ಮದುವೆ ಮನೆಯಲ್ಲಿ ಮೈಮೇಲೆ ಬಿದ್ದಿದ್ದ ಸುಡುವ ಸಾಂಬಾರು : ಹತ್ತಾರು ದೇವರಿಗೆ ಹರಕೆ ಹೊತ್ತ ಬಳಿಕ ಹುಟ್ಟಿದ ಮಗಳು ಸಾವು

ಹುಬ್ಬಳ್ಳಿ ತಾಲೂಕಿನ ಚನ್ನಾಪುರ ಗ್ರಾಮದ ಎರಡುವರೆ ವರ್ಷದ ರುಕ್ಸಾನಾಬಾನು ಶೇಖಸನದಿ ಮೃತಪಟ್ಟಿದ್ದಾಳೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಬಾಲಕಿಯನ್ನು ಕರೆದುಕೊಂಡು ಬರುವಾಗ ಮಾರ್ಗ ಮಧ್ಯದಲ್ಲಿ ರುಕ್ಸಾನಾಬಾನು ಕೊನೆಯುಸಿರೆಳದಿದ್ದಾಳೆ. WhatsApp Group Join Now ಬಾಲಕಿ ಸಾವಿಗೆ ಕಾರಣ ಮದುವೆ ಮನೆಯಲ್ಲಿ ಮೈಮೇಲೆ ಬಿದ್ದಿದ್ದ ಸುಡುವ ಸಾಂಬಾರು. ಐದು ದಿನಗಳ ಹಿಂದೆ ಹೆತ್ತವರು ಮಗಳನ್ನು ಕರೆದುಕೊಂಡು ಶಿಗ್ಗಾಂವ ತಾಲೂಕಿನ ಕುಣ್ಣುರು ಗ್ರಾಮದಲ್ಲಿ ಸಂಬಂಧಿಯ ಮದುವೆಗೆ ಹೋಗಿದ್ದರು. ಮದುವೆ ಮನೆಯಲ್ಲಿ ಪಾತ್ರೆಯಲ್ಲಿದ್ದ ಸುಡುವ ಸಾಂಬಾರು ಬಾಲಕಿ ಮೈಮೇಲೆ ಬಿದ್ದಿದೆ. ಕೂಡಲೇ ಬಾಲಕಿಯನ್ನು … Read more

ನಾವು ಮೈ ಮಾರಿಕೊಂಡು ಬದುಕುತ್ತಿಲ್ಲ : ಡಿಕೆಶಿಯ ನಟ್ಟು ಬೋಲ್ಟ್‌ ಟೈಟ್‌ ಹೇಳಿಕೆಗೆ ಕಿಚ್ಚ ಸುದೀಪ್‌ ತಿರುಗೇಟು

ಕನ್ನಡ ಚಿತ್ರರಂಗದ ಕಾರ್ಯಕ್ರಮಕ್ಕೆ ಕಲಾವಿದರೇ ಬರಲಿಲ್ಲ ಎಂಬ ಕಾರಣಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ನೀಡಿದ್ದ ನಟ್ಟು ಬೋಲ್ಟ್‌ ಟೈಟ್‌ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿತ್ತು. ತುಂಬು ವೇದಿಕೆಯಲ್ಲೇ ಡಿಕೆಶಿ ಚಿತ್ರರಂಗದ ನಟ್ಟು ಬೋಲ್ಟ್‌ ಮಾಡುವುದು ಗೊತ್ತಿದೆ ಎಂದು ಎಚ್ಚರಿಕೆ ನೀಡಿದ್ದರು. ಈ ಬಗ್ಗೆ ನಟ ಕಿಚ್ಚ ಸುದೀಪ್‌ ತಡವಾಗಿ ಪ್ರತಿಕ್ರಿಯೆ ನೀಡಿದ್ದು, ಡಿಕೆ ಶಿವಕುಮಾರ್‌ ಹೇಳಿಕೆಗೆ ತಮ್ಮದೇ ಸ್ಟೈಲಲ್ಲಿ ಖಡಕ್‌ ತಿರುಗೇಟು ನೀಡಿದ್ದಾರೆ. WhatsApp Group Join Now ರಿಪಬ್ಲಿಕ್‌ ಕನ್ನಡ ವಾಹಿನಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ … Read more

