ಮಾಧ್ಯಮದವರು ನನ್ನನ್ನ ರೇಪ್ ಒಂದು ಮಾಡಿಲ್ಲ..! ಡಿಸಿಎಂ ಡಿ.ಕೆ. ಶಿವಕುಮಾರ್ ಗರಂ

ನೀವು ಮಾಧ್ಯಮದವರೆಲ್ಲಾ ಸೇರಿ ನನ್ನನ್ನ ರೇಪ್ ಒಂದು ಮಾಡಿಲ್ಲ… ಇನ್ ಏನ್ ಮಾಡಬೇಕೆಲ್ಲಾ ಮಾಡಿದ್ದೀರಿ, ಸುಳ್ಳು ಪಳ್ಳು ಹೇಳಿ ನನ್ನನ್ನು ವಿಲನ್ ಮಾಡಿದ್ದೀರಿ… ಎಂದು ಉಪಮುಖ್ಯಮಂತ್ರಿ ಡಿ.ಕ. ಶಿವಕುಮಾರ್ ಹೇಳಿದ್ದಾರೆ. WhatsApp Group Join Now ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೀವು ಮಾಧ್ಯಮದವರು ಸೇರಿ ನನ್ನನ್ನ ರೇಪ್ ಒಂದು ಮಾಡಿಲ್ಲ. ಇನ್ನು ಏನೇನ್ ಮಾಡಬೇಕ ಎಲ್ಲಾ ಮಾಡಿ, ಸುಳ್ಳು ಪಳ್ಳು ಹೇಳಿ ನನ್ನ ವಿಲನ್ ಮಾಡಿದ್ದೀರಿ. ಜಾತಿಗಣತಿ ವರದಿ ಬಗ್ಗೆ ಯಾರು ಏನು ಬೇಕಾದರೂ ಹೇಳಲಿ. … Read more

ವಿಮಾನ ಅಪಘಾತಕ್ಕೆ ಇದೇ ಕಾರಣ : ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ – ತನಿಖೆಗೆ ಆಗ್ರಹ

ಗುಜರಾತ್ ನ ಅಹಮ್ಮದಾಬಾದ್ ನಲ್ಲಿ ನಡೆದ ಏ‌ರ್ ಇಂಡಿಯಾ ವಿಮಾನ ದುರಂತಕ್ಕೆ ಕಾರಣವೇನಿರಬಹುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಲಂಡನ್ ಗೆ ತೆರಳುತ್ತಿದ್ದ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಅಹಮ್ಮದಾಬಾದ್ ಏರ್ ಪೋರ್ಟ್ ನಲ್ಲಿ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದೆ. ಇದಕ್ಕೆ ಕಾರಣವೇನಿರಬಹುದು ಎಂದು ನಿಖರವಾಗಿ ತನಿಖೆಯಿಂದಷ್ಟೇ ತಿಳಿಯಬಹುದಾಗಿದೆ. WhatsApp Group Join Now ಆದರೆ ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಮಾನ ಪತನಕ್ಕೆ ಇದೇ … Read more

ಪೊಲೀಸ್ ಅಧಿಕಾರಿಗೆ ಹೊಡೆಯಲು ಕೈ ಎತ್ತಿದ ಘಟನೆ : ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲು

