ರಚಿತಾ ರಾಮ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ : ನಿರ್ದೇಶಕ ನಾಗಶೇಖರ್ ಒತ್ತಾಯ

ನಟಿ ರಚಿತಾ ರಾಮ್ ವಿರುದ್ಧ ಕಲಾವಿದರ ಸಂಘ ಮತ್ತು ಫಿಲ್ಮ್ ಚೇಂಬರ್ ಕಠಿಣ ಕ್ರಮ ತಗೆದುಕೊಳ್ಳಬೇಕು ಅಂತ ಸಂಜು ವೆಡ್ಸ್ ಗೀತಾ 2 ಸಿನಿಮಾದ ನಿರ್ದೇಶಕ ನಾಗಶೇಖರ್ ಒತ್ತಾಯಿಸಿದ್ದಾರೆ. WhatsApp Group Join Now ಸಿನಿಮಾ ಟೀಮ್ ಜೊತೆ ಮಂಗಳವಾರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಆಗಮಿಸಿದ್ದ ನಾಗಶೇಖರ್, ತಮ್ಮದೇ ಸಿನಿಮಾದ ನಾಯಕಿ ರಚಿತಾ ರಾಮ್ ವಿರುದ್ಧ ಫಿಲ್ಮ್ ಚೇಂಬರ್ ಗೆ ದೂರು ಸಲ್ಲಿಸಿದರು. ರಚಿತಾರಿಂದ ಆದ ತೊಂದರೆಯನ್ನು ಹಂಚಿಕೊಂಡರು. ಇದನ್ನೂ ಓದಿ: ಇಷ್ಟ ಇಲ್ಲದಿದ್ರೆ ಸಿನಿಮಾ … Read more

ಇಷ್ಟ ಇಲ್ಲದಿದ್ರೆ ಸಿನಿಮಾ ನೋಡಬೇಡಿ : ಕರ್ನಾಟಕದಲ್ಲಿ ‘ಥಗ್‌ ಲೈಫ್‌’ ಸಿನಿಮಾ ರಿಲೀಸ್‌ಗೆ ಸುಪ್ರೀಂ ಸೂಚನೆ

ನಟ ಕಮಲ್ ಹಾಸನ್ ಅಭಿನಯದ ‌’ಥಗ್ ಲೈಫ್’ ಚಿತ್ರವನ್ನು ಕರ್ನಾಟಕದಲ್ಲಿ ಪ್ರದರ್ಶಿಸಲು ಅವಕಾಶ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಗುಂಪು ಬೆದರಿಕೆಗಳಿಗೆ ಕಾನೂನಿನ ನಿಯಮವನ್ನು ಒತ್ತೆಯಾಗಿ ಇಡಲು ಸಾಧ್ಯವಿಲ್ಲ. ಚಿತ್ರಮಂದಿರಗಳಲ್ಲಿ ಏನು ಪ್ರದರ್ಶಿಸಬೇಕೆಂದು ‘ಗೂಂಡಾಗಳ ಗುಂಪುಗಳು’ ನಿರ್ಧರಿಸಲು ಅವಕಾಶ ನೀಡಲಾಗುವುದಿಲ್ಲ ಎಂದು ಕೋರ್ಟ್ ಎಚ್ಚರಿಕೆ ನೀಡಿದೆ. WhatsApp Group Join Now ಕನ್ನಡ ತಮಿಳಿನಿಂದ ಹುಟ್ಟಿತು ಎಂಬ ಕಮಲ್ ಹಾಸನ್ ಅವರ ಹೇಳಿಕೆ ಇತ್ತೀಚೆಗೆ ವ್ಯಾಪಕ ವಿರೋಧಕ್ಕೆ ಕಾರಣವಾಗಿತ್ತು.‌ ಅವರ ಚಿತ್ರವನ್ನು ಬಹಿಷ್ಕರಿಸುವಂತೆ ಕರೆಗಳು ಬಂದಿದ್ದವು. … Read more

Gold Rate Today : ಭಾರೀ ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಇಂದಿನ ಚಿನ್ನದ ದರ ಎಷ್ಟಾಗಿದೆ ಗೊತ್ತಾ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. WhatsApp Group Join Now ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹9,200/- ರೂಪಾಯಿ ಆಗಿದೆ. 10 ಗ್ರಾಂ ಗೆ ₹92,000/- ರೂಪಾಯಿ. 100 ಗ್ರಾಂ ಗೆ ₹9,20,000/- ರೂಪಾಯಿ … Read more

ಮಂಗಳೂರಿನಲ್ಲಿ ಘೋರ ಘಟನೆ : ಬೀಡಿಯ ತುಂಡು ನುಂಗಿ 10 ತಿಂಗಳ ಮಗು ಸಾವು.!

