5 ದಿನಗಳಲ್ಲಿ ಈ ಕೆಲಸ ಮಾಡದವರ ಪಿಂಚಣಿ ಬಂದ್.! ಸರ್ಕಾರದ ಹೊಸ ಆದೇಶ.! Pension New Updates

ಪಿಂಚಣಿದಾರರಿಗೆ ಸರ್ಕಾರ ಇದೀಗ ಈ ಆದೇಶವನ್ನ ನೀಡಿದೆ. ನವೆಂಬರ್ 30ರ ಒಳಗೆ ಈ ಕೆಲಸ ಮಾಡದಿದ್ದರೆ ಪಿಂಚಣಿ ಬಂದ್ ಆಗಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಿ ಪಿಂಚಣಿದಾರರಿಗೆ ಇದೊಂದು ಮಹತ್ವದ ಸುದ್ದಿಯಾಗಿದೆ. ತಮ್ಮ ಮಾಸಿಕ ಪಿಂಚಣಿಯನ್ನ ಯಾವುದೇ ಅಡೆತಡೆ ಇಲ್ಲದೆ ಮುಂದುವರಿಸಲು ಪಿಂಚಣಿದಾರರು ವಾರ್ಷಿಕವಾಗಿ ಸಲ್ಲಿಸಬೇಕಾದ ಜೀವನ ಪ್ರಮಾಣಪತ್ರ ಅಂದ್ರೆ ಲೈಫ್ ಸರ್ಟಿಫಿಕೇಟ್ ಸಲ್ಲಿಕೆಗೆ ನವೆಂಬರ್ 30 ಅಂತಿಮ ದಿನಾಂಕವಾಗಿದೆ. WhatsApp Group Join Now ಈ ಗಡುವಿನ ಒಳಗಡೆ ಪ್ರಮಾಣಪತ್ರವನ್ನ ಸಲ್ಲಿಕೆ ಮಾಡದಿದ್ದರೆ ಪಿಂಚಣಿ ಸ್ಥಗಿತಗೊಳ್ಳುವ … Read more

ಒಂದು EMI ಮಿಸ್ ಆದವರಿಗೆ ಇನ್ಮೇಲೆ ಹೊಸ ರೂಲ್ಸ್ | Missed EMI & CIBIL Score

ಹಣಕಾಸಿನ ಅಗತ್ಯಕ್ಕೆ ವೈಯಕ್ತಿಕ ಸಾಲವನ್ನ ಹೆಚ್ಚಾಗಿ ತೆಗೆದುಕೊಳ್ಳುವವರು ಇದ್ದಾರೆ. ಆದರೆ ಒಂದೇ ಒಂದು ಮಾಸಿಕ ಕಂತು ಅಂದ್ರೆ ಇಎಂಐ(EMI) ನೀವು ತಪ್ಪಿಸಿದರೆ ಆಗುವ ಭಾರಿ ನಷ್ಟದ ಬಗ್ಗೆ ನೀವು ಎಚ್ಚರ ವಹಿಸಬೇಕು. ಕೇವಲ ಒಂದು ಇಎಂಐ ತಡವಾದರೂ ಅದು ನಿಮ್ಮ ಇಡೀ ಆರ್ಥಿಕ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಬೀರಲಿದೆ. WhatsApp Group Join Now ಸಾಲದ ಕಂತು ಪಾವತಿಯಲ್ಲಿ ವಿಳಂಬವಾದರೆ ಬ್ಯಾಂಕ್ ಅಥವಾ ಹಣಕಾಸು ಸಂಸ್ಥೆಗಳು ಅಂದ್ರೆ ಎನ್ಬಿಎಫ್ಸಿ(NBFC) ತಕ್ಷಣ ಕ್ಷಣವೇ ಈ ಮಾಹಿತಿಯನ್ನ ಕ್ರೆಡಿಟ್ … Read more