ಕಳೆದ ಏಪ್ರಿಲ್ 28ರಂದು ಕೇಂದ್ರ ಸರ್ಕಾರ ಬೆಲೆ ಏರಿಕೆ ವಿರೋಧಿಸಿ ಬೆಳಗಾವಿಯಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ ಆಯೋಜನೆ ಮಾಡಿತ್ತು. ಈ ಒಂದು ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಭಾಷಣ ಆರಂಭಿಸುತ್ತಿದ್ದಾಗ ಬಿಜೆಪಿ ಮಹಿಳಾ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದರು. WhatsApp Group Join Now ಈ ವೇಳೆ ಎಸ್ ಪಿ ನಾರಾಯಣ ಭರಮನಿಯವರನ್ನು ವೇದಿಕೆಗೆ ಕರೆದು ಸಿಎಂ ಸಿದ್ದರಾಮಯ್ಯ ಕೈ ಎತ್ತಿ ಹೊಡೆಯಲು ಮುಂದಾಗಿದ್ದರು. ಈ ಒಂದು ಘಟನೆಯನ್ನು ಖಂಡಿಸಿ ಇದೀಗ ಆರ್ಟಿಐ ಕಾರ್ಯಕರ್ತ ಭೀಮಪ್ಪ ಗಡಾದ್ ಅವರು … Read more

ರೈತರಿಗೆ ಸಿಗಲಿದೆ ಪ್ರತಿ ತಿಂಗಳು 3000 ಹಣ, ಬೇಗ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವುದು ಹೇಗೆ.?

ದೇಶದ ಸಣ್ಣ ಮತ್ತು ಅತಿ ಸಣ್ಣ ರೈತರ ವೃದ್ಧಾಪ್ಯವನ್ನು ಆರ್ಥಿಕವಾಗಿ ಭದ್ರಪಡಿಸಲು ಭಾರತ ಸರ್ಕಾರವು ಅತ್ಯಂತ ಮಹತ್ವದ ಮತ್ತು ಪ್ರಯೋಜನಕಾರಿ ಯೋಜನೆಯನ್ನು ಪ್ರಾರಂಭಿಸಿದೆ – ‘ ಪ್ರಧಾನ ಮಂತ್ರಿ ಕಿಸಾನ್ ಮಂಧನ್ ಯೋಜನೆ ‘Pradhan Mantri Kisan Mandhan Yojana (PM-KMY). ಸೆಪ್ಟೆಂಬರ್ 12, 2019 ರಂದು ಪ್ರಾರಂಭಿಸಲಾದ ಈ ಯೋಜನೆಯು ವೃದ್ಧಾಪ್ಯದಲ್ಲಿ ರೈತರಿಗೆ ಆರ್ಥಿಕ ನೆರವು ನೀಡುವ ಒಂದು ನವೀನ ಪ್ರಯತ್ನವಾಗಿದೆ. WhatsApp Group Join Now ಈ ಯೋಜನೆಯಲ್ಲಿ, ರೈತರು ಸ್ವತಃ ಕೊಡುಗೆ ನೀಡುತ್ತಾರೆ … Read more

ಚಕ್ರವರ್ತಿ ಸೂಲಿಬೆಲೆ ಬಗ್ಗೆ ಮಾತನಾಡಲ್ಲ, ಅವರು ನನ್ನ ಲೆವಲ್‌ನಲ್ಲಿಲ್ಲ ಎಂದ ಪ್ರದೀಪ್‌ ಈಶ್ವರ್

ಲೇಖಕ ಹಾಗೂ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರನ್ನು ಗಡಿಪಾರು ಮಾಡಲು ರಾಜ್ಯ ಗೃಹ ಇಲಾಖೆ ತಯಾರಿ ನಡೆಸುತ್ತಿರುವ ವಿಚಾರದ ಬಗ್ಗೆ ಮಾತನಾಡಿದ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್, ಈ ಬಗ್ಗೆ ತಾವು ಮಾತನಾಡೋದಿಲ್ಲ. ಯಾಕೆಂದರೆ ಚಕ್ರವರ್ತಿ ಸೂಲಿಬೆಲೆ ಅವರು ನನ್ನ ಲೆವಲ್‌ನಲ್ಲಿಲ್ಲ ಎಂದಿದ್ದಾರೆ. WhatsApp Group Join Now ಚಕ್ರವರ್ತಿ ಸೂಲಿಬೆಲೆ ಗಡಿಪಾರಿಗೆ ಗೃಹ ಇಲಾಖೆ ತಯಾರಿಯ ಬಗ್ಗೆ ಮಾತನಾಡಿದ ಪ್ರದೀಪ್‌ ಈಶ್ವರ್‌, ಸೂಲಿಬೆಲೆಗೆ ಮಾತಿನಲ್ಲಿಯೇ ಟಾಂಗ್‌ ನೀಡಿದರು. ನನ್ನ ಲೆವಲ್‌ ಏನಿದ್ದರೂ ವಿಪಕ್ಷ … Read more

