ಬೆಂಗಳೂರಿನಲ್ಲಿ ಬೀದಿ ನಾಯಿ ಮೇಲೆ ಸಾಮೂಹಿಕ ಅತ್ಯಾಚಾರ – ಸಿಸಿಟಿವಿ ದೃಶ್ಯ ಆಧರಿಸಿ ಸಂತ್ರಸ್ತ ನಾಯಿಯ ಪತ್ತೆ.!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾಮುಕರ ಅಟ್ಟಹಾಸ ಹೆಚ್ಚಾಗಿದ್ದು, ಈದೀಗ ಸರ್ಜಾಪುರ ಬಳಿ ಯುವಕರ ಗುಂಪೊಂದು ಬೀದಿ ನಾಯಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಸಿಟಿವಿ ದೃಶ್ಯ ಆಧರಿಸಿ ನಾಯಿಯನ್ನು ಪತ್ತೆ ಮಾಡಿದ್ದಾರೆ. WhatsApp Group Join Now ಬೆಂಗಳೂರಿನ ಬೆಳ್ಳಂದೂರು ಬಳಿಕ ಸರ್ಜಾಪುರದ ಕೊಡತಿ ಗ್ರಾಮದಲ್ಲಿ ಮಹಿಳೆಯೊಬ್ಬರು ಅ.15 ರಂದು ಎಂದಿನಂತೆ ಬೀದಿ ನಾಯಿಗಳಿಗೆ ಊಟ ಹಾಕಲು ಬಂದಾಗ ನಾಲ್ವರು ಯುವಕರು ನಾಯಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ದೂರು … Read more

ಕೆನರಾ ಬ್ಯಾಂಕ್ ನಲ್ಲಿ ಅತ್ಯಂತ ಹಳೆ ಖಾತೆ ಇದ್ದವರಿಗೆ ಸಿಹಿಸುದ್ದಿ | Canara Bank Easy Loan

ತುರ್ತು ಹಣಕಾಸಿನ ಅಗತ್ಯ ಅಥವಾ ವೈಯಕ್ತಿಕ ಉದ್ದೇಶಕ್ಕಾಗಿ ಸಾಲ ಹುಡುಕುತ್ತಾ ಇದ್ದವರಿಗೆ ಕೆನರಾ ಬ್ಯಾಂಕ್ನಿಂದ ಇದೀಗ ಉತ್ತಮ ಅವಕಾಶ ಸಿಕ್ಕಿದೆ. ಇದೀಗ ಬ್ಯಾಂಕ್ 2025ರ ಹೊಸ ಯೋಜನೆ ಅಡಿಯಲ್ಲಿ ಪರ್ಸನಲ್ ಲೋನ್ ಕೂಡ ನೀಡಲು ಆರಂಭ ಮಾಡಿದೆ. WhatsApp Group Join Now ಕೆನರಾ ಬ್ಯಾಂಕ್ ಪರ್ಸನಲ್ ಲೋನ್ ಸಂಪೂರ್ಣವಾಗಿ ಒಂದು ಸೆಕ್ಯೂರ್ಡ್ ಆಗಿದ್ದು, ಯಾವುದೇ ಜಾಮೀನು ಅಥವಾ ಗ್ಯಾರೆಂಟರ್ ಇಲ್ಲದೆ ಲೋನ್ ಕೂಡ ನೀಡ್ತಾ ಇದೆ. ಅರ್ಜಿದಾರರು 50 ಸಾವಿರದಿಂದ 10 ಲಕ್ಷದವರೆಗೆ ಸಾಲ ಪಡೆಯಬಹುದು. … Read more

ಬಾಡಿಗೆ ಮನೆಯಲ್ಲಿದ್ದವರಿಗೆ ಕೋರ್ಟ್ ಐತಿಹಾಸಿಕ ತೀರ್ಪು – ಪದೇ ಪದೇ ಮನೆ ಬಾಡಿಗೆ ಹೆಚ್ಚಳ ಆಗುತ್ತಿದೆಯಾ.?