ಬ್ಯಾಂಕ್ ಖಾತೆ ಇದ್ದು ಈ ತಪ್ಪು ಮಾಡಿದವರಿಗೆ 2 ವರ್ಷ ಜೈಲು ಹಾಗು ದಂಡ – ಸಂಪೂರ್ಣ ಮಾಹಿತಿ

ಬ್ಯಾಂಕ್ ಖಾತೆಯನ್ನು ಹೊಂದಿರುವವರಿಗೆ ಸುಪ್ರೀಂ ಕೋರ್ಟ್ ಈಗ ಎಚ್ಚರಿಕೆಯನ್ನ ಕೊಟ್ಟಿದೆ. ಇನ್ನು ಮುಂದೆ ಯಾವುದೇ ಬ್ಯಾಂಕಿನಲ್ಲಿ ಖಾತೆಯನ್ನು ಹೊಂದಿರುವವರು ಉದ್ದೇಶಪೂರ್ವಕವಾಗಿ ಈ ತಪ್ಪನ್ನ ಮಾಡಿದರೆ ಎರಡು ವರ್ಷ ಜೈಲು ಶಿಕ್ಷೆ ಮತ್ತು ದಂಡವನ್ನ ಪಾವತಿ ಮಾಡಬೇಕಾಗುತ್ತದೆ. 1881ರ ನೆಗೋಷಿಯೇಬಲ್ ಇನ್ಸ್ಟ್ರುಮೆಂಟ್ ಆಕ್ಟ್ ನ ಸೆಕ್ಷನ್ 138ರ ಅಡಿಯಲ್ಲಿ ಈಗ ಕೆಲವು ನವೀಕರಣಗಳನ್ನ ಮಾಡಲಾಗಿದೆ. WhatsApp Group Join Now ಸೆಕ್ಷನ್ 138ರ ಹೊಸ ನವೀಕರಣದ ಪ್ರಕಾರ ಇನ್ನು ಮುಂದೆ ಬ್ಯಾಂಕ್ ಖಾತೆಯನ್ನ ಹೊಂದಿರುವವರು ಈ ತಪ್ಪನ್ನ ಮಾಡಿದ್ರೆ … Read more

ಎಲ್ಲಾ ಗೃಹಲಕ್ಷ್ಮಿ ಯರಿಗೆ ಬಿಗ್ ಶಾಕ್.! ರಾತ್ರೋರಾತ್ರಿ ಹೊಸ ಲಿಸ್ಟ್ ಬಿಡುಗಡೆ | ಹೆಸರು ಇದ್ದವರಿಗೆ ಮಾತ್ರ ಹಣ.!

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಈ ದೀಪಾವಳಿ ಹಬ್ಬದಿಂದ ಗೃಹಲಕ್ಷ್ಮಿ ಪಟ್ಟಿಯ ಹೊಸ ಅಪ್ಡೇಟ್ ಮಾಡಲಾಗಿದ್ದು, ಅನರ್ಹರ ಹೆಸರುಗಳನ್ನ ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಅಂದ್ರೆ ಇನ್ಮುಂದೆ ಈ ಪಟ್ಟಿಯಲ್ಲಿ ಹೆಸರಿಲ್ಲದ ಮಹಿಳೆಯರಿಗೆ ಹಣ ಬರುವುದಿಲ್ಲ. ಕೇವಲ ಈ ಪಟ್ಟಿಯಲ್ಲಿ ಹೆಸರು ಇರುವ ಮಹಿಳೆಯರಿಗೆ ಮಾತ್ರ ಇನ್ಮುಂದೆ ಪ್ರತಿ ತಿಂಗಳು ಹಣ ಬರುತ್ತದೆ. WhatsApp Group Join Now ಇಡೀ ಕರ್ನಾಟಕದಾದ್ಯಂತ ಪ್ರತಿಯೊಂದು ಜಿಲ್ಲೆಗಳ ಲಿಸ್ಟ್ ಈಗಾಗಲೇ ಆನ್ಲೈನ್ ನಲ್ಲಿ ಬಿಡುಗಡೆ ಮಾಡಲಾಗಿದ್ದು, ಈ ಪಟ್ಟಿಯಲ್ಲಿ … Read more

ಮಳೆ.! ಮಳೆ.! ಅಕ್ಟೋಬರ್ 29 ರ ವರೆಗೆ | 18 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ | weather forecast

ಇಡೀ ರಾಜ್ಯದಾದ್ಯಂತ ಭಾರಿ ಮಳೆ, ಹವಮಾನ ಇಲಾಖೆಯಿಂದ ಎಲ್ಲೋ ಅಲರ್ಟ್ ಘೋಷಣೆ. ಅಕ್ಟೋಬರ್ 29ರವರೆಗೂ 18 ಜಿಲ್ಲೆಗಳಿಗೆ ಭಯಂಕರ ಮಳೆ. ರಾಜ್ಯದಲ್ಲಿ ಈಗಾಗಲೇ ಮುಂಗಾರು ಮಳೆ ಅವಧಿ ಮುಗಿದಿದ್ದು, ಹಿಂಗಾರು ಮಳೆ ಆರಂಭಗೊಂಡಿದೆ. ದಿಢೀರನೇ ಸಾಯಂಕಾಲದ ಹೊತ್ತಿಗೆ ಭಯಂಕರವಾಗಿ ಬೀಸುವ ಗಾಳಿ, ಸುಳಿಗಾಳಿ, ಗುಡುಗು-ಮಿಂಚು ಸಹಿತ ರಣಮಳೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೀಳುತ್ತಿದೆ. WhatsApp Group Join Now ಕರ್ನಾಟಕ ರಾಜ್ಯದ ಬಹುತೇಕ ಕಡೆಗಳಲ್ಲಿ ಇದೇ ಮುಂದಿನ ಅಕ್ಟೋಬರ್ 29ರ ವರೆಗೂ ಸಹ ಬಿಟ್ಟು ಬಿಡದೆ ಭಯಂಕರವಾಗಿ … Read more

ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರದಿಂದ ಸಿಹಿಸುದ್ಧಿ.! ಭೂ ಪರಿವರ್ತಿತ ಜಮೀನುಗಳಲ್ಲಿ ಬಡಾವಣೆ ರೂಪಿಸಲು ಅವಕಾಶ

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸ್ಥಳೀಯ ಯೋಜನಾ ಪ್ರದೇಶವನ್ನು ಹೊರತುಪಡಿಸಿದ ಪ್ರದೇಶಗಳಲ್ಲಿನ ಭೂಪರಿವರ್ತಿತ ಜಮೀನುಗಳಲ್ಲಿ ಬಡಾವಣೆಗಳ ವಿನ್ಯಾಸ ಅನುಮೋದನೆಯ ಕುರಿತು ವಹಿಸಬೇಕಾದ ಕ್ರಮಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಸುತ್ತೋಲೆಯ ಮೂಲಕ ಸ್ಪಷ್ಟ ನಿರ್ದೇಶನಗಳನ್ನು ನೀಡಿದ್ದು, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಅಧಿನಿಯಮ, 2025 ರ ಪ್ರಕರಣ 199(ಬಿ) ರಲ್ಲಿ ಕಟ್ಟಡ ನಿರ್ಮಾಣ ಉದ್ದೇಶಗಳಿಗಾಗಿ ಇರುವ ಕಟ್ಟಡ ನಿವೇಶನಗಳಿಗಾಗಿ ಹೊಸ ಖಾತಾ ಅಥವಾ ಪಿ.ಐ.ಡಿ-ಯನ್ನು ನೀಡಲು, ಗ್ರಾಮ ಪಂಚಾಯತಿ ಅಥವಾ ಸರ್ಕಾರವು ಅಧಿಸೂಚನೆಯ ಮೂಲಕ ಗೊತ್ತುಪಡಿಸಲಾದ … Read more

ತುಟ್ಟಿಭತ್ಯೆ ಶೇ. 55 ರಿಂದ 58ಕ್ಕೆ ಹೆಚ್ಚಳ, ಸರ್ಕಾರದ ಅಧಿಕೃತ ಆದೇಶ ಪ್ರಕಟ – ಯಾರೆಲ್ಲಾ ಇದರ ಪ್ರಯೋಜನ ಪಡೆಯುತ್ತಾರೆ?

ಭಾರತ ಸರ್ಕಾರದಿಂದ ಇದೀಗ ವಿಶ್ವವಿದ್ಯಾಲಯ ಮತ್ತು ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾವಿರಾರು ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ಸಂತಸದ ಸುದ್ದಿ ತಿಳಿದುಬಂದಿದೆ. ಉನ್ನತ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿ ಹಾಗೂ ಸಿಬ್ಬಂದಿಗಳ ಆರ್ಥಿಕ ಸ್ಥಿರತೆಯನ್ನು ಗುರಿಯಾಗಿಸಿಕೊಂಡು, ಸರ್ಕಾರವು ತುಟ್ಟಿಭತ್ಯೆ (Dearness Allowance – DA) ದರವನ್ನು ಶೇಕಡಾ 55 ರಿಂದ 58ಕ್ಕೆ ಹೆಚ್ಚಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಹೊಸ ದರ 2025ರ ಜುಲೈ 1ರಿಂದ ಜಾರಿಗೆ ಬರುತ್ತದೆ ಎಂದು ಅಧಿಕೃತ ಆದೇಶವು ಸ್ಪಷ್ಟಪಡಿಸಿದೆ. WhatsApp Group … Read more

ಕ್ಷುಲಕ ಕಾರಣಕ್ಕೆ ದಂಪತಿ ನಡುವೆ ಜಗಳ, ತವರು ಮನೆ ಸೇರಿದ ಪತ್ನಿ, ಅವಳಿ ಹೆಣ್ಣು ಮಕ್ಕಳ ‘ಕತ್ತು ಸೀಳಿ’ ಕೊಂದ ಕಟುಕ ತಂದೆ!

