AI Plane Crash : ದುರಂತ ಸ್ಥಳ ಪರಿಶೀಲಿಸಿದ ಮಲ್ಲಿಕಾರ್ಜುನ ಖರ್ಗೆ, ಡಿ.ಕೆ ಶಿವಕುಮಾ‌ರ್

ಭೀಕರ ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಅವರು ಶನಿವಾರ(ಜೂ14) ಭೇಟಿ ನೀಡಿ ಪರಿಶೀಲಿಸಿದರು. ಇತರ ಕಾಂಗ್ರೆಸ್ ನಾಯಕರೊಂದಿಗೆ ಅಹಮದಾಬಾದ್‌ನ ನಾಗರಿಕ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳನ್ನು ಭೇಟಿ ಮಾಡಿ ಆರೋಗ್ಯದ ಬಗ್ಗೆ ವಿಚಾರಿಸಿದರು. WhatsApp Group Join Now ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ‘ಇಂತಹ ದುರಂತದ ಸಮಯದಲ್ಲಿ, ಯಾರೂ ಅದರ ಕ್ರೆಡಿಟ್ ತೆಗೆದುಕೊಳ್ಳಲು ಸ್ಪರ್ಧಿಸಬಾರದು. ಈಗ ಕಪ್ಪು ಪೆಟ್ಟಿಗೆ ಪತ್ತೆಯಾಗಿದೆ. ಫಲಿತಾಂಶ ಏನೆಂದು ನಾವು ನೋಡುತ್ತೇವೆ, … Read more

ನವೆಂಬರ್ ತಿಂಗಳಲ್ಲಿ ಸಿಎಂ ಬದಲಾವಣೆ : ಈ ಇಬ್ಬರಲ್ಲಿ ಒಬ್ಬರು ಸಿಎಂ ಆಗೋದು ಗ್ಯಾರಂಟಿ ಎಂದು ಭವಿಷ್ಯ ನುಡಿದ ಹೆಚ್ ವಿಶ್ವನಾಥ್

ರಾಜ್ಯದಲ್ಲಿ ಆಗ್ಗಾಗ್ಗೆ ಕೇಳಿಬರುತ್ತಿರುವ ಸಿಎಂ ಸಿದ್ದರಾಮಯ್ಯ ಅವರ ಬದಲಾವಣೆ ಸಂಬಂಧ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಭವಿಷ್ಯವಾಣಿ ನುಡಿದಿದ್ದು, ಮುಂಬರುವ ನವೆಂಬರ್ ನಲ್ಲಿ ಬದಲಾವಣೆಯಾಗಲಿದೆ ಎಂದಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಥವಾ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು. ಇದರಿಂದ ಇಂದು ಪ್ರತಿ ಬಾರಿಯೂ ಕೇಳಿಬರುತ್ತಿರುವ ಸಿಎಂ ಬದಲಾವಣೆ ಮಾತಿಗೆ ಫುಲ್ ಸ್ಟಾಂಪ್ ಬೀಳಲಿದೆ ಎಂದರು. WhatsApp Group Join … Read more

Gold Rate : ಕರ್ನಾಟಕದಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಹೆಣ್ಣುಮಕ್ಕಳಿಗೆ ಖುಷಿ ಸುದ್ದಿ ನೀಡುತ್ತಾ ಬಂಗಾರ.?

Gold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. WhatsApp Group Join Now ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹9,320/- ರೂಪಾಯಿ ಆಗಿದೆ. 10 ಗ್ರಾಂ ಗೆ ₹93,200/- ರೂಪಾಯಿ. 100 ಗ್ರಾಂ ಗೆ ₹9,32,000/- ರೂಪಾಯಿ ಆಗಿದೆ. … Read more

ನಿಜವಾಯ್ತು ದುರಂತದ ಬಗ್ಗೆ ಕೋಡಿಶ್ರೀ ಸ್ವಾಮೀಜಿಗಳು ನುಡಿದಿದ್ದ ಭವಿಷ್ಯ! ಸಾಕ್ಷಿಯಾದ ಎರಡು ಘಟನೆಗಳು!