ಬಾಡಿಗೆ ಮನೆಗೆ ಸಂಬಂಧಪಟ್ಟಂತೆ ಈಗ ಕರ್ನಾಟಕ ಹೈಕೋರ್ಟ್ ರಾಜ್ಯಾದ್ಯಂತ ಹೊಸ ನಿಯಮವನ್ನ ಜಾರಿಗೆ ತಂದಿದೆ. ಬಾಡಿಗೆ ಮನೆಯಲ್ಲಿ ವಾಸವಿರುವವರಿಗೆ ಮತ್ತು ಬಾಡಿಗೆ ಮನೆ ಮಾಲೀಕರಿಗೆ ಈಗ ಹೊಸ ನಿಯಮವನ್ನ ಜಾರಿಗೆ ತರಲಾಗಿದೆ. ಕೆಲವು ಬಾಡಿಗೆ ಮನೆ ಮಾಲೀಕರು ಪದೇ ಪದೇ ಬಾಡಿಗೆಯನ್ನ ಹೆಚ್ಚಳ ಮಾಡುತ್ತಾರೆ. ಈ ಕಾರಣಗಳಿಂದ ಕರ್ನಾಟಕ ಹೈಕೋರ್ಟ್ ಈಗ ಬಾಡಿಗೆ ಒಪ್ಪಂದದಲ್ಲಿ ಬಹು ದೊಡ್ಡ ಬದಲಾವಣೆಯನ್ನ ಮಾಡಿದೆ. ಮನೆ ಬಾಡಿಗೆಯನ್ನ ಯಾವಾಗ ಏರಿಕೆ ಮಾಡಬೇಕು ಅನ್ನುವುದಕ್ಕೆ ಸಂಬಂಧಪಟ್ಟಂತೆ ಕರ್ನಾಟಕ ಹೈಕೋರ್ಟ್ ಈಗ ರಾಜ್ಯಾದ್ಯಂತ ಹೊಸ … Read more

ಮೃತ ಪತಿಯ ಕೆಲಸ ಗಿಟ್ಟಿಸಿ ತವರು ಸೇರಿದ ಸೊಸೆ : ಮಾವನಿಗೆ ವೇತನದಲ್ಲಿ ಪಾಲು ನೀಡಲು ಹೈಕೋರ್ಟ್‌ ಸೂಚನೆ

ಸರ್ಕಾರಿ ಕೆಲಸದಲ್ಲಿದ್ದ ಪತಿಯ ಸಾವಿನ ನಂತರ ಅನುಕಂಪದ ಆಧಾರದ ಮೇಲೆ ಪತಿಯ ಕೆಲಸ ಗಿಟ್ಟಿಸಿಕೊಂಡಿದ್ದ ಮಹಿಳೆಗೆ ಬರುವ ವೇತನದಲ್ಲಿ ಪತಿಯ ತಂದೆ ಅಂದರೆ ಮಾವನಿಗೆ 20 ಸಾವಿರ ನೀಡುವಂತೆ ರಾಜಸ್ಥಾನ ಹೈಕೋರ್ಟ್‌ನ ಜೋಧ್‌ಪುರ ಪೀಠವು ಮಹತ್ವದ ಆದೇಶ ನೀಡಿದೆ. WhatsApp Group Join Now ಕೆಲಸ ಸಿಕ್ಕ ನಂತರ ಮಹಿಳೆ(ಸೊಸೆ) ಪತಿಯ ಪೋಷಕರನ್ನು ತೊರೆದು ಹೋಗಿದ್ದಲ್ಲದೇ ಅವರಿಗೆ ಯಾವುದೇ ಆರ್ಥಿಕ ನೆರವು ನೀಡುತ್ತಿರಲಿಲ್ಲ. ರಾಜಸ್ಥಾನದ ಅಲ್ವಾರ್‌ದ ಖೇರ್ಲಿಯ ಭಗವಾನ್ ಸಿಂಗ್ ಅವರು ಈ ಸಂಬಂಧ ತಮ್ಮ ಸೊಸೆ … Read more

2ನೇ ಮದುವೆ ಆದರೆ 7 ವರ್ಷದ ಜೈಲು, ಕೋರ್ಟ್ ಆದೇಶ | Special Marriage Act

ಇನ್ಮುಂದೆ ಎರಡನೇ ಮದುವೆ ಆದರೆ ಏಳು ವರ್ಷದ ತನಕ ಜೈಲು ಶಿಕ್ಷೆ ಆಗಲಿದೆ. ಈ ಹೊಸ ಮಸೂದೆ ಅಡಿಯಲ್ಲಿ ಬಹುಪತಿತ್ವ ಸಾಬೀತಾದಲ್ಲಿ ಅಪರಾಧಿಗೆ ಕನಿಷ್ಠ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಲು ಅವಕಾಶವನ್ನ ಕಲ್ಪಿಸಲಾಗಿದೆ. ಸಾಮಾಜಿಕ ಸುಧಾರಣೆಯ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನ ಇಲ್ಲಿನ ಸರ್ಕಾರ ನೀಡಿದೆ. WhatsApp Group Join Now ಬಹುಪತಿತ್ವ ಪದ್ಧತಿಯನ್ನ ಸಂಪೂರ್ಣವಾಗಿ ನಿಷೇಧ ಮಾಡುವ ಕಠಿಣ ಕಾನೂನನ್ನ ಜಾರಿಗೆ ತರಲು ಇದೀಗ ಸಿದ್ಧತೆ ನಡೆಸಿದೆ. ಈ ಹೊಸ ಮಸೂದೆ ಅಡಿಯಲ್ಲಿ ಬಹುಪತಿತ್ವ ಸಾಬೀತಾದಲ್ಲಿ … Read more

