ಪತ್ನಿಗೆ ವಂಚಿಸಿ ಟೆಕ್ಕಿ ಪತಿ ಅಕ್ರಮ ಸಂಬಂಧ : ಪ್ರೇಯಸಿ ಜೊತೆ ಪಲ್ಲಂಗದಲ್ಲಿದ್ದಾಗಲೇ ಪೊಲೀಸರಿಗೆ ಸಿಕ್ಕಿಬಿದ್ದ!

ಪತ್ನಿಗೆ ಮೋಸ ಮಾಡಿ ಪ್ರೇಯಸಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಟೆಕ್ಕಿ ಪತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಪತ್ನಿಗೆ ಜಾತಿ ನಿಂದನೆ, ಹಲ್ಲೆ ಮತ್ತು ಮಾನಸಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಆರೋಪಿ ಟೆಕ್ಕಿ ಜೆಡ್ರೆಲಾ ಜಾಕೂಬ್ ಆರೂಪ್ನನ್ನು ಬೆಂಗಳೂರು ಡಿಸಿಆರ್‌ಇ ಪಶ್ಚಿಮ ವಿಭಾಗದ ಪೊಲೀಸರು ವಶಕ್ಕೆ ಪಡೆದಿದ್ದಾರೆ. WhatsApp Group Join Now ಕಳೆದ ಎರಡು ವರ್ಷಗಳಿಂದ ಜಾಕೂಬ್ ತನ್ನ ಪತ್ನಿಯೊಂದಿಗೆ ಬೆಂಗಳೂರಿನಲ್ಲಿ ವಾಸವಾಗಿದ್ದ. ಪತ್ನಿ ಖಾಸಗಿ ಸಂಸ್ಥೆಯಲ್ಲಿ ಪ್ರತಿಷ್ಠಿತ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಲಕ್ಷಾಂತರ ರೂಪಾಯಿ ಸಂಬಳ … Read more

ಶಬರಿಮಲೆಗೆ ಹೋಗಿ ಬಂದ, ಬಳಿಕ ಪತ್ನಿ ಕೊಂದ : ಸಿನಿಮಾ ಸ್ಟೈಲ್ನಲ್ಲಿ ನಡೀತು ಹತ್ಯೆ!

ಎರಡನೇ ಮದುವೆಯಾಗಿದ್ದನ್ನು ಪ್ರಶ್ನಿಸಿದ್ದಕ್ಕೆ ಮೊದಲ‌ ಪತ್ನಿಯನ್ನ ಪತಿಯೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನಜಿಲ್ಲೆ ಆಲೂರು ತಾಲೂಕಿನ ಯಡೂರು ಗ್ರಾಮದಲ್ಲಿ ನಡೆದಿದೆ. ಪತ್ನಿ ರಾಧಾ(40) ಮೃತ ದುರ್ದೈವಿಯಾಗಿದ್ದು, ಶವವನ್ನು ಪತಿ ನದಿಗೆ ಎಸೆದಿದ್ದ ಎನ್ನಲಾಗಿದೆ. WhatsApp Group Join Now ಜನವರಿ 10ರರಂದು ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 22 ವರ್ಷಗಳ ಹಿಂದೆ ಕುಮಾರ ಜೊತೆ ರಾಧಾ ವಿವಾಹವಾಗಿತ್ತು. ಆದರೆ ತನ್ನ ಮೇಲೆ ಕುಮಾರ ಅನುಮಾನ ಪಡುತ್ತಿದ್ದ ಕಾರಣ ಕಳೆದ 8 ವರ್ಷಗಳಿಂದ ಪತಿಯಿಂದ … Read more

ಪೋಷಕರೇ ಎಚ್ಚರ : ಬಿಸಿ ಸಾಂಬಾರ್ ಪಾತ್ರೆಗೆ ಬಿದ್ದು 3 ವರ್ಷದ ಬಾಲಕಿ ಸಾವು.!

ಬಿಸಿ ಸಾಂಬಾರ್ ಪಾತ್ರೆಗೆ ಬಿದ್ದು 3 ವರ್ಷದ ಬಾಲಕಿ ದಾರುಣವಾಗಿ ಮೃತಪಟ್ಟ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯ ವೈರಾ ಪುರಸಭೆಯ ಇಂದಿರಮ್ಮ ಕಾಲೋನಿಯಲ್ಲಿ ನಡೆದಿದೆ. WhatsApp Group Join Now ಛೇ..ನಿಜಕ್ಕೂಈ ಇಂತಹ ಘಟನೆಗಳು ನಡೆಯಬಾರದು. ಇಂತಹ ಘಟನೆಗಳು ನಡೆಯದಂತೆ ಪೋಷಕರು ಎಚ್ಚರ ವಹಿಸಬೇಕು. ಶತ್ರು ಕೂಡ ಇಂತಹ ಕಷ್ಟವನ್ನು ಎದುರಿಸಬಾರದು.ಬಾಲಕಿ ತಿಂಗಳುಗಟ್ಟಲೆ ಸಾವು ಬದುಕಿನ ನಡುವೆ ಹೋರಾಡಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದೆ. ಇಂದಿರಮ್ಮ ಕಾಲೋನಿಯ ಮುನಗಲ ಸಿಂಹಾದ್ರಿ ಮತ್ತು ಸರೋಜನಿ ದಂಪತಿಗಳು ಹಳೆಯ ಪಾತ್ರೆಗಳನ್ನು ವ್ಯಾಪಾರ … Read more

