ನವೆಂಬರ್ 1 ರಿಂದ ಬ್ಯಾಂಕ್ ಖಾತೆಗೆ ಹೊಸ ರೂಲ್ಸ್ | ಬ್ಯಾಂಕ್ ಖಾತೆಯನ್ನ ಹೊಂದಿರುವವರು ತಪ್ಪದೇ ನೋಡಿ

ಯಾವುದೇ ಬ್ಯಾಂಕಿನಲ್ಲಿ ಉಳಿತಾಯ ಖಾತೆಯನ್ನು ಹೊಂದಿರುವವರಿಗೆ ನವೆಂಬರ್ ಒಂದನೇ ತಾರೀಕಿನಿಂದ ಹೊಸ ನಿಯಮ ಜಾರಿಗೆ ಬರಲಿದೆ. ಆರ್ ಬಿಐ ಮತ್ತು ಕೇಂದ್ರ ಸರ್ಕಾರ ಈಗ ಉಳಿತಾಯ ಖಾತೆಯನ್ನು ಹೊಂದಿರುವವರಿಗೆ ಹೊಸ ನಿಯಮವನ್ನ ಜಾರಿಗೆ ತಂದಿದೆ. ಬ್ಯಾಂಕ್ ಉಳಿತಾಯ ಖಾತೆಗಳ ನಾಮಿನಿಗಳಿಗೆ ಸಂಬಂಧಪಟ್ಟಂತೆ ಆರ್ ಬಿಐ ಈಗ ನವೆಂಬರ್ ಒಂದನೇ ತಾರೀಕಿನಿಂದ ದೇಶಾದ್ಯಂತ ಹೊಸ ನಿಯಮವನ್ನ ಜಾರಿಗೆ ತಂದಿದೆ. WhatsApp Group Join Now ನವೆಂಬರ್ ಒಂದನೇ ತಾರೀಕಿನಿಂದ ಬ್ಯಾಂಕ್ ಖಾತೆಯನ್ನು ಹೊಂದಿರುವವರು ನಾಲ್ಕು ಬಾರಿ ನಾಮಿನಿಯನ್ನ ಬದಲಾಯಿಸಬಹುದು. … Read more

ನೀವು ಈ 10 ರೀತಿಯ ಕ್ಯಾಷ್ ಟ್ರಾನ್ಸಾಕ್ಷನ್‌ ಮಾಡ್ತಿದ್ದೀರಾ? ಐಟಿ ನೋಟಿಸ್ ಬರಬಹುದು ಎಚ್ಚರ! Income Tax

ನಮ್ಮ ಉಳಿತಾಯ ಖಾತೆಯು ನಿಮ್ಮ ಮಾಸಿಕ ಅಗತ್ಯಗಳನ್ನು ಪೂರೈಸುತ್ತದೆ: ಸಂಬಳ, ಬಿಲ್ ಗಳು, ಇಎಂಐಗಳು, ಅಥವಾ ಕೆಲವೊಮ್ಮೆ ಹಣವನ್ನು ವರ್ಗಾಯಿಸುವುದು ಅಥವಾ ಸ್ವೀಕರಿಸುವುದು. ಇದೆಲ್ಲವೂ ಸಾಮಾನ್ಯವೆಂದು ತೋರುತ್ತದೆ, ಆದರೆ ಈಗ ಆದಾಯ ತೆರಿಗೆ ಇಲಾಖೆಯು ಈ ದೈನಂದಿನ ವಹಿವಾಟುಗಳ ಮೇಲೂ ನಿಕಟ ನಿಗಾ ಇಡುತ್ತಿದೆ. WhatsApp Group Join Now ಹೌದು, ಈಗ ದೊಡ್ಡ ಉದ್ಯಮಿಗಳು ಅಥವಾ ಶ್ರೀಮಂತ ವ್ಯಕ್ತಿಗಳು ಮಾತ್ರವಲ್ಲ, ಸಾಮಾನ್ಯ ಬ್ಯಾಂಕ್ ಖಾತೆದಾರರ ವಹಿವಾಟುಗಳು ಸಹ ಆದಾಯ ತೆರಿಗೆ ಇಲಾಖೆಯ ಡೇಟಾ ಮಾನಿಟರಿಂಗ್ ಸಿಸ್ಟಮ್ಗೆ … Read more