ಇಂತಹ ಭೂಮಿ ಮಾರಲು ಅವಕಾಶ ಇಲ್ಲ | ಮಾರಾಟ ಮಾಡಿದರೆ ಕಾನೂನು ಕ್ರಮ – ಕೋರ್ಟ್ ಹೊಸ ಆದೇಶ

ಕರ್ನಾಟಕ ಹೈಕೋರ್ಟ್ ಈಗ ಭೂಮಿಯನ್ನ ಖರೀದಿ ಮಾಡುವವರಿಗೆ ಮತ್ತು ಭೂಮಿಯನ್ನ ಮಾರಾಟ ಮಾಡುವವರಿಗೆ ಹೊಸ ನಿಯಮವನ್ನ ಜಾರಿಗೆ ತಂದಿದೆ. ಕರ್ನಾಟಕ ರಾಜ್ಯದಲ್ಲಿ ಇನ್ನು ಮುಂದೆ ಇಂತಹ ಭೂಮಿಯನ್ನ ಖರೀದಿ ಮತ್ತು ಮಾರಾಟ ಮಾಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಈಗ ತೀರ್ಪು ಕೊಟ್ಟಿದೆ. WhatsApp Group Join Now ರಾಜ್ಯದಲ್ಲಿ ಎಸ್ಸಿ-ಎಸ್ಟಿ ಸಮುದಾಯದ ಭೂಮಿಯನ್ನ ಮಾರಾಟ ಮಾಡುವುದು ಮತ್ತು ಖರೀದಿ ಮಾಡುವುದು ಕಾನೂನು ಬಾಹಿರ ಅಂತ ಹೈಕೋರ್ಟ್ ತೀರ್ಪು ಕೊಟ್ಟಿದೆ. ಯಾರಾದರೂ ಎಸ್ಸಿ-ಎಸ್ಟಿ ಸಮುದಾಯದವರ ಭೂಮಿಯನ್ನ ಮಾರಾಟ … Read more

5 ವರ್ಷದ ಆಧಾರ್ ಕಾರ್ಡ್ ಇದ್ದವರಿಗೆ ದೊಡ್ಡ ಸಿಹಿಸುದ್ದಿ – Aadhaar Card Updates

ಭಾರತ ಸರ್ಕಾರ ಈಗ ಆಧಾರ್ ಕಾರ್ಡ್ಗಳಿಗೆ ಸಂಬಂಧಪಟ್ಟಂತೆ ನವೆಂಬರ್ ಒಂದನೇ ತಾರೀಕಿನಿಂದ ಹೊಸ ನಿಯಮವನ್ನ ಜಾರಿಗೆ ತಂದಿದೆ. ಯಾರು ಹಳೆಯ ಆಧಾರ್ ಕಾರ್ಡನ್ನ ಹೊಂದಿದ್ದಾರೋ ಅವರು ನವೆಂಬರ್ ಒಂದನೇ ತಾರೀಕಿನಿಂದ ಹೊಸ ಸೇವೆಯನ್ನ ಪಡೆದುಕೊಳ್ಳುತ್ತಾರೆ. ಆಧಾರ್ ಕಾರ್ಡ್ ನಿಯಮದಲ್ಲಿ ಕೇಂದ್ರ ಸರ್ಕಾರ ಈಗ ಬಹು ದೊಡ್ಡ ಬದಲಾವಣೆಯನ್ನ ಮಾಡಿದ್ದು, ಇದು ಆಧಾರ್ ಕಾರ್ಡ್ ಹೊಂದಿರುವವರ ಸಂತಸಕ್ಕೆ ಕಾರಣವಾಗಿದೆ. WhatsApp Group Join Now ಆಧಾರ್ ಕಾರ್ಡ್ ಹೊಂದಿರುವವರು ಇನ್ನು ಮುಂದೆ ಯಾವುದೇ ಕಚೇರಿಗೆ ಅಲೆದಾಡುವ ಅಗತ್ಯವಿಲ್ಲ. ಈ … Read more