Gold Rate Today : ಮತ್ತೆ ಭರ್ಜರಿ ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. WhatsApp Group Join Now ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹9,210/- ರೂಪಾಯಿ ಆಗಿದೆ. 10 ಗ್ರಾಂ ಗೆ ₹92,100/- ರೂಪಾಯಿ. 100 ಗ್ರಾಂ ಗೆ ₹9,21,000/- ರೂಪಾಯಿ … Read more

ಬೆಂಗಳೂರಿನ ಅಪಾರ್ಟ್ಮೆಂಟ್ ಚರಂಡಿಯಲ್ಲಿ ತಲೆಬುರುಡೆ, ಅಸ್ತಿಪಂಜರಗಳ ರಾಶಿ: ಆತಂಕದಲ್ಲಿ ನಿವಾಸಿಗಳು

ಬೆಂಗಳೂರಿನ ಬೇಗೂರಿನಲ್ಲಿ ಇರುವ ಅಪಾರ್ಟ್ಮೆಂಟ್ ವೊಂದರಲ್ಲಿ ಒಳಚರಂಡಿಯಲ್ಲಿ ತಲೆಬುರುಡೆ, ಅಸ್ತಿಪಂಜರ, ಮೂಳೆ ಸೇರಿದಂತೆ ಹಲವು ಭಾಗಗಳು ಪತ್ತೆಯಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿದೆ. ಆಗ್ನೇಯ ಬೆಂಗಳೂರಿನ ಎಂಎನ್ ಕ್ರೆಡೆನ್ಸ್ ಫ್ಲೋರಾ ಅಪಾರ್ಟ್ಮೆಂಟ್ ಸಂಕೀರ್ಣದಲ್ಲಿ ನಡೆದಿದೆ. WhatsApp Group Join Now ಶೌಚಗುಂಡಿ ಸ್ವಚ್ಚಗೊಳಿಸುವಾಗ ಕಾರ್ಮಿಕರಿಗೆ ಇವೆಲ್ಲಾ ಸಿಕ್ಕಿದ್ದು, ಅವರು ಒಮ್ಮೆ ಶಾಕ್ಗೆ ಒಳಗಾಗಿದ್ದಾರೆ. ಕೂಡಲೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಇದರ ಬಗ್ಗೆ ತನಿಖೆ ನಡೆಯುತ್ತಿದೆ. ಜೂನ್ 16 ರಂದು ಗುತ್ತಿಗೆ ಕಾರ್ಮಿಕರು ಕಾರು ನಿಲ್ದಾಣದ ಬಳಿಯ … Read more

ಗಂಡನ ಬಿಟ್ಟು ದಾರಿ ತಪ್ಪಿದ ಮಹಿಳೆ.. ಮನನೊಂದು ಮೊಮ್ಮಕಳನ್ನು ಕೊಂದು ಒಂದೇ ಕುಟುಂಬದ ನಾಲ್ವರು ಸಾವು!

ಒಟ್ಟಂಚತ್ರಂ ಬಳಿ ತಾಯಿ, ಮಗಳು ಮತ್ತು ಮೊಮ್ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ತೀವ್ರ ಸಂಚಲನ ಮೂಡಿಸಿದೆ. ಚೆಲ್ಲಮ್ಮಾಳ್ (65) ದಿಂಡಿಗಲ್ ಜಿಲ್ಲೆಯ ಒಟ್ಟಂಚತ್ರಂ ಬಳಿಯ ಚಿನ್ನ ಕುಲಿಪ್ಪಟ್ಟಿ ಗ್ರಾಮದವರು. ಅವರ ಮಗಳು ಕಾಳೀಶ್ವರಿ (45). WhatsApp Group Join Now ಕಾಳೀಶ್ವರಿ ಅವರ ಮಗಳು ಪವಿತ್ರಾ (28) 9 ವರ್ಷಗಳ ಹಿಂದೆ ವಿವಾಹವಾಗಿದ್ದು ಅವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಪತಿಯೊಂದಿಗೆ ವಾಸಿಸುತ್ತಿದ್ದ ಪವಿತ್ರಾ ಗಂಡನೊಂದಿಗಿನ ಭಿನ್ನಾಭಿಪ್ರಾಯದ ಬಳಿಕ ಇಬ್ಬರು ಹೆಣ್ಣು ಮಕ್ಕಳೊಂದಿಗೆ … Read more

