ಪ್ರೇಮಿ ಜೊತೆಗಿನ ಖಾಸಗಿ ವಿಡಿಯೋ ಕಳಿಸಿದ ಹೆಂಡ್ತಿ : ಬಿಕ್ಕಿ ಬಿಕ್ಕಿ ಅತ್ತು ಪ್ರಾಣ ಕಳೆದುಕೊಂಡ ಗಂಡ!

ಜೂನ್ 18ರಂದು ಹರಿಯಾಣದ ದೊಹ್ನ ಎಂಬ ಹಳ್ಳಿಯಲ್ಲಿ ಮಗನ್ ಅಲಿಯಾಸ್ ಅಜಯ್ ಆತ್ಮಹ*ತ್ಯೆ ಮಾಡಿಕೊಂಡಿದ್ದು, ಇದೀಗ ಸಾಯುವ ಮುನ್ನ ಮಾಡಿದ್ದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಅಗುತ್ತಿದೆ. ಈ ವಿಡಿಯೋ ನೋಡಿದ ಪುರುಷ ನೆಟ್ಟಿಗರು, #JusticeForMen ಎಂಬ ಹ್ಯಾಶ್ ಟ್ಯಾಗ್ ಬಳಕೆ ಮಾಡುವ ಮೂಲಕ ಮಗನ್ ಸಾವಿನ ನ್ಯಾಯ ಸಿಗಬೇಕೆಂದು (Justice For Men – Save Men Save Country) ಆಗ್ರಹಿಸಿದ್ದಾರೆ. WhatsApp Group Join Now ಈ ಹಿಂದೆ ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ … Read more

ಯಾರೋ ಪಿಎಗಳಿಂದ ಮಾತನಾಡಿಸೋದಲ್ಲ ಎಂದು ನಟಿ ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ.!

ನಟಿ ರಚಿತಾ ರಾಮ್ ಹಾಗೂ ‘ಸಂಜು ವೆಡ್ಸ್ ಗೀತಾ 2’ ಸಿನಿಮಾ ತಂಡದ ನಡುವೆ ಕಿರಿಕ್ ಆಗಿದೆ. ಈ ಬಗ್ಗೆ ನಿರ್ದೇಶಕ ನಾಗಶೇಖರ್ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದರು. ಆದರೆ ರಚಿತಾ ರಾಮ್ ಅವರನ್ನು ವಾಣಿಜ್ಯ ಮಂಡಳಿಗೆ ಕರೆಸಲು ಸಾಧ್ಯವಾಗಿಲ್ಲ. ಈ ಬಗ್ಗೆ ಮಂಡಳಿ ಅಧ್ಯಕ್ಷ ನರಸಿಂಹಲು ಮಾತನಾಡಿದ್ದಾರೆ. ‘ಎಷ್ಟು ಬಾರಿ ಸಿನಿಮಾ ಬಿಡುಗಡೆ ಆದರೂ ಕಲಾವಿದರು ಪ್ರಚಾರಕ್ಕೆ ಬಂದು ಬೆಂಬಲ ನೀಡಲೇಬೇಕು. ಯಾಕೆಂದರೆ ಸಿನಿಮಾ ರಂಗದಿಂದಲೇ ನೀವು ಹಣ, ಹೆಸರು ಗಳಿಸಿದ್ದೀರಿ. … Read more

ಭಾರತದಲ್ಲಿ ಕ್ರೈಂ ಹೆಚ್ಚಾಗಿದೆ : ಡೊನಾಲ್ಡ್‌ ಟ್ರಂಪ್ ಹೊಸ ಕಿತಾಪತಿ.. ಈ ರಾಜ್ಯಗಳಿಗೆ ಹೋಗಬೇಡಿ ಎಂದ ಅಮೆರಿಕ!

ಭಾರತ ಮತ್ತು ಅಮೆರಿಕದ ಬಾಂಧವ್ಯ ಇತ್ತೀಚಿನ ದಿನಗಳಲ್ಲಿ ಬಿರುಕು ಮೂಡುವುದಕ್ಕೆ ಕಾರಣವಾಗಿದೆ. ಇದಕ್ಕೆ ಮುಖ್ಯ ಕಾರಣ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್. ಹೌದು ಡೊನಾಲ್ಡ್‌ ಟ್ರಂಪ್ ಅವರು ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ಧ ನಿಲ್ಲಿಸಿದರ ಕ್ರೆಡಿಟ್ ತೆಗೆದುಕೊಳ್ಳಬೇಕು ಎಂದು ಕಾಯುತ್ತಿದ್ದರು. WhatsApp Group Join Now ಆದರೆ, ಭಾರತ ಇದಕ್ಕೆ ಅವಕಾಶ ನೀಡಿಲ್ಲ. ಭಾರತ – ಪಾಕಿಸ್ತಾನ ಎರಡೂ ರಾಷ್ಟ್ರಗಳು ಸಹ ನಾವು ಯುದ್ಧ ನಿಲ್ಲಿಸುವುದಕ್ಕೆ ಅಮೆರಿಕ ಕಾರಣವಲ್ಲ ಅಂತ ಹೇಳಿವೆ. ಈ ನಡುವೆ ಭಾರತದ … Read more

