ಜಗತ್ತೇ ತಿರುಗಿನೋಡುವಂತಹ ಆಘಾತ ಭಾರತಕ್ಕಾಗಲಿದೆ’ : ಮತ್ತೊಂದು ಸ್ಪೋಟಕ ಭವಿಷ್ಯ ನುಡಿದ ಕೋಡಿಶ್ರೀ!

ಕಳೆದ ಕೆಲವು ದಿನಗಳ ಹಿಂದೆ ರಾಜ್ಯ ರಾಜಕೀಯದಲ್ಲಿ ಭಾರಿ ಬದಲಾವಣೆ ಆಗಲಿದೆ ಎಂದು ಭವಿಷ್ಯ ನುಡಿದಿದ್ದ ಕೋಡಿಮಠ ಸಂಸ್ಥಾನದ ಡಾ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ, ಇಂದು ಕೂಡ ಮತ್ತೊಂದು ಸ್ಪೋಟಕವಾದ ಭವಿಷ್ಯ ನುಡಿದಿದ್ದಾರೆ. WhatsApp Group Join Now ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಅರಸನ ಅರಮನೆಗೆ ಕಾರ್ಮೋಡ ಕವಿದೀತು,ಜಗತ್ತೇ ತಿರುಗಿನೋಡುವಂತಹ ಆಘಾತ ಭಾರತಕ್ಕಾಗಲಿದೆ ಎನ್ನುವ ಮೂಲಕ ದೇಶ ನಾಯಕ ಸ್ಥಾನದಲ್ಲಿರುವವರಿಗೆ ಆಪತ್ತು ಕಾದಿದೆ ಎಂಬರ್ಥದಲ್ಲಿ ಹೇಳಿರುವ ಭವಿಷ್ಯ ಈಗ ಭಾರೀ ಸಂಚಲನ ಮೂಡಿಸಿದೆ. ಆದರೆ ಅದಕ್ಕೆ … Read more

ಮೂಡುಬಿದಿರೆ ಕಾಲೇಜಿನ ಮೂವರು ಉಪನ್ಯಾಸಕರಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾ-ರ.! ಆರೋಪಿಗಳ ಬಂಧನ

ಮೂಡುಬಿದಿರೆಯ ಕಾಲೇಜು ವಿದ್ಯಾರ್ಥಿನಿಯ ಮೇಲೆ ಫಿಸಿಕ್ಸ್ ಉಪನ್ಯಾಸಕ ನರೇಂದ್ರ, ಬಯಾಲಜಿ ಉಪನ್ಯಾಸಕ ಸಂದೀಪ್ ಹಾಗೂ ಅವರಿಗೆ ಬೆಂಗಳೂರಿನಲ್ಲಿ ರೂಮು ಕೊಟ್ಟ ಅನೂಪ್ ಸೇರಿ ಮೂವರೂ ಅತ್ಯಾಚಾರ ಮಾಡಿದ್ದಾರೆ. ಮೊದಲನೆಯದಾಗಿ ವಿದ್ಯಾರ್ಥಿನಿಯ ಸಲುಗೆ ಬೆಳೆಸಿ ನರೇಂದ್ರ ಎಂಬ ಉಪನ್ಯಾಸಕ ಬೆಂಗಳೂರಿಗೆ ಕರೆತಂದು ಅತ್ಯಾಚಾರ ಮಾಡಿದ್ದು, ಈ ವಿಡಿಯೋ ಹಾಗೂ ಫೋಟೋ ಇಟ್ಟುಕೊಂಡು ಆಕೆಯನ್ನು ಬೆದರಿಸಿ ಮತ್ತಿಬ್ಬರು ಸಮಯ ಸಾಧಿಸಿ ಆಕೆಯನ್ನು ದೈಹಿಕವಾಗಿ ಬಳಕೆ ಮಾಡಿಕೊಂಡಿದ್ದಾರೆ. WhatsApp Group Join Now ಹೌದು, ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡಿ ಉತ್ತಮ … Read more

Gold Rate Today : ಚಿನ್ನದ ಬೆಲೆಯಲ್ಲಿ ಮತ್ತೆ ಅಲ್ಪ ಇಳಿಕೆ.! ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. WhatsApp Group Join Now ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹9,145/- ರೂಪಾಯಿ ಆಗಿದೆ. 10 ಗ್ರಾಂ ಗೆ ₹91,450/- ರೂಪಾಯಿ. 100 ಗ್ರಾಂ ಗೆ ₹9,14,500/- ರೂಪಾಯಿ … Read more

Sigandur Bridge : ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಶಿಷ್ಟಾಚಾರ ಉಲ್ಲಂಘಿಸಿಲ್ಲ : ನಿತಿನ್ ಗಡ್ಕರಿ