ದೇಶದಲ್ಲಿ ಸಂಭವಿಸಿದ ದುರಂತಗಳ ಕುರಿತು ಈ ಮೊದಲೇ ಸ್ವಾಮೀಜಿಗಳು ನುಡಿದಿದ್ದ ಭವಿಷ್ಯವಾಣಿ ನಿಜವಾಗಿದ್ದು, ಅವರು ಹೇಳಿದಂತೆ ರಾಜ್ಯದಲ್ಲಿ ಆರ್‌ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತ ಹಾಗೂ ಅಹಮದಾಬಾದ್‌ನಲ್ಲಿ ವಿಮಾನ ದುರ್ಘಟನೆ ಆಗಿ ಅಪಾರ ಸಾವುನೋವು ಆಗಿವೆ. WhatsApp Group Join Now ಕಳೆದ 10 ದಿನದ ಹಿಂದಷ್ಟೇ ಬೆಳಗಾವಿಯಲ್ಲಿ ಹೇಳಿಕೆ ನೀಡಿದ್ದ ಕೋಡಿಮಠ ಶ್ರೀಗಳು, ”ವಾಯುಗಂಡ” ಇದ್ದು, ವಾಯುನಿಂದ ದೇಶದಲ್ಲಿ ದೊಡ್ಡ ಅನಾಹುತ ಸಂಭವಿಸಿ ಅತಿಹೆಚ್ಚು ಸಾವು ನೋವು ಆಗಲಿದೆ ಎಂದು ಎಚ್ಚರಿಸಿದ್ದರು. ಈ ಬೆನ್ನಲ್ಲೇ ಕಾಲ್ತುಳಿತದಲ್ಲಿ ಉಸಿರಾಟದ … Read more

ಪ್ರಧಾನಿ ಮೋದಿ ಏನ್ ಪೈಲಟ್ಟಾ.? ಅವನ್ಯಾಕೆ ರಾಜೀನಾಮೆ ಕೊಡಬೇಕು? – ಸಿ.ಎಂ.ಇಬ್ರಾಹಿಂ ಬ್ಯಾಟಿಂಗ್

ಗುಜರಾತಿನ ಅಹಮದಾಬಾದ್‌ನಲ್ಲಿ ಸಂಭವಿಸಿದೆ ವಿಮಾನ ಅಪಘಾತದಲ್ಲಿ ಒಟ್ಟು 265 ಜನ ಸಾವನ್ನಪ್ಪಿದ್ದಾರೆ. ಇನ್ನು ಈ ದುರಂತದ ಬಗ್ಗೆ ನಾನಾ ಚರ್ಚೆ ನಡೆಯುತ್ತಿವೆ. ಕಾಂಗ್ರೆಸ್‌ನ ಕೆಲ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸುತ್ತಿದ್ದಾರೆ. WhatsApp Group Join Now ಇದೇ ವಿಚಾರದ ಬಗ್ಗೆ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಪ್ರತಿಕ್ರಿಯಿಸಿದ್ದು, ಮೋದಿ ಪರ ಬ್ಯಾಟಿಂಗ್ ಮಾಡಿದ್ದಾರೆ. ಈ ಪ್ರಕರಣಕ್ಕೂ ಮೋದಿಗೆ ಏನು ಸಂಬಂಧ? ಮೋದಿ ಏನು ಪೈಲೆಟಾ? ಯಾಕೆ ರಾಜೀನಾಮೆ ಕೊಡಬೇಕು? ಬೇಕಿದ್ದರೆ … Read more