ಮಂಗಳೂರು : ಮಂಗಳೂರಿನಲ್ಲಿ ಘೋರ ಘಟನೆಯೊಂದು ನಡೆದಿದ್ದು, ಬೀಡಿಯ ತುಂಡು ನುಂಗಿ 10 ತಿಂಗಳ ಮಗು ಸಾವನ್ನಪ್ಪಿದೆ. WhatsApp Group Join Now ಮಂಗಳೂರು ನಗರದ ಹೊರವಲಯದ ಅಡ್ಯಾರ್ನಲ್ಲಿ ಮನೆಯಲ್ಲಿ ತಂದೆ ಸೇದಿ ಬಿಸಾಡಿದ್ದ ಬೀಡಿಯ ತುಂಡನ್ನು ನುಂಗಿ 10 ತಿಂಗಳ ಮಗು ಮೃತಪಟ್ಟಿದೆ. ಅಡ್ಯಾರ್ನಲ್ಲಿ ವಾಸವಿದ್ದ ಬಿಹಾರ ಮೂಲದ ದಂಪತಿಯ ಮಗು ಅನೀಶ್ ಕುಮಾ‌ರ್ ಮೃತ ಮಗು, ತನ್ನ ಗಂಡನ ನಿರ್ಲಕ್ಷ್ಯದಿಂದಲೇ ಮಗು ಮೃತಪಟ್ಟಿದೆ. ಮನೆಯೊಳಗೆ ಬೀಡಿ ಸೇದಿ ಬಿಸಾಡದಂತೆ ಗಂಡನಿಗೆ ಹಲವು ಬಾರಿ ತಿಳಿಸಿದ್ದರೂ … Read more

ನನ್ನ ಮಾತು ಸುಳ್ಳಾದರೆ, ನಾನು ಮತ್ತೆ ವೇದಿಕೆ ಹತ್ತಲ್ಲ, ಭಾಷಣ ಮಾಡಲ್ಲ -ದಾವಣಗೆರೆಯಲ್ಲಿ ಸಿದ್ದರಾಮಯ್ಯ ಸವಾಲು

ಅಭಿವೃದ್ಧಿ ವಿಚಾರದಲ್ಲಿ ಕೇಂದ್ರ ಸರ್ಕಾರ ನಮಗೆ ಮಾಡಿದ ದ್ರೋಹದ ವಿಚಾರದಲ್ಲಿ ನಾನು ಸುಳ್ಳು ಹೇಳಿದ್ದರೆ ಮತ್ತೆ ಸಾರ್ವಜನಿಕವಾಗಿ ವೇದಿಕೆ ಹತ್ತೋದಿಲ್ಲ, ಭಾಷಣ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದರು. ದಾವಣಗೆರೆ ಜಿಲ್ಲೆಯ 1350 ಕೋಟಿ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿ ಹಲವು ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು. WhatsApp Group Join Now ” ಅಭಿವೃದ್ಧಿ ವಿಚಾರದಲ್ಲಿ ನಾವು ಜಾತಿ, ಧರ್ಮ, ಪಕ್ಷ ನೋಡುವುದಿಲ್ಲ. ಎಲ್ಲಾ ಪಕ್ಷದವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು … Read more

ಬೆಂಗಳೂರಲ್ಲಿ ಮರದ ಕೊಂಬೆ ಬಿದ್ದು ಯುವಕನ ತಲೆ ಚಿಪ್ಪು 12 ಚೂರು : ತಂದೆಯ ಹುಟ್ಟುಹಬ್ಬಕ್ಕೆ ಮಟನ್‌ ತರಲು ಹೋಗಿದ್ದ ಮಗ.!