ಅನ್ಯಕೋಮಿನ ಯುವಕನೊಂದಿಗೆ 3 ಮಕ್ಕಳ ತಾಯಿ ಲವ್ವಿಡವ್ವಿ : ಖಾಜಾನ ಪ್ರೀತಿಗೆ ಮನಸೋತು ಹೆಣವಾದಳು

ಆಕೆ ಮೂರು ಮಕ್ಕಳ ತಾಯಿ (mother). ಕಳೆದ 8 ವರ್ಷಗಳಿಂದ ಗಂಡನಿಂದ ದೂರವಾಗಿದ್ದರು. ರೈಲ್ವೆ ಸ್ಟೇಷನ್ನಲ್ಲಿ ಸ್ಟಾಲ್‌‌ವೊಂದರಲ್ಲಿ ಕೆಲಸ ಮಾಡಿಕೊಂಡು ತಮ್ಮ ಜೀವನ ಸಾಗಿಸುತ್ತಿದ್ದರು. ತಾವಾಯ್ತು ತಮ್ಮ ಕುಟುಂಬವಾಯ್ತು ಅಂತಾ ಇದ್ದವರಿಗೆ ಯುವಕನೊಬ್ಬನ ಪರಿಚಯವಾಗಿದೆ. WhatsApp Group Join Now ಪರಿಚಯ ಸಲುಗೆಗೆ ತಿರುಗಿ ಯಾರಿಗೂ ಗೊತ್ತಾಗದ ಹಾಗೆ ನಾಲ್ಕು ತಿಂಗಳ ಹಿಂದೆ ಮದುವೆ ಆಗಿದ್ದರು. ಆದರೆ ಅವರಿಬ್ಬರ ನಡುವೆ ಅದೇನಾಯ್ತು ಏನೋ, ಕತ್ತು ಕೊಯ್ದು ಭೀಕರ ಕೊಲೆ (Murder)  ಮಾಡಿದ್ದ. ನಡೆದದ್ದೇನು? ಉಮಾ (32) ಅವರಿಗೆ … Read more

ಪ್ರೀತಿಸಿ ಮದ್ವೆಯಾಗಿದ್ರೂ ಮತ್ತೊಬ್ಬಳ ಜತೆ ಲವ್ವಿಡವ್ವಿ : ಪ್ರಶ್ನಿಸಿದ ಹೆಂಡ್ತಿಗೆ ಚಟ್ಟ ಕಟ್ಟಿದ

ಎರಡನೇ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಪತ್ನಿಯ (wife) ಕತ್ತು ಹಿಸುಕಿ ಪತಿ ಕೊಲೆ (murder) ಮಾಡಿರುವಂತಹ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಪಂಡರಹಳ್ಳಿ ಕ್ಯಾಂಪ್ನಲ್ಲಿ ನಡೆದಿದೆ. ಜ.11ರಂದು ಮನೆಯಲ್ಲಿ ಉಸಿರುಗಟ್ಟಿಸಿ ಚಂದನಾಬಾಯಿ ಅನ್ನು ಪತಿ ಗೋಪಿ ಕೊಲೆ ಮಾಡಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. WhatsApp Group Join Now ಹೊಳೆಹೊನ್ನೂರು ಪೊಲೀಸರ ತನಿಖೆ ವೇಳೆ ಗೋಪಿ ಸಿಕ್ಕಿಬಿದಿದ್ದು, ಇದೀಗ ಆತನ ಬಂಧನವಾಗಿದೆ. ನಡೆದದ್ದೇನು? ಡಿ.ಬಿ.ಹಳ್ಳಿಯ ಲಂಬಾಣಿ ಸಮುದಾಯದ ಚಂದನಾಬಾಯಿ ಮತ್ತು ಪಂಡರಹಳ್ಳಿಯ ಬೋವಿ ಸಮಾಜದ ಗೋಪಿ … Read more

ಸಿದ್ದರಾಮಯ್ಯನವರ ಬಾಯಿಯೇ ಬಚ್ಚಲು, ಅವರನ್ನೇ ಪಕ್ಷದವರು ಪಾಲಿಸ್ತಿದ್ದಾರೆ : ಮಾಜಿ ಸಂಸದ ಪ್ರತಾಪ್ ಸಿಂಹ

