ಕುತ್ತಿಗೆ ಮೇಲೆ ಗಾಯಗಳ ಗುರುತು, ಶರ್ಟ್ ಹರಿತ, ತಳ್ಳಾಟ, ನೂಕಾಟ, ವಾಗ್ವಾದ, ‘ಭದ್ರಾ ಜ್ವಾಲೆ’ ಹೇಗಿತ್ತು?

ಕುತ್ತಿಗೆ ಮೇಲೆ ಗಾಯದ ಗುರುತುಗಳು… ಶರ್ಟ್ ಹರಿತ.. ರಸ್ತೆಯಲ್ಲೇ ಕುಳಿತು ಆಕ್ರೋಶ… ತಳ್ಳಾಟ.. ನೂಕಾಟ… ವಾಗ್ದಾದ.. ಬಂಧನ.. ಬಿಡುಗಡೆ… ಇದು ಇಂದು ನಡೆದ ಭದ್ರಾ ಹೋರಾಟದ ಜ್ವಾಲೆಯ ಕೆಲ ಸ್ಯಾಂಪಲ್. WhatsApp Group Join Now ಮಧ್ಯ ಕರ್ನಾಟಕದ ಜೀವನಾಡಿ ಭದ್ರಾ ದಂಡೆಯ ಕಾಲುವೆಯನ್ನು ಸೀಳಿ ಚಿಕ್ಕಮಗಳೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಿಗೆ ನೀರು ಹರಿಸಲು ಮುಂದಾಗಿರುವುದನ್ನು ವಿರೋಧಿಸಿ ಜಿಲ್ಲಾ ರೈತ ಸಂಘಟನೆ ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಶನಿವಾರ ಜಿಲ್ಲಾ ಬಂದ್ ಗೆ ಕರೆಕೊಟ್ಟಿವೆ. ಹೈಡ್ರಾಮಾ … Read more

ದಿನ ಭವಿಷ್ಯ 26-6-2025 : ಈ ದಿನ ಇವರಿಗೆಲ್ಲ ದೈವ ಬಲ, ಭವಿಷ್ಯ ತಂದಿದೆ ಚಮತ್ಕಾರ

ದಿನ ಭವಿಷ್ಯ 26 ಜೂನ್ 2025 WhatsApp Group Join Now ಮೇಷ ರಾಶಿ (Aries) : ಈ ದಿನ ಕೆಲಸದ ಪರಿಸ್ಥಿತಿ ಉತ್ತಮವಾಗಿರುತ್ತದೆ. ಭಾವೋದ್ವೇಗದಿಂದ ನಿರ್ಧಾರ ತೆಗೆದುಕೊಳ್ಳಬೇಡಿ. ಮನೆಯವರ ಸಲಹೆಗೆ ಬೆಲೆ ಕೊಡಿ. ಖರ್ಚು ವಿಚಾರದಲ್ಲಿ ನಿಯಂತ್ರಣ ಇರಲಿ. ಜೀವನದ ಗುರಿಗಳತ್ತ ಚಿಂತನೆ ಶುರುಮಾಡಿ. ನಿಮ್ಮ ಪ್ರತಿಭೆ ಗುರುತಿಗೆ ಬರಬಹುದು. ನಿಮ್ಮ ಸಂಭಾಷಣೆಯ ವಿಧಾನವನ್ನು ಸೌಮ್ಯವಾಗಿರಿಸಿಕೊಳ್ಳಿ.  ಸಂಜೆ ನೆಮ್ಮದಿಯ ಸಮಯ ಸಿಗಬಹುದು. ವೃಷಭ ರಾಶಿ (Taurus) : ಇಂದು ಹೊಸ ಉತ್ಸಾಹದಲ್ಲಿ ನಿಮ್ಮ ದಿನ ಆರಂಭವಾಗಬಹುದು. … Read more

EMERGENCY 50 : ಸಂವಿಧಾನ ಹತ್ಯಾ ದಿವಸ್‌ ಆಚರಿಸುವುದು ಸರಿಯಲ್ಲ, ಅದೆಲ್ಲಾ ಹಿಂದಿನ ಕಥೆ – ಪ್ರಧಾನಿ ವಿರುದ್ಧ ಖರ್ಗೆ ಕಿಡಿ!

EMERGENCY 50 : ತುರ್ತು ಪರಿಸ್ಥಿತಿಯ 50ನೇ ವಾರ್ಷಿಕೋತ್ಸವವನ್ನು ಸಂವಿಧಾನ ಹತ್ಯೆ ದಿವಸ್ ಎಂದು ಆಚರಿಸುವಂತೆ ಪ್ರಧಾನಿ ಮೋದಿ ನಡೆಯ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ಆಕ್ರೋಶ ಹೊರಹಾಕಿದರು. WhatsApp Group Join Now ಭಾರತದ ಪ್ರಜಾಪ್ರಭುತ್ವ ಇತಿಹಾಸದ ಕರಾಳ ಅಧ್ಯಾಯಗಳಲ್ಲಿ ಒಂದಾದ ತುರ್ತು ಪರಿಸ್ಥಿತಿ ಹೇರಿಕೆಗೆ ಇಂದು ಐವತ್ತು ವರ್ಷಗಳು ತುಂಬಿವೆ. ಭಾರತದ ಜನರು ಈ ದಿನವನ್ನು ಸಂವಿಧಾನ ಹತ್ಯೆ ದಿವಸ್ ಎಂದು ಆಚರಿಸುತ್ತಾರೆ ಎಂದು ಪ್ರಧಾನಿ ಮೋದಿ ಹೇಳಿದ್ದರು. ಇದೀಗ ಈ … Read more