ಗುಜರಾತ್‌ನಲ್ಲಿ ವಿಮಾನ ಪತನ: ಪ್ರಧಾನಿ ಮೋದಿ, ಅಮಿತ್ ಶಾ ರಾಜೀನಾಮೆಗೆ ಸುಬ್ರಮಣಿಯನ್ ಸ್ವಾಮಿ ಆಗ್ರಹ

ಗುಜರಾತ್ ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಗುರುವಾರ ಏರ್ ಇಂಡಿಯಾ ವಿಮಾನ ಪತನವಾಗಿದ್ದು, ವಿಮಾನದಲ್ಲಿದ್ದ ಎಲ್ಲರೂ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. WhatsApp Group Join Now ಭಾರತದ ಅತ್ಯಂತ ಭೀಕರ ವಿಮಾನ ದುರಂತಗಳಲ್ಲಿ ಇದು ಒಂದಾಗಿದ್ದು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಆಗ್ರಹಿಸಿದ್ದಾರೆ. … Read more

ಮತ್ತೆ 1 ಲಕ್ಷ ಗಡಿ ದಾಟುತ್ತಾ 22 ಕ್ಯಾರಟ್ ಬಂಗಾರ ದರ..? ಆಭರಣ ಪ್ರಿಯರಿಗೆ ಶಾಕ್ ಮೇಲೆ ಶಾಕ್..!

ಆಭರಣ ಪ್ರಿಯರಿಗೆ ಹಾಗೂ ಸಮಾರಂಭಗಳಿಗೆ ಧರಿಸಲು ಚಿನ್ನದ ಒಡವೆ ಖರೀದಿಸುವ ಪ್ಲಾನ್ ಇದ್ಯಾ..? ಹಾಗಾದ್ರೆ ಇವತ್ತು ಬಿಟ್ಟು ಬಿಡಿ. ಯಾಕೆಂದರೆ, ಬಂಗಾರದ ಬೆಲೆ ತೀವ್ರ ಏರಿಕೆಯಾಗಿದೆ. ಇನ್ನು, ಬೆಳ್ಳಿ ದರದಲ್ಲಿ ಇಂದು ಅಲ್ಪ ಇಳಿಕೆಯಾಗಿದ್ದರೂ ಇತ್ತೀಚಿನ ದಿನಗಳಲ್ಲಿ ಬೆಲೆ ತೀರಾ ಹೆಚ್ಚಿದೆ. WhatsApp Group Join Now ಚಿನ್ನ – ಬೆಳ್ಳಿ ದರ ಏರಿಕೆ – ಇಳಿಕೆಗೆ ಪ್ರಮುಖ ಅಂಶಗಳು..! ಭಾರತದಲ್ಲಿ, ಚಿನ್ನ – ಬೆಳ್ಳಿ ಬೆಲೆಗಳು ಸಾಮಾನ್ಯವಾಗಿ ಪ್ರತಿದಿನ ಬದಲಾಗುತ್ತಿರುತ್ತದೆ ಮತ್ತು ಜಾಗತಿಕ ಮಾರುಕಟ್ಟೆಯ ಚಲನೆ, … Read more

‘ಕಾಂತಾರ ಚಾಪ್ಟರ್ 1’ ಸಿನಿಮಾದ ಕಲಾವಿದ ಹೃದಯಾಘಾತದಿಂದ ಸಾವು.! ಎರಡು ತಿಂಗಳಲ್ಲಿ ಮೂವರ ಸಾವು!