ಶಿಡ್ಲಘಟ್ಟದ ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡನಿಂದ ಧಮ್ಕಿ ಹಾಕಿದ ಘಟನೆ ನಡೆದಿತ್ತು.. ಈ ಬಗ್ಗೆ ಮಾಜಿ ಸಂಸದ ಪ್ರತಾಪ್‌ ಸಿಂಹ ಮಾತನಾಡಿ, ಅಧಿಕಾರಿಗೆ ಧಮ್ಕಿ ಹಾಕಿದ ಪುಡಾರಿಯನ್ನು ಒದ್ದು ಒಳಗೆ ಹಾಕಿ. ಸಿಎಂ ಸಿದ್ದರಾಮಯ್ಯನವರ ಬಾಯಿಯೇ ಬಚ್ಚಲಾಗಿದೆ. ಅವರೇ ಯಾರಿಗೂ ಮರ್ಯಾದೆ ಕೊಡೋದಿಲ್ಲ. ಇದನ್ನೇ ಅವರ ಪಕ್ಷದವರು ಅನುಸರಿಸುತ್ತಿದ್ದಾರೆ ಎಂದು ಹೇಳಿದರು. WhatsApp Group Join Now ಶಿಡ್ಲಘಟ್ಟ ನಗರದಲ್ಲಿಕಲ್ಟ್‌ ಸಿನಿಮಾ ಪ್ರಚಾರದ ಬ್ಯಾನರ್‌ಅನ್ನು ತೆರವುಗೊಳಿಸಿದ್ದಕ್ಕೆ ಕುಪಿತಗೊಂಡ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡ, ನಗರಸಭೆ ಪೌರಾಯುಕ್ತೆಗೆ ಮೊಬೈಲ್‌ ಕರೆ ಮಾಡಿ … Read more

ಬಾಂಗ್ಲಾದೇಶಿಗರು ಕರ್ನಾಟಕಕ್ಕೆ ಹೇಗೆ ಬರ್ತಾರೆ, ಅಮಿತ್ ಶಾ ಕಡಲೆಕಾಯಿ ತಿನ್ನುತ್ತಿದ್ದರಾ? ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬಾಂಗ್ಲಾದೇಶಿಗರು ಕರ್ನಾಟಕಕ್ಕೆ ಹೇಗೆ ಬರ್ತಾರೆ? ಕೇಂದ್ರ ಗೃಹ ಸಚಿವ ಅಮಿತ್ ಶಾ ಕಡಲೆಕಾಯಿ ತಿನ್ನುತ್ತಿದ್ದರಾ? ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು. ಕೋಗಿಲು ಬಡಾವಣೆಯಲ್ಲಿ ಬಾಂಗ್ಲಾ ಅಕ್ರಮ ನಿವಾಸಿಗಳು ಇದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಸರ್ಕಾರ ಮತ್ತು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದರು. WhatsApp Group Join Now ಬಾಂಗ್ಲಾದೇಶದವರು ಇಲ್ಲಿಗೆ ಹೇಗೆ ಬರುತ್ತಿದ್ದಾರೆ ಎಂಬುವುದನ್ನು ಹೇಳಿ. ದೇಶದ ಗಡಿ ಕಾಯೋದು ಪರಮೇಶ್ವರ್ ಅವರ ಕೆಲಸವೇ? ಅಮಿತ್ ಶಾ ಅವರು ಏನು … Read more

ಒಂದೇ ಹೊಡೆತಕ್ಕೆ ಇಡೀ ಕುಟುಂಬವೇ ನಾಶ : ರಸ್ತೆ ಅಪಘಾತಕ್ಕೆ ಅತ್ತೆ, ಐವರು ಸೊಸೆಯಂದಿರು ಹಾಗೂ ಮಗಳು ಬಲಿ