ಅತೃಪ್ತ ಶಾಸಕರ ಮನವೊಲಿಕೆ ಸಿಎಂ ಮಾಸ್ಟರ್‌ ಪ್ಲ್ಯಾನ್‌! ಸಿದ್ದರಾಮಯ್ಯ ಯೋಜನೆ ಏನು ಗೊತ್ತಾ.?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕರ ಕ್ಷೇತ್ರಗಳಿಗೆ ತಲಾ 50 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ. ಅಲ್ಲದೆ ಶಾಸಕರೊಂದಿಗೆ ಉಪಾಹಾರ ಕೂಟ ನಡೆಸಿ ಅವರ ಸಮಸ್ಯೆ ಆಲಿಸಲಿದ್ದಾರೆ. ಈ ಮೂಲಕ ಅಸಮಾಧಾನ ತೋರ್ಪಡಿಸಿದ್ದ ಶಾಸಕರನ್ನು ತಣ್ಣಗಾಗಿಸಲು ಸಿದ್ದರಾಮಯ್ಯ ಅವರು ಯೋಜನೆ ರೂಪಿಸಿದ್ದಾರೆ. WhatsApp Group Join Now ಜುಲೈ ತಿಂಗಳಲ್ಲಿ ಶಾಸಕರ ಕ್ಷೇತ್ರಗಳಿಗೆ ತಲಾ 50 ಕೋಟಿ ರೂ. ವಿಶೇಷ ಅನುದಾನವನ್ನು ಬಿಡುಗಡೆ ಮಾಡಲು ಸಿಎಂ ನಿರ್ಧರಿಸಿದ್ದಾರೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ … Read more

ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತ ದಿಂದ ಸಾವು.!

ಕಳೆದ ಒಂದು ತಿಂಗಳಲ್ಲಿ ಹಾಸನದಲ್ಲಿ ಹೃದಯಾಘಾತಕ್ಕೆ ಒಟ್ಟು 13 ಜನರು ಬಲಿಯಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಬೆಳಗಾವಿಯಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಶಾಲೆಯಲ್ಲಿ ಆಟವಾಡುವ ವೇಳೆಯೆ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಮಕೇರಿ ಎಂಬ ಗ್ರಾಮದಲ್ಲಿ ನಡೆದಿದೆ. WhatsApp Group Join Now ರೇಣುಕಾ ಸಂಜಯ ಬಂಡಗಾರ (15) ಮೃತ ಬಾಲಕಿ ಹೆಸರು. ಚಮಕೇರಿ ಗ್ರಾಮದ ಖಾಸಗಿ ಶಾಲೆಯ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಬೆಳಗಿನ ಜಾವ ಶಾಲಾ ಆವರಣದಲ್ಲಿ ಸಹಪಾಠಿಗಳೊಂದಿಗೆ … Read more

ಇಂಗ್ಲೆಂಡ್‌ ವಿರುದ್ಧ ಸೋತ ಟೀಮ್ ಇಂಡಿಯಾವನ್ನು ನಾಯಿಗೆ ಹೋಲಿಸಿದ ದಿನೇಶ್‌ ಕಾರ್ತಿಕ್‌

ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ಭಾರತ ಹಾಗೂ ಇಂಗ್ಲೆಂಡ್‌  ತಂಡಗಳ ನಡುವೆ ನಡೆದ ಪ್ರಥಮ ಟೆಸ್ಟ್‌ ಪಂದ್ಯದಲ್ಲಿ ಇಂಗ್ಲೆಂಡ್‌ 5 ವಿಕೆಟ್‌ಗಳ ಭರ್ಜರಿ ಗೆಲುವನ್ನು ಕಂಡು 1 – 0 ಅಂತರದ ಮುನ್ನಡೆಯನ್ನು ಸಾಧಿಸಿದೆ. WhatsApp Group Join Now ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 471 ರನ್‌ಗಳಿಗೆ ಯಶಸ್ವಿ ಜೈಸ್ವಾಲ್‌, ಶುಭ್‌ಮನ್‌ ಗಿಲ್‌ ಹಾಗೂ ರಿಷಭ್‌ ಪಂತ್‌ ಶತಕಗಳ ನೆರವಿನಿಂದ ಆಲ್‌ಔಟ್‌ ಆಗಿತ್ತು. ಬಳಿಕ ಇಂಗ್ಲೆಂಡ್‌ 465 ರನ್‌ಗಳಿಗೆ ಆಲ್‌ಔಟ್‌ ಆಗಿತ್ತು. … Read more