ಜಿಯೋ ಸಿಮ್ ಇದ್ದವರಿಗೆ 18 ತಿಂಗಳು ಈ ಸೇವೆ ಉಚಿತ ಘೋಷಣೆ | Jio Sim News

ಮುಕೇಶ್ ಅಂಬಾನಿ ಅವರು ಈಗ ಎಲ್ಲಾ ಜಿಯೋ ಬಳಕೆದಾರರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಇನ್ನು ಮುಂದೆ ಜಿಯೋ ಬಳಕೆದಾರರು ಈ ಸೇವೆಯನ್ನ 18 ತಿಂಗಳವರೆಗೆ ಉಚಿತವಾಗಿ ಪಡೆದುಕೊಳ್ಳಬಹುದು. ಜಿಯೋ ಕಂಪನಿ ಈಗ ಜಿಯೋ ಬಳಕೆದಾರರಿಗೆ ಹೊಸ ಸೇವೆಯನ್ನ ಆರಂಭಿಸಿದೆ. ಹೊಸ ಸೇವೆಯನ್ನ 18 ತಿಂಗಳವರೆಗೆ ಉಚಿತವಾಗಿ ಬಳಸಿಕೊಳ್ಳಬಹುದು. WhatsApp Group Join Now ಭಾರತದ ಜನಪ್ರಿಯ ಟೆಲಿಕಾಂ ಕಂಪನಿಯಾಗಿರುವ ರಿಲಯನ್ಸ್ ಜಿಯೋ ಈಗ ಟೆಕ್ ದೈತ ಆಗಿರುವ ಗೂಗಲ್ ಕಂಪನಿಯ ಜೊತೆ ದೊಡ್ಡ ಒಪ್ಪಂದವನ್ನ ಮಾಡಿಕೊಂಡಿದೆ. ಎಐ … Read more

BSNL Plan : ಬರೋಬ್ಬರಿ 150 ದಿನಗಳಿಗೆ ಅನ್ಲಿಮಿಟೆಡ್ ಕರೆ ಮತ್ತು ಡೇಟಾ ನೀಡುವ ಅತ್ಯುತ್ತಮ ರಿಚಾರ್ಜ್ ಪ್ಲಾನ್!

BSNL Plan : ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ ತನ್ನ ₹997 ಬೆಲೆಯ ಪ್ರಿಪೇಯ್ಡ್ ಪ್ಲಾನ್ ಮೂಲಕ ಹೊಸ ಸಂಚಲನ ಸೃಷ್ಟಿಸುತ್ತಿದೆ. ಇದು ಅನುಕೂಲತೆ ಮತ್ತು ವಿಸ್ತೃತ ವ್ಯಾಲಿಡಿಟಿಯನ್ನು ಬಯಸುವ ಬಳಕೆದಾರರಿಗಾಗಿ ಇದನ್ನು ವಿನ್ಯಾಸಗೊಳಿಸಲಾಗಿದೆ. ಈ ಪ್ಲಾನ್ 160 ದಿನಗಳವರೆಗೆ ಅಂದ್ರೆ ಐದು ತಿಂಗಳಿಗಿಂತ ಹೆಚ್ಚು ಬಾಳಿಕೆ ಬರುವ ಪ್ರಯೋಜನಗಳನ್ನು ನೀಡುವ ಮೂಲಕ ಮಾರುಕಟ್ಟೆಯಲ್ಲಿ ಎದ್ದು ಕಾಣುತ್ತದೆ. ಇದು ಹೆಚ್ಚಿನ ಸ್ಪರ್ಧಿಗಳ ಇದೇ ರೀತಿಯ ಬೆಲೆಯ ಆಯ್ಕೆಗಳಿಗಿಂತ ಗಮನಾರ್ಹವಾಗಿ ಹೆಚ್ಚು ಕಾಲ ಇರುತ್ತದೆ. ಆಗಾಗ್ಗೆ ರೀಚಾರ್ಜ್ ಮಾಡುವುದರಿಂದ … Read more

ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರ.! ಪೋಷಕರ ತೀರ್ಮಾನವೇನು ಗೊತ್ತಾ.?

ಆಸ್ಟ್ರೇಲಿಯಾ ವಿರುದ್ಧ ಮೂರನೇ ಏಕದಿನ ಪಂದ್ಯದ ವೇಳೆ ಕ್ಯಾಚ್ ಪಡೆಯುವ ಯತ್ನದಲ್ಲಿ ಗಾಯ ಮಾಡಿಕೊಂಡಿರುವ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರವಾಗಿದ್ದು ಅವರ ಪೋಷಕರು ಮಹತ್ವದ ನಿರ್ಧಾರಕ್ಕೆ ಬಂದಿದ್ದಾರೆ. WhatsApp Group Join Now ಶ್ರೇಯಸ್ ಅಯ್ಯರ್ ಪಕ್ಕೆಲುಬಿಗೆ ಗಾಯ ಮಾಡಿಕೊಂಡಿದ್ದರು. ಇದೀಗ ಅವರನ್ನು ಸಿಡ್ನಿಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶ್ರೇಯಸ್ ಗೆ ಆಂತರಿಕ ರಕ್ತ ಸ್ರಾವವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಹೀಗಾಗಿ ಸೋಂಕು ಬೇರೆ ಅವಯವಗಳಿಗೆ ಹರಡದಂತೆ ಎಚ್ಚರಿಕೆ ವಹಿಸಲಾಗುತ್ತಿದೆ. ಅವರನ್ನು ಒಂದು … Read more