ರಾಜಸ್ಥಾನದ ಫತೇಪುರ್ ಶೇಖಾವತಿಯಲ್ಲಿ ನಡೆದ ರಸ್ತೆ ಅಪಘಾತವು ಒಂದೇ ಕುಟುಂಬದ ಏಳು ಸದಸ್ಯರನ್ನು ಒಂದೇ ಹೊಡೆತಕ್ಕೆ ಬಲಿ ತೆಗೆದುಕೊಂಡಿದೆ. ಇದು ಅತ್ಯಂತ ಆಘಾತಕಾರಿ ದುರಂತವಾಗಿದ್ದು, ಒಂದೇ ಕುಟುಂಬದ ಏಳು ಮಹಿಳೆಯರು ಏಕಕಾಲದಲ್ಲಿ ಸಾವನ್ನಪ್ಪಿದ್ದಾರೆ. WhatsApp Group Join Now ಈ ದುರಂತ ಇಡೀ ರಾಜ್ಯವನ್ನು ಶೋಕದಲ್ಲಿ ಮುಳುಗಿಸಿದೆ. ಅಪಘಾತ ಎಷ್ಟು ಭೀಕರವಾಗಿತ್ತೆಂದರೆ, ದೃಶ್ಯವನ್ನು ನೋಡಿದವರೆಲ್ಲಾ ಕಣ್ಣೀರು ಹಾಕಿದ್ದಾರೆ. ರಾಷ್ಟ್ರೀಯ ಹೆದ್ದಾರಿ 52 ರ ಹರ್ಸಾವಾ ಗ್ರಾಮದ ಬಳಿ ಈ ದುರಂತ ಅಪಘಾತ ಸಂಭವಿಸಿದೆ. ವೇಗವಾಗಿ ಚಲಿಸುತ್ತಿದ್ದ ಕಾರು … Read more

ನಿಮ್ಮ ದೇಹದಲ್ಲಿ ಈ ಲಕ್ಷಣಗಳು ಕಂಡು ಬಂದರೆ ನಿರ್ಲಕ್ಷ್ಯ ಬೇಡ, ‘ಕ್ಯಾನ್ಸರ್’ ಆಗಿರಬಹುದು ಎಚ್ಚರ.!

ಮಾನವ ದೇಹದಲ್ಲಿ ಹಲವಾರು ರೀತಿಯ ಕ್ಯಾನ್ಸರ್ಗಳು ಬರುತ್ತವೆ. ಇವುಗಳಲ್ಲಿ ಹಲವು ವರೆಗೆ ಪ್ರಾಣಾಂತಕವಾದವು. ಹೇಗಾದರೂ, ಯಾವುದಾದರೂ ಕ್ಯಾನ್ಸರ್ ಸೋಕಿದಾಗ ಅದನ್ನು ಪ್ರಾಥಮಿಕ ಹಂತದಲ್ಲಿಯೇ ಗುರುತಿಸಿ ಚಿಕಿತ್ಸೆ ನೀಡಿದರೆ ಪ್ರಾಣಾಪಾಯವು ಇರುವುದಿಲ್ಲ. WhatsApp Group Join Now ಆದರೆ, ಕೆಲವೊಮ್ಮೆ ಕ್ಯಾನ್ಸರ್ ನ ಆರಂಭಿಕ ಹಂತದಲ್ಲಿ ಗುರುತಿಸುವುದು ಕಷ್ಟ, ಏಕೆಂದರೆ ಆ ಸಮಯದಲ್ಲಿ ಯಾವುದೇ ಲಕ್ಷಣಗಳು ಕಾಣಿಸುವುದಿಲ್ಲ. ಕೊಂದರಲ್ಲಿ ಅಲ್ಪ ಲಕ್ಷಣಗಳು ಇರಬಹುದು, ಮರಿಕೊಂಡರಲ್ಲಿ ಅಸಲು ಇರಬಾರದು. ಆದರೂ, ನಾವು ಸಾಮಾನ್ಯವಾದಂತೆ ಭಾವಿಸಿದರೆ ಕೆಲವು ಅನಾರೋಗ್ಯದ ಕ್ಯಾನ್ಸರ್ ಲಕ್ಷಣಗಳು … Read more

ಹೃದಯಾಘಾತದಿಂದ ಕಾಗಿನೆಲೆ ಕನಕ ಗುರುಪೀಠದ ‘ಸಿದ್ದರಾಮನಂದ ಶ್ರೀ’ ವಿಧಿವಶ.!

ದೇವದುರ್ಗ ತಾಲೂಕಿನ ತಿಂಥಣಿ ಬ್ರಿಡ್ಜ್ ಕಾಗಿನೆಲೆ ಕನಕ ಗುರುಪೀಠದ ಸಿದ್ದರಾಮನಂದ ಶ್ರೀ(49) ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. WhatsApp Group Join Now ಇಂದು ಮುಂಜಾನೆ 3:40 ರ ಸುಮಾರಿಗೆ ಸ್ವಾಮೀಜಿ ವಿಧಿವಶರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಕೂಡಲೇ ಅವರನ್ನು ಲಿಂಗಸೂಗೂರು ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ತಿಂಥಣಿಯ ಕನಕ ಗುರು ಪೀಠದಲ್ಲಿಯೇ ಸ್ವಾಮೀಜಿ ಅಂತ್ಯಕ್ರಿಯೆ ನಡೆಸಲಾಗುವುದು. ಹಾಲುಮತದ ಪದ್ದತಿಯಂತೇ ಅಂತ್ಯಕ್ರಿತೆಗೆ ಸಿದ್ದತೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿದೆ. … Read more