ಬಿಗ್ ಬಾಸ್ ಕನ್ನಡ 12 ಸ್ಪರ್ಧಿಗಳ ಸಂಭಾವ್ಯ ಪಟ್ಟಿ : ‘ಇವರೆಲ್ಲಾ’ ಬಂದ್ರೆ ಚೆನ್ನ ಎಂದ ವೀಕ್ಷಕರು!

ಈ ಬಾರಿ ‘ಬಿಗ್ ಬಾಸ್’ ಮನೆಗೆ ಯಾರೆಲ್ಲಾ ಬರ್ತಾರೋ ಗೊತ್ತಿಲ್ಲ. ಆದರೆ, ‘ಇವರೆಲ್ಲಾ’ ಬಂದರೆ ಚೆನ್ನ ಅಂತ ವೀಕ್ಷಕರು ಕೆಲವರನ್ನ ನಿರೀಕ್ಷಿಸುತ್ತಿದ್ದಾರೆ. ವೀಕ್ಷಕರ ಇಚ್ಛಾನುಸಾರ ಈ ಬಾರಿ ಯಾರೆಲ್ಲಾ ‘ಬಿಗ್ ಬಾಸ್’ ಸ್ಪರ್ಧಿಗಳಾಗಿ ಬರಬೇಕು? ಲಿಸ್ಟ್ ಇಲ್ಲಿದೆ ನೋಡಿ… WhatsApp Group Join Now ಈ ಬಾರಿ ‘ಬಿಗ್ ಬಾಸ್’ ಮನೆಗೆ ಹೋಗೋರು ಯಾರು?    ಈ ಬಾರಿ ‘ಬಿಗ್ ಬಾಸ್’ ಮನೆಗೆ ಹೋಗೋರು ಯಾರು?‘ಬಿಗ್ ಬಾಸ್ ಕನ್ನಡ 12’ ಕಾರ್ಯಕ್ರಮ ಯಾವಾಗ ಲಾಂಚ್ ಆಗುತ್ತೆ ಎಂಬ … Read more

ಅಂತರ್ಜಾತಿ ವಿವಾಹವಾದ ಮಗಳು ಸತ್ತುಹೋದಂತೆ ಎಂದುಕೊಂಡು ಶ್ರಾದ್ಧ ಕಾರ್ಯ ನಡೆಸಿರುವ ಪೋಷಕರು

ಅನ್ಯ ಜಾತಿಯ ಹುಡುಗನ ಜೊತೆಗೆ ಓಡಿ ಹೋಗಿ ವಿವಾಹವಾದ ಯುವತಿಯ ಕುಟುಂಬಸ್ಥರು ಆಕೆ ಬದುಕಿರುವಾಗಲೇ ಶ್ರಾದ್ಧ ಕಾರ್ಯ ನಡೆಸಿರುವ ಘಟನೆ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ನಡೆದಿದೆ. WhatsApp Group Join Now ಯುವತಿ ಅನ್ಯ ಜಾತಿಯ ವ್ಯಕ್ತಿಯೊಂದಿಗೆ ಓಡಿಹೋಗಿ ಮದುವೆಯಾದ 12 ದಿನಗಳ ನಂತರ ಆಕೆಯ ಕುಟುಂಬಸ್ಥರು ಶ್ರಾದ್ಧ ನಡೆಸಿದ್ದಾರೆ.ಅವಳು ನಮಗೆ ಸತ್ತಂತೆಯೇ ಇದ್ದಾಳೆ. ನಾವು ಅವಳ ಮದುವೆಯನ್ನು ಏರ್ಪಡಿಸಿದ್ದೆವು ಆದರೆ ಅವಳು ನಮ್ಮ ಮಾತನ್ನು ಕೇಳಲು ಸಹ ಬಯಸಲಿಲ್ಲ. ಈ ರೀತಿ ನಮ್ಮನ್ನು ಬಿಟ್ಟು … Read more

ರಾಜಾ ರಘುವಂಶಿ ಬಳಿಕ ಮತ್ತೊಂದು ಘಟನೆ : ಮದುವೆಯಾದ ಒಂದೇ ತಿಂಗಳಿಗೆ ಪತಿಗೆ ಚಟ್ಟ ಕಟ್ಟಿದ ಪತ್ನಿ!