ಜಾತಿಗಣತಿ : ಸಿಎಂ ನಿರ್ಧಾರಕ್ಕೆ ಬಲೆ ಹಣೆದ ಹೈಕಮಾಂಡ್ ; ಸ್ವತಃ ರಾಹುಲ್ ಗಾಂಧಿ ಕೂಡ ಅತೃಪ್ತಿ

“ಯಾರು ಏನೇ ಹೇಳಲಿ, ಜೂ.12ರಂದು ನಡೆಯುವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯನ್ನು ಅಂಗೀಕರಿಸುವುದು ಶತಃಸಿದ್ಧ’….! ಹೀಗೆಂದು ಸಿಎಂ ಸಿದ್ದರಾಮಯ್ಯ ಜೂ.6ರಂದು ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ಖಡಾಖಂಡಿತವಾಗಿ ಪ್ರಕಟಿಸಿದ್ದು, ಇದು ಅವರ ಸಂಪುಟ ಸಹೋದ್ಯೋಗಿಗಳ ಜಂಘಾಬಲವನ್ನೇ ಉಡುಗಿಸಿತ್ತು. WhatsApp Group Join Now ಅಂದು ಸಿದ್ದರಾಮಯ್ಯ ತೋರಿದ ಹಠ, ವರದಿ ಸ್ವೀಕಾರಕ್ಕೆ ಪ್ರಕಟಿಸಿದ ಮುಹೂರ್ತ, ಕಾಲ್ತುಳಿತ ಪ್ರಕರಣದಲ್ಲಿ ಆದ ಹಿನ್ನಡೆ ಸೃಷ್ಟಿಸಿದ ರೋಶ, ಅವರು ಇಂಥದ್ದೊಂದು ನಿರ್ಧಾರದಿಂದ ಹಿಂದೆ ಸರಿಯುವುದು ಸಾಧ್ಯವೇ ಇಲ್ಲ ಎಂಬ ಸನ್ನಿವೇಶ … Read more

ಏರ್ ಇಂಡಿಯಾ ಅಪಘಾತದಲ್ಲಿ ಪವಾಡಸದೃಶವಾಗಿ ಬದುಕುಳಿದ 11A ಸೀಟಿನಲ್ಲಿದ್ದ ವ್ಯಕ್ತಿ

ಏ‌ರ್ ಇಂಡಿಯಾ ವಿಮಾನ AI171 ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಲ್ಲಿ ಒಬ್ಬರಾದ ರಮೇಶ್ ವಿಶ್ವಸುಮಾರ್ ಬುಚರ್ವಾಡಾ ಇಂದು ನಡೆದ ಭೀಕರ ವಿಮಾನ ಅಪಘಾತದಲ್ಲಿ ಪವಾಡಸದೃಶವಾಗಿ ಬದುಕುಳಿದಿದ್ದಾರೆ. WhatsApp Group Join Now 11A ನಲ್ಲಿ ಕುಳಿತಿದ್ದ 38 ವರ್ಷದ ರಮೇಶ್ ಘಟನೆಯ ಸಮಯದಲ್ಲಿ ವಿಮಾನದಿಂದ ಜಿಗಿದಿದ್ದಾರೆ ಎಂದು ವರದಿಯಾಗಿದೆ. ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಒಬ್ಬ ಪ್ರಯಾಣಿಕ ಬದುಕುಳಿದಿದ್ದಾರೆ ಎಂದು ಅಹಮದಾಬಾದ್ ಪೊಲೀಸ್ ಆಯುಕ್ತ ಜಿಎಸ್ ಮಲಿಕ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ. “ಪೊಲೀಸರು … Read more

‘ಏರ್ ಇಂಡಿಯಾ ದುರಂತ : ಟೀ ಸ್ಟಾಲ್ ಬಳಿ ನಿಂತಿದ್ದ14 ವರ್ಷದ ಬಾಲಕ ದುರ್ಮರಣ.!