ಬೆಂಗಳೂರಿನಲ್ಲಿ ಜಿಟಿಜಿಟಿ ಮಳೆಯಾಗುತ್ತಿದೆ. ಮತ್ತೊಂದೆಡೆ ಭಾರಿ ಬಿರುಗಾಳಿ ಕೂಡ ಬೀಸುತ್ತಿದೆ. ಅವಾಂತರಗಳು ಸಂಭವಿಸುತ್ತಿವೆ. ಬಿರುಗಾಳಿ ಹೊಡೆತಕ್ಕೆ ಮರದ ಕೊಂಬೆಯೊಂದು ಬೈಕ್ ಸವಾರನ ಮೇಲೆ ಬಿದ್ದಿರುವ ಘಟನೆ ನಡೆದಿದೆ. WhatsApp Group Join Now ಬನಶಂಕರಿ 2ನೇ ಹಂತದ ಶ್ರೀನಿವಾಸನಗರದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಏಕಾಏಕಿ ಮರದ ಕೊಂಬೆ ಮುರಿದು ಬಿದ್ದಿದ್ದು, ಬೈಕ್ ಸವಾರ ಅಕ್ಷಯ್ (29) ಗಂಭೀರವಾಗಿ ಗಾಯಗೊಂಡಿರುವ ಯುವಕ. ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಅಕ್ಷಯ್ ಭಾನುವಾರ ತಂದೆ ಹುಟ್ಟುಹಬ್ಬದ ಹಿನ್ನೆಲೆ ಮಟನ್ … Read more

ನಮಗೆ BJP ಅನಿವಾರ್ಯ, ಸ್ವಲ್ಪ ತಗ್ಗಿಬಗ್ಗಿ ನಡೆದುಕೊಂಡು ಹೋಗೋಣ ಎಂದ ಎಚ್‌ಡಿ ಕುಮಾರಸ್ವಾಮಿ! ಹೀಗೆ ಹೇಳಿದ್ದೇಕೆ?

ನಮಗೆ ಬಿಜೆಪಿ ಅನಿವಾರ್ಯವಾಗಿದ್ದು, ಸ್ವಲ್ಪ ತಗ್ಗಿಬಗ್ಗಿ ನಡೆದುಕೊಂಡು ಹೋಗೋಣ. ನಮ್ಮಿಂದ ತಪ್ಪಾಗುವುದು ಬೇಡ ಎಂದು ಎಚ್‌ಡಿ ಕುಮಾರಸ್ವಾಮಿ ಅವರು ಕಾರ್ಯಕರ್ತರಿಗೆ ಕಿವಿ ಮಾತು ಹೇಳಿದ್ದಾರೆ. ಜೆಡಿಎಸ್ ಕಚೇರಿ ಜೆ ಪಿ ಭವನದದ ಆವರಣದಲ್ಲಿ ನಡೆದ ಸಮಾವೇಶದಲ್ಲಿ ‘ಜನರೊಂದಿಗೆ ಜನತಾದಳ’ ಮಿಸ್ ಕಾಲ್ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು. WhatsApp Group Join Now ‘ಜನರೊಂದಿಗೆ ಜನತಾದಳ’ ಘೋಷಣೆಯಡಿ ಕೈಗೊಳ್ಳುವ ಸಂಘಟನಾ ಪ್ರವಾಸ ಸಂಬಂಧದ ಲೋಗೋವನ್ನು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಬಿಡುಗಡೆ … Read more

ಸಿದ್ದರಾಮಯ್ಯ ಜೆಡಿಎಸ್‌ನಲ್ಲಿದ್ದಾಗ ಗೆದ್ದಷ್ಟು ಸೀಟನ್ನು ಕುಮಾರಸ್ವಾಮಿಗೆ ಇನ್ನೂ ಮುಟ್ಟೋಕಾಗಿಲ್ಲ ಎಂದು ಸಚಿವ ಜಮೀರ್ ಭರ್ಜರಿ ಟಾಂಗ್!