ಇತ್ತೀಚಿಗೆ ನವ ವಿವಾಹಿತ ಗಂಡು ಮಕ್ಕಳ ಕೊಲೆ ಪ್ರಕರಣಗಳು ಇಡೀ ದೇಶವನ್ನೇ ಬಿಚ್ಚಿಬಿಳಿಸುತ್ತಿವೆ. ಮದುವೆಯಾದ ಬಳಿಕ ಅಕ್ರಮ ಸಂಬಂಧ ಹೊಂದಿದ ಪತ್ನಿಯರು ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಭೀಕರವಾಗಿ ಕೊಲೆ ಮಾಡಿರುವ ಹಲವಾರು ಘಟನೆಗಳು ನಡೆದಿವೆ. ಕಳೆದ ಕೆಲವು ದಿನಗಳ ಹಿಂದೆ ಅಷ್ಟೇ ಮೇಘಾಲಯಕ್ಕೆ ಹನಿಮೂನ್ ಗೆ ಎಂದು ತೆರಳಿದ್ದ ರಾಜಾ ರಘುವಂಶಿಯ ಕೊಲೆ ಇಡೀ ದೇಶವೇ ಬೆಚ್ಚಿಬಿದ್ದಿತ್ತು. WhatsApp Group Join Now ಇದೀಗ ಈ ಒಂದು ಕೊಲೆ ಮಾದರಿಯಲ್ಲಿಯೇ ಆಂಧ್ರಪ್ರದೇಶದಲ್ಲಿ ಮತ್ತೊಂದು ಘಟನೆ ನಡೆದಿದ್ದು, … Read more

Gold Rate : ಮತ್ತೆ ಅಲ್ಪ ಇಳಿಕೆಯತ್ತ ಸಾಗಿದ ಚಿನ್ನದ ದರ.! ಇವತ್ತಿನ ಗೋಲ್ಡ್ ರೇಟ್ ಎಷ್ಟಾಗಿದೆ ಗೊತ್ತಾ.?

Gold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. WhatsApp Group Join Now ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹9,230/- ರೂಪಾಯಿ ಆಗಿದೆ. 10 ಗ್ರಾಂ ಗೆ ₹92,300/- ರೂಪಾಯಿ. 100 ಗ್ರಾಂ ಗೆ ₹9,23,000/- ರೂಪಾಯಿ ಆಗಿದೆ. … Read more

ಸೂಳೆಯಾ ಮಗನುಟ್ಟಿ, ಆಳುವನು ಮುನಿಪುರವ, ಯುದ್ದವಿಲ್ಲದೆ ಮಡಿಯೆ ಪುರವೆಲ್ಲ ಕೂಳಾದೀತು: ಕೋಡಿಶ್ರೀಗಳ ಮತ್ತೊಂದು ಭಯಾನಕ ಭವಿಷ್ಯ

ರಾಜ್ಯದಲ್ಲಿ ಸಂಕ್ರಾಂತಿ ಬಳಿಕ ರಾಜಕೀಯ ವಿಪ್ಲವದ ಲಕ್ಷಣ ಇದೆ, ನಿರೀಕ್ಷೆಗೂ ಮೀರಿದ ದುಃಖ ಭಾರತಕ್ಕೆ ಬರಲಿದೆ. ಮೇಘ ಸ್ಪೋಟ, ಯುದ್ಧ, ದೊಡ್ಡದೊಡ್ಡ ನಗರಗಳ ಮೇಲೆ ದಾಳಿ, ಅರಸನಾಲಯಕ್ಕೆ ಕಾರ್ಮೋಡ ಕವಿಯಲಿದೆ ಎಂದು ಅರಸೀಕೆರೆ ಕೋಡಿಮಠ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಹೇಳಿದ್ದಾರೆ. WhatsApp Group Join Now ಇದಕ್ಕೂ ಮೊದಲು ಕೇಂದ್ರ ಸಚಿವ ವಿ.ಸೋಮಣ್ಣ, ಕೋಡಿಶ್ರೀ ಭೇಟಿಯಾಗಿ ಆಶೀರ್ವಾದ ಪಡೆದುಕೊಂಡಿದ್ದಾರೆ. ಕೋಡಿಮಠ ಮತ್ತು ನಮಗೂ ಹಿಂದಿನಿಂದಲೂ ಅವಿನಾವಭಾವ ಸಂಬಂಧ ಎಂದು ಸೋಮಣ್ಣ ಹೇಳಿದ್ದಾರೆ. ಇದಾದ ನಂತರ … Read more

