Pan Card Rules : ಪ್ಯಾನ್ ಕಾರ್ಡ್’ ಹೊಂದಿರುವವರೇ ಗಮನಿಸಿ : ಈ ತಪ್ಪು ಮಾಡಿದ್ರೆ 10 ಸಾವಿರ ರೂ. ದಂಡ ಫಿಕ್ಸ್.!

Pan Card Rules : ಭಾರತದಲ್ಲಿ ಹಲವು ನಿಯಮಗಳು ಕಾಲಕಾಲಕ್ಕೆ ಬದಲಾಗುತ್ತವೆ. ಈ ಕ್ರಮದಲ್ಲಿ, ಪ್ಯಾನ್ (ಶಾಶ್ವತ ಖಾತೆ ಸಂಖ್ಯೆ) ಕಾರ್ಡ್ ಬಗ್ಗೆ ಒಂದು ಪ್ರಮುಖ ನವೀಕರಣವಿದೆ. ಪ್ಯಾನ್‌ ಆಧಾ‌ರ್ ಅನ್ನು ಲಿಂಕ್ ಮಾಡಲು ಪ್ರಸ್ತುತ ಡಿಸೆಂಬ‌ರ್ 31, 2025 ರವರೆಗೆ ಗಡುವು ಇದೆ. ಈ ಸಮಯದೊಳಗೆ ನೀವು ಪ್ಯಾನ್ ಮತ್ತು ಆಧಾ‌ರ್ ಅನ್ನು ಲಿಂಕ್ ಮಾಡದಿದ್ದರೆ, ನಿಮ್ಮ ಪ್ಯಾನ್ ಕಾರ್ಡ್ ಅನ್ನು ನಿಷ್ಕ್ರಿಯಗೊಳಿಸಲಾಗುತ್ತದೆ. WhatsApp Group Join Now ಆದಾಗ್ಯೂ, ನಿಮ್ಮ ಪ್ಯಾನ್ ಕಾರ್ಡ್ ನಿಷ್ಕ್ರಿಯವಾಗಿದ್ದರೂ … Read more

ಭಾನುವಾರವೇ ಅತೀ ಕಡಿಮೆ ಗಳಿಕೆ ಮಾಡಿದ ‘ಥಗ್ ಲೈಫ್’ ; ಕನ್ನಡಿಗರ ತಂಟೆಗೆ ಬಂದವರಿಗೆ ತಕ್ಕ ಪಾಠ

ಹಿರಿಯ ತಮಿಳು ನಟ ಕಮಲ್ ಹಾಸನ್ ಅವರು ಸುಖಾಸುಮ್ಮನೆ ಕನ್ನಡಿಗರ ಕೆಣಕಿದ್ದರು. ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ಹೇಳಿದ್ದು ಮಾತ್ರವಲ್ಲದೆ, ಅದಕ್ಕೆ ಕ್ಷಮೆ ಕೇಳಲು ನಿರಾಕರಿಸಿದ್ದರು. ಇದರ ಪರಿಣಾಮ ಅವರ ನಟನೆಯ ‘ಥಗ್ ಲೈಫ್’ ಸಿನಿಮಾ ಮೇಲೆ ಉಂಟಾಯಿತು. WhatsApp Group Join Now ಕರ್ನಾಟಕದಲ್ಲಿ ಸಿನಿಮಾ ರಿಲೀಸ್ಗೆ ಅವಕಾಶ ನೀಡಿಲ್ಲ. ಈ ಕಾರಣದಿಂದಲೇ ಕಲೆಕ್ಷನ್ ವಿಚಾರದಲ್ಲಿ ಸಿನಿಮಾ ದೊಡ್ಡ ಮಟ್ಟದಲ್ಲಿ ಮುಗ್ಗರಿಸಿದೆ. ಸಿನಿಮಾ ರಿಲೀಸ್ ಆಗಿ ನಾಲ್ಕು ದಿನ ಕಳೆದಿದ್ದು, ಇನ್ನೂ 40 ಕೋಟಿ ರೂಪಾಯಿ … Read more