ಪೊಲೀಸರು 5 ತಿಂಗಳಲ್ಲಿ 4 ಬಾರಿ ಅತ್ಯಾಚಾರ ಮಾಡಿದ್ರು : ಕೈಯಲ್ಲಿ ಡೆತ್ ನೋಟ್ ಬರೆದುಕೊಂಡು ವೈದ್ಯೆ ಆತ್ಮಹತ್ಯೆ

ಮಹಾರಾಷ್ಟ್ರದಲ್ಲಿ ವೈದ್ಯೆಯೊಬ್ಬರ ಆತ್ಮಹತ್ಯೆ ಸಂಚಲನ ಮೂಡಿಸಿದೆ. ಐದು ತಿಂಗಳಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಎಸ್‌ಐ) ನಾಲ್ಕು ಬಾರಿ ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ಹೇಳಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. WhatsApp Group Join Now ಗುರುವಾರ ರಾತ್ರಿ ಈ ಘಟನೆ ನಡೆದಿದ್ದು, ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಆಸ್ಪತ್ರೆಯಲ್ಲಿ ವೈದ್ಯೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಂತ್ರಸ್ತೆ ತನ್ನ ಎಡಗೈಯಲ್ಲಿ ಆತ್ಮಹತ್ಯೆ ಪತ್ರ ಬರೆದು ದೌರ್ಜನ್ಯ ಬಹಿರಂಗ ಪಡೆಸಿದ್ದಾಳೆ. ಎಸ್‌ಐ ಗೋಪಾಲ್ ಬಡ್ನೆ ತನಗೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಹಿಂಸೆ ನೀಡಿದ್ದಾರೆ … Read more

ಪರಿಶಿಷ್ಟ ಪಂಗಡದ ಮಹಿಳೆ ಆಸ್ತಿಗೆ ಹಕ್ಕುದಾರಳಲ್ಲ : ಸಂವಿಧಾನವನ್ನು ಉಲ್ಲೇಖಿಸಿದ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಹಿಂದೂ ಉತ್ತರಾಧಿಕಾರ ಕಾಯ್ದೆಯ ಪ್ರಕಾರ 2005ಕ್ಕಿಂತಲೂ ಮುಂಚಿತವಾಗಿ ಹೆಣ್ಣುಮಕ್ಕಳಿಗೆ ಪಿತ್ರಾರ್ಜಿತ ಆಸ್ತಿಗೆ ಹಕ್ಕುದಾರರು ಆಗಿರಲಿಲ್ಲ. ಆದರೆ 2005ರಲ್ಲಿ ಈ ಕಾಯ್ದೆಗೆ ತಿದ್ದುಪಡಿ ಮಾಡಲಾಯಿತು. ಅದರ ಅನ್ವಯ, ಗಂಡು ಮಕ್ಕಳಂತೆಯೇ ಹೆಣ್ಣು ಮಕ್ಕಳಿಗೂ ಪಿತ್ರಾರ್ಜಿತ ಆಸ್ತಿಯಲ್ಲಿ ಸಮಾನ ಹಕ್ಕನ್ನು ನೀಡುತ್ತದೆ. WhatsApp Group Join Now ಇದರ ಪ್ರಕಾರ, ತಂದೆ ಅಥವಾ ಮಗಳು 2005 ಕ್ಕಿಂತ ಮೊದಲು ನಿಧನರಾಗಿದ್ದರೂ ಸಹ, ಮಗಳು ಅಥವಾ ಅವಳ ಮಕ್ಕಳು ಆಸ್ತಿಯ ಮೇಲೆ ಹಕ್ಕು ಪಡೆಯಲು ಅರ್ಹರಾಗಿದ್ದಾರೆ. 2005 ರ ತಿದ್ದುಪಡಿಯು ಪೂರ್ವಾನ್ವಯವಾಗುತ್ತದೆ … Read more

