ಮರಕ್ಕೆ ಬೊಲೆರೊ ವಾಹನ ಡಿಕ್ಕಿ; ಒಂದೇ ಗ್ರಾಮದ ನಾಲ್ವರು ಕಾರ್ಮಿಕರು ಸಾವು
ಮರಕ್ಕೆ ಬೊಲೆರೊ ವಾಹನ ಡಿಕ್ಕಿ (accident)ಹೊಡೆದ ಪರಿಣಾಮ ನಾಲ್ವರು ಕಾರ್ಮಿಕರು ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಅಂದನೂರು ಬಳಿ ನಡೆದಿದೆ. ಕಿರಣ್(25), ಅರುಣ್(32), ಹನುಮಂತ(32) ಮತ್ತು ಗಿರಿರಾಜ್(46) ಮೃತರು. WhatsApp Group Join Now ಇನ್ನುಳಿದ ನಾಲ್ವರು ಕಾರ್ಮಿಕರಿಗೆ ಗಾಯಗಳಾಗಿದ್ದು, ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಜಾಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ದಾವಣಗೆರೆ ತಾಲೂಕಿನ ಅಣಜಿ ಗ್ರಾಮದಲ್ಲಿ ಅಡಕೆ ಲೋಡ್ ಇಳಿಸಿ ಕಾರ್ಮಿಕರು ವಾಪಸ್ ಬರುವಾಗ ಅಪಘಾತ ಸಂಭವಿಸಿದೆ. ದುರಂತದಲ್ಲಿ ಇಬ್ಬರು ಕಾರ್ಮಿಕರು … Read more