಟಿಸಿ ಹತ್ಯೆಗೈದ ಘಟನೆ ಸಾಲಿಗ್ರಾಮ ತಾಲೂಕಿನ ಬೇರ್ಯ ಗ್ರಾಮದಲ್ಲಿ ನಡೆದಿದೆ. WhatsApp Group Join Now ಹುಣಸೂರು (Hunasuru) ತಾಲೂಕಿನ ಗೆರಸನಹಳ್ಳಿ ಗ್ರಾಮದ ರಕ್ಷಿತ (20) ಮೃತ ಮಹಿಳೆ. ಪಿರಿಯಾಪಟ್ಟಣದ ಬಿಳಿಕೆರೆ ಗ್ರಾಮದ ಸಿದ್ದರಾಜು ಕೊಲೆಗೈದ ಆರೋಪಿಯಾಗಿದ್ದಾನೆ. ರಕ್ಷಿತ ಕೇರಳದ ವ್ಯಕ್ತಿಯನ್ನು ಮದುವೆಯಾಗಿದ್ದಳು. ಅಲ್ಲದೇ ಸಿದ್ದರಾಜು ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು ಎಂದು ತಿಳಿದುಬಂದಿದೆ. ಮಹಿಳೆ ಕಪ್ಪಡಿ ಕ್ಷೇತ್ರಕ್ಕೆ ಹೋಗೋಣ ಎಂದು ಕರೆದಿದ್ದಳು. … Read more

ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ಫಂಡಿಂಗ್‌ ಬರ್ತಿತ್ತು ಅನ್ನೋದು ಸುಳ್ಳು, ಕೂಲಿ ಮಾಡಿದ್ರಷ್ಟೇ ಜೀವನ ನಡೀತಿತ್ತು – ಚಿನ್ನಯ್ಯನ 2ನೇ ಪತ್ನಿ ಕಣ್ಣೀರು

ನಾವು ಮತಾಂತರ ಆಗಿದ್ವಿ, ಆದ್ದರಿಂದ ಫಂಡಿಂಗ್‌ ಬರ್ತಿತ್ತು, ಧರ್ಮಸ್ಥಳದ (Dharmasthala) ವಿರುದ್ಧ ಕಟ್ಟು ಕಥೆ ಸೃಷ್ಟಿಸಿದ್ರು ಅನ್ನೋದೆಲ್ಲ ಸುಳ್ಳು. 11 ವರ್ಷಗಳಿಂದಲೇ ತಮಿಳುನಾಡಿನಲ್ಲೇ ಕೂಲಿ ಕೆಲಸ ಮಾಡಿಕೊಂಡಿದ್ವಿ. ಅವರು ಕೆಲಸಕ್ಕೆ ಹೋದರಷ್ಟೇ ಜೀವನ ನಡೆಯುತ್ತಿತ್ತು. ಈಗ ಅವರಿಲ್ಲದೇ ಜೀವನವೇ ಇಲ್ಲದಂತಾಗಿದೆ. ಎಲ್ಲಿ ಹೋಗ್ಬೇಕು, ಏನ್‌ ಮಾಡ್ಬೇಕು ಒಂದೂ ಗೊತ್ತಾಗ್ತಿಲ್ಲ…. ಬುರುಡೆ ಪ್ರಕರಣದಲ್ಲಿ ಎಸ್‌ಐಟಿ ಕಸ್ಟಡಿಯಲ್ಲಿರುವ ಚಿನ್ನಯ್ಯನ 2ನೇ ಪತ್ನಿ ಮಲ್ಲಿಕಾ ಬಿಕ್ಕಿ ಬಿಕ್ಕಿ ಅಳುತ್ತಾ ತನ್ನ ಅಳಲು ತೋಡಿಕೊಂಡದ್ದಾರೆ. WhatsApp Group Join Now ಧರ್ಮಸ್ಥಳದಲ್ಲಿ ನೂರಾರು … Read more