ಕುತ್ತಿಗೆ ಮೇಲೆ ಗಾಯಗಳ ಗುರುತು, ಶರ್ಟ್ ಹರಿತ, ತಳ್ಳಾಟ, ನೂಕಾಟ, ವಾಗ್ವಾದ, ‘ಭದ್ರಾ ಜ್ವಾಲೆ’ ಹೇಗಿತ್ತು?
ಕುತ್ತಿಗೆ ಮೇಲೆ ಗಾಯದ ಗುರುತುಗಳು… ಶರ್ಟ್ ಹರಿತ.. ರಸ್ತೆಯಲ್ಲೇ ಕುಳಿತು ಆಕ್ರೋಶ… ತಳ್ಳಾಟ.. ನೂಕಾಟ… ವಾಗ್ದಾದ.. ಬಂಧನ.. ಬಿಡುಗಡೆ… ಇದು ಇಂದು ನಡೆದ ಭದ್ರಾ ಹೋರಾಟದ ಜ್ವಾಲೆಯ ಕೆಲ ಸ್ಯಾಂಪಲ್. WhatsApp Group Join Now ಮಧ್ಯ ಕರ್ನಾಟಕದ ಜೀವನಾಡಿ ಭದ್ರಾ ದಂಡೆಯ ಕಾಲುವೆಯನ್ನು ಸೀಳಿ ಚಿಕ್ಕಮಗಳೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಿಗೆ ನೀರು ಹರಿಸಲು ಮುಂದಾಗಿರುವುದನ್ನು ವಿರೋಧಿಸಿ ಜಿಲ್ಲಾ ರೈತ ಸಂಘಟನೆ ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಶನಿವಾರ ಜಿಲ್ಲಾ ಬಂದ್ ಗೆ ಕರೆಕೊಟ್ಟಿವೆ. ಹೈಡ್ರಾಮಾ … Read more