ಮೈಸೂರು ಸ್ಯಾಂಡಲ್ ಸೋಪ್ಗೆ ತಮನ್ನಾ ರಾಯಭಾರಿ | ಸರಕಾರ ಜನರ ತೆರಿಗೆ ಹಣ ವ್ಯರ್ಥ ಮಾಡುತ್ತಿದೆ ಎಂದು ನಟಿ ರಮ್ಯಾ ಟೀಕೆ
ಮೈಸೂರು ಸ್ಯಾಂಡಲ್ ಸೋಪ್ಗೆ ಬಹುಭಾಷಾ ನಟಿ ತಮನ್ನಾ ಭಾಟಿಯಾರನ್ನು 6.20 ಕೋಟಿ ರೂ.ಪಾವತಿಸಿ ಎರಡು ವರ್ಷಗಳ ಕಾಲ ರಾಯಭಾರಿಯಾಗಿ ನೇಮಕ ಮಾಡಿರುವ ರಾಜ್ಯ ಸರಕಾರದ ಕ್ರಮವನ್ನು ಟೀಕಿಸಿರುವ ಮಾಜಿ ಸಂಸದೆ ಹಾಗೂ ನಟಿ ರಮ್ಯಾ, ಸರಕಾರ ಜನರ ತೆರಿಗೆ ಹಣವನ್ನು ವ್ಯರ್ಥ ಮಾಡುತ್ತಿದೆ ಅಷ್ಟೇ ಟೀಕಿಸಿದ್ದಾರೆ. WhatsApp Group Join Now ಶನಿವಾರ ಈ ಸಂಬಂಧ ಸಾಮಾಜಿಕ ಜಾಲತಾಣ ಇನ್ಸ್ಟಾಟ್ರಾಗ್ರಾಂನಲ್ಲಿ ಪೋಸ್ಟ್ ಹಾಕಿರುವ ಅವರು, ಕರ್ನಾಟಕದಲ್ಲಿ ಮೈಸೂರು ಸ್ಯಾಂಡಲ್ ಸೋಪ್ಗೆ ದೀರ್ಘ ಇತಿಹಾಸ, ಪರಂಪರೆಯಿದೆ. ಪ್ರತಿಯೊಬ್ಬ ಕನ್ನಡಿಗರು … Read more