ಜಗತ್ತೇ ತಿರುಗಿನೋಡುವಂತಹ ಆಘಾತ ಭಾರತಕ್ಕಾಗಲಿದೆ’ : ಮತ್ತೊಂದು ಸ್ಪೋಟಕ ಭವಿಷ್ಯ ನುಡಿದ ಕೋಡಿಶ್ರೀ!
ಕಳೆದ ಕೆಲವು ದಿನಗಳ ಹಿಂದೆ ರಾಜ್ಯ ರಾಜಕೀಯದಲ್ಲಿ ಭಾರಿ ಬದಲಾವಣೆ ಆಗಲಿದೆ ಎಂದು ಭವಿಷ್ಯ ನುಡಿದಿದ್ದ ಕೋಡಿಮಠ ಸಂಸ್ಥಾನದ ಡಾ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ, ಇಂದು ಕೂಡ ಮತ್ತೊಂದು ಸ್ಪೋಟಕವಾದ ಭವಿಷ್ಯ ನುಡಿದಿದ್ದಾರೆ. WhatsApp Group Join Now ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಅರಸನ ಅರಮನೆಗೆ ಕಾರ್ಮೋಡ ಕವಿದೀತು,ಜಗತ್ತೇ ತಿರುಗಿನೋಡುವಂತಹ ಆಘಾತ ಭಾರತಕ್ಕಾಗಲಿದೆ ಎನ್ನುವ ಮೂಲಕ ದೇಶ ನಾಯಕ ಸ್ಥಾನದಲ್ಲಿರುವವರಿಗೆ ಆಪತ್ತು ಕಾದಿದೆ ಎಂಬರ್ಥದಲ್ಲಿ ಹೇಳಿರುವ ಭವಿಷ್ಯ ಈಗ ಭಾರೀ ಸಂಚಲನ ಮೂಡಿಸಿದೆ. ಆದರೆ ಅದಕ್ಕೆ … Read more