Gold Rate Today : ಭಾರೀ ಇಳಿಕೆ ಕಂಡಿತಾ ಗೋಲ್ಡ್ ರೇಟ್.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. WhatsApp Group Join Now ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹9,070/- ರೂಪಾಯಿ ಆಗಿದೆ. 10 ಗ್ರಾಂ ಗೆ ₹90,700/- ರೂಪಾಯಿ. 100 ಗ್ರಾಂ ಗೆ ₹9,07,000/- ರೂಪಾಯಿ … Read more

ದಿನಸಿ ತರಲು ಹೋದ ಯುವತಿಗೆ ಲೈಂಗಿಕ ಕಿರುಕುಳ! ಪೈಶಾಚಿಕತೆಯ ಮತ್ತೊಂದು Video, 5 ಮಂದಿ ಬಂಧನ

ದಿನಸಿ ತರಲು ಹೋದ ಯುವತಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಪುಂಡರ ಗ್ಯಾಂಗ್ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದು, 5 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಂತೆಯೇ ಪುಂಡರ ಪೈಶಾಚಿಕತೆಯ ಮತ್ತೊಂದು ವಿಡಿಯೋ ವೈರಲ್ ಆಗುತ್ತಿದೆ. WhatsApp Group Join Now ಬೆಂಗಳೂರಿನ ಆನೇಕಲ್ ತಾಲೂಕಿನ ಮೈಲಸಂದ್ರ ಬಳಿಯ ರೇಣುಕಾ ಯಲ್ಲಮ್ಮ ಬಡಾವಣೆಯಲ್ಲಿ ನಡೆದಿದ್ದ ಯುವತಿ ಮೇಲಿನ ಲೈಂಗಿಕ ಕಿರುಕುಳ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬನ್ನೇರುಘಟ್ಟ ಪೊಲೀಸರು ಒಟ್ಟು ಐದು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತರನ್ನು … Read more

ಪ್ರೇಮಿ ಜೊತೆಗಿನ ಖಾಸಗಿ ವಿಡಿಯೋ ಕಳಿಸಿದ ಹೆಂಡ್ತಿ : ಬಿಕ್ಕಿ ಬಿಕ್ಕಿ ಅತ್ತು ಪ್ರಾಣ ಕಳೆದುಕೊಂಡ ಗಂಡ!

ಜೂನ್ 18ರಂದು ಹರಿಯಾಣದ ದೊಹ್ನ ಎಂಬ ಹಳ್ಳಿಯಲ್ಲಿ ಮಗನ್ ಅಲಿಯಾಸ್ ಅಜಯ್ ಆತ್ಮಹ*ತ್ಯೆ ಮಾಡಿಕೊಂಡಿದ್ದು, ಇದೀಗ ಸಾಯುವ ಮುನ್ನ ಮಾಡಿದ್ದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಅಗುತ್ತಿದೆ. ಈ ವಿಡಿಯೋ ನೋಡಿದ ಪುರುಷ ನೆಟ್ಟಿಗರು, #JusticeForMen ಎಂಬ ಹ್ಯಾಶ್ ಟ್ಯಾಗ್ ಬಳಕೆ ಮಾಡುವ ಮೂಲಕ ಮಗನ್ ಸಾವಿನ ನ್ಯಾಯ ಸಿಗಬೇಕೆಂದು (Justice For Men – Save Men Save Country) ಆಗ್ರಹಿಸಿದ್ದಾರೆ. WhatsApp Group Join Now ಈ ಹಿಂದೆ ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ … Read more

ಯಾರೋ ಪಿಎಗಳಿಂದ ಮಾತನಾಡಿಸೋದಲ್ಲ ಎಂದು ನಟಿ ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ.!

ನಟಿ ರಚಿತಾ ರಾಮ್ ಹಾಗೂ ‘ಸಂಜು ವೆಡ್ಸ್ ಗೀತಾ 2’ ಸಿನಿಮಾ ತಂಡದ ನಡುವೆ ಕಿರಿಕ್ ಆಗಿದೆ. ಈ ಬಗ್ಗೆ ನಿರ್ದೇಶಕ ನಾಗಶೇಖರ್ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದರು. ಆದರೆ ರಚಿತಾ ರಾಮ್ ಅವರನ್ನು ವಾಣಿಜ್ಯ ಮಂಡಳಿಗೆ ಕರೆಸಲು ಸಾಧ್ಯವಾಗಿಲ್ಲ. ಈ ಬಗ್ಗೆ ಮಂಡಳಿ ಅಧ್ಯಕ್ಷ ನರಸಿಂಹಲು ಮಾತನಾಡಿದ್ದಾರೆ. ‘ಎಷ್ಟು ಬಾರಿ ಸಿನಿಮಾ ಬಿಡುಗಡೆ ಆದರೂ ಕಲಾವಿದರು ಪ್ರಚಾರಕ್ಕೆ ಬಂದು ಬೆಂಬಲ ನೀಡಲೇಬೇಕು. ಯಾಕೆಂದರೆ ಸಿನಿಮಾ ರಂಗದಿಂದಲೇ ನೀವು ಹಣ, ಹೆಸರು ಗಳಿಸಿದ್ದೀರಿ. … Read more