ಗುಜರಾತ್ ನ ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ದುರಂತ ಪ್ರಕರಣದಲ್ಲಿ 261 ಜನರು ಸಾವನ್ನಪ್ಪಿದ್ದಾರೆ. ವಿಮಾನ ಅಪಘಾತದಿಂಸ ಸಂಭವಿಸಿದ ಬೆಂಕಿ ಅವಘಡದಲ್ಲಿ ಟೀ ಸ್ಟಾಲ್ ಬಳಿ ನಿಂತಿದ್ದ ಬಾಲಕ ಕೂಡ ಮೃತಪಟ್ಟಿದ್ದಾನೆ. WhatsApp Group Join Now ಏರ್ ಇಂಡಿಯಾ ವಿಮಾನ ಪತನಗೊಂಡು ಬಿ.ಜೆ.ಹಾಸ್ಟೆಲ್ ಗೆ ಅಪ್ಪಳಿಸಿತ್ತು. ಈ ವೇಳೆ ಇಡೀ ಹಾಸ್ಟೆಲ್ ಕಟ್ಟಡ ಸುಟ್ಟು ಕರಕಲಾಗಿದೆ. ಹಾಸ್ಟೇಲ್ ನಲ್ಲಿದ್ದ ಹಲವು ವಿದ್ಯಾರ್ಥಿಗಳು, ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ. ಹಾಸ್ಟೆಲ್ ಪಕ್ಕದಲ್ಲಿದ್ದ ಕಟ್ಟಡಗಳು ಬೆಂಕಿಗಾಹುತಿಯಾಗಿವೆ. ಹಾಸ್ಟೆಲ್ ಮುಂಭಾಗ ತಮ್ಮದೇ … Read more

ವಿಮಾನ ಅಪಘಾತದಲ್ಲಿ ಎಲ್ಲವೂ ಸುಟ್ಟು ಕರಕಲಾದರೂ ಭಗವದ್ಗೀತೆಗೆ ಏನು ಆಗಿಲ್ಲ ನೋಡಿ

ಸುಮಾರು 242 ಪ್ರಯಾಣಿಕರಿದ್ದ ಏರ್‌ ಇಂಡಿಯಾ ವಿಮಾನ ಗುಜರಾತಿನ ಅಹ್ಮದಾಬಾದ್‌ನಲ್ಲಿ ಪತನಗೊಂಡಂತಹ (Plane Crash) ಆಘಾತಕಾರಿ ಘಟನೆ ಗುರುವಾರ ಸಂಭವಿಸಿದೆ. ಈ ಅಪಘಾತವನ್ನು ವಿಮಾನ ಅಪಘಾತಗಳ ಇತಿಹಾಸದಲ್ಲೇ ಅತ್ಯಂತ ದೊಡ್ಡ ಅಪಘಾತವೆಂದು ಪರಿಗಣಿಸಲಾಗಿದೆ. ದುರಂತದಲ್ಲಿ ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ ಸೇರಿದಂತೆ ಒಟ್ಟು 246 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ. WhatsApp Group Join Now ಇನ್ನೂ ಈ ಅಪಘಾತದಲ್ಲಿ ಎಲ್ಲವೂ ಸುಟ್ಟು ಭಸ್ಮವಾಗಿದ್ದು, ಇದಕ್ಕೆ ಸಂಬಂಧಪಟ್ಟ ಆಘಾತಕಾರಿ ದೃಶ್ಯಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇನ್ನೂ … Read more

Gold Rate Today : ಮತ್ತೆ ಭಾರೀ ಏರಿಕೆಯತ್ತ ಸಾಗಿದ ಚಿನ್ನದ ಬೆಲೆ.? ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. WhatsApp Group Join Now ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹9,295/- ರೂಪಾಯಿ ಆಗಿದೆ. 10 ಗ್ರಾಂ ಗೆ ₹92,950/- ರೂಪಾಯಿ. 100 ಗ್ರಾಂ ಗೆ ₹9,29,500/- ರೂಪಾಯಿ … Read more