BPL ಕಾರ್ಡ್ ಇದ್ದ 75 ವರ್ಷದವರಿಗೆ ದೊಡ್ಡ ಸಿಹಿಸುದ್ದಿ – ಹಿರಿಯ ನಾಗರಿಕರಿಗೆ ಈ ಸೇವೆ ಉಚಿತ | BPL Ration Card

ನಿಮ್ಮ ಬಿಪಿಎಲ್ ರೇಷನ್ ಕಾರ್ಡ್ ಅಥವಾ ಅಂತ್ಯೋದಯ ರೇಷನ್ ಕಾರ್ಡ್ ನಲ್ಲಿ 75 ವರ್ಷ ಮೇಲ್ಪಟ್ಟವರಿದ್ದರೆ ನಿಮಗೆ ರಾಜ್ಯ ಸರ್ಕಾರದಿಂದ ಹೊಸ ಸೇವೆ ಆರಂಭವಾಗಿದೆ. ಬಿಪಿಎಲ್ ಅಥವಾ ಅಂತ್ಯೋದಯ ರೇಷನ್ ಕಾರ್ಡ್ ನಲ್ಲಿ 75 ವರ್ಷ ಮೇಲ್ಪಟ್ಟವರಿದ್ದರೆ ಅಂತವರಿಗಾಗಿ ರಾಜ್ಯ ಸರ್ಕಾರ ಈಗ ಹೊಸ ಸೇವೆಯನ್ನ ಆರಂಭಿಸಿದೆ. ರಾಜ್ಯದಲ್ಲಿ 75 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರು ರಾಜ್ಯ ಸರ್ಕಾರದಿಂದ ಈ ಸೇವೆಯನ್ನ ಉಚಿತವಾಗಿ ಪಡೆದುಕೊಳ್ಳಬಹುದು. WhatsApp Group Join Now ಕರ್ನಾಟಕ ರಾಜ್ಯ ಸರ್ಕಾರ ಈಗ … Read more

ಪೋಷಕರು ಮಾರಿದ ಆಸ್ತಿಯನ್ನು ಪ್ರಾಪ್ತ ವಯಸ್ಕ ಮಕ್ಕಳು ನಿರಾಕರಿಸಬಹುದು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು.!

ಅಪ್ರಾಪ್ತ ವಯಸ್ಕರಾಗಿದ್ದಾಗ ತಮ್ಮ ಹೆಸರಿನಲ್ಲಿದ್ದ ಆಸ್ತಿಯನ್ನು ನ್ಯಾಯಾಲಯದ ಪೂರ್ವಾನುಮತಿ ಪಡೆಯದೇ ಪೋಷಕರು ಮಾರಾಟ ಮಾಡಿದ್ದಲ್ಲಿ ಅಂತಹ ಆಸ್ತಿ ವರ್ಗಾವಣೆಯನ್ನು ಆ ಮಕ್ಕಳು ಪ್ರಾಪ್ತ ವಯಸ್ಕರಾದ ನಂತರ ನಿರಾಕರಿಸಬಹುದು ಎಂದು ಸುಪ್ರೀಂಕೋರ್ಟ್ ಇತ್ತೀಚೆಗೆ ಮಹತ್ವದ ತೀರ್ಪು ನೀಡಿದೆ. WhatsApp Group Join Now ಪ್ರಾಪ್ತ ವಯಸ್ಕರಾದ ಬಳಿಕ ಮಕ್ಕಳು ತಮ್ಮ ಪೋಷಕರು ನ್ಯಾಯಾಲಯದ ಅನುಮತಿ ಪಡೆಯದೆ ಮಾರಾಟ ಮಾಡಿದ ಆಸ್ತಿ ನಿರಾಕರಿಸಲು ಮೊಕದ್ದಮೆ ಹೂಡಬೇಕಾದ ಅಗತ್ಯವಿಲ್ಲವೆಂದು ಸುಪ್ರೀಂಕೋರ್ಟ್ ಹೇಳಿದೆ. ಅಪ್ರಾಪ್ತ ವಯಸ್ಸಿನ ಮಕ್ಕಳು ಪ್ರಾಪ್ತ ವಯಸ್ಕರಾದ ನಂತರ ಸ್ವತಂತ್ರವಾಗಿ … Read more