ಕ್ಷುಲಕ ಕಾರಣಕ್ಕೆ ದಂಪತಿ ನಡುವೆ ಜಗಳ ನಡೆದು ಪತ್ನಿ ತವರು ಮನೆ ಸೇರಿದ ನಂತರ ಪಾಪಿ ತಂದೆಯೊಬ್ಬ ತನ್ನ ಎರಡು ವರ್ಷದ ಅವಳಿ ಹೆಣ್ಣು ಮಕ್ಕಳನ್ನು ಅರಣ್ಯ ಪ್ರದೇಶಕ್ಕೆ ಕರೆದೊಯ್ಡು ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಬುಲ್ಧಾನ ಜಿಲ್ಲೆಯಲ್ಲಿ ನಡೆದಿದೆ. ಬರ್ಬರ ಕೃತ್ಯದ ನಂತರ ಕಟುಕ ತಂದೆ ಪೊಲೀಸ್ ಠಾಣೆಗೆ ತೆರಳಿ ತಪ್ಪೊಪ್ಪಿಕೊಂಡಿದ್ದಾನೆ. WhatsApp Group Join Now ಆರೋಪಿಯನ್ನು ವಾಶಿಮ್ ಜಿಲ್ಲೆಯ ನಿವಾಸಿ ರಾಹುಲ್ ಚವಾಣ್ ಎಂದು ಗುರುತಿಸಲಾಗಿದೆ. ಚವಾಣ್ ತನ್ನ ಪತ್ನಿ … Read more

ಇನ್ಮೇಲೆ ಈ ಕೆಲಸ ಅಪರಾಧವಲ್ಲ ಕೋರ್ಟ್ ಹೊಸ ಆದೇಶ ಜಾರಿಗೆ | ಹೈಕೋರ್ಟ್ ಕೊಟ್ಟಿರುವ ಈ ತೀರ್ಪು ಯಾವುದು.?

ಇನ್ನು ಮುಂದೆ ಇಂತಹ ಕೆಲಸವನ್ನ ಮಾಡುವುದು ಯಾವುದೇ ರೀತಿಯ ಅಪರಾಧವಲ್ಲ ಅಂತ ಹೈಕೋರ್ಟ್ ಈಗ ಮಹತ್ವದ ತೀರ್ಪು ಕೊಟ್ಟಿದೆ. ತಮ್ಮ ಮಕ್ಕಳನ್ನ ಶಾಲೆಗೆ ಕಳುಹಿಸುವ ಪೋಷಕರು ಈ ನಿಯಮವನ್ನು ತಿಳಿದುಕೊಳ್ಳುವುದು ಅತೀ ಅಗತ್ಯವಾಗಿದೆ. ಮಕ್ಕಳು ಮತ್ತು ಶಿಕ್ಷಕರಿಗೆ ಸಂಬಂಧಪಟ್ಟಂತೆ ಹೈಕೋರ್ಟ್ ಈಗ ಮಹತ್ವದ ತೀರ್ಪು ಕೊಟ್ಟಿದೆ. ಹಾಗಾದರೆ ಹೈಕೋರ್ಟ್ ಕೊಟ್ಟಿರುವ ಈ ತೀರ್ಪು ಯಾವುದು.? ಇದರಿಂದ ಪೋಷಕರು ಮತ್ತು ಮಕ್ಕಳು ತಿಳಿದುಕೊಳ್ಳಬೇಕಾದದ್ದು ಏನು.? ನೋಡೋಣ. WhatsApp Group Join Now ಶಾಲೆಯಲ್ಲಿ ಶಿಸ್ತು ಕಲಿಯದ ಮಕ್ಕಳಿಗೆ ದಂಡನೆಯನ್ನು … Read more

ರೈತರ ಸಾಲಮನ್ನಾ : ಗುಡ್‌ ನ್ಯೂಸ್‌ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ

ರೈತರ ಸಾಲಮನ್ನಾ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯದ ಬಹುತೇಕ ರೈತರ ಸಾಲಮನ್ನಾ ಮಾಡಲಾಗಿದೆ ಎಂದು ರಾಜ್ಯದ ರೈತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರ್ಜರಿ ಗುಡ್‌ ನ್ಯೂಸ್‌ ನೀಡಿದ್ದಾರೆ. 1 ಕೋಟಿ ಲೀಟರ್ ಹಾಲು ಪ್ರತಿದಿನ ರಾಜ್ಯದಲ್ಲಿ ಉತ್ಪಾದನೆ ಆಗುತ್ತಿರುವುದು ಅತ್ಯಂತ ಹೆಮ್ಮೆಯ ವಿಷಯ. WhatsApp Group Join Now ಸಹಕಾರ ತತ್ವದಡಿ ಬರುವ ಎಲ್ಲಾ ಸಂಘ ಸಂಸ್ಥೆಗಳನ್ನು ಸಬಲೀಕರಣ ಗೊಳಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ 72ನೇ ಅಖಿಲ ಭಾರತ ‌ಸಹಕಾರ ಸಪ್ತಾಹದ … Read more