ಅನಾಥ ಶವಗಳಿಗೆ ಮುಕ್ತಿ ನೀಡುತ್ತಿದ್ದ ಸಮಾಜ ಸೇವಕ ನಿಶಾದ್ ಅಹಮ್ಮದ್ ಹೃದಯಾಘಾತದಿಂದ ನಿಧನ

ಕೋವಿಡ್‌ – 19 ತಾಂಡವವಾಡುತ್ತಿದ್ದಾಗ 10ಕ್ಕೂ ಹೆಚ್ಚು ಶವಸಂಸ್ಕಾರ ಮಾಡಿದ್ದ ಸಮಾಜ ಸೇವಕ ನಿಶಾದ್ ಅಹಮ್ಮದ್ (35) (Social worker Nishad) ಹೃದಯಾಘಾತದಿಂದ (Heart Attack) ಮೃತಪಟ್ಟಿದ್ದಾರೆ. WhatsApp Group Join Now ನಿಶಾದ್‌, ಬೇಲೂರು ಪಟ್ಟಣದಲ್ಲಿ ಟೀ ಕ್ಯಾಂಟೀನ್ ನಡೆಸುತ್ತಿದ್ದರು. ಶನಿವಾರ ರಾತ್ರಿ ಅವರಿಗೆ ವಾಂತಿಯಾಗಿದೆ. ಕೂಡಲೇ ಹಾಸನದ ಆಸ್ಪತ್ರೆಗೆ ಹೋಗಿ ಬಂದಿದ್ದರು. ಬಳಿಕ ಮನೆಯಲ್ಲಿ ಮಾತ್ರೆ ನುಂಗಿ ಮಲಗಿದ್ದ ವೇಳೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ನಿಶಾದ್‌ ಹಲವು ಅನಾಥ ಶವಗಳಿಗೆ ಮುಕ್ತಿ ನೀಡಿದ್ದಾರೆ. ಜೊತೆಗೆ ಅಪಘಾತ … Read more

ಇಂತಹ ನೀಚ ಮಕ್ಕಳು ಯಾರಿಗೂ ಬೇಡ : ಆಸ್ತಿಗಾಗಿ ಹೆತ್ತ ತಂದೆಯನ್ನೇ ಮನೆಯಿಂದ ಹೊರ ಹಾಕಿದ ಮಕ್ಕಳು

ಚಿತ್ರದುರ್ಗದಲ್ಲಿ ಅಮಾನವೀಯ ಘಟನೆ ಒಂದು ನಡೆದಿದ್ದು, ಆಸ್ತಿಗಾಗಿ ಹೆತ್ತ ತಂದೆಯನ್ನೇ ನೀಚ ಮಕ್ಕಳು ಮನೆಯಿಂದ ಹೊರ ಹಾಕಿರುವ ಘಟನೆ ನಡೆದಿದೆ. ಈ ಹಿನ್ನೆಲೆ 82 ವರ್ಷದ ವೃದ್ಧರು ದೇವಸ್ಥಾನದಲ್ಲಿ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ. ಹೌದು ಚಿತ್ರದುರ್ಗದ ಮಾಳಪ್ಪನಹಟ್ಟಿಯಲ್ಲಿ ಈ ಒಂದು ಅಮಾನವೀಯ ಕೃತ್ಯ ನಡೆದಿದೆ. WhatsApp Group Join Now ಆಸ್ತಿ ವಿವಾದ ಹಿನ್ನೆಲೆಯಲ್ಲಿ ಮಕ್ಕಳು ವಯಸ್ಸಾದ ತಂದೆಯನ್ನೇ ಹೊರಹಾಕಿದ್ದಾರೆ. ನೆಲೆ ಇಲ್ಲದೆ 82 ವರ್ಷದ ವೃದ್ಧ ಬಸಪ್ಪ ಪರದಾಡುತ್ತಿದ್ದು, ಮಕ್ಕಳಾದ ಹನುಮಂತಪ್ಪ ಮತ್ತು ಜಯಪ್ಪ ವಿರುದ್ಧ … Read more