ಕಾಂಗ್ರೆಸ್ ಸಚಿವ ಜಮೀರ್ ಅಹ್ಮದ್ ಖಾನ್ ಕುಮಾರಸ್ವಾಮಿ ಅವರ ವಿರುದ್ಧ ಮತ್ತೊಮ್ಮೆ ಟೀಕಾಪ್ರಹಾರ ಮಾಡಿದ್ದು, ಸಿದ್ದರಾಮಯ್ಯನವರ ಸಾಧನೆಯನ್ನು ಉಲ್ಲೇಖಿಸಿ ಭರ್ಜರಿಯಾಗಿ ಟಾಂಗ್ ಕೊಟ್ಟಿದ್ದಾರೆ.ಬೆಂಗಳೂರು: ಕಾಂಗ್ರೆಸ್ ಸಚಿವ ಜಮೀರ್ ಅಹ್ಮದ್ ಖಾನ್ ಕುಮಾರಸ್ವಾಮಿ ಅವರ ವಿರುದ್ಧ ಮತ್ತೊಮ್ಮೆ ಟೀಕಾಪ್ರಹಾರ ಮಾಡಿದ್ದು, ಸಿದ್ದರಾಮಯ್ಯನವರ ಸಾಧನೆಯನ್ನು ಉಲ್ಲೇಖಿಸಿ ಭರ್ಜರಿಯಾಗಿ ಟಾಂಗ್ ಕೊಟ್ಟಿದ್ದಾರೆ. WhatsApp Group Join Now ರಾಜ್ಯ ಸರ್ಕಾರದ ಕುರಿತು ಟೀಕೆ ಮಾಡಿದ ಕುಮಾರಸ್ವಾಮಿ ಕುರಿತು ಮಾತನಾಡಿದ ಜಮೀರ್‌ ಅಹ್ಮದ್‌ ಕಾಂಗ್ರೆಸ್‌ ಸರ್ಕಾರ ಈ ಹಿಂದೆ ಅಧಿಕಾರದಲ್ಲಿದ್ದಾಗ ಏನೆಲ್ಲ ಕೆಲಸ … Read more

ಇನ್ಮುಂದೆ ಕಾಲ್ತುಳಿತ ಘಟನೆ ನಡೆದರೆ 3 ವರ್ಷ ಜೈಲು ಫಿಕ್ಸ್ : ಹೊಸ ಕಾನೂನು ಜಾರಿಗೆ ರಾಜ್ಯ ಸರ್ಕಾರ ನಿರ್ಧಾರ

18ನೇ ಆವೃತ್ತಿಯ ಐಪಿಎಲ್ ಫೈನಲ್ ಪಂದ್ಯದಲ್ಲಿ ಚೊಚ್ಚಲ ಕಪ್ ಎತ್ತಿ ಹಿಡಿದ ಆರ್‌ಸಿಬಿ ತಂಡ ಇತ್ತೀಚಿಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಒಂದನ್ನು ಹಮ್ಮಿಕೊಂಡಿತ್ತು. ಈ ಒಂದು ಕಾರ್ಯಕ್ರಮದಲ್ಲಿ ಕಲ್ಲುಡಿದ ನಡೆದು 11 ಜನ ಆರ್‌ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದರು. WhatsApp Group Join Now ಘಟನೆ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ಇನ್ನು ಮುಂದೆ ಯಾವುದೇ ಸಭೆ ಸಮಾರಂಭ ಅಥವಾ ಲಕ್ಷಾಂತರ ಜನರು ಸೇರುವ ಕಾರ್ಯಕ್ರಮಗಳಿಗೆ ಹೊಸ ಕಾನೂನು ಜಾರಿಗೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದು, ಇನ್ಮುಂದೆ ನಡೆಯುವ … Read more

ಪುನೀತ 60 ಕೋಟಿ ವ್ಯವಹಾರ ಮಾಡ್ತಾ ಇದ್ದೀನಿ ಅಂದ ಒಂದು ಚಿಟಿಕೆಗೆ ಹೊರಟುಹೋದ ಎಂದ ನಟ ಜಗ್ಗೇಶ್

ನಿನ್ನೆ ( ಜೂನ್ 15 ) ವಿಶ್ವ ತಂದೆಯಂದಿರ ದಿನದ ಸಲುವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಹಿರಿಯ ನಟ ನವರಸ ನಾಯಕ ಜಗ್ಗೇಶ್ ತಂದೆಯ ಮಹತ್ವ ಹಾಗೂ ತ್ಯಾಗದ ಕುರಿತು ಭಾಷಣ ಮಾಡಿದರು. ತಂದೆ ಎಂಬ ವ್ಯಕ್ತಿಗೆ ಯಾವ ಯೋಚನೆಯೂ ಇರುವುದಿಲ್ಲ, ನನ್ನ ಹೆಂಡತಿ ಚೆನ್ನಾಗಿರಬೇಕು, ನನ್ನ ಮಕ್ಕಳು ಚೆನ್ನಾಗಿರಬೇಕು ಎಂದು ಯೋಚಿಸುವ ಒಂದು ಆತ ಓರ್ವ ನಿಷ್ಕಲ್ಮಶ ಜೀವಿ ಎಂದು ಕೊಂಡಾಡಿದರು. WhatsApp Group Join Now ಆತ ಎತ್ತು ದುಡಿದ ಹಾಗೆ ದುಡೀತಾನೆ, … Read more