Sigandur Bridge : ಸಿಗಂದೂರು ಸೇತುವೆ ಉದ್ಘಾಟನಾ ಕಾರ್ಯಕ್ರಮದ ಆಹ್ವಾನ ವಿಚಾರದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿಲ್ಲ ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸ್ಪಷ್ಟಪಡಿಸಿದ್ದಾರೆ. WhatsApp Group Join Now ಶಿಷ್ಟಾಚಾರ ಉಲ್ಲಂಘನೆಗೆ ಸಂಬಂಧಪಟ್ಟ ಆರೋಪ ಹಾಗೂ ಸಿಎಂ ಪತ್ರದ ಹಿನ್ನೆಲೆಯಲ್ಲಿ ಟ್ವಿಟ್ ಮಾಡಿರುವ ಗಡ್ಕರಿ, ಜುಲೈ 11ರಂದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಧಿಕೃತ ಆಹ್ವಾನವನ್ನು ನೀಡಲಾಗಿತ್ತು. ಒಂದೊಮ್ಮೆ ಪೂರ್ವ ನಿಗದಿತ ಕಾರ್ಯಕ್ರಮಗಳ ಸಮಸ್ಯೆ ಇದ್ದರೆ ವರ್ಚ್ಯುವಲ್ ಆಗಿಯಾದರೂ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕೆಂದು ಜು.12ರಂದು ಮತ್ತೊಂದು ಪತ್ರ ಬರೆದು … Read more

Gold Rate Today : ಹೆಣ್ಣುಮಕ್ಕಳಿಗೆ ಸಿಹಿಸುದ್ದಿ ಇದೆಯಾ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. WhatsApp Group Join Now ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹9,140/- ರೂಪಾಯಿ ಆಗಿದೆ. 10 ಗ್ರಾಂ ಗೆ ₹91,400/- ರೂಪಾಯಿ. 100 ಗ್ರಾಂ ಗೆ ₹9,14,000/- ರೂಪಾಯಿ … Read more

ಹೃದಯಾಘಾತದಿಂದ ಬೆಳೆದು ನಿಂತ ಮಗ ಸಾವು – ಅಪ್ಪ ಮಾಡಿದ ಕೆಲಸ ಊರೇ ಮೆಚ್ಚುವಂಥದ್ದು!

ಇಳಿವಯಸ್ಸಿನಲ್ಲಿ ಬೆಳೆದು ನಿಂತ ಮಗ ಸಾವನ್ನಪ್ಪಿದರೆ ಅಂಥಾ ಸ್ಥಿತಿ ಯಾರಿಗೂ ಬೇಡ. ಪುತ್ರ ಶೋಕಂ ನಿರಂತರಂ ಎಂಬುದು ಆರ್ಯೋಕ್ತಿ. ಆದರೆ ಇಲ್ಲೊಬ್ಬ ತಂದೆ ತಮ್ಮ ಮಗನನ್ನು ಕಳೆದುಕೊಂಡ ಮೇಲೂ ಸಹ ಆತನ ನೆನಪಿನಲ್ಲಿ ವಿಶಿಷ್ಟ ರೀತಿಯಲ್ಲಿ ಸಮಾಜ ಸೇವೆ ಮಾಡುವ ಮೂಲಕ ಊರಿಗೇ ಮಾದರಿಯಾಗಿದ್ದಾರೆ. WhatsApp Group Join Now ಹೃದಯಾಘಾತದಿಂದ ಮಗ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಆತನ ಸ್ಮರಣಾರ್ಥವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸುವ ಮೂಲಕ ಇಂಥಾ ದುರ್ಘಟನೆ ಮತ್ತೆ ಯಾರ ಬಾಳಲ್ಲೂ ನಡೆಯದಿರಲಿ ಎಂಬ … Read more