ಕಾಂತಾರ ಚಿತ್ರದ ಕಲಾವಿದರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಬಳಿ ಬುಧವಾರ ರಾತ್ರಿ ನಡೆದಿದೆ. ಕಾಂತಾರ ಚಿತ್ರ ಕಲಾವಿದ ವಿಜು ವಿಕೆ ಮೃತ ವ್ಯಕ್ತಿ ಎನ್ನಲಾಗಿದ್ದು, ಈತ ಕೇರಳದ ತ್ರಿಶೂರ್‌ ಮೂಲದ ಮಿಮಿಕ್ರಿ ಕಲಾವಿದರಾಗಿದ ಎಂದು ತಿಳಿದುಬಂದಿದೆ. ಕಾಂತಾರ ಚಿತ್ರಕ್ಕಾಗಿ ತೀರ್ಥಹಳ್ಳಿಗೆ ಆಗಮಿಸಿ ಆಗುಂಬೆ ಬಳಿ ಹೋಂ ಸ್ಟೇ ಒಂದರಲ್ಲಿ ತಂಗಿದ್ದರು. WhatsApp Group Join Now ಆದರೆ ನಿನ್ನೆ ರಾತ್ರಿ ಅವರಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು … Read more

Gold Rate Today : ಮತ್ತೆ ಏರಿಕೆ ಕಂಡಿತಾ ಬಂಗಾರದ ದರ.? ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. WhatsApp Group Join Now ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹9,100/- ರೂಪಾಯಿ ಆಗಿದೆ. 10 ಗ್ರಾಂ ಗೆ ₹91,000/- ರೂಪಾಯಿ. 100 ಗ್ರಾಂ ಗೆ ₹9,10,000/- ರೂಪಾಯಿ … Read more

‘ಹಣ-ಬೈಕ್ ಕೊಡಲು ಸಾಧ್ಯವಿಲ್ಲವೇ? ಹಾಗಿದ್ದರೆ ವರದಕ್ಷಿಣೆಯಾಗಿ ಕಿಡ್ನಿ ದಾನ ಮಾಡುವಂತೆ ಮಹಿಳೆಗೆ ಅತ್ತೆ ಮಾವನಿಂದ ಕಿರುಕುಳ.!

ವರದಕ್ಷಿಣೆಯಾಗಿ ಬೈಕ್, ನಗದು ಮತ್ತು ಆಭರಣಗಳನ್ನು ತರಲು ಸಾಧ್ಯವಾಗದಿದ್ದರೆ ತನ್ನ ಮೂತ್ರಪಿಂಡವನ್ನು ಪತಿಗೆ ದಾನ ಮಾಡುವಂತೆ ಬಿಹಾರದ ಮಹಿಳೆಯೊಬ್ಬರಿಗೆ ಆಕೆಯ ಅತ್ತೆ ಮಾವ ಹೇಳಿದ್ದಾರೆ. WhatsApp Group Join Now ಉತ್ತರ ಬಿಹಾರದ ಮುಜಾಫರ್ ಪುರದಲ್ಲಿ ಅತ್ತೆ-ಮಾವಂದಿರು ತಮ್ಮ ಮಗನಿಗೆ ವರದಕ್ಷಿಣೆಯಾಗಿ ಮೂತ್ರಪಿಂಡವನ್ನು ಕೇಳಿದ ವಿಲಕ್ಷಣ ಘಟನೆ ವರದಿಯಾಗಿದೆ. ಈ ಸಂಬಂಧ ದೀಪ್ತಿ ಎಂಬ ಮಹಿಳೆ ಮುಜಾಫರ್ ಪುರದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರಿಗೆ ತನ್ನ ಅಗ್ನಿಪರೀಕ್ಷೆಯನ್ನು ವಿವರಿಸಿದ ಅವರು, ತಾನು 2021 ರಲ್ಲಿ … Read more