ಬಸ್ಗಳಲ್ಲಿ ಲಗೇಜ್ ಹೊರತುಪಡಿಸಿ ಬೇರೆ ಸಾಮಾನು ಸಾಗಾಟಕ್ಕೆ ನಿಷೇಧ: ಸಾರಿಗೆ ಸಚಿವ ರಾಮಲಿಂಗ ರೆಡ್ಡಿ
ರಾಮಲಿಂಗಾರೆಡ್ಡಿ ಕರ್ನೂಲ್ನಲ್ಲಿ ಖಾಸಗಿ ಬಸ್ಸಿನ ಬೆಂಕಿ ದುರಂತದ ನಂತರ ರಾಜ್ಯದಲ್ಲಿಯೂ ಬಸ್ಸುಗಳಲ್ಲಿ ಪ್ರಯಾಣಿಕರ ಲಗೇಜ್, ವಸ್ತುಗಳನ್ನು ಹೊರತುಪಡಿಸಿ ಬೇರೆ ಯಾವುದೇ ಸಾಮಾನುಗಳ ಸಾಗಾಟಕ್ಕೆ ಅವಕಾಶವಿಲ್ಲ ಎಂದು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ಬೆಂಕಿ ದುರಂತಕ್ಕೊಳಗಾದ ಬಸ್ಸಿನಲ್ಲಿ ಹೆಚ್ಚು ಲಗೇಜ್ ಹಾಕಿದ್ದ ಬಗ್ಗೆಯೂ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ರಾಜ್ಯ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಸುದ್ದಿಗಾರರಿಗೆ ತಿಳಿಸಿದರು. WhatsApp Group Join Now ಎಲ್ಲ ಸಮಸ್ಯೆಗಳಿಗೂ ಪರಿಹಾರವಿದೆ. 2013ರಲ್ಲಿ ನಾನು ಸಾರಿಗೆ … Read more