ಈ ಪಟ್ಟಿಯಲ್ಲಿ ಹೆಸರಿದ್ದವರಿಗೆ ಮಾತ್ರ ಗೃಹಲಕ್ಷ್ಮಿ ಹಣ ಹೊಸ ರೂಲ್ಸ್ – ಯಾವ ಪಟ್ಟಿಯಲ್ಲಿ ಹೆಸರಿರಬೇಕು.?

ಕರ್ನಾಟಕ ರಾಜ್ಯ ಸರ್ಕಾರ ಈಗ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ರಾಜ್ಯಾದ್ಯಂತ ಹೊಸ ನಿಯಮವನ್ನ ಜಾರಿಗೆ ತಂದಿದೆ. ರಾಜ್ಯ ಸರ್ಕಾರದ ಬಹು ದೊಡ್ಡ ಯೋಜನೆಯಾದ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಈಗ ಬಹು ದೊಡ್ಡ ಬದಲಾವಣೆಯನ್ನ ಮಾಡಲಾಗಿದೆ. WhatsApp Group Join Now ಇನ್ನು ಮುಂದೆ ಮಹಿಳೆಯರ ಹೆಸರು ಈ ಲಿಸ್ಟ್ನಲ್ಲಿ ಇದ್ದರೆ ಮಾತ್ರ ಆ ಮಹಿಳೆಯರು ಗೃಹಲಕ್ಷ್ಮಿ ಯೋಜನೆ ಹಣವನ್ನ ಪಡೆದುಕೊಳ್ಳಬಹುದು. ಹಾಗಾದ್ರೆ ಗ್ರಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಕರ್ನಾಟಕ ರಾಜ್ಯ ಸರ್ಕಾರ ಮಾಡಿರುವ ಬಹು ದೊಡ್ಡ ಬದಲಾವಣೆ ಏನು.? … Read more

ನವೆಂಬರ್ 1 ರಿಂದ ಗ್ಯಾಸ್ ಸಿಲಿಂಡರ್ ಗೆ ಹೊಸ ರೂಲ್ಸ್ | ಏನಿದು ಹೊಸ ನಿಯಮ.? Gas Cylinder

ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಬಳಕೆ ಮಾಡುವವರಿಗೆ ಇದೊಂದು ಗುಡ್ ನ್ಯೂಸ್. ಕೇಂದ್ರ ಸರ್ಕಾರ ಈಗ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಬಳಕೆ ಮಾಡುವವರಿಗೆ ಹೊಸ ಸೇವೆಯನ್ನ ಆರಂಭಿಸಿದೆ. ದೇಶದಲ್ಲಿ ಗ್ಯಾಸ್ ಸಿಲಿಂಡರ್ ಬಳಕೆ ಮಾಡುವ ಪ್ರತಿಯೊಬ್ಬರು ಕೂಡ ಕೇಂದ್ರ ಸರ್ಕಾರದಿಂದ ಈ ಸೇವೆಯನ್ನ ಇನ್ನು ಮುಂದೆ ಪಡೆದುಕೊಳ್ಳಬಹುದು. WhatsApp Group Join Now ಇಂಡಿಯನ್ ಗ್ಯಾಸ್, ಭಾರತ್ ಗ್ಯಾಸ್ ಮತ್ತು ಎಚ್ ಪಿ ಗ್ಯಾಸ್ ಬಳಕೆ ಮಾಡುವವರು ಇನ್ನು ಮುಂದೆ ಹೊಸ ಸೇವೆಯನ್ನ ಪಡೆದುಕೊಳ್ಳಬಹುದು. ಗ್ಯಾಸ್ ಸಿಲಿಂಡರ್ ಬಳಕೆ … Read more

