ಮೊಮ್ಮಗನ ಎದುರಲ್ಲೇ ಅಜ್ಜಿಯನ್ನ ಕೊಡಲಿಯಿಂದ ಕೊಚ್ಚಿ ಕೊಂದ ಸಂಬಂಧಿ.?
ಬೆಂಗಳೂರು ಉತ್ತರ ತಾಲೂಕಿನ ಕುದುರಗೆರೆ ಗ್ರಾಮದ ನಡು ರಸ್ತೆಯಲ್ಲಿ ಇಂದು ಹಾಡಹಗಲೇ ಕೊಡಲಿಯಿಂದ ಕೊಚ್ಚಿ ವೃದ್ಧ ಮಹಿಳೆಯ (old woman) ಬರ್ಬರವಾಗಿ ಹತ್ಯೆ (murder) ಮಾಡಿರುವ ಘಟನೆ ನಡೆದಿದೆ. ದ್ರಾಕ್ಷಾಣಮ್ಮ(55) ಕೊಲೆಯಾದ ವೃದ್ಧೆ. ಮೊಮ್ಮಗನ ಮುಂದೆಯೇ ಅಜ್ಜಿಯನ್ನ ಭೀಕರವಾಗಿ ಕೊಚ್ಚಿ ಕೊಲೆ ಮಾಡಿ ದುಷ್ಕರ್ಮಿ ಪರಾರಿ ಆಗಿದ್ದಾನೆ. WhatsApp Group Join Now ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸಂಬಂಧಿಯಿಂದಲೇ ಕೊಲೆ ಶಂಕೆ ಇನ್ನು ಕೊಲೆಯಾದ ದ್ರಾಕ್ಷಾಣಮ್ಮ ಅವರ ಪತಿ ನಾಗರಾಜು … Read more