Virat Kohli : ಕಾಲ್ತುಳಿತಕ್ಕೆ 11 ಆರ್ಸಿಬಿ ಅಭಿಮಾನಿಗಳ ಸಾವು : ಮೌನ ಮುರಿದ ವಿರಾಟ್ ಕೊಹ್ಲಿ ಫ್ಯಾನ್ಸ್ಗೆ ಹೇಳಿದ್ದಿಷ್ಟು.
Virat Kohli : ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡ ಟ್ರೋಫಿ ಜಯಿಸಿದ್ದು ಗೊತ್ತೇ ಇದೆ. 18 ವರ್ಷದ ಬಳಿಕ ಮೊದಲ ಬಾರಿಗೆ ಟ್ರೋಫಿಗೆ ಮುತ್ತಿಟ್ಟಿದೆ. ಇದರ ಸಂಭ್ರಮಾಚರಣೆಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರಿ ಸಿದ್ಧತೆ ಸಹ ಮಾಡಿಕೊಳ್ಳಲಾಗಿತ್ತು. WhatsApp Group Join Now ಆದರೆ, ಅಭಿಮಾನಿಗಳ ಅತಿರೇಕದ ವರ್ತನೆಯಿಂದ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದು, ಸಂಭ್ರಮದ ಮನೆಯಲ್ಲಿ ಸೂತಕ ಛಾಯೆ ಆವರಿಸಿತು. ಹೀಗಾಗಿ ಸಂಭ್ರಮಾಚರಣೆಯನ್ನು ರದ್ದು ಮಾಡಲಾಯಿತು. ಇದೀಗ ಈ ಘಟನೆಯ ಬಗ್ಗೆ … Read more