ಗ್ರಾಮೀಣ ಜನತೆಗೆ ಸಿಹಿಸುದ್ದಿ : ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಬಿ-ಖಾತಾ ವಿತರಣೆ, ಇ-ಸ್ವತ್ತು ಸರಳೀಕರಣ

ಕರ್ನಾಟಕ ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಸಂತಸದ ಸುದ್ದಿಯೊಂದನ್ನು ತಿಳಿಸಿದೆ. ರಾಜ್ಯಾದ್ಯಂತ ಎಲ್ಲ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ತಲೆಯೆತ್ತಿರುವ ನಿವೇಶನಗಳು ಮತ್ತು ಕಟ್ಟಡಗಳಿಗೆ ಇನ್ನು ಮುಂದೆ ‘ಬಿ-ಖಾತಾ’ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಈ ಕ್ರಮವು ಗ್ರಾಮೀಣ ಭಾಗದ ಜನರಿಗೆ ತಮ್ಮ ಆಸ್ತಿಗಳನ್ನು ಕಾನೂನುಬದ್ಧಗೊಳಿಸಲು ಮತ್ತು ಗ್ರಾಮ ಪಂಚಾಯಿತಿಗಳ ಆದಾಯವನ್ನು ಹೆಚ್ಚಿಸಲು ಸಹಾಯಕವಾಗಲಿದೆ. ಈ ಯೋಜನೆಯ ಮೂಲಕ ರಾಜ್ಯದ ಸುಮಾರು 95,75,935 ಅನಧಿಕೃತ ಸ್ವತ್ತುಗಳು ತೆರಿಗೆ ವ್ಯಾಪ್ತಿಗೆ ಸೇರ್ಪಡೆಯಾಗಲಿವೆ. WhatsApp Group Join Now ನೂತನ ಕಾನೂನು … Read more

ಬ್ಯಾಂಕ್ ಸಾಲ ಬಾಕಿ ಇದ್ದವರಿಗೆ RBI ನಿಂದ ಗುಡ್ ನ್ಯೂಸ್ | ಆರ್ ಬಿಐ ನೀಡಿರುವ ಗುಡ್ ನ್ಯೂಸ್ ಏನು.?

ಭಾರತೀಯ ರಿಸರ್ವ್ ಬ್ಯಾಂಕ್ ಈಗ ಯಾವುದೇ ಬ್ಯಾಂಕಿನಲ್ಲಿ ವೈಯಕ್ತಿಕ ಸಾಲ, ಗೃಹ ಸಾಲ ಅಥವಾ ವಾಹನಗಳ ಮೇಲೆ ಸಾಲವನ್ನ ಮಾಡಿದವರಿಗೆ ಗುಡ್ ನ್ಯೂಸ್ ನೀಡಿದೆ. ಸಾಲಗಳ ಬಡ್ಡಿದರಕ್ಕೆ ಸಂಬಂಧಪಟ್ಟಂತೆ ಭಾರತೀಯ ರಿಸರ್ವ್ ಬ್ಯಾಂಕ್ ಈಗ ಬಹು ದೊಡ್ಡ ತೀರ್ಮಾನವನ್ನ ತೆಗೆದುಕೊಂಡಿದೆ. ಆರ್ ಬಿಐನ ಈ ತೀರ್ಮಾನ ಸದ್ಯ ಬ್ಯಾಂಕಿನಲ್ಲಿ ಸಾಲವನ್ನ ಮಾಡಿದವರ ಸಂತಸಕ್ಕೆ ಕಾರಣವಾಗಿದೆ. WhatsApp Group Join Now ಭಾರತೀಯ ರಿಸರ್ವ್ ಬ್ಯಾಂಕ್ ಈಗ ರೆಪೋ ದರದ ಬಗ್ಗೆ ಬಹು ದೊಡ್ಡ ಘೋಷಣೆಯನ್ನ ಮಾಡಿದೆ. ಕಳೆದ … Read more