ಮದುವೆಯಾಗಿ ಮೂರೇ ತಿಂಗಳಿಗೆ ಗಂಡನನ್ನು ಕೃಷ್ಣಾ ನದಿಗೆ ತಳ್ಳಿದ ಪತ್ನಿ.! ಹೈಡ್ರಾಮಾ Video

ರಾಯಚೂರು : ತಾಲ್ಲೂಕಿನ ಗುರ್ಜಾಪುರ ಬಳಿಯ ಕೃಷ್ಣಾ ನದಿಯ ಬ್ರಿಜ್ ಕಂ ಬ್ಯಾರೇಜ್ ಮೇಲೆ ಪೊಟೊ ತೆಗೆಸಿಕೊಳ್ಳುತ್ತಿದ್ದ ವ್ಯಕ್ತಿಯನ್ನು ಆತನ ಪತ್ನಿಯೇ ಶನಿವಾರ ನದಿಗೆ ತಳ್ಳಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. WhatsApp Group Join Now ಮೂರು ತಿಂಗಳ ಹಿಂದೆಯಷ್ಟೇ ಮದುವೆಯಾಗಿರುವ ನವ ದಂಪತಿ ಸೇತುವೆ ಮಾರ್ಗದಿಂದ ತೆರಳುವ ಸಂದರ್ಭದಲ್ಲಿ ಬ್ಯಾರೇಜ್ ಮೇಲೆ ಮೇಲೆ ನಿಂತು ಪೊಟೊ ತೆಗೆಸಿಕೊಳ್ಳಲು ನಿರ್ಧರಿಸಿದ್ದಾರೆ. ಮೊದಲು ಪತ್ನಿಯ ಪೋಟೊ ತೆಗೆದ ಪತಿ ಬಳಿಕ ತನ್ನ ಪೋಟೊ ತೆಗೆಯುವಂತೆ ಪತ್ನಿಗೆ ಹೇಳಿದ್ದಾನೆ. … Read more

Gold Rate Today : ಚಿನ್ನ ಖರೀದಿ ಮಾಡಲು ಇದೇ ಸರಿಯಾದ ಸಮಯಾನಾ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. WhatsApp Group Join Now ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹9,140/- ರೂಪಾಯಿ ಆಗಿದೆ. 10 ಗ್ರಾಂ ಗೆ ₹91,400/- ರೂಪಾಯಿ. 100 ಗ್ರಾಂ ಗೆ ₹9,14,000/- ರೂಪಾಯಿ … Read more

2029ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ BJP ನಾಯಕರನ್ನು ಹುಡುಕಿ-ಹುಡುಕಿ ತಿಹಾರ್ ಜೈಲಿಗೆ ಹಾಕ್ತೀವಿ : ಪ್ರದೀಪ್ ಈಶ್ವರ್

2029ರಲ್ಲಿ ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಮೇಲೆ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಕಳುಹಿಸುವುದಾಗಿ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ. WhatsApp Group Join Now ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಮೇಲಿನ ಇಡಿ ರೇಡ್ ಸಂಬಂಧ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ಸುಬ್ಬಾರೆಡ್ಡಿ ಸಾಹೇಬ್ರು ಕಷ್ಟಪಟ್ಟು ಮೇಲೆ ಬಂದವರು, ಪಕ್ಷ ಕಟ್ಟಿ ಬೆಳೆದವರು. ಅಂತಹವರ ಮೇಲೆ ಇಡಿ ರೇಡ್ ಮಾಡಿದ್ದಾರೆ. ಇಡಿಯವರಿಗೆ ಕಾಂಗ್ರೆಸ್ ಕಂಡರೆ ಯಾಕೋ ಪ್ರೀತಿ ಹೆಚ್ಚು ಅನಿಸುತ್ತಿದೆ ಎಂದು ಅವರು ವ್ಯಂಗ್ಯವಾಡಿದ್ದಾರೆ. … Read more

ಆಂಟಿ ಜೊತೆ ಅಕ್ರಮ ಸಂಬಂಧ: ಯುವಕನಿಗೆ ಹಿಗ್ಗಾಮುಗ್ಗ ಥಳಿತ, ಸ್ಥಳದಲ್ಲೇ ಮದುವೆ.!

ಗಂಡ ಇಲ್ಲದಿರುವಾಗ ಆಂಟಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಯುವಕನನ್ನು ಹಿಡಿದ ಸ್ಥಳೀಯರು ಆತನಿಗೆ ಥಳಿಸಿ ಸ್ಥಳದಲ್ಲೇ ಆಂಟಿ ಜೊತೆ ಮದುವೆ ಮಾಡಿದ್ದಾರೆ. WhatsApp Group Join Now ಹೌದು.. ಬಿಹಾರದ ಸುಪೌಲ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, 24 ವರ್ಷದ ಯುವಕ ತನ್ನ ಆಂಟಿ ಜೊತೆ ಅಕ್ರಮ ಸಂಬಂಧ ಇರಿಸಿಕೊಂಡಿದ್ದ ಎಂದು ಆರೋಪಿಸಿ ಮನಸೋ ಇಚ್ಛೆ ಥಳಿಸಲಾಗಿದೆ. ಅಲ್ಲದೆ ಬಲವಂತವಾಗಿ ಆಂಟಿ ಜೊತೆ ಆತನಿಗೆ ಮದುವೆ ಮಾಡಲಾಗಿದೆ. ಜುಲೈ 2 ರಂದು ಈ ಘಟನೆ ನಡೆದಿದ್ದು, … Read more