ಆರ್ ಸಿಬಿ ಗೆದ್ರೆ ಪತಿಗೆ ಇನ್ನೊಂದು ಮದ್ವೆ ಮಾಡಿಸುವೆ ಎಂದಿದ್ದ ಬೀದರ್ ಪತ್ನಿಗೆ ಈಗ ಸಂಕಷ್ಟ! ಏನಾಗಿದೆ ನೋಡಿ

18 ವರ್ಷಗಳ ಬಳಿಕ ಆರ್ಸಿಬಿ ಗೆಲುವಿಗೆ ಅಭಿಮಾನಿಗಳು ಏನೆಲ್ಲಾ ಸರ್ಕಸ್ ಮಾಡಿದ್ರು, ಬೆಟ್ಟಿಂಗ್ ಕೂಡ ಜೋರಾಗಿಯೇ ನಡೆದಿತ್ತು. ಅದೇ ಇನ್ನೊಂದೆಡೆ, ಕೆಲವರು ಅತಿರೇಕವಾಗಿ ವರ್ತಿಸಿದರು. ಪ್ರಚಾರಕ್ಕಾಗಿ ಒಬ್ಬಾಕೆ ಆರ್ಸಿಬಿ ಗೆದ್ದರೆ ನನ್ನ ಪತಿಗೆ ಡಿವೋರ್ಸ್ ಕೊಡುವೆ ಎಂದು ಬ್ಯಾನರ್ ಹಿಡಿದು ನಿಂತದ್ದು ಭಾರಿ ಪ್ರಚಾರ ಪಡೆದುಕೊಂಡಿತ್ತು. WhatsApp Group Join Now ಬ್ಯಾನರ್ ಹಿಡಿದು ನಿಂತಿದ್ದ ಮಹಿಳೆ ಯಾರೆಂದು ತಿಳಿಯಲಿಲ್ಲ. RCB ಗೆದ್ದ ಬಳಿಕ ಈಗ ಏನು ಮಾಡಿದರು ಎಂದೂ ಗೊತ್ತಿಲ್ಲ. ಆದರೆ ಈ ಪೋಸ್ಟರ್ ಮೂಲಕ … Read more

Gold Rate Today : ಮತ್ತೆ ಇಳಿಕೆಯತ್ತ ಸಾಗಿದ ಬಂಗಾರದ ರೇಟ್.? ಇಂದಿನ ಚಿನ್ನದ ದರ ಎಷ್ಟಾಗಿದೆ ಗೊತ್ತಾ.? ಸಿಹಿಸುದ್ಧಿ ಇದೆಯಾ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. WhatsApp Group Join Now ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹9,265/- ರೂಪಾಯಿ ಆಗಿದೆ. 10 ಗ್ರಾಂ ಗೆ ₹92,650/- ರೂಪಾಯಿ. 100 ಗ್ರಾಂ ಗೆ ₹9,26,500/- ರೂಪಾಯಿ … Read more

ವಿದೇಶದಿಂದ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರಿಗೆ ವಾಪಸ್ – ಬರ್ತಿದ್ದಂತೆ ಕೇಂದ್ರದ ವಿರುದ್ಧ ವಾಗ್ದಾಳಿ

ಬೋಸ್ಟನ್, ಸ್ಯಾನ್‌ಫ್ರಾನ್ಸಿಸ್ಕೋ ನಗರಗಳಲ್ಲಿ ಆಯೋಜನೆಗೊಂಡಿದ್ದ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಲು ವಿದೇಶಕ್ಕೆ ತೆರಳಿದ್ದ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಅಮೆರಿಕಗೆ ಕ್ಲಿಯರೆನ್ಸ್‌ ಸಿಗದ ಹಿನ್ನೆಲೆ ಇಂದು ಬೆಂಗಳೂರಿಗೆ ವಾಪಸ್‌ ಆಗಿದ್ದಾರೆ. ಬರ್ತಿದ್ದಂತೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. WhatsApp Group Join Now ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಿಯಾಂಕ್‌ ಖರ್ಗೆ ಮಾಧ್ಯಮಗಳೊಂದಿಗೆ ಮಾತನಾಡಿ, ಕೇಂದ್ರ ಸರ್ಕಾರ, ರಾಜ್ಯ ಸರ್ಕಾರದ ಯಶಸ್ಸನ್ನ ಕಟ್ಟಿಹಾಕುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಮೆರಿಕ ಭೇಟಿಗೆ ಕೇಂದ್ರದಿಂದ ಕ್ಲಿಯರೆನ್ಸ್ … Read more

ಸಚಿವ ಪ್ರಿಯಾಂಕ್ ಖರ್ಗೆ ಅಮೆರಿಕ ಪ್ರವಾಸಕ್ಕೆ ಕೇಂದ್ರ ನಿರ್ಬಂಧ : ಕಾರಣ..!

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆಗೆ ಕೇಂದ್ರ ಸರ್ಕಾರ ಅಮೆರಿಕ ಪ್ರವಾಸಕ್ಕೆ ನಿರ್ಬಂಧಿಸಿದೆ. ಪ್ರಿಯಾಂಕ್ ಖರ್ಗೆ ಅವರು ಪ್ಯಾರಿಸ್ ಪ್ರವಾಸ ಮುಗಿಸಿ ಇನ್ನೇನು ಅಮೆರಿಕಗೆ ತೆರಳಿ ಬಳಿಕ ಬಯೋ ಇಂಟ‌ರ್ ನ್ಯಾಷನಲ್ ಕನ್ವಷನ್ ಕಾರ್ಯಕ್ರಮದಲ್ಲಿ ಬಾಗವಹಿಸಬೇಕಿತ್ತು. WhatsApp Group Join Now ಆದ್ರೆ, ಕೇಂದ್ರ ಸರ್ಕಾರ ಖರ್ಗೆ ಅವರ ಯುಎಸ್ ಪ್ರವಾಸಕ್ಕೆ ಅನುಮತಿ ನಿರಾಕರಣೆ ಮಾಡಿದೆ. ಇದರಿಂದ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಬೇಕಿದ್ದ ಪ್ರಿಯಾಂಕ್ ಖರ್ಗೆಗೆ ನಿರಾಸೆಯಾಗಿದ್ದು, ಕ್ಲಿಯರೆನ್ಸ್ ನೀಡದ ಬಗ್ಗೆ … Read more

ರಚಿತಾ ರಾಮ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ : ನಿರ್ದೇಶಕ ನಾಗಶೇಖರ್ ಒತ್ತಾಯ

ನಟಿ ರಚಿತಾ ರಾಮ್ ವಿರುದ್ಧ ಕಲಾವಿದರ ಸಂಘ ಮತ್ತು ಫಿಲ್ಮ್ ಚೇಂಬರ್ ಕಠಿಣ ಕ್ರಮ ತಗೆದುಕೊಳ್ಳಬೇಕು ಅಂತ ಸಂಜು ವೆಡ್ಸ್ ಗೀತಾ 2 ಸಿನಿಮಾದ ನಿರ್ದೇಶಕ ನಾಗಶೇಖರ್ ಒತ್ತಾಯಿಸಿದ್ದಾರೆ. WhatsApp Group Join Now ಸಿನಿಮಾ ಟೀಮ್ ಜೊತೆ ಮಂಗಳವಾರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಆಗಮಿಸಿದ್ದ ನಾಗಶೇಖರ್, ತಮ್ಮದೇ ಸಿನಿಮಾದ ನಾಯಕಿ ರಚಿತಾ ರಾಮ್ ವಿರುದ್ಧ ಫಿಲ್ಮ್ ಚೇಂಬರ್ ಗೆ ದೂರು ಸಲ್ಲಿಸಿದರು. ರಚಿತಾರಿಂದ ಆದ ತೊಂದರೆಯನ್ನು ಹಂಚಿಕೊಂಡರು. ಇದನ್ನೂ ಓದಿ: ಇಷ್ಟ ಇಲ್ಲದಿದ್ರೆ ಸಿನಿಮಾ … Read more