ನಮಗೆ ಪರಿಹಾರ ಬೇಡ, ಮಗಳನ್ನು ತಂದುಕೊಡಿ : ಚೆಕ್ ಕೊಡಲು ಬಂದ ಡಿಸಿ ಮುಂದೆ ಸಹನಾ ಪೋಷಕರ ಕಣ್ಣೀರು

ನಮಗೆ ಚೆಕ್ ಬೇಡ, ಪರಿಹಾರವೂ ಬೇಡ ನಮಗೆ ನಮ್ಮ ಮಗಳು ಬೇಕು ಅವಳನ್ನು ತಂದು ಕೊಡಿ. ನಾವೇ ನಿಮಗೆ ಬೇಕಾದರೆ ಮನೆ, ಜಮೀನು, ಆಸ್ತಿ ಪಾಸ್ತಿ ಎಲ್ಲವನ್ನೂ ಮಾರಿ ನಿಮಗೆ ಹತ್ತರಷ್ಟು ಹಣ ಕೊಡ್ತೀವಿ ಎಂದು ಜಿಲ್ಲಾಡಳಿತದ ಎದುರು ಕಾಲ್ತುಳಿತ ದುರಂತದಲ್ಲಿ ಮೃತಪಟ್ಟ ಸಹನಾ ತಂದೆ ಸುರೇಶ್ ಕಣ್ಣೀರಿಟ್ಟರು. WhatsApp Group Join Now ನಮಗೆ ಪರಿಹಾರ ಬೇಡ, ನಮಗೆ ನನ್ನ ಮಗಳು ಬೇಕು ಎಂದು ಸಹನಾ ತಂದೆ ಗೋಳಾಡಿದರು. ಆಗ ನೆರೆಹೊರೆಯವರು ಸಮಾಧಾನಪಡಿಸಿದರು. ನಂತರ ಕೋಲಾರ … Read more

ಸೂಟ್‌ಕೇಸ್‌ನಲ್ಲಿ ಬಾಲಕಿ ಶವ ಕೇಸ್ : ಲೈಂಗಿಕ ಕ್ರಿಯೆಗೆ ಸಹಕರಿಸಿಲ್ಲವೆಂದು ಹತ್ಯೆ, ಆರೋಪಿಗಳ ಬಂಧನ

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹಳೇ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ಸೂಟ್‌ಕೇಸ್‌ನಲ್ಲಿ ಪತ್ತೆಯಾಗಿದ್ದ ಅಪರಿಚಿತ ಬಾಲಕಿಯ ಶವ ಪ್ರಕರಣವನ್ನು ಸೂರ್ಯನಗರ ಠಾಣಾ ಪೊಲೀಸರು ಭೇದಿಸಿದ್ದಾರೆ. ಆರೋಪಿಗಳು ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಬಳಿಕ ಕೊಲೆ ಮಾಡಿ ಶವವನ್ನು ಸೂಟಕೇಸ್‌ನಲ್ಲಿ ಹಾಕಿ ರೈಲ್ವೆ ಹಳಿ ಪಕ್ಕದಲ್ಲಿ ಎಸದು ಹೋಗಿದ್ದಾರೆ ಎಂಬುವುದನ್ನು ಪೊಲೀಸ್‌ ತನಿಖೆಯಲ್ಲಿ ಬಹಿರಂಗವಾಗಿದೆ. WhatsApp Group Join Now ಪ್ರಕರಣದಲ್ಲಿ ಭಾಗಿಯಾಗಿರುವ ಬಿಹಾರ ಮೂಲದ ಅಶಿಕ್ ಕುಮಾರ್ (22) ಮುಖೇಶ್ ರಾಜಬನ್ಶಿ (35), ಇಂದುದೇವಿ … Read more

ಸುಹಾಸ್ ಶೆಟ್ಟಿ ಬರ್ಬರ ಹತ್ಯೆ ಕೇಸ್, NIA ತನಿಖೆಗೆ ಕೇಂದ್ರ ಸರ್ಕಾರ ಆದೇಶ

ಹಿಂದೂ ಕಾರ್ಯಕರ್ತ ಹಾಗೂ ರೌಡಿ ಶೀಟರ್‌ ಸುಹಾಸ್‌ ಶೆಟ್ಟಿ (32) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ಬೆಳವಣಿಗೆ ನಡೆದಿದೆ. WhatsApp Group Join Now ಮಂಗಳೂರಿನಲ್ಲಿ ನಡೆದಿದ್ದ ಸುಹಾಸ್ ಶೆಟ್ಟಿ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದು ಮಾತ್ರವಲ್ಲ ರಾಜಕೀಯ ಸಂಘರ್ಷಕ್ಕೂ ಕಾರಣವಾಗಿತ್ತು. ಮೇ.11ರಂದು ಬಜ್ಪೆಯಲ್ಲಿ ಈ ಕೊಲೆ ನಡೆದಿತ್ತು. ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದಂತೆ ಎನ್ಐಎ ತನಿಖೆಗೆ ವಹಿಸಿ ಆದೇಶ ಹೊರಡಿಸಲಾಗಿದೆ. ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕು ಎಂದು ಬಿಜೆಪಿ ಕಾರ್ಯಕರ್ತರು, ನಾಯಕರು ರಾಜ್ಯಾದ್ಯಂತ ಪಟ್ಟು … Read more

ಪ್ರಿಯಕರನ ಜೊತೆ ಏಕಾಂತದಲ್ಲಿದ್ದಾಗ ಸಿಕ್ಕಿಬಿದ್ದ ಪತ್ನಿಯ ತಲೆಕಡಿದು ರುಂಡ ಸಮೇತ ಠಾಣೆಗೆ ಬಂದ ಪತಿ

ಪತ್ನಿಯ ತಲೆ ಕತ್ತರಿಸಿ ರುಂಡ ಸಮೇತ ಪತಿ ಸೂರ್ಯನಗರ ಪೊಲೀಸ್‌ ಠಾಣೆಗೆ ಬಂದಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹೀಲಲಿಗೆ ಗ್ರಾಮದಲ್ಲಿ ನಡೆದಿದೆ. ಹೆನ್ನಾಗರ ನಿವಾಸಿಯಾಗಿರುವ ಶಂಕರ್ (28) ಕೊಲೆ ಮಾಡಿರುವ ಆರೋಪಿ. ಹೆಬ್ಬಗೋಡಿ ನಿವಾಸಿ ಮಾನಸ (26) ಮೃತ ದುರ್ದೈವಿ. ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. WhatsApp Group Join Now ಮೃತ ಮಾನಸ ಮತ್ತು ಆರೋಪಿ ಶಂಕರ್ ಪ್ರೀತಿಸಿ ಮದುವೆ ಆಗಿದ್ದರು. ದಂಪತಿ ಒಂದು ತಿಂಗಳ ಹಿಂದೆ ಹೀಲಲಿಗೆ ಗ್ರಾಮದ … Read more

ದೈವ ನುಡಿದಂತೆ 3 ದಿನದಲ್ಲಿ ಸಿಕ್ಕಿಬಿದ್ದ ಕಳ್ಳ – ಕರಾವಳಿಯಲ್ಲಿ ಮತ್ತೊಮ್ಮೆ ಕೊರಗಜ್ಜನ ಪವಾಡ..

ಕೊರಗಜ್ಜನ ಪವಾಡ ಮತ್ತೊಮ್ಮೆ ಕರಾವಳಿಯಲ್ಲಿ ನಡೆದಿದೆ. ಎರಡನೇ ಬಾರಿ ಹುಂಡಿ ಕದಿಯುವಾಗ ಕಳ್ಳ ಸಿಕ್ಕಿಬಿದ್ದ ಘಟನೆ ಜಿಲ್ಲೆಯಲ್ಲಿ ನಡೆದಿದೆ. WhatsApp Group Join Now ಹೆಬ್ರಿ ತಾಲೂಕು ಮುದ್ರಾಡಿಯ ಆದಿಶಕ್ತಿ ದೇಗುಲದ ಕಲ್ಲುರ್ಟಿ, ಕೊರಗಜ್ಜ ಸನ್ನಿದಾನದಲ್ಲಿ ಮೇ 25 ರಂದು ಕಳ್ಳತನ ನಡೆದಿತ್ತು. ಬೇಸರದಿಂದ ಧರ್ಮದರ್ಶಿ ಸುಕುಮಾರ್ ಮೋಹನ್ ದೈವದ ಮೊರೆ ಹೋಗಿದ್ದರು. ಹುಂಡಿ ಕಳ್ಳತನ ಮಾಡುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವೇಳೆ ಕಳ್ಳ ಮತ್ತೆ ಬಂದು ಸಿಕ್ಕಿ ಬೀಳುತ್ತಾನೆ. ಹತ್ತು ದಿನಗಳಲ್ಲಿ ಕಳ್ಳನನನ್ನು … Read more

ಮಂಟಪದಲ್ಲೇ ಗಂಡನಿಗೆ ಚಪ್ಪಲಿ ಪೂಜೆ : ಸೈಲೆಂಟಾಗಿ 2ನೇ ಮದುವೆ ಆಗ್ತಿದ್ದವ ಹೆಂಡ್ತಿ ಕೈಗೆ ಸಿಕ್ಕಿಬಿದ್ದ!

ಚಿತ್ರದುರ್ಗದಲ್ಲಿ ವರದಕ್ಷಿಣೆಗಾಗಿ 2ನೇ ಮದುವೆಯಾಗಲು ಹೋದ ಗಂಡನಿಗೆ ಪತ್ನಿ ಚಪ್ಪಲಿ ಏಟು ಕೊಟ್ಟ ಘಟನೆ ನಡೆದಿದೆ. ತನುಜಾ ಎಂಬ ಮಹಿಳೆ ತನ್ನ ಗಂಡ ಕಾರ್ತಿಕ್ 2ನೇ ಮದುವೆಗೆ ಮುಂದಾಗುತ್ತಿರುವುದನ್ನು ತಿಳಿದು ಮಂಟಪಕ್ಕೆ ನುಗ್ಗಿ ಚಪ್ಪಲಿಯಿಂದ ಹೊಡೆದಿದ್ದಾರೆ. WhatsApp Group Join Now ಚಿತ್ರದುರ್ಗದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಒಂದು ವಿಚಿತ್ರ ಘಟನೆ ಶನಿವಾರ ನಡೆದಿದೆ. ತಮ್ಮ ಗಂಡ ಕಾರ್ತಿಕ್ ಅವರು ವರದಕ್ಷಿಣೆಯ ದುರಾಸೆಯಿಂದ ಬೇರೆ ಯುವತಿಯೊಂದಿಗೆ 2ನೇ ಮದುವೆಗೆ ಮುಂದಾಗುತ್ತಿರುವ ಮಾಹಿತಿ ತಿಳಿದ ತನುಜಾ ಎಂಬ ಮಹಿಳೆ … Read more

ವಿರಾಟ್ ಕೊಹ್ಲಿ ಇಲ್ಲದ ಟೀಂ ಇಂಡಿಯಾಗೆ ಇಂಗ್ಲೆಂಡ್ನಲ್ಲಿ ಬೆಲೆಯೇ ಇಲ್ಲ.! ಅಭಿಮಾನಿಗಳಿಲ್ಲದ ಸ್ವಾಗತ!

ಐದು ಟೆಸ್ಟ್ ಪಂದ್ಯಗಳ ಸರಣಿಯನ್ನು ಆಡಲು ಭಾರತ ತಂಡ ಇಂಗ್ಲೆಂಡ್ ತಲುಪಿದೆ. ಶುಭ್ಮನ್ ಗಿಲ್ ನೇತೃತ್ವದ ಯುವ ತಂಡ ಈ ಬಾರಿ ಇತಿಹಾಸ ಸೃಷ್ಟಿಸುವ ಉದ್ದೇಶದಿಂದ ಇಂಗ್ಲೆಂಡ್‌ಗೆ ಕಾಲಿಟ್ಟಿದೆ. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತರಾದ ನಂತರ, ಟೀಂ ಇಂಡಿಯಾ ಇಂಗ್ಲಿಷ್ ನೆಲದಲ್ಲಿ ಅಗ್ನಿ ಪರೀಕ್ಷೆಯನ್ನು ಎದುರಿಸಲಿದೆ. WhatsApp Group Join Now ಏಕೆಂದರೆ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುವ ಮೊದಲ ಟೆಸ್ಟ್ ಪಂದ್ಯದಿಂದಲೇ 2025-27 ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ … Read more

‘ಐಪಿಎಲ್ ಆಡುತ್ತಿದ್ದ ವೇಳೆ ಅರ್ಹತೆಗಿಂತ ಹೆಚ್ಚಿನ ಸಂಭಾವನೆ ಸಿಕ್ಕಿದೆ’ : ಆರ್ ಸಿಬಿ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್‌

ಐಪಿಎಲ್ 2025ರ ಆರ್‌ಸಿಬಿಯ ಗೆಲುವನ್ನು ಆಚರಿಸಲು ಗೇಲ್ ಮತ್ತು ಡಿವಿಲಿಯರ್ಸ್ ಕೂಡ ಅಹಮದಾಬಾದ್‌ನಲ್ಲಿ ಹಾಜರಿದ್ದರು. ಭಾರತದ ಮಾಜಿ ಕ್ರಿಕೆಟಿಗ-ಬ್ರಾಡ್‌ಕಾಸ್ಟರ್ ಅಭಿನವ್ ಮುಕುಂದ್, ಡಿವಿಲಿಯರ್ಸ್ ನೀಡಿದ ಹೇಳಿಕೆಯೊಂದನ್ನು ಬಹಿರಂಗಪಡಿಸಿದ್ದಾರೆ. WhatsApp Group Join Now ಐಪಿಎಲ್ 2025ರ ಫೈನಲ್‌ನಲ್ಲಿ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ತಂಡವನ್ನು ಸೋಲಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಚೊಚ್ಚಲ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪ್ರಶಸ್ತಿಯನ್ನು ಗೆದ್ದುಕೊಂಡಿತು. ಈ ಹಿಂದೆ ಕ್ರಿಸ್ ಗೇಲ್ ಮತ್ತು ಎಬಿ ಡಿವಿಲಿಯರ್ಸ್‌ ಅವರಂತಹ ಅಸಾಧಾರಣ ಟಿ20 ಕ್ರಿಕೆಟಿಗರನ್ನು … Read more