‘ಮಸೀದಿ ಕೆಡವಿದ್ರೆ ದೇಗುಲ ಸಿಕ್ಕಂತೆಯೇ ದೇಗುಲ ಕೆಡವಿದ್ರೆ ಸ್ತೂಪ ಸಿಗುತ್ತದೆ’: ಸಚಿವ ಪ್ರಿಯಾಂಕ್ ಖರ್ಗೆ
ಮಸೀದಿ ಕೆಡವಿದರೆ ಹೇಗೆ ದೇವಾಲಯಗಳು ಸಿಗುತ್ತದೆಯೇ ಅದೇ ರೀತಿ ದೇವಾಲಯಗಳನ್ನು ಕೆಡವಿದರೆ ಸ್ತೂಪ ಸಿಗುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದು, ಈ ಹೇಳಿಕೆ ವಿವಾದವನ್ನು ಸೃಷ್ಟಿಸಿದೆ. WhatsApp Group Join Now ಬೆಂಗಳೂರಿನಲ್ಲಿ ನಡೆದ ನವೀನ್ ಸೂರಿಂಜೆಯವರ ‘ಕರಾವಳಿ ಚರಿತ್ರೆಯಲ್ಲಿ ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನ್’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಪ್ರಿಯಾಂಕ್ ಖರ್ಗೆಯವರು ಮಾತನಾಡಿದರು. ಇತಿಹಾಸವನ್ನು ಆಳವಾಗಿ ಹುಡುಕಿದರೆ, ನೀವು ಸಿಕ್ಕಿಹಾಕಿಕೊಳ್ಳುತ್ತೀರಿ. ನೀವು ಯಾವುದೇ ಮಸೀದಿಯನ್ನು ಕೆಡವಿದರೆ ನಿಮಗೆ ದೇವಾಲಯ ಸಿಗಬಹುದು, ಅದೇ ರೀತಿ … Read more