ಎಡಪಂಥೀಯರನ್ನ ಕೇಳಿ ತನಿಖೆಗೆ ಕೊಟ್ಟಿದ್ದಾರೆ, ಸಿಎಂ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಿಡಿ
ಧರ್ಮಸ್ಥಳ (Dharmasthala) ಶ್ರೀ ಕ್ಷೇತ್ರಕ್ಕಿಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ನೇತೃತ್ವದ ಶಾಸಕರ ತಂಡ ಭೇಟಿ ನೀಡಿದೆ. ಬೆಳ್ಳಂಬೆಳಗ್ಗೆಯೇ ವಿಜಯೇಂದ್ರ, ಸಿ.ಟಿ ರವಿ, ಎಸ್.ಆರ್ ವಿಶ್ವನಾಥ್, ಛಲವಾದಿ ನಾರಾಯಣಸ್ವಾಮಿ, ಬಿವೈ ವಿಜಯೇಂದ್ರ, ಕ್ಯಾಪ್ಟನ್ ಬೃಜೇಶ್ ಚೌಟ, ವೇದವ್ಯಾಸ ಕಾಮತ್, ಗುರುರಾಜ್ ಗಂಟಹೊಳೆ, ಪ್ರತಾಪ್ ಸಿಂಹ ನಾಯಕ್, ಹರೀಶ್ ಪೂಂಜಾ, ಕಿರಣ್ ಕುಮಾರ್ ಕೊಡ್ಗಿ, ಯಶ್ ಪಾಲ್ ಸುವರ್ಣ, ಧನಂಜಯ ಸರ್ಜಿ ಸೇರಿದಂತೆ ಅನೇಕ ಬಿಜೆಪಿ ನಾಯಕರು ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದಿದ್ದಾರೆ